ಉದ್ಯೋಗ

ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದಿಂದ 20 ಇಲಾಖೆಗಳಲ್ಲಿ 2.8 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ಒತ್ತಾಯ

(ನ್ಯೂಸ್‌ ಕಡಬ) newskadaba.com, ಆ.12:  ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘ (AKSSA) ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ, 70,727 ಶಿಕ್ಷಕರ ಹುದ್ದೆಗಳು ಸೇರಿದಂತೆ 20 ಇಲಾಖೆಗಳಲ್ಲಿ ಖಾಲಿ ಇರುವ 2,76,386 ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ನೇಮಕಾತಿ ವಿಳಂಬವು ಆಡಳಿತಾತ್ಮಕ ದಕ್ಷತೆಯನ್ನು ಕುಂಠಿತಗೊಳಿಸುತ್ತಿದೆ ಮತ್ತು ಶಿಕ್ಷಣ, ಸಾರ್ವಜನಿಕ ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ ಕಾರ್ಯಕ್ರಮಗಳಂತಹ ಅಗತ್ಯ ಸೇವೆಗಳಿಗೆ ಅಡ್ಡಿಪಡಿಸುತ್ತಿದೆ ಎಂದು ಪ್ರತಿಭಟನಾಕಾರರು ಹೇಳಿದರು. ಸಕಾಲಿಕ ಅಧಿಸೂಚನೆ, ಪರೀಕ್ಷೆ ಮತ್ತು ನೇಮಕಾತಿ […]

ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದಿಂದ 20 ಇಲಾಖೆಗಳಲ್ಲಿ 2.8 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ಒತ್ತಾಯ Read More »

ಉದ್ಯೋಗ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

SSCಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗೆ ನೇಮಕಾತಿ

(ನ್ಯೂಸ್‌ ಕಡಬ) newskadaba.com ಜು.04: ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) 2025 ರ ಜೂನಿಯರ್ ಎಂಜಿನಿಯರ್ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ 21 ರವರೆಗೆ ಎಸ್‌ಎಸ್‌ಸಿಯ ಅಧಿಕೃತ ವೆಬ್‌ಸೈಟ್ ssc.gov.in ಗೆ ಭೇಟಿ ನೀಡುವ ಮೂಲಕ ಜೆಇ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 30 ರಿಂದ ಪ್ರಾರಂಭವಾಗಿದೆ. ಈ ಹುದ್ದೆಗಳಿಗೆ ಗ್ರೂಪ್ ‘ಬಿ’ ಅಡಿಯಲ್ಲಿ ನೇಮಕಾತಿ ನಡೆಯಲಿದೆ. ಈ ನೇಮಕಾತಿ ಪ್ರಕ್ರಿಯೆಯಡಿಯಲ್ಲಿ, ವಿವಿಧ

SSCಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗೆ ನೇಮಕಾತಿ Read More »

ಉದ್ಯೋಗ

ನರ್ಸರಿ/ಮಾಂಟೆಸ್ಸರಿ ಶಿಕ್ಷಕಿ ತರಬೇತಿ ಪಡೆಯಲು ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಸುವರ್ಣ ಅವಕಾಶ

(ನ್ಯೂಸ್ ಕಡಬ) newskadaba.com  ಕಡಬ, ಜೂ. 30. ಉದ್ಯೋಗದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕನಸು ಕಾಣುವ ಯುವತಿ/ಮಹಿಳೆಯರಿಗೆ ಉದ್ಯೋಗ ಕಲ್ಪಿಸಿಕೊಡಲು ನೆರವಾಗುವ ಒಂದು ವರ್ಷದ ನರ್ಸರಿ /ಮೊಂಟೆಸ್ಸರಿ ಕೋರ್ಸ್‍ ನ್ನು ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ: ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಿರುವ ಈ ತರಬೇತಿ ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ ನೀಡಿ, ಉದ್ಯೋಗ ಪಡೆಯುವಲ್ಲಿ ಸಹಕಾರ ನೀಡುತ್ತಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಆಸಕ್ತಿಯಿರುವ ಪದವಿಪೂರ್ವ ಹಾಗೂ ಪದವಿ ಶಿಕ್ಷಣ ಪಡೆದಿರುವ ಮಹಿಳೆಯರು/ಗೃಹಿಣಿಯರು ಈ ತರಬೇತಿಯ

ನರ್ಸರಿ/ಮಾಂಟೆಸ್ಸರಿ ಶಿಕ್ಷಕಿ ತರಬೇತಿ ಪಡೆಯಲು ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಸುವರ್ಣ ಅವಕಾಶ Read More »

ಉದ್ಯೋಗ, ಕರಾವಳಿ

ಕಡಬದಲ್ಲಿ ನಿಮಗಾಗಿ ಕಾಯುತ್ತಿವೆ ಹಲವು ಹುದ್ದೆಗಳು

(ನ್ಯೂಸ್ ಕಡಬ) newskadaba.com ಕಡಬ, ಜೂ.28. ಕಡಬದಲ್ಲಿ ವಿವಿಧ ಸಂಸ್ಥೆಗಳಲ್ಲಿ ಕೆಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಎಲೈಟ್ ಮೊಬೈಲ್ಸ್ ನಲ್ಲಿ ಅಕೌಂಟೆಂಟ್ ಹುದ್ದೆಗೆ ಮತ್ತು ಟೆಲಿ ಕಾಲರ್ ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಪದವಿ ಪಡೆದಿರುವ ಅಕೌಂಟಿಂಗ್ ಕ್ಷೇತ್ರದಲ್ಲಿ ಅನುಭವವಿರುವ ಸ್ಥಳೀಯರಿಗೆ ಮೊದಲ ಆದ್ಯತೆ. ಆಕರ್ಷಕ ವೇತನ ನೀಡಲಾಗುವುದು.

ಕಡಬದಲ್ಲಿ ನಿಮಗಾಗಿ ಕಾಯುತ್ತಿವೆ ಹಲವು ಹುದ್ದೆಗಳು Read More »

ಉದ್ಯೋಗ, ಲೈಫ್‍ಸ್ಟೈಲ್

ಜನಆಶಾ ಸೌತ್ ನಿಧಿ ಲಿಮಿಟೆಡ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 28. ಜನಆಶಾ ಸೌತ್ ನಿಧಿ ಲಿಮಿಟೆಡ್ ನ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕುಗಳಲ್ಲಿ ಬ್ಯಾಂಕ್ ಶಾಖೆ ತೆರೆಯಲು ಅಸೋಸಿಯೇಟ್ಸ್ ಬೇಕಾಗಿದ್ದಾರೆ.   ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳ ಗ್ರಾಮ ಮಟ್ಟದಲ್ಲಿ, ಹೋಬಳಿ ಮಟ್ಟದಲ್ಲಿ ಮತ್ತು ತಾಲೂಕುಗಳಲ್ಲಿ ಶಾಖೆ ತೆರೆಯಲು ಬಿಸಿನೆಸ್ ಅಸೋಸಿಗೇಟರ್ ಗಳು ಹಾಗೂ ಕಸ್ಟಮರ್ ರಿಲೇಷನ್ ಆಫೀಸರ್ ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9036110698 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ಜನಆಶಾ ಸೌತ್ ನಿಧಿ ಲಿಮಿಟೆಡ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಜಿ.ಟಿ.ಸಿ.ಸಿ: ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. 2025-26 ನೇ ಸಾಲಿನ ಬೈಕಂಪಾಡಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದಲ್ಲಿ ಡಿಪ್ಲೋಮಾ ಕೋರ್ಸ್‍ ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 100% ಉದ್ಯೋಗ ಆಧಾರಿತ ಡಿಪ್ಲೋಮಾ ಕೋರ್ಸು ಗಳಾದ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಮತ್ತು ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ ಹಾಗೂ ಡಿಪ್ಲೋಮಾ ಇನ್ ಪ್ರಿಶಿಷನ್ ಮ್ಯಾನುಫ್ಯಾಕ್ಚರಿಂಗ್ ವಿಭಾಗದಲ್ಲಿ  ಬಾಕಿ ಉಳಿದಿರುವ ಸೀಟುಗಳಿಗೆ

ಜಿ.ಟಿ.ಸಿ.ಸಿ: ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಕೆ.ಪಿ.ಟಿ: ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿಗೆ ಕೆಲಸ ಮಾಡುತ್ತಿರುವ ವೃತ್ತಿಪರ ಅಭ್ಯರ್ಥಿಗಳಿಗೆ (Working Professionals) ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷ/ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳ ಮೆರಿಟ್ ಹಾಗೂ ಮೀಸಲಾತಿಗನುಗುಣವಾಗಿ ಆಫ್‍ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಈ ಸಂಸ್ಥೆಯಲ್ಲಿ ಸೂಕ್ತ ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಪ್ರವೇಶಾತಿ ಪ್ರಕ್ರಿಯೆಯ ವಿವಿಧ ಹಂತಗಳ ವೇಳಾಪಟ್ಟಿ: ಇಲಾಖೆಯ ಅಧಿಕೃತ ವೆಬ್‍ಸೈಟ್‍ಗಳಿಂದ

ಕೆ.ಪಿ.ಟಿ: ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

BPCL ನಲ್ಲಿ ಭರ್ಜರಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 19. ಉದ್ಯೋಗವಿಲ್ಲದೇ ಅಲೆದಾಡುತ್ತಿರುವವರಿಗೆ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ (BPCL) ನಲ್ಲಿ ಭರ್ಜರಿ ಉದ್ಯೋಗವಕಾಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಸರ್ಕಾರಿ ನೌಕರಿ ಬೇಕು ಎಂದು ಕಾಯುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಒಂದು ಸುವರ್ಣಾವಕಾಶ ನೀಡಿದಂತಾಗಿದೆ. BPCL ನ ವಿವಿಧ ವಿಭಾಗಗಳಲ್ಲಿ ಅನೇಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು

BPCL ನಲ್ಲಿ ಭರ್ಜರಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆ ಕಿನ್ಯಾ ಇಲ್ಲಿಗೆ ಸಾಮಾನ್ಯ ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬಿ.ಎಸ್ಸಿ – ಬಿ.ಎಡ್ ಅಥವಾ ಬಿ.ಎಸ್ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗೌರವಧನ ರೂ.12,500 ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊ.ಸಂ: 9886015827, 9449080150 ಅಥವಾ ಕಿನ್ಯಾ ಮೌಲಾನಾ ಆಜಾದ್ ಮಾದರಿ ಶಾಲೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  ಜಿಲ್ಲಾಧಿಕಾರಿ

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ
Scroll to Top