ಉದ್ಯೋಗ

ಮೋದಿ ಸರ್ಕಾರದ ‘ಪಿಎಂ-ವಿದ್ಯಾಲಕ್ಷ್ಮಿ’ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ನ. 08. ಕೇಂದ್ರ ಸರ್ಕಾರ ಪ್ರಾರಂಭಿಸುತ್ತಿರುವ ಹೊಸ ಪಿಎಂ- ವಿದ್ಯಾಲಕ್ಷ್ಮಿ ಯೋಜನೆಯು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಬಹು ದೊಡ್ಡ ವರದಾನವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪಿಎಂ ವಿದ್ಯಾಲಕ್ಷ್ಮಿ ಎನ್ನುವ ಬಹಳ ಉಪಯುಕ್ತ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ […]

ಮೋದಿ ಸರ್ಕಾರದ ‘ಪಿಎಂ-ವಿದ್ಯಾಲಕ್ಷ್ಮಿ’ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು- ಸಂಸದ ಕ್ಯಾ. ಚೌಟ Read More »

ಉದ್ಯೋಗ

ಐಡಿಬಿಐ ಬ್ಯಾಂಕ್ ನಲ್ಲಿ 1000 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 07. ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಐಡಿಬಿಐ ಎಕ್ಸಿಕ್ಯೂಟಿವ್ ನೇಮಕಾತಿ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಒಟ್ಟು 1,000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಸಂಸ್ಥೆ : ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಪರೀಕ್ಷೆ ಐಡಿಬಿಐ ಎಕ್ಸಿಕ್ಯೂಟಿವ್ 2024 ಪೋಸ್ಟ್ ಎಕ್ಸಿಕ್ಯೂಟಿವ್- ಸೇಲ್ಸ್ & ಆಪರೇಷನ್ಸ್ ಹುದ್ದೆ: 1000 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16 ನವೆಂಬರ್ 2024 ವಿದ್ಯಾರ್ಹತೆ:

ಐಡಿಬಿಐ ಬ್ಯಾಂಕ್ ನಲ್ಲಿ 1000 ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆ- ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 06. ಕರ್ನಾಟಕ ಲೋಕಸೇವಾ ಆಯೋಗ ಖಾಲಿಯಿರುವ ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿಮಾಡಲು ನವೆಂಬರ್ 5ರಿಂದ ಅರ್ಜಿ ಆಹ್ವಾನಿಸಲಾಗಿದ್ದು, ನವೆಂಬರ್‌ 20ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್‌ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನ. ಆಸಕ್ತರು ಆನ್​​ಲೈನ್​​ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಗೂ ಮುನ್ನ

ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆ- ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ Read More »

ಉದ್ಯೋಗ, ಕರ್ನಾಟಕ

ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 05. ರಾಜ್ಯ ರಾಜಧಾನಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 23ರ ತನಕ ಅರ್ಜಿ ಸಲ್ಲಿಸಬಹುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಈ ಕುರಿತು ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್‌ ನಲ್ಲಿ ತಜ್ಞರು, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ

ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ವಿವಿಧ ಎಸ್ಕಾಂಗಳಲ್ಲಿ JSA, JPM ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 01.  ರಾಜ್ಯ ಸರ್ಕಾರದ ಇಂಧನ ಇಲಾಖೆಯಡಿ ಕಾರ್ಯನಿರ್ವಹಿಸುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL) ಮತ್ತು ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕೆಳಹಂತದ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕೆಪಿಟಿಸಿಲ್‌ ಹಾಗೂ ವಿವಿಧ ಎಸ್ಕಾಂಗಳಲ್ಲಿನ ಬ್ಯಾಕ್‌ ಲಾಗ್ ಹುದ್ದೆಗಳೂ ಸೇರಿ ಕಿರಿಯ ಸ್ಟೇಷನ್ ಪರಿಚಾರಕ (JSA) ಮತ್ತು ಜೂನಿಯರ್ ಪವರ್ ಮ್ಯಾನ್ (JPM) ಎಂಬ ಒಟ್ಟು 2,984 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ಕಲ್ಯಾಣ

ವಿವಿಧ ಎಸ್ಕಾಂಗಳಲ್ಲಿ JSA, JPM ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

KPSC- ಸಾರಿಗೆ ಇಲಾಖೆ ನೇಮಕಾತಿಯಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಅ. 31. ಕರ್ನಾಟಕ ಲೋಕಸೇವಾ ಆಯೋಗ ಸಾರಿಗೆ ಇಲಾಖೆಯು ಹೊರಡಿಸಿದ್ದಂತಹ ನೇಮಕಾತಿಯಲ್ಲಿ ತಿದ್ದುಪಡಿ ಮಾಡಿ ಅಧಿಸೂಚನೆಯನ್ನು ಹೊರಡಿಸಿದ್ದು, ವಯೋಮಿತಿಯನ್ನು ಬದಲಾವಣೆ ಮಾಡಲಾಗಿದೆ. ಇನ್ನುಳಿದಂತೆ ಹಿಂದಿನ ಅಧಿಸೂಚನೆಗಳಲ್ಲಿ ತಿಳಿಸಲಾಗಿರುವ ಮಾಹಿತಿ/ ವಿವರಗಳನ್ನು ಯಥಾವತ್ತಾಗಿ ಅನ್ವಯಿಸಿಕೊಳ್ಳತಕ್ಕದ್ದು ಹಾಗೂ ಹೆಚ್ಚಿನ ವಿವರಗಳಿಗಾಗಿ ಸದರಿ ಅಧಿಸೂಚನೆಗಳನ್ನು ಓದಿಕೊಳ್ಳತಕ್ಕದ್ದು ಎಂದು ರಮಣದೀಪ್ ಚೌಧರಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಆಯೋಗವು 2023-24ನೇ ಸಾಲಿನಲ್ಲಿ ಸಾರಿಗೆ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 70

KPSC- ಸಾರಿಗೆ ಇಲಾಖೆ ನೇಮಕಾತಿಯಲ್ಲಿ ಬದಲಾವಣೆ Read More »

ಉದ್ಯೋಗ, ಕರ್ನಾಟಕ

4115 ಕರ್ನಾಟಕ ಪೊಲೀಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 31. ಕರ್ನಾಟಕ ಪೊಲೀಸ್ ಇಲಾಖೆಯು ಬರೋಬ್ಬರಿ 4,115 ಪೊಲೀಸ್ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದ್ದು, ಇದರೊಂದಿಗೆ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಆಫರ್ ನೀಡಿದೆ. ಹುದ್ದೆಗಳ ವಿವರ:- ವಿಶೇಷ ತನಿಖಾಧಿಕಾರಿ : 15 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ (2022-23) : 300 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ (2023-24) : 300 ವಿಶೇಷ ಮೀಸಲು ಪೊಲೀಸ್‌ ಕಾನ್ಸ್‌ಟೇಬಲ್ (ಕೆಎಸ್‌ಆರ್‌ಪಿ): 1500 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಿಎಆರ್ /ಡಿಎಆರ್‌) : 2000 ವಿದ್ಯಾರ್ಹತೆ ಪೊಲೀಸ್‌

4115 ಕರ್ನಾಟಕ ಪೊಲೀಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ರಬ್ಬರ್ ಮಂಡಳಿಯಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 31. ರಬ್ಬರ್ ಮಂಡಳಿ ರಬ್ಬರ್ ಉತ್ಪಾದನಾ ಇಲಾಖೆಯ ವಿಸ್ತರಣಾ ಸೇವೆಗಳಲ್ಲಿ ತಾಂತ್ರಿಕ ಮಾನವ ಸಂಪನ್ಮೂಲವನ್ನು ಯುವ ವೃತ್ತಿಪರರಾಗಿ ತೊಡಗಿಸಿಕೊಳ್ಳಲು ಯುವ ವೃತ್ತಿಪರರಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಬ್ಬರ್ ಉತ್ಪಾದನಾ ಇಲಾಖೆಯಲ್ಲಿನ ವಿಸ್ತರಣಾ ಸೇವೆಗಳು, ಸಾಂಪ್ರದಾಯಿಕವಲ್ಲದ ಪ್ರದೇಶದಲ್ಲಿ (ಕೇರಳ ಮತ್ತು ತಮಿಳುನಾಡು ಹೊರತುಪಡಿಸಿ) ಮತ್ತು ಈಶಾನ್ಯ ರಾಜ್ಯಗಳ ಪ್ರದೇಶದಲ್ಲಿರುತ್ತದೆ. ನೇಮಕಾತಿಯ ಸ್ವರೂಪ ತಾತ್ಕಾಲಿಕವಾಗಿದ್ದು, ತಿಂಗಳಿಗೆ ರೂ 40,000 ಗಳ ವೇತನವಾಗಿರುತ್ತದೆ. ಈಶಾನ್ಯ ರಾಜ್ಯಗಳ ಪ್ರದೇಶದಲ್ಲಿ ಲಭ್ಯವಿರುವ ಹುದ್ದೆಗಳ

ರಬ್ಬರ್ ಮಂಡಳಿಯಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ದೇಶದಲ್ಲಿ 10 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಿದೆ- ಪ್ರಲ್ಹಾದ್‌ ಜೋಶಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 29. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ರೋಜಗಾರ್ ಯೋಜನೆ ಮುಖೇನ ದೇಶದಲ್ಲಿ 10 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು. ಧಾರವಾಡದಲ್ಲಿ ಇಂದು ಆಯೋಜಿಸಿದ್ದ ರೋಜಗಾರ್ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ರೋಜಗಾರ್ ಮೇಳದಲ್ಲಿ ದೇಶಾದ್ಯಂತ ಇಂದು 51 ಸಾವಿರ ಉದ್ಯೋಗಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಲಾಗಿದೆ. ಮುಂದಿನ ದಿನ ಇದು

ದೇಶದಲ್ಲಿ 10 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಿದೆ- ಪ್ರಲ್ಹಾದ್‌ ಜೋಶಿ Read More »

ಉದ್ಯೋಗ, ಕರ್ನಾಟಕ

ಅಂಗನವಾಡಿ ಕೇಂದ್ರದಲ್ಲಿ ಭರ್ಜರಿ ಉದ್ಯೋಗಾವಕಾಶ – ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.26. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಬೇಕಾದ ಮಾನದಂಡಗಳನ್ನು ಈ ಕೆಳಗಿನಂತಿವೆ. ಹುದ್ದೆಯ ವಿವರ ಉದ್ಯೋಗ ಇಲಾಖೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹುದ್ದೆಗಳ ಹೆಸರು : ಕಾರ್ಯಕರ್ತೆ, ಸಹಾಯಕಿ ಒಟ್ಟು ಹುದ್ದೆಗಳ ಸಂಖ್ಯೆ : 577 ಅಂಗನವಾಡಿ

ಅಂಗನವಾಡಿ ಕೇಂದ್ರದಲ್ಲಿ ಭರ್ಜರಿ ಉದ್ಯೋಗಾವಕಾಶ – ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ
Scroll to Top