ಅಂತರ್ರಾಷ್ಟ್ರೀಯ ನ್ಯೂಸ್

ಮಲೇಷಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ► ಸುಳ್ಯದ ವೀಸಾ ಏಜೆಂಟ್ ವಿರುದ್ಧ ದೂರು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.22. ಮಲೇಷಿಯಾದಲ್ಲಿ ಉದ್ಯೋಗ ಕೊಡುವುದಾಗಿ ನಂಬಿಸಿ ಹಣ ತೆಗೆದುಕೊಂಡು ಕೆಲಸ ಕೊಡಿಸದೆ ವಂಚಿಸಿದ ಬಗ್ಗೆ ಸಂಸ್ಥೆಯೊಂದರ ವಿರುದ್ಧ ವ್ಯಕ್ತಿಯೋರ್ವರು ಪೊಲೀಸರಿಗೆ ದೂರು ನೀಡಿದ್ದಾರೆ. ಸುಳ್ಯ ತಾಲೂಕು ಸುಳ್ಯ ಕಸಬಾ ಗ್ರಾಮದ ಪ್ಲಾಟಿನ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಸರ್ಟಿಸ್ ಸಿಸ್ಕೋ ಕನ್ಸಲ್ಟಂಟ್ಸ್ ಸಂಸ್ಥೆಯ ಅಮರ್ಜಿತ್ (47)ಎಂಬವರು ಉದ್ಯೋಗಕ್ಕಾಗಿ ವೀಸಾ ಮಾಡಿಸಿ ಮಲೇಶಿಯಾಕ್ಕೆ ಕಳುಹಿಸಿ ಕೊಡುತ್ತೇನೆಂದು ಹೇಳಿ 75 ಸಾವಿರ ರೂ. ಹಣವನ್ನು ಮತ್ತು ಪಾಸ್ ಪೋರ್ಟ್ ಅನ್ನು ತೆಗೆದುಕೊಂಡು ಕೆಲಸ ಕೊಡಿಸದೆ ನಂಬಿಸಿ ಮೋಸ […]

ಮಲೇಷಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ► ಸುಳ್ಯದ ವೀಸಾ ಏಜೆಂಟ್ ವಿರುದ್ಧ ದೂರು Read More »

ಅಂತರ್ರಾಷ್ಟ್ರೀಯ ನ್ಯೂಸ್

ಸೌದಿ ಅರೇಬಿಯಾದಲ್ಲಿ ಕಾರು ಅಪಘಾತ ► ಮಂಗಳೂರಿನ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.08. ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮಂಗಳೂರು ನಿವಾಸಿಯೋರ್ವರು ಮೃತಪಟ್ಟ ಘಟನೆ ಸೌದಿ ಅರೇಬಿಯಾದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಮಂಗಳೂರಿನ ಕಿನ್ನಿಗೋಳಿ ನಿವಾಸಿ ಅಬ್ದುಲ್ ರಹಮಾನ್ ಎಂಬವರ ಪುತ್ರ ಮಹಮ್ಮದ್ ರಾಹಿಲ್ ಎಂದು ಗುರುತಿಸಲಾಗಿದೆ. ಕೆಲಸದ ನಿಮಿತ್ತ ತನ್ನ ಸಹೋದ್ಯೋಗಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ನಿದ್ದೆಯ ಮಂಪರಿನಲ್ಲಿ ಕಾರು ಟ್ರಕ್ ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಾಹಿಲ್ ಮೃತಪಟ್ಟು, ಸಹೋದ್ಯೋಗಿ

ಸೌದಿ ಅರೇಬಿಯಾದಲ್ಲಿ ಕಾರು ಅಪಘಾತ ► ಮಂಗಳೂರಿನ ಯುವಕ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೆ.ಸಿ.ಎಫ್ ಬಹರೈನ್ ವತಿಯಿಂದ ‘ಜಸ್ಟೀಸ್ ಫೋರ್ ಆಸಿಫಾ’ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಹರೈನ್, ಎ.25. ಜಮ್ಮುವಿನ ಕಥುವಾ ಜಿಲ್ಲೆಯಲ್ಲಿ ಅಲೆಮಾರಿ ಮುಸ್ಲಿಂ ಬಕರ್ ವಾಲ್ ಬುಡಕಟ್ಟು ಸಮುದಾಯದ ಎಂಟರ ಹರೆಯದ ಬಾಲಕಿ “ಆಸಿಫಾ”ಳ ಅತ್ಯಾಚಾರ ಮತ್ತು ಉತ್ತರ ಪ್ರದೇಶದ ಉನ್ನೊವೊ ಹಾಗು ಗುಜಾರಾತಿನ ಸೂರತಿನಲ್ಲಿ ನಡೆದ ಹತ್ಯೆಯನ್ನು ಖಂಡಿಸಿ ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ ಗುದೈಬಿಯ ಅಂಡಲಸ್ ಗಾರ್ಡನ್ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು. ಕೆಸಿಎಫ್ ಮಹ್ರರಕ್ ಸೆಕ್ಟರ್ ಆಯೋಜಿಸಿದ “ಜಸ್ಟಿಸ್ ಫೋರ್ ಆಶಿಫಾ” ಪ್ರತಿಭಟನೆಯಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷರಾದ

ಕೆ.ಸಿ.ಎಫ್ ಬಹರೈನ್ ವತಿಯಿಂದ ‘ಜಸ್ಟೀಸ್ ಫೋರ್ ಆಸಿಫಾ’ ಪ್ರತಿಭಟನೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಇಂದು (ಮಾ.30) ಕೆಸಿಎಫ್ ವತಿಯಿಂದ ದುಬೈನಲ್ಲಿ ಕರ್ನಾಟಕ ಫ್ಯಾಮಿಲಿ ಫೆಸ್ಟ್ – 2018

(ನ್ಯೂಸ್ ಕಡಬ) newskadaba.com ದುಬೈ, ಮಾ.30. ಕರ್ನಾಟಕ ಕಲ್ಚರಲ್ ಫೌಂಡೇಶನ್ – ಕೆಸಿಎಫ್ ಐದನೇ ವರ್ಷಾಚರಣೆಯ ಪ್ರಯುಕ್ತ ಗಲ್ಫ್ ಅನಿವಾಸಿ ಕನ್ನಡಿಗರ ಕರ್ನಾಟಕ ಫ್ಯಾಮಿಲಿ ಫೆಸ್ಟ್-18 ಇದೇ ಬರುವ ಮಾರ್ಚ್ 30 ರಂದು ಅಜ್ಮಾನ್ ಗಲ್ಫ್ ಮೆಡಿಕಲ್ ಯೂನಿವರ್ಸಿಟಿ (ತುಂಬೆ ಮೈದಾನ) ಯಲ್ಲಿ ನಡೆಯಲಿದೆ. ಬೆಳಿಗ್ಗೆ 8 ರಿಂದ ರಾತ್ರಿ 10 ರ ವರೆಗೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಆಟೋಟ ಸ್ಪರ್ಧೆಗಳು ನಡೆಯಲಿದೆ. ಖಿರಾಅತ್, ಬುರ್ದಾ, ಆಧ್ಯಾತ್ಮಿಕತೆ, ಭಾಷಣ ಸ್ಪರ್ಧೆಗಳು, ಆಟೋಟಗಳು, ಐತಿಹಾಸಿಕ ಪ್ರವಾಸ, ಆರೋಗ್ಯ

ಇಂದು (ಮಾ.30) ಕೆಸಿಎಫ್ ವತಿಯಿಂದ ದುಬೈನಲ್ಲಿ ಕರ್ನಾಟಕ ಫ್ಯಾಮಿಲಿ ಫೆಸ್ಟ್ – 2018 Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಹರೈನ್ ಕೆ.ಸಿ.ಎಫ್ ವತಿಯಿಂದ ಬೃಹತ್ ಆಧ್ಯಾತ್ಮಿಕ ಮಜ್ಲಿಸ್ ► ಝೈನುಲ್ ಉಲಮಾ ಮಾಣಿ ಉಸ್ತಾದರಿಗೆ ಸನ್ಮಾನ ಸಮಾರಂಭ

(ನ್ಯೂಸ್ ಕಡಬ) newskadaba.com ಬಹರೈನ್, ಮಾ.13. ಕೆ.ಸಿ.ಎಫ್ ಬಹರೈನ್ ವತಿಯಿಂದ ಬೃಹತ್ ಆಧ್ಯಾತ್ಮಿಕ ಮಜ್ಲಿಸ್ ಹಾಗೂ ಝೈನುಲ್ ಉಲಮಾ ಮಾಣಿ ಉಸ್ತಾದರಿಗೆ ಅಭಿನಂದನಾ ಸಮಾರಂಭವು ಮನಾಮ ಐ.ಸಿ.ಎಫ್ ಸುನ್ನೀ ಸೆಂಟರ್ ಹಾಲ್ ನಲ್ಲಿ ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಅಧ್ಯಕ್ಷರಾದ ಫಾರೂಕ್ ಎಸ್.ಎಂ. ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಝೈನುಲ್ ಉಲಮಾ ಮಾಣಿ ಉಸ್ತಾದರ ದುಃಅ ದೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಸಮದ್ ಉಜಿರೆ ಬೆಟ್ಟುರವರು ಖಿರಾಅತ್ ಪಠಿಸಿದರು. ಸ್ವಾಗತ ಭಾಷಣವನ್ನು ಮಾಡಿದ ರಾಷ್ಟ್ರೀಯ ಸಮಿತಿಯ

ಬಹರೈನ್ ಕೆ.ಸಿ.ಎಫ್ ವತಿಯಿಂದ ಬೃಹತ್ ಆಧ್ಯಾತ್ಮಿಕ ಮಜ್ಲಿಸ್ ► ಝೈನುಲ್ ಉಲಮಾ ಮಾಣಿ ಉಸ್ತಾದರಿಗೆ ಸನ್ಮಾನ ಸಮಾರಂಭ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸಿರಿಯಾ ಕ್ರೌರ್ಯಕ್ಕೆ ಸಾಕ್ಷಿಯಾಗುತ್ತಿದೆ ಮುಗ್ಧ ಮಕ್ಕಳ ರಕ್ತಸಿಕ್ತ ಮೃತದೇಹ ► ವೈಮಾನಿಕ ಬಾಂಬ್ ದಾಳಿಯನ್ನು ಕಂಡೂ ಕುರುಡಾಗಿರುವ ವಿಶ್ವಸಂಸ್ಥೆ

(ನ್ಯೂಸ್ ಕಡಬ) newskadaba.com ಸಿರಿಯಾ, ಮಾ.01. ಐಸಿಸ್ ಉಗ್ರರ ತಾಣದ ಮೇಲೆ ರಷ್ಯಾ ಮತ್ತು ಸಿರಿಯಾ ಸೇನೆಯು ನಡೆಸಿದ ದಾಳಿಯಲ್ಲಿ ಅದೆಷ್ಟೋ ಜನರ ಮಾರಣ ಹೋಮವಾಗಿದ್ದು, ವಿಶ್ವದ ಹಲವು ದೇಶಗಳು ಮೌನ ವಹಿಸಿವೆ. ರಷ್ಯಾ ಮತ್ತು ಸಿರಿಯಾ ಸೇನೆಯ ವೈಮಾನಿಕ ಬಾಂಬ್ ದಾಳಿಗೆ ಮಕ್ಕಳ ಆಸ್ಪತ್ರೆಯೂ ನಾಶವಾಗಿದ್ದು, ಹಲವು ಮುಗ್ಧ ಮಕ್ಕಳು ಕ್ಷಣಮಾತ್ರದಲ್ಲಿ ಬೆಂದು ಹೋಗಿದ್ದಾರೆ. ಉಗ್ರರ ಅಡಗುದಾಣದಲ್ಲಿದ್ದ ಮಕ್ಕಳ ಆಸ್ಪತ್ರೆಯಿದೆ ಎಂದು ಗೊತ್ತಿದ್ದರೂ ಮುಂಜಾಗ್ರತೆ ವಹಿಸದ ಸಿರಿಯಾ ಸೇನೆಯ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ

ಸಿರಿಯಾ ಕ್ರೌರ್ಯಕ್ಕೆ ಸಾಕ್ಷಿಯಾಗುತ್ತಿದೆ ಮುಗ್ಧ ಮಕ್ಕಳ ರಕ್ತಸಿಕ್ತ ಮೃತದೇಹ ► ವೈಮಾನಿಕ ಬಾಂಬ್ ದಾಳಿಯನ್ನು ಕಂಡೂ ಕುರುಡಾಗಿರುವ ವಿಶ್ವಸಂಸ್ಥೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕ್ಷಣಕ್ಕೊಂದು ತಿರುವು ಪಡೆಯುತ್ತಿರುವ ಹಿರಿಯ ನಟಿ ಶ್ರೀದೇವಿ ಸಾವು ಪ್ರಕರಣ ► ದುಬೈ ಪೊಲೀಸರಿಂದ ತೀವ್ರಗೊಂಡ ತನಿಖೆ

(ನ್ಯೂಸ್ ಕಡಬ) newskadaba.com ದುಬೈ, ಫೆ.27. ಶನಿವಾರ ತಡರಾತ್ರಿ ದುಬೈನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಭಾರತದ ಹಿರಿಯ ಬಹುಭಾಷಾ ನಟಿ ಶ್ರೀದೇವಿ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಹೃದಯ ಸ್ಥಂಬನದಿಂದಾಗಿ ಮೃತಪಟ್ಟಿದ್ದಾರೆ‌ ಎಂದು ಮೊದಲು ಹೇಳಲಾಗಿತ್ತಾದರೂ, ಆ ನಂತರ ಬಾತ್ ಟಬ್ ನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿತ್ತು. ಈ ನಡುವೆ ಮರಣೋತ್ತರ ಪರೀಕ್ಷೆಯ‌ ವರದಿಯಲ್ಲಿ ಅನುಮಾನ ವ್ಯಕ್ತಪಡಿಸಿರುವ ದುಬೈ ಕಾನೂನು ತಜ್ಞರು ಮೃತದೇಹದ ಹಸ್ತಾಂತರಕ್ಕೆ‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಪುನಃ

ಕ್ಷಣಕ್ಕೊಂದು ತಿರುವು ಪಡೆಯುತ್ತಿರುವ ಹಿರಿಯ ನಟಿ ಶ್ರೀದೇವಿ ಸಾವು ಪ್ರಕರಣ ► ದುಬೈ ಪೊಲೀಸರಿಂದ ತೀವ್ರಗೊಂಡ ತನಿಖೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ನೀವು ವಿದೇಶದಲ್ಲಿ ಉನ್ನತ ವಿದ್ಯಾಭ್ಯಾಸ ಪಡೆಯಬೇಕೇ..? ► ಹಾಗಾದರೆ ಈ ಪರೀಕ್ಷೆಯಲ್ಲಿ ತೇರ್ಗಡೆ ಆಗಲೇಬೇಕು..!

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.11. ವಿದೇಶದ ವಿವಿಗಳಲ್ಲಿ ಎಂಬಿಬಿಎಸ್ ಅಧ್ಯಯನ ನಡೆಸ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ‘ನೀಟ್’ ತೇರ್ಗಡೆಯಾಗಬೇಕು ಎಂಬ ನಿಯಮವನ್ನು ಜಾರಿಗೆ ತರಲು ಸರಕಾರ ನಿರ್ಧರಿಸಿದೆ. ಇದುವರೆಗೆ ದೇಶದ ಖಾಸಗಿ ಅಥವಾ ಸರಕಾರಿ ಮೆಡಿಕಲ್ ಕಾಲೇಜುಗಳಲ್ಲಿ ವೈದ್ಯಕೀಯ ಅಧ್ಯಯನ ನಡೆಸುವ ವಿದ್ಯಾರ್ಥಿಗಳಿಗೆ ಮಾತ್ರ ‘ನೀಟ್’ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ಅನ್ವಯವಾಗುತ್ತಿತ್ತು. ಇನ್ನು ಮುಂದೆ ‘ನೀಟ್’ ತೇರ್ಗಡೆಯಾದವರಿಗೆ ಮಾತ್ರ ನಿರಾಕ್ಷೇಪಣ ಪತ್ರ ನೀಡಲಾಗುವುದು ಎಂದು ಸರಕಾರ ತಿಳಿಸಿದೆ. ವೈದ್ಯಕೀಯ ಅಧ್ಯಯನಕ್ಕೆ ವಿದೇಶಗಳಿಗೆ ತೆರಳಿ,

ನೀವು ವಿದೇಶದಲ್ಲಿ ಉನ್ನತ ವಿದ್ಯಾಭ್ಯಾಸ ಪಡೆಯಬೇಕೇ..? ► ಹಾಗಾದರೆ ಈ ಪರೀಕ್ಷೆಯಲ್ಲಿ ತೇರ್ಗಡೆ ಆಗಲೇಬೇಕು..! Read More »

ಅಂತರ್ರಾಷ್ಟ್ರೀಯ ನ್ಯೂಸ್

ದುಬೈನ ಪ್ರಪ್ರಥಮ ಹಿಂದೂ ದೇವಾಲಯಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ದುಬೈ, ಫೆ.11. ವಿದೇಶಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ದುಬೈನ ಮೊದಲ ಹಿಂದು ದೇವಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾನುವಾರದಂದು ಶಿಲಾನ್ಯಾಸ ನೆರವೇರಿಸಿದರು.   ಅಬುಧಾಬಿ-ದುಬೈ ರಾಷ್ಟ್ರಿಯ ಹೆದ್ದಾರಿಯಲ್ಲಿ ದುಬೈನ ಪ್ರಪ್ರಥಮ ಭವ್ಯವಾದ ಸ್ವಾಮಿ ನಾರಾಯಣ ದೇವಾಲಯ ನಿರ್ಮಾಣಕ್ಕೆ ದುಬೈ ಸರಕಾರ ಅನುಮತಿ ನೀಡಿದೆ. ಈ ವೇಳೆ ದುಬೈನ ಓಪೆರಾ ಹಾಲ್ ನಲ್ಲಿ ನೆರೆದಿದ್ದ ಸಾವಿರಾರು ಭಾರತೀಯರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ‘ದಶಕಗಳ ನಂತರ ಭಾರತವು ಗಲ್ಫ್ ರಾಷ್ಟ್ರಗಳೊಂದಿಗೆ ಮತ್ತೆ ಬಲವಾದ ಸಂಬಂಧವನ್ನು

ದುಬೈನ ಪ್ರಪ್ರಥಮ ಹಿಂದೂ ದೇವಾಲಯಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ ದುಬೈ ಭೇಟಿ ಹಿನ್ನೆಲೆ ► ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸಿದ ಜಗತ್ತಿನ ಅತೀ ಎತ್ತರದ ಕಟ್ಟಡ ಬುರ್ಜ್ ಖಲೀಫಾ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.10. ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆಯಲ್ಲಿ ದುಬೈಯ ಪ್ರಸಿದ್ಧ ಕಟ್ಟಡಗಳು ಶುಕ್ರವಾರ ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸಿವೆ. ಜಗತ್ತಿನ ಅತೀ ಹೆಚ್ಚು ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ, ತೈಲ ಕಂಪೆನಿ ಅಬುಧಾಬಿ ನ್ಯಾಶನಲ್ ಆಯಿಲ್ ಕಂಪೆನಿ (ಎಡಿಎನ್ಒಸಿ) ಹಾಗು ಜಗತ್ತಿನ ಅತೀ ದೊಡ್ಡ ಪಿಕ್ಚರ್ ಫ್ರೇಮ್ ಎಂಬ ಖ್ಯಾತಿಯ ದುಬೈ ಫ್ರೇಮ್ ಭಾರತದ ಧ್ವಜದ ಮೂರು ಬಣ್ಣಗಳಿಂದ ಕಂಗೊಳಿಸಿತು.‌ ಶನಿವಾರದಂದು ಸಂಜೆ ಪ್ರಧಾನಿ ಮೋದಿ ಅಬುಧಾಬಿಗೆ ತಲುಪಲಿದ್ದು, ಅಲ್ಲಿನ ರಾಜಕುಮಾರ

ಪ್ರಧಾನಿ ಮೋದಿ ದುಬೈ ಭೇಟಿ ಹಿನ್ನೆಲೆ ► ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸಿದ ಜಗತ್ತಿನ ಅತೀ ಎತ್ತರದ ಕಟ್ಟಡ ಬುರ್ಜ್ ಖಲೀಫಾ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top