ಉದ್ಯೋಗ

ಖಾಲಿ ಇರುವ 2 ಲಕ್ಷ ಹುದ್ದೆ ಭರ್ತಿ: ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಅ.26,ಕಲಬುರಗಿ: ರಾಜ್ಯದಲ್ಲಿರುವ  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2 ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿರವರು ಚಿತ್ತಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಿಯಾಂಕ್ ಖರ್ಗೆಯವರು ಮಾತನಾಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 900 ಎಂಜಿನಿಯರ್‌ಗಳ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಕಲ್ಯಾಣ ಪಥ […]

ಖಾಲಿ ಇರುವ 2 ಲಕ್ಷ ಹುದ್ದೆ ಭರ್ತಿ: ಪ್ರಿಯಾಂಕ್ ಖರ್ಗೆ Read More »

ಉದ್ಯೋಗ

ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಸರ್ಕಾರಿ ಕೆಲಸ – ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.24.  ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿರುವ ವಿವಿಧ ಹುದ್ದೆಗಳಾದ ತಜ್ಞ ವೈದ್ಯರು, ನರ್ಸಿಂಗ್ ಸೇರಿದಂತೆ ಒಟ್ಟು 14 ಹುದ್ದೆಗಳು ಖಾಲಿಯಿದ್ದು, ಇದರ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಸರ್ಕಾರಿ ಉದ್ಯೋಗ ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 30ರಂದು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಕುರಿತು, ಆನ್‌ಲೈನ್ ಲಿಂಕ್, ಮಾಸಿಕ ವೇತನ, ವಯೋಮಿತಿ ಇತರ ಪೂರ್ಣ ಮಾಹಿತಿ ಇಲ್ಲಿದೆ.  

ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಸರ್ಕಾರಿ ಕೆಲಸ – ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಮೆಸ್ಕಾಂ ನಲ್ಲಿ ಉದ್ಯೋಗಾವಕಾಶ; ನೇಮಕಾತಿ, ವಿದ್ಯಾರ್ಹತೆ, ವೇತನ ವಿವರ

(ನ್ಯೂಸ್ ಕಡಬ) newskadaba.com ಅ.24.  ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ 415 ಕಿರಿಯ ಪವರ್‌ ಮ್ಯಾನ್ ಮತ್ತು 34 ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 20/11/2024ರ ತನಕ ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು. ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿಯೂ ನೇಮಕಾತಿ ನಡೆಯುತ್ತಿದ್ದು, ಹುದ್ದೆಯ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿವೆ.   ಹುದ್ದೆಗಳ ವಿವರ: ಮೆಸ್ಕಾಂನಲ್ಲಿ 415

ಮೆಸ್ಕಾಂ ನಲ್ಲಿ ಉದ್ಯೋಗಾವಕಾಶ; ನೇಮಕಾತಿ, ವಿದ್ಯಾರ್ಹತೆ, ವೇತನ ವಿವರ Read More »

ಉದ್ಯೋಗ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

(ನ್ಯೂಸ್ ಕಡಬ) newskadaba.com ಅ.24. ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಬ್ಯಾಂಕಿಂಗ್ ನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ 1500 ಹುದ್ದೆಗಳ ನೇಮಕಾತಿ ನಡೆಸಲು ಮುಂದಾಗಿದ್ದು, ಅರ್ಹರಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹತೆಗಳ ಬಗ್ಗೆ ಇಲ್ಲಿದೆ ಮಾಹಿತಿ. ಸಂಸ್ಥೆಯ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಯ ಹೆಸರು : ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ಸಂಖ್ಯೆ : 1500 ಉದ್ಯೋಗ ಸ್ಥಳ : ಭಾರತ ವಿದ್ಯಾರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! Read More »

ಉದ್ಯೋಗ

MSC ಬ್ಯಾಂಕ್ ವಿವಿಧ ಹುದ್ದೆಗಳಿಗೆ ನೇಮಕಾತಿ

(ನ್ಯೂಸ್ ಕಡಬ) newskadaba.com ಅ.23. ಮಹಾರಾಷ್ಟ್ರ ಸ್ಟೇಟ್ ಕೋ-ಆಪರೇಟಿವ್‌ ಬ್ಯಾಂಕ್ ಲಿಮಿಟೆಡ್‌ (ಎಂಎಸ್‌ಸಿಬಿ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಹುದ್ದೆಗಳ ವಿವರ: ಟ್ರೈನಿ ಜೂನಿಯ‌ರ್ ಆಫೀಸರ್: 25 ಹುದ್ದೆ ಟ್ರೈನಿ ಅಸೋಸಿಯೇಟ್: 50 ಹುದ್ದೆ ವಿದ್ಯಾರ್ಹತೆ ಪದವಿ ಶಿಕ್ಷಣವನ್ನು ಕನಿಷ್ಠ ಶೇಕಡ. 50 ಅಂಕಗಳೊಂದಿಗೆ ತೆರ್ಗಡೆ ಹೊಂದಿರಬೇಕು. ಕಾನೂನು ಅಥವಾ ಜೆಎಎಲ್‌ಎಲ್‌ಬಿ / CALLB / MSCIT ಸರ್ಟಿಫಿಕೇಟ್ ಅನ್ನು ಹೊಂದಿರಬೇಕು. ಅಥವಾ ಟ್ರೆಸರಿ / ಇಂಟರ್‌ನ್ಯಾಷನಲ್ ಬ್ಯಾಂಕಿಂಗ್ ಡಿವಿಷನ್‌ನಲ್ಲಿ

MSC ಬ್ಯಾಂಕ್ ವಿವಿಧ ಹುದ್ದೆಗಳಿಗೆ ನೇಮಕಾತಿ Read More »

ಉದ್ಯೋಗ

ಯಂತ್ರ ಇಂಡಿಯಾ ಲಿಮಿಟೆಡ್‌ – ಖಾಲಿ ಇರುವ 3,883 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.23. ಯಂತ್ರ ಇಂಡಿಯಾ ಲಿಮಿಟೆಡ್‌ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಕೆಳಗಿನಂತಿದೆ. ಹುದ್ದೆಗಳ ವಿವರ: ಇಲಾಖೆ ಹೆಸರು : ಯಂತ್ರ ಇಂಡಿಯಾ ಲಿಮಿಟೆಡ್/Yantra India Limited. ಹುದ್ದೆಗಳ ಸಂಖ್ಯೆ : 3,883. ಹುದ್ದೆಗಳ

ಯಂತ್ರ ಇಂಡಿಯಾ ಲಿಮಿಟೆಡ್‌ – ಖಾಲಿ ಇರುವ 3,883 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಅ. 22. ಕೃಷಿ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡದ ಸೇವೆಯನ್ನು ಪಡೆಯಲು ಗುತ್ತಿಗೆ ಆಧಾರದಲ್ಲಿ ಸಲಹೆಗಾರರು ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದೆ. ಹುದ್ದೆಯ ವಿವರ: ಜಿಲ್ಲಾ ಸಲಹೆಗಾರರು 01 ಹುದ್ದೆ ವಿದ್ಯಾರ್ಹತೆ: ಬಿಎಸ್‌ಸಿ(ಕೃಷಿ) ಪದವಿ ಹಾಗೂ ಸ್ನಾತಕೋತ್ತರ ಪದವಿ, ತಾಂತ್ರಿಕ ಸಹಾಯಕರು 02 ಹುದ್ದೆ ವಿದ್ಯಾರ್ಹತೆ ಬಿಎಸ್​ಸಿ(ಕೃಷಿ)

ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ

ನರ್ಸ್ ಮೆಂಟರ್ ಹುದ್ದೆ; ರಾಜ್ಯ ಸರಕಾರದಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 22. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (Karnataka Health Promotion Trust) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಈ ಮೂಲಕ ರಾಜ್ಯ ಸರಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಒಟ್ಟು 8 ನರ್ಸ್‌ ಮೆಂಟರ್‌ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅಪ್ಲೈ ಮಾಡುವ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಿತ್ರದುರ್ಗದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್‌

ನರ್ಸ್ ಮೆಂಟರ್ ಹುದ್ದೆ; ರಾಜ್ಯ ಸರಕಾರದಿಂದ ಅರ್ಜಿ ಆಹ್ವಾನ Read More »

ಉದ್ಯೋಗ

ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್ ನೇಮಕಾತಿಗೆ ಸಿಎಂ ಗ್ರೀನ್ ಸಿಗ್ನಲ್..!

(ನ್ಯೂಸ್ ಕಡಬ) newskadaba.com ಅ. 21. ಪಶುಪಾಲನಾ ಇಲಾಖೆಯಲ್ಲಿ 700 ʼಡಿʼ ಗ್ರೂಪ್‌ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದು, ಶೀಘ್ರವೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್‌ ತಿಳಿಸಿದ್ದಾರೆ. ಈ ಕುರಿತು ಪಶುಪಾಲನಾ ಇಲಾಖೆ, ಪಶುವೈದ್ಯಕೀಯ ಇಲಾಖೆ ಹಾಗೂ ಕರ್ನಾಟಕ ಪಶು ವೈದ್ಯಕೀಯ ಸಂಘದ ಸಹಯೋಗದಲ್ಲಿ ಇಲ್ಲಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿದ್ದ ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರಸಂಕಿರಣ ಮತ್ತು ಕಾಲುಬಾಯಿ‌ ಜ್ವರದ ವಿರುದ್ಧ 6ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ

ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್ ನೇಮಕಾತಿಗೆ ಸಿಎಂ ಗ್ರೀನ್ ಸಿಗ್ನಲ್..! Read More »

ಉದ್ಯೋಗ

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ವಿಜಯನಗರ, ಅ. 19. 2024-25ನೇ ಶೈಕ್ಷಣಿಕ ಸಾಲಿಗೆ ಹೊಸಪೇಟೆಯ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಇಂಗ್ಲೀಷ್ ಮತ್ತು ಸಮಾಜ ವಿಜ್ಞಾನ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅ.23 ಅರ್ಜಿ ಸಲ್ಲಿಸಲು ಕೊನೆಯ ದಿನ. ನಿಗದಿತ ವಿದ್ಯಾರ್ಹತೆ ಉಳ್ಳವರು ನೇರವಾಗಿ ಶಾಲೆಗೆ ಭೇಟಿ ನೀಡಬಹುದಾಗಿದೆ ಅಥವಾ ತಮ್ಮ ಸ್ವ ವಿವರದ ಮಾಹಿತಿಯನ್ನು ವಾಟ್ಸಾಪ್ ನಂಬರ್ 9741342530 ಗೆ ಕಳುಹಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಯ

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ
Scroll to Top