ಅಂತರ್ರಾಷ್ಟ್ರೀಯ ನ್ಯೂಸ್

ಕತರ್ ಗೆ ಹೋಗಲು ಇನ್ಮುಂದೆ ವೀಸಾ ಬೇಡ ► ಉಚಿತ ಪ್ರವೇಶ ನೀಡಿದ ಕತರ್ ಸರಕಾರ

(ನ್ಯೂಸ್ ಕಡಬ) newskadaba.com ದೋಹಾ ಕತರ್, ಆ.09. ಪ್ರವಾಸೋದ್ಯಮ ಮತ್ತು ವಾಯುಯಾನಕ್ಕೆ ಒತ್ತು ನೀಡಿ ಪ್ರವಾಸಿಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಕತರ್ ದೇಶವು ಭಾರತ ಸೇರಿದಂತೆ 80 ದೇಶಗಳಿಗೆ ವೀಸಾ ಇಲ್ಲದೆ ಪ್ರವೇಶಿಸಲು ಅನುಮತಿ ಘೋಷಿಸಿದೆ. ಯೂರೋಪ್ ನ ದೇಶಗಳು, ಭಾರತ, ಲೆಬನಾನ್, ನ್ಯೂಝಿಲ್ಯಾಂಡ್, ದಕ್ಷಿಣ ಆಫ್ರಿಕಾ, ಅಮೆರಿಕ, ಬ್ರಿಟನ್, ಕೆನಡ ಸೇರಿದಂತೆ 80 ದೇಶಗಳ ಪ್ರಜೆಗಳು ಇನ್ಮುಂದೆ ಕತರ್ ದೇಶಕ್ಕೆ ತೆರಳಲು ಪಾಸ್‌ಪೋರ್ಟ್ ಕೈಯಲ್ಲಿ ಇದ್ದರೆ ಸಾಕಾಗುತ್ತದೆ. ನೇರವಾಗಿ ಟಿಕೆಟ್ ತೆಗೆದುಕೊಂಡು ಪ್ರಯಾಣಿಸಬಹುದಾಗಿದೆ‌. ಎರಡು ತಿಂಗಳ ಹಿಂದೆ […]

ಕತರ್ ಗೆ ಹೋಗಲು ಇನ್ಮುಂದೆ ವೀಸಾ ಬೇಡ ► ಉಚಿತ ಪ್ರವೇಶ ನೀಡಿದ ಕತರ್ ಸರಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್

ದಾರುನ್ನೂರ್ ದೇರಾ ಸಮಿತಿಗೆ ನೂತನ ಸಾರಥ್ಯ ► ಅಧ್ಯಕ್ಷರಾಗಿ ಉಸ್ತಾದ್ ಶರೀಫಿ ಅಶ್ರಫಿ, ಕಾರ್ಯದರ್ಶಿಯಾಗಿ ಇಲ್ಯಾಸ್ ಕಡಬ

(ನ್ಯೂಸ್ ಕಡಬ) newskadaba.com ದುಬೈ, ಆ.04. ದಾರುನ್ನೂರ್ ದೇರಾ ಸಮಿತಿಯ ವಾರ್ಷಿಕ ಸಭೆ ಮತ್ತು ಯುನಿಟ್ ನವೀಕರಣವು ಇತ್ತೀಚೆಗೆ ಅಶ್ರಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ರೋಯಲ್ ಮಾರ್ಕ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಅಶ್ರಫಿ ಉಸ್ತಾದರ ದುವಾದೊಂದಿಗೆ ಆರಂಭವಾದ ಸಭೆಯಲ್ಲಿ ಗೌರವಾದ್ಯಕ್ಷರಾದ ಅಬ್ದುಲ್ ಸಲಾಮ್ ಬಪ್ಪಲಿಗೆಯವರು ಮಾತನಾಡಿ ನೆರೆದವರನ್ನು ಸಭೆಗೆ ಸ್ವಾಗತಿಸಿದರು. ಸಭೆಯನ್ನು ಜನಾಬ್ ಅಬ್ಬಾಸ್ ಕೇಕುಡೆಯವರು ಅಲ್ಲಾಹನ ತಿರುನಾಮದೊಂದಿಗೆ ಉದ್ಘಾಟಿಸಿದರು. ನಾಸಿರ್ ಬಪ್ಪಲಿಗೆ ಯವರು ಗತ ವರ್ಷದ ವರದಿ ವಾಚಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾಬ್ ಅನ್ಸಾಪ್ ಪಾತೂರು

ದಾರುನ್ನೂರ್ ದೇರಾ ಸಮಿತಿಗೆ ನೂತನ ಸಾರಥ್ಯ ► ಅಧ್ಯಕ್ಷರಾಗಿ ಉಸ್ತಾದ್ ಶರೀಫಿ ಅಶ್ರಫಿ, ಕಾರ್ಯದರ್ಶಿಯಾಗಿ ಇಲ್ಯಾಸ್ ಕಡಬ Read More »

ಅಂತರ್ರಾಷ್ಟ್ರೀಯ ನ್ಯೂಸ್

ದುಡಿಯಲೆಂದು ದುಬೈಗೆ ತೆರಳಿದವ 87 ಲಕ್ಷದ ಮನೆಯೊಡೆಯನಾದ ► ಮಂಗಳೂರಿನ ಯುವಕನಿಗೆ ಖುಲಾಯಿಸಿದ ಅದೃಷ್ಟ

(ನ್ಯೂಸ್ ಕಡಬ) newskadaba.com ದುಬೈ, ಆ.01. ಯುಎಇ ಎಕ್ಸ್‌ಚೇಂಜ್ ಸಂಸ್ಥೆಯ ಸಮ್ಮರ್ ಪ್ರಮೋಶನ್-2017 ‘ವಿನ್ ಎ ಹೋಮ್ ಇನ್ ದುಬೈ’ ಸ್ಪರ್ಧೆಯಲ್ಲಿ ಬಂಪರ್ ಬಹುಮಾನವಾಗಿ ನೀಡಲ್ಪಡುವ 5 ಲಕ್ಷ ದಿರ್ಹಮ್ ಮೌಲ್ಯದ ಮನೆಯನ್ನು ಬಂಟ್ವಾಳ ತಾಲೂಕಿನ ನೇರಳಕಟ್ಟೆ ನಿವಾಸಿ ಉಬೈದುಲ್ಲಾ ತನ್ನದಾಗಿಸಿಕೊಂಡಿದ್ದಾರೆ. ಯುಎಇ ಎಕ್ಸ್‌ಚೇಂಜ್ ಸಮೂಹವು ಬಂಪರ್ ಬಹುಮಾನವಾಗಿ ದುಬೈನಲ್ಲಿ ಮನೆ ಯೋಜನೆಯನ್ನು ಪ್ರಕಟಿಸಿತ್ತು. ಉಳಿದಂತೆ 26 ಮಂದಿ ವಿಜೇತರಿಗೆ10,000 ದಿರ್ಹಮ್ ಬಹುಮಾನ ನೀಡಲಾಗಿದೆ. ದುಬೈ ನಗರದಲ್ಲಿ ಮನೆಯೊಂದನ್ನು ಹೊಂದುವುದು ಹಲವರ ಪಾಲಿನ ಕನಸಾಗಿದೆ. ಇದನ್ನು ಗಮನಿಸಿಯೇ

ದುಡಿಯಲೆಂದು ದುಬೈಗೆ ತೆರಳಿದವ 87 ಲಕ್ಷದ ಮನೆಯೊಡೆಯನಾದ ► ಮಂಗಳೂರಿನ ಯುವಕನಿಗೆ ಖುಲಾಯಿಸಿದ ಅದೃಷ್ಟ Read More »

ಅಂತರ್ರಾಷ್ಟ್ರೀಯ ನ್ಯೂಸ್

ಅನಾರೋಗ್ಯದಿಂದಿದ್ದ ಕಡಬದ ಮಹಿಳೆ ವಿದೇಶದಲ್ಲಿ ಮೃತ್ಯು ► ಬಹ್ರೇನ್‌ನ ಸಲ್ಮಾನಿಯಾ ಆಸ್ಪತ್ರೆಯಿಂದ ಮೃತದೇಹ ನಾಳೆ ಹುಟ್ಟೂರಿಗೆ…

(ನ್ಯೂಸ್ ಕಡಬ) newskadaba.com ಕಡಬ, ಜು.10. ಇಲ್ಲಿಗೆ ಸಮೀಪದ ಮರ್ಧಾಳ ಪಾಲೆತ್ತಡ್ಕ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಎಂಬವರ ಪತ್ನಿ ಸಮೀರಾ (24) ಎಂಬವರು ಅಲ್ಪಕಾಲದ ಅನಾರೋಗ್ಯದಿಂದ ಬಹರೈನಿನ ಸಲ್ಮಾನಿಯ ಆಸ್ಪತ್ರೆಯಲ್ಲಿ ಸೋಮವಾರದಂದು ಮೃತಪಟ್ಟಿದ್ದಾರೆ‌. ವರ್ಷದ ಹಿಂದೆ ಮದುವೆಯಾಗಿ ತನ್ನ ಗಂಡನೊಂದಿಗೆ ಬಹ್ರೇನ್ ಗೆ ತೆರಳಿದ್ದ ಸೆಮೀರಾ, ಜಾಂಡೀಸ್ ಕಾಯಿಲೆಗೆ ತುತ್ತಾಗಿ ಸುಮಾರು ದಿನಗಳ ಹಿಂದೆ ಭಾರತಕ್ಕೆ ಮರಳುವ ಉದ್ದೇಶದಿಂದ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರೆನ್ನಲಾಗಿದೆ. ವಿಮಾನಕ್ಕೆ‌ ಹತ್ತಲು 5 ನಿಮಿಷಗಳು ಬಾಕಿ ಇರುವಾಗ ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದಾಗಿ ತಕ್ಷಣವೇ

ಅನಾರೋಗ್ಯದಿಂದಿದ್ದ ಕಡಬದ ಮಹಿಳೆ ವಿದೇಶದಲ್ಲಿ ಮೃತ್ಯು ► ಬಹ್ರೇನ್‌ನ ಸಲ್ಮಾನಿಯಾ ಆಸ್ಪತ್ರೆಯಿಂದ ಮೃತದೇಹ ನಾಳೆ ಹುಟ್ಟೂರಿಗೆ… Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಯೋತ್ಪಾದನೆ ನಿಗ್ರಹ, ಹವಾಮಾನ ಬದಲಾವಣೆ ಮಾತುಕತೆ

ಫ್ರಾನ್ಸ್ ಅಧ್ಯಕ್ಷ-ಮೋದಿ ಭೇಟಿ (ನ್ಯೂಸ್ ಕಡಬ) newskadaba.com ಪ್ಯಾರಿಸ್, ಜೂ.3. ಪ್ರಧಾನಿ ನರೇಂದ್ರ ಮೋದಿ ಶನಿವಾರ ಫ್ರಾನ್ಸ್‌ನ ನೂತನ ಅಧ್ಯಕ್ಷ ಇಮಾನುಯೆಲ್ ಮ್ಯಾಕ್ರೋನ್‌ರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಉಭಯ ನಾಯಕರು ಬಾಂಧವ್ಯ ವೃದ್ಧಿ, ಭಯೋತ್ಪಾದನೆ ನಿಗ್ರಹ ಮತ್ತು ಹವಾಮಾನ ಬದಲಾವಣೆ ಮುಂತಾದ ಜಾಗತಿಕ ಹಾಗೂ ದ್ವಿಪಕ್ಷೀಯ ಆಸಕ್ತಿಯ ವಿಷಯಗಳ ಬಗ್ಗೆ ಚರ್ಚಿಸಿದರು.

ಭಯೋತ್ಪಾದನೆ ನಿಗ್ರಹ, ಹವಾಮಾನ ಬದಲಾವಣೆ ಮಾತುಕತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಲಂಡನ್: ಭಯೋತ್ಪಾದಕ ದಾಳಿಗೆ ಏಳು ಬಲಿ, 48 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಲಂಡನ್,ಜೂ.4. ಚೂರಿಗಳನ್ನು ಝಳಪಿಸುತ್ತಿದ್ದ, ನಕಲಿ ಆತ್ಮಹತ್ಯಾ ಜಾಕೆಟ್‌ಗಳನ್ನು ಧರಿಸಿದ್ದ ಮೂವರು ಭಯೋತ್ಪಾದಕರು ಶನಿವಾರ ರಾತ್ರಿ ಮಧ್ಯ ಲಂಡನ್‌ನಲ್ಲಿ ಮಾರಣಹೋಮ ನಡೆಸಿದ್ದಾರೆ. ರಾತ್ರಿ 10 ಗಂಟೆಗೆ(ಭಾರತೀಯ ಕಾಲಮಾನ ಸೋಮವಾರ ನಸುಕಿನ 2:30 ಗಂಟೆ) ಲಂಡನ್ನಿನ ಹೆಗ್ಗುರುತು ಲಂಡನ್ ಬ್ರಿಡ್ಜ್‌ನಲ್ಲಿ ಅತಿವೇಗದಿಂದ ಚಲಿಸುತ್ತಿದ್ದ ಬಿಳಿಯ ಬಣ್ಣದ ವ್ಯಾನ್‌ನಲ್ಲಿದ್ದ ಈ ರಾಕ್ಷಸರು ಪಾದಚಾರಿ ಗಳ ಮೇಲೆ ವಾಹನವನ್ನು ನುಗ್ಗಿಸಿದ ಬಳಿಕ ಸಮೀಪದ ಮಾರುಕಟ್ಟೆ ಪ್ರದೇಶದಲ್ಲಿದ್ದ ಜನರನ್ನು ಚೂರಿಗಳಿಂದ ಮನಬಂದಂತೆ ಇರಿದಿದ್ದಾರೆ. ಈ ದಾಳಿಯಲ್ಲಿ ಏಳು ಜನರು ಸಾವನ್ನಪ್ಪಿದ್ದು,

ಲಂಡನ್: ಭಯೋತ್ಪಾದಕ ದಾಳಿಗೆ ಏಳು ಬಲಿ, 48 ಜನರಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ಭೇಟಿ

(ನ್ಯೂಸ್ ಕಡಬ) newskadaba.com ಲಂಡನ್, ಜೂ. 4. ಬ್ರಿಟಿಶ್ ಪ್ರಧಾನಿ ತೆರೇಸಾ ಮೇ ತನ್ನ ಗಂಡ ಫಿಲಿಪ್ ಜೊತೆಗೆ ಶನಿವಾರ ವಾಯುವ್ಯ ಲಂಡನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದರು. ಬ್ರಿಟನ್ ಸಂಸತ್ತಿಗೆ ಜೂನ್ 8ರಂದು ಚುನಾವಣೆ ನಡೆಯಲಿದ್ದು, ಅದಕ್ಕಿಂತ ದಿನಗಳ ಮುಂಚೆ ತೆರೇಸಾ ಭೇಟಿ ನೀಡಿದ್ದಾರೆ. ಲಂಡನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವು ಭಾರತದ ಹೊರಗಿನ ಅತ್ಯಂತ ದೊಡ್ಡ ಹಿಂದೂ ದೇವಾಲಯವಾಗಿದೆ. ದೇವಾಲಯಕ್ಕೆ ಭೇಟಿ ನೀಡಿದ 60 ವರ್ಷದ ಪ್ರಧಾನಿ, ಭಗವಾನ್ ಸ್ವಾಮಿನಾರಾಯಣನಿಗೆ ಪುಷ್ಪ ದಳಗಳನ್ನು ಅರ್ಪಿಸಿದರು ಎಂದು ದೇವಸ್ಥಾನದ ವಕ್ತಾರರೋರ್ವರು

ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top