ಉದ್ಯೋಗ

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ – 75,768 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಉದ್ಯೋಗ ಹುಡುಕುತ್ತಿರುವವರಿಗೆ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಸಂಸ್ಥೆಯು ಬರೋಬ್ಬರಿ 75,768 ಹುದ್ದೆಗಳನ್ನು ಘೋಷಿಸಿದೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಈ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಇಂದಿನಿಂದ (ನವೆಂಬರ್‌ 24) ನೋಂದಣಿ ನಡೆಯಲಿದೆ. ಡಿಸೆಂಬರ್‌ 28 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF)- ಪುರುಷರು: 24,806, ಮಹಿಳೆಯರು: 3,069 ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌- 7877 ಪುರುಷರು […]

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ – 75,768 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15. ಕರ್ನಾಟಕ ಅರಣ್ಯ ಇಲಾಖೆಯಲ್ಲಿನ ವಿವಿಧ ವೃತ್ತಗಳ ಹಂತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಹುದ್ದೆಯ ವಿವರ ಈ ಕೆಳಗಿನಂತಿದೆ:- ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಹುದ್ದೆಗಳು. ಬೆಂಗಳೂರಿನಲ್ಲಿ 33, ಬೆಳಗಾವಿ 20, ಬಳ್ಳಾರಿ 20, ಚಾಮರಾಜನಗರ 32, ಚಿಕ್ಕಮಗಳೂರು 25, ಧಾರವಾಡ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಹಲವು ಉದ್ಯೋಗಗಳು Read More »

ಉದ್ಯೋಗ, ಕರ್ನಾಟಕ

ನರ್ಸಿಂಗ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ – ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಲವು ಉದ್ಯೋಗಗಳು..

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಇಲ್ಲಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 100 ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನವೆಂಬರ್ 2ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿಯಿರುವ ನೂರು ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು

ನರ್ಸಿಂಗ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ – ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಲವು ಉದ್ಯೋಗಗಳು.. Read More »

ಉದ್ಯೋಗ, ಕರ್ನಾಟಕ

ಟೀಚರ್ ಹುದ್ದೆಯ ಆಕಾಂಕ್ಷಿಗಳಿಗೆ ಸರಕಾರದಿಂದ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.   ಈ ಕುರಿತು ಮಾತನಾಡಿದ ಅವರು, ರಾಜ್ಯದ ಸರಕಾರಿ ಶಾಲೆಗಳಲ್ಲಿ 53 ಸಾವಿರ ಶಿಕ್ಷಕರ ಕೊರತೆಯಿದ್ದು, ಈ ಪೈಕಿ 20 ಸಾವಿರ ಶಿಕ್ಷಕರ ನೇಮಕವಾದಲ್ಲಿ ಬೋಧನೆಯ ವಿಷಯದಲ್ಲಿರುವ ಒತ್ತಡ ಕಡಿಮೆಯಾಗಲಿದೆ. ಈಗಾಗಲೇ 13,500 ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಒಪ್ಪಿಗೆ ನೀಡಿದ್ದು, ನ್ಯಾಯಾಲಯದ ತೀರ್ಪು ಹೊರಬಂದ ನಂತರ ನೇಮಕಾತಿ ಕಾರ್ಯ

ಟೀಚರ್ ಹುದ್ದೆಯ ಆಕಾಂಕ್ಷಿಗಳಿಗೆ ಸರಕಾರದಿಂದ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ Read More »

ಉದ್ಯೋಗ, ಕರ್ನಾಟಕ

KSATಯಲ್ಲಿ ಸರ್ಕಾರಿ ಟೈಪಿಸ್ಟ್ ಹುದ್ದೆಗಳು- ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು (KSAT) ವಿವಿಧ ಹುದ್ದೆಗಳ ನೇಮಕಾತಿ ನಡೆಸುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೂಡಲೇ ಅರ್ಜಿಗಳನ್ನು ನಿಗದಿತ ವಿಳಾಸಕ್ಕೆ ಅಂಚೆ ಮೂಲಕ ಅ. 31 ರೊಳಗೆ ಸಲ್ಲಿಸಬೇಕು ಎಂದು ತಿಳಿಸಿದೆ. ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT) ನಲ್ಲಿ ಒಟ್ಟು 6 ಟೈಪಿಸ್ಟ್ (Typist) ಹುದ್ದೆಗಳು ಖಾಲಿ ಇವೆ. ನೇಮಕಾತಿಯಲ್ಲಿ ಆಯ್ಕೆ ಆಗುವವರಿಗೆ ಬೆಂಗಳೂರಿನಲ್ಲಿಯೇ ಉದ್ಯೋಗ ಸಿಗಲಿದೆ. ನೇಮಕಾತಿ ಪ್ರಕ್ರಿಯೆ ವಿವರ

KSATಯಲ್ಲಿ ಸರ್ಕಾರಿ ಟೈಪಿಸ್ಟ್ ಹುದ್ದೆಗಳು- ಅರ್ಹರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ನಮ್ಮ ಮೆಟ್ರೋದಲ್ಲಿ 1,40,000ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಬೆಂಗಳೂರು ನಗರವು ಮೆಟ್ರೋದಲ್ಲಿ ದಿನದಿಂದ ದಿನಕ್ಕೆ ಬೆಳವಣಿಗೆಯಾಗುತ್ತಲೇ ಇದ್ದು, ಹಾಗೂ ಇಲ್ಲಿ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಸಹ ಆಹ್ವಾನಿಸಲಾಗುತ್ತದೆ. ಹಾಗೆಯೇ ಇದೀಗ ನಮ್ಮ ಮೆಟ್ರೋದಲ್ಲಿ 1,40,000 ರೂಪಾಯಿ ಸಂಬಳದಿಂದ ಆರಂಭವಾಗುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್​ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​​​ಲೈನ್ ​ಮತ್ತು ಆಫ್​ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ

ನಮ್ಮ ಮೆಟ್ರೋದಲ್ಲಿ 1,40,000ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ

ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯಾ ವಿಜ್ಞಾನ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು; ಸೆ. 26ರಂದು ಬೆಂಗಳೂರಿನಲ್ಲಿ ಸಂದರ್ಶನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯಾ ವಿಜ್ಞಾನ ಸಂಸ್ಥೆಯಲ್ಲಿ (NIANP) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದು. ಆಸಕ್ತರು ಸೆಪ್ಟಂಬರ್ 26 ರೊಳಗೆ ಅರ್ಜಿ ಸಲ್ಲಿಸಬೇಕು. ಅಂದರೆ ಸೆಪ್ಟಂಬರ್ 26ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು. ಸಂದರ್ಶನದಲ್ಲಿ ಆಯ್ಕೆ ಆಗುವವರಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ

ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯಾ ವಿಜ್ಞಾನ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು; ಸೆ. 26ರಂದು ಬೆಂಗಳೂರಿನಲ್ಲಿ ಸಂದರ್ಶನ- ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

NABARD ನಲ್ಲಿ ಹಲವು ಉದ್ಯೋಗಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಟರ್ ಆಂಡ್ ರೂರಲ್ ಡೆವಲಪ್‌ಮೆಂಟ್ (NABARD) ನಲ್ಲಿ ಖಾಲಿ ಇರುವ 150 ಸಹಾಯಕ ವ್ಯವಸ್ಥಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆ. 23ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಹೊಂದಿರಬೇಕು. ಮಾಸಿಕ 744,500 ದಿಂದ 789,150 ವೇತನ ಸಿಗಲಿದೆ. ಹುದ್ದೆಗೆ ಸಂಬಂಧಿಸಿ, ವಯಸ್ಸು, ಆಯ್ಕೆಯ ಪ್ರಕ್ರಿಯೆ ಹೆಚ್ಚಿನ ಮಾಹಿತಿಗೆ NABARD ವೆಬ್ ಗೆ ಲಾಗೀನ್

NABARD ನಲ್ಲಿ ಹಲವು ಉದ್ಯೋಗಗಳು- ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಮಲ್ಪೆಯಲ್ಲಿ ಬಂಪರ್ ಉದ್ಯೋಗ – ಮಾಸಿಕ ವೇತನ 1.46 ಲಕ್ಷ- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆದೆ. ಒಟ್ಟು 24 ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 8ರಂದಜ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆನ್​ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಲ್ಪೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಹುದ್ದೆಯ

ಮಲ್ಪೆಯಲ್ಲಿ ಬಂಪರ್ ಉದ್ಯೋಗ – ಮಾಸಿಕ ವೇತನ 1.46 ಲಕ್ಷ- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರಾವಳಿ

KPSC- 40 ಕ್ಕೂ ಅಧಿಕ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22. ಕರ್ನಾಟಕ ಲೋಕಸೇವಾ ಆಯೋಗ 2016, 2017, 2018, 2019, 2020ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿದ್ದ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ 40 ಕ್ಕೂ ಹೆಚ್ಚು ವಿವಿಧ ಹುದ್ದೆಗಳಿಗೆ ಇದೀಗ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಪಿಎಸ್.ಬಿಸಿಬಿ, ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿವಿಧ ವಿಷಯಗಳ ಶಿಕ್ಷಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಜಲಸಂಪನ್ಮೂಲ ಅಭಿವೃದ್ಧಿ ನಿಗಮ, ನವೋದಯ ಶಾಲೆಗಳ ಶಿಕ್ಷಕರು, ಮೌಲಾನಾ

KPSC- 40 ಕ್ಕೂ ಅಧಿಕ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ Read More »

ಉದ್ಯೋಗ, ಕರ್ನಾಟಕ
Scroll to Top