ಉದ್ಯೋಗ

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಪದವೀಧರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಫೆ. 17. ಕಡಬದ ಶಿವಗಣೇಶ್ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ KSWS ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಯಾವುದೇ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ KSWS and Vedhik IAS Academy ಸಂಸ್ಥೆಗೆ Branch Manager 2, Student Counsellor 5 ಮತ್ತು 10 Telecaller […]

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಪದವೀಧರರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಭಾರತೀಯ ನೌಕಾಪಡೆಯಲ್ಲಿ 270 ಹುದ್ದೆಗೆ ಅರ್ಜಿ ಅಹ್ವಾನ

(ನ್ಯೂಸ್ ಕಡಬ) newskadaba.com, ಫೆ.10. ಬೆಂಗಳೂರು: ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಖಾಲಿ ಇರುವ 270 ಎಸ್‌ಎಸ್‌ಸಿ ಆಫೀಸರ್‌ ಹುದ್ದೆಗಳ ಭರ್ತಿಗೆ ಭಾರತೀಯ ನೌಕಾಪಡೆ ಅರ್ಜಿ ಆಹ್ವಾನಿಸಿದೆ. ಪೈಲಟ್‌, ಏರ್‌ ಟ್ರಾಫಿಕ್‌ ಕಂಟ್ರೋಲರ್‌ ಮುಂತಾದ ಹುದ್ದೆಗಳಿದ್ದು, ಬಿ.ಎಸ್‌ಸಿ, ಬಿ.ಕಾಂ, ಎಂಜಿನಿಯರಿಂಗ್‌ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಫೆ. 25 ಕೊನೆಯ ದಿನವಾಗಿದೆ. ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ ಎಕ್ಸಿಕ್ಯುಟಿವ್‌ ಬ್ರ್ಯಾಂಚ್‌ – 60 ಹುದ್ದೆ,

ಭಾರತೀಯ ನೌಕಾಪಡೆಯಲ್ಲಿ 270 ಹುದ್ದೆಗೆ ಅರ್ಜಿ ಅಹ್ವಾನ Read More »

ಉದ್ಯೋಗ

26,000 ಕೋಟಿ ಮೌಲ್ಯದ ಕಂಪನಿ ನಿರ್ಮಿಸಿದ ರೋಮನ್ ಸೈನಿ

(ನ್ಯೂಸ್ ಕಡಬ) newskadaba.com ಡಿ. 07. 16 ನೇ ವಯಸ್ಸಿನಲ್ಲಿ AIIMS ಪ್ರವೇಶ ಮತ್ತು 22 ನೇ ವಯಸ್ಸಿನಲ್ಲಿ UPSC ಪರೀಕ್ಷೆಯಲ್ಲಿ ತೇರ್ಗಡೆಯಾದ ರೋಮನ್ ಸೈನಿ ಯಶಸ್ಸಿನ ಕಹಾನಿ ಇಲ್ಲಿದೆ. ಮೂಲತಃ ರಾಜಸ್ಥಾನದವರಾದ ರೋಮನ್ ಅವರ ತಂದೆ ವೃತ್ತಿಯಲ್ಲಿ ಇಂಜಿನಿಯರ್ ಮತ್ತು ತಾಯಿ ಗೃಹಿಣಿ. 16 ನೇ ವಯಸ್ಸಿನಲ್ಲಿ, ರೋಮನ್ AIIMS ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಇದಾದ ಬಳಿಕ ಎಂಬಿಬಿಎಸ್ ಪದವಿ ಪಡೆದು ರಾಷ್ಟ್ರೀಯ ಔಷಧ ಅವಲಂಬನೆ ಚಿಕಿತ್ಸಾ ಕೇಂದ್ರದಲ್ಲಿ ಕೆಲಸ ಆರಂಭಿಸಿದರು. ರೋಮನ್ ಸೈನಿ 22 ನೇ ವಯಸ್ಸಿನಲ್ಲಿ

26,000 ಕೋಟಿ ಮೌಲ್ಯದ ಕಂಪನಿ ನಿರ್ಮಿಸಿದ ರೋಮನ್ ಸೈನಿ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ನ. 25. ಕಡಬದ ಶಿವಗಣೇಶ್ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ KSWS ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ KSWS and Vedhik IAS Academy ಸಂಸ್ಥೆಗೆ Admission Manager (Female), Student Counsellor (Female) ಮತ್ತು Telecaller ಹುದ್ದೆಗಳಿಗೆ ಅರ್ಹ

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಅರ್ಹರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಇನ್ಸ್‌ ಪೆಕ್ಟರ್, ಹೆಡ್ ಕಾನ್ಸ್‌ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ನ. 18.  ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆದವರು ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗ ಮಾಡಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣವಕಾಶವಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 164 ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಹತಾ ಮಾನದಂಡಗಳನ್ನು ಪರಿಗಣಿಸಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ: * ಸಂಸ್ಥೆಯ ಹೆಸರು : ರಾಷ್ಟ್ರೀಯ ತನಿಖಾ ಸಂಸ್ಥೆ * ಹುದ್ದೆಗಳು :

ಇನ್ಸ್‌ ಪೆಕ್ಟರ್, ಹೆಡ್ ಕಾನ್ಸ್‌ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಶೀಘ್ರ 10,000 ಶಿಕ್ಷಕರ ನೇಮಕ: ಸಚಿವ ಮಧುಬಂಗಾರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 15. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಪ್ರತಿಯಾಗಿ ಸದ್ಯ ಮೊದಲ ಹಂತವಾಗಿ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದ ಸರ್ಕಾರ ಶಾಲೆಗಳಲ್ಲಿ ಸಾಕಷ್ಟು ಸಂಖ್ಯೆಯ ಶಿಕ್ಷಕರ ಅಭಾವವಿದ್ದು, ಈ ಸಂಬಂಧ 13,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಶೀಘ್ರ 10,000 ಶಿಕ್ಷಕರ ನೇಮಕ: ಸಚಿವ ಮಧುಬಂಗಾರಪ್ಪ Read More »

ಉದ್ಯೋಗ

PUC ಪಾಸಾದವರಿಗೆ ಲೋಕಾಯುಕ್ತದಲ್ಲಿ ಉದ್ಯೋಗಾವಕಾಶ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 13. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್ ‘ಸಿ’ ವೃಂದದ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 14 ಕ್ಲರ್ಕದ-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.   ಹುದ್ದೆಗಳ ಕುರಿತ ಮಾಹಿತಿ ಇಲ್ಲಿದೆ ಹುದ್ದೆ: ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ಸಂಖ್ಯೆ: 14 ವೇತನ: 34100-800, 35700-900, 39300-1000, 43300-1125, 47800-1250, 52800-1375, 58300-1500, 64300-1650 67600 ವಿದ್ಯಾರ್ಹತೆ: ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಅಥವಾ ತತ್ಸಮಾನ, ಕರ್ನಾಟಕ ಪ್ರೌಢ

PUC ಪಾಸಾದವರಿಗೆ ಲೋಕಾಯುಕ್ತದಲ್ಲಿ ಉದ್ಯೋಗಾವಕಾಶ – ಅರ್ಜಿ ಆಹ್ವಾನ Read More »

ಉದ್ಯೋಗ

ಯೂನಿಯನ್ ಬ್ಯಾಂಕ್ ನಲ್ಲಿ 1500 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 09. ಯೂನಿಯನ್ ಬ್ಯಾಂಕ್ ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಮುಂಬರುವ 13ನೇ ತಾರೀಖಿನೊಳಗೆ ಅರ್ಜಿ ಸಲ್ಲಿಕೆ ಮಾಡಬೇಕು.   ಇದರ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಅಕ್ಟೋಬರ್ 24ರಿಂದ ಆರಂಭವಾಗಿದ್ದು, ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು 20 ರಿಂದ 30 ವರ್ಷದೊಳಗಿರಬೇಕು. ಸರ್ಕಾರಿ ನಿಯಮಗಳ ಪ್ರಕಾರ, ಹಿಂದುಳಿದ ವರ್ಗದವರಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ ವಿನಾಯಿತಿ ನೀಡಲಾಗುವುದು. ಅಭ್ಯರ್ಥಿಗಳು ಯಾವ ರಾಜ್ಯಕ್ಕೆ ಸಲ್ಲಿಸುತ್ತಾರೋ

ಯೂನಿಯನ್ ಬ್ಯಾಂಕ್ ನಲ್ಲಿ 1500 ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ಉದ್ಯೋಗಾವಕಾಶ: ನವೆಂಬರ್ 13ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ನ. 09. ಗ್ಲೋ ಟಚ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿಂಗ್ ಹುದ್ದೆಗೆ ನೇರ ಸಂದರ್ಶನವನ್ನು ನವೆಂಬರ್ 13ರಂದು ಗ್ಲೋ ಟಚ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಕಿಂಗ್ಸ್ ಪಾರ್ಕ್ ಲೇಔಟ್, ಮೇರಿ ಹಿಲ್ ರಾಣಿಪುರ ಉಳ್ಳಿಯ, ಕಾವೂರು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಬಿ.ಇ, ಬಿಟೆಕ್, ಬಿಸಿಎ, ಬಿಎಸ್ಸಿ, ಎಂಸಿಎ, ಎಂಎಸ್ಸಿ, ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.

ಉದ್ಯೋಗಾವಕಾಶ: ನವೆಂಬರ್ 13ರಂದು ಸಂದರ್ಶನ Read More »

ಉದ್ಯೋಗ, ಕರಾವಳಿ

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸೇನಾ ಆಯ್ಕೆ ಪೂರ್ವ ತರಬೇತಿ

(ನ್ಯೂಸ್ ಕಡಬ) newskadaba.com ನ. 08. 2024-25ನೇ ಸಾಲಿನಲ್ಲಿ ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸೇನಾ ಆಯ್ಕೆಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಗಳು: ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ-(ಪ್ರವರ್ಗ-1)ಕ್ಕೆ ರೂ.2.50 ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ಲಕ್ಷಗಳು. ಅಭ್ಯರ್ಥಿ 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು,

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸೇನಾ ಆಯ್ಕೆ ಪೂರ್ವ ತರಬೇತಿ Read More »

ಉದ್ಯೋಗ
Scroll to Top