ಉದ್ಯೋಗ

ಪರಿಶಿಷ್ಟ್ಟ ಜಾತಿಯ ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 19. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆವತಿಯಿಂದ, ವಿಶೇಷ ಘಟಕ ಯೋಜನೆಯಡಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಂದ 12 ತಿಂಗಳ ಅವಧಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ದತೆ ಹೊಂದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಗೆ ಅರ್ಜಿ […]

ಪರಿಶಿಷ್ಟ್ಟ ಜಾತಿಯ ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ- ಅರ್ಜಿ ಆಹ್ವಾನ Read More »

ಉದ್ಯೋಗ

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ, ಅಭಿವೃದ್ಧಿ ಸಂಸ್ಥೆಯ ಖಾಲಿ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.18. ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ 371 (ಜೆ) ಅಡಿ ಖಾಲಿ ಇರುವ ಹಾಗೂ ಅಗತ್ಯ ಇರುವ 07 ಹುದ್ದೆಗಳನ್ನು (Job News) ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆವಾರು ವಿದ್ಯಾರ್ಹತೆ ವಿವರ ವಿಜ್ಞಾನಿ-ಬಿ: ಬಿಇ / ಬಿ.ಟೆಕ್ / ಬಿಎಸ್ಸಿ / ಎಂಎಸ್ಸಿ / ಇತರೆ ವಿದ್ಯಾರ್ಹತೆ., ಹಿರಿಯ ಸಂಶೋಧನಾ ಸಹಾಯಕರು : ಬಿಇ / ಬಿ.ಟೆಕ್ / ಬಿಎಸ್ಸಿ

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ, ಅಭಿವೃದ್ಧಿ ಸಂಸ್ಥೆಯ ಖಾಲಿ ಹುದ್ದೆ: ಅರ್ಜಿ ಆಹ್ವಾನ Read More »

ಉದ್ಯೋಗ

ಅಂಚೆ ಪೇಮೆಂಟ್ ಬ್ಯಾಂಕ್’ನಲ್ಲಿ 344 ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 15. ಅಂಚೆ ಇಲಾಖೆಯಲ್ಲಿ ಉದ್ಯೋಗ ಮಾಡಲು ಆಸಕ್ತಿಯಿರುವವರಿಗೆ ಅವಕಾಶ ಕಲ್ಪಿಸಲಾಗಿದ್ದು, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಅಂಚೆ ಇಲಾಖೆಯಿಂದ ಐಪಿಪಿಬಿ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಭರ್ತಿ ಮಾಡಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 344 ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ನೋಂದಣಿ ಲಿಂಕ್ ಅನ್ನು https://www.ippbonline.com/  ಅಕ್ಟೋಬರ್ 11, 2024 ರಿಂದ ಸಕ್ರಿಯಗೊಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಐಪಿಪಿಬಿಯ ಅಧಿಕೃತ ಪೋರ್ಟಲ್ ಮೂಲಕ ತಮ್ಮ ಅರ್ಜಿ

ಅಂಚೆ ಪೇಮೆಂಟ್ ಬ್ಯಾಂಕ್’ನಲ್ಲಿ 344 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಕರ್ನಾಟಕ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 15. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದಲ್ಲಿ ಇಲ್ಲೊಂದು ಸುವರ್ಣ ಅವಕಾಶವಿದೆ. ಹೌದು, KPTCL ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ 2,975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯ ಮೂಲಕ 2024 ಅಕ್ಟೋಬರ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯಲ್ಲಿ ಉದ್ಯೋಗ ಪಡೆಯಲು ವಿದ್ಯಾರ್ಹತೆ 10ನೇ, 12ನೇ

ಕರ್ನಾಟಕ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ- ಅರ್ಜಿ ಆಹ್ವಾನ Read More »

ಉದ್ಯೋಗ

ಮೊದಲ ಪ್ರಯತ್ನದಲ್ಲೇ IAS  ಅಧಿಕಾರಿಯಾದ ಸೌರಭ್ ಸ್ವಾಮಿ

(ನ್ಯೂಸ್ ಕಡಬ) newskadaba.com ಹರಿಯಾಣ, ಅ. 15.  ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಸೌರಭ್ ಸ್ವಾಮಿಯ ಸ್ಪೂರ್ತಿದಾಯಕವಾಗಿದೆ. ಕುಟುಂಬದ ಮುಖ್ಯಸ್ಥರು ರೋಹ್ಟಕ್ ಚೌಕ್ ನಲ್ಲಿ ಸಿಹಿತಿಂಡಿಗಳು ಮತ್ತು ಕುಲ್ಫಿಗಳನ್ನು ಮಾರಾಟ ಮಾಡುತ್ತಿದ್ದರು. 1989ರ ಡಿಸೆಂಬರ್ 1ರಂದು ಸೌರಭ್ ಸ್ವಾಮಿ ಜನಿಸಿದ್ದಾರೆ. ಸೌರಭ್ ಸ್ವಾಮಿ ಚಾರ್ಖಿ ದಾದ್ರಿಯಲ್ಲಿರುವ ಎಪಿಜೆ ಶಾಲೆಯಲ್ಲಿ 12 ನೇ ತರಗತಿಯವರೆಗೆ ಓದಿದ್ದಾರೆ. ನಂತರ ದೆಹಲಿಗೆ ಬಂದು, ಇಲ್ಲಿ ಅವರು ಭಾರತೀಯ ವಿದ್ಯಾಪೀಠದಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್ ಮಾಡಿದರು. ಖಾಸಗಿ ಉದ್ಯೋಗದೊಂದಿಗೆ, ದೆಹಲಿಯಲ್ಲಿ ತರಬೇತಿ

ಮೊದಲ ಪ್ರಯತ್ನದಲ್ಲೇ IAS  ಅಧಿಕಾರಿಯಾದ ಸೌರಭ್ ಸ್ವಾಮಿ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಗ್ರಾಮಾಡಳಿತಾಧಿಕಾರಿ- ಕನ್ನಡ ಕಡ್ಡಾಯ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಅ. 15. ಗ್ರಾಮ ಆಡಳಿತಾಧಿಕಾರಿ (ವಿಎ) ಹಾಗೂ ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ಸೆ. 29ರಂದು ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫ‌ಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರದಂದು ಪ್ರಕಟಿಸಿದೆ. ಅಭ್ಯರ್ಥಿಗಳು ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಕೆಇಎ ವೆಬ್‌ ಸೈಟ್‌ ನ ಲಿಂಕ್‌ ನಲ್ಲಿ ನಮೂದಿಸಿ ಫ‌ಲಿತಾಂಶವನ್ನು ಪಡೆಯಬಹುದು. ಒಟ್ಟು 150 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅಕ್ಟೋಬರ್‌ 27ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿ

ಗ್ರಾಮಾಡಳಿತಾಧಿಕಾರಿ- ಕನ್ನಡ ಕಡ್ಡಾಯ ಫಲಿತಾಂಶ ಪ್ರಕಟ Read More »

ಉದ್ಯೋಗ

ಪ್ರಧಾನಮಂತ್ರಿ ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ : ಪಿಎಂ ಇಂಟರ್ನ್‌ಶಿಪ್ ಯೋಜನೆ 2024  ಫಲಾನುಭವಿಗಳಿಗಾಗಿ ಅರ್ಜಿ ಕರೆಯಲಾಗಿದ್ದು, ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಎಂಸಿಎ ಅಕ್ಟೋಬರ್ 12, 2024 ರಂದು ಅರ್ಜಿ ಸ್ವೀಕರಿಸಲು ಆರಂಭಿಸುತ್ತಿದೆ. ಇಂಟರ್ನ್‌ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಿಎಂ ಇಂಟರ್ನ್ಶಿಪ್ ಯೋಜನೆಯ ಅಧಿಕೃತ ವೆಬ್ಸೈಟ್ pminternship.mca.gov.in ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸಬಹುದು. ಇಂದು ಸಂಜೆ 5 ಗಂಟೆಗೆ ಯುವ ನೋಂದಣಿ ಮತ್ತು ಪ್ರೊಫೈಲ್ ರಚನೆಗಾಗಿ ಪೋರ್ಟಲ್

ಪ್ರಧಾನಮಂತ್ರಿ ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅ.20ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com ಅ. 11. ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT)ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್ (NCS) ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಉದ್ಯೋಗ ಮೇಳವು ಅಕ್ಟೋಬರ್ 20ರಂದು

ಅ.20ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ Read More »

ಉದ್ಯೋಗ, ಕರ್ನಾಟಕ

ಉದ್ಯೋಗಾವಕಾಶ: ಅಕ್ಟೋಬರ್ 16ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಅ. 11. ಗ್ಲೋ ಟಚ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿಂಗ್ ಹುದ್ದೆಗೆ ನೇರ ಸಂದರ್ಶನವನ್ನು ಅಕ್ಟೋಬರ್ 16ರಂದು ಗ್ಲೋ ಟಚ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಕಿಂಗ್ಸ್ ಪಾರ್ಕ್ ಲೇಔಟ್, ಮೇರಿಹಿಲ್ ರಾಣಿಪುರ ಉಳ್ಳಿಯ, ಕಾವೂರಿನಲ್ಲಿ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಬಿ ಇ, ಬಿ ಟೆಕ್, ಬಿಸಿಎ, ಬಿ ಎಸ್ ಸಿ , ಎಂಸಿಎ, ಎಂ ಎಸ್ ಸಿ, ಡಿಪೆÇ್ಲೀಮೋ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು

ಉದ್ಯೋಗಾವಕಾಶ: ಅಕ್ಟೋಬರ್ 16ರಂದು ಸಂದರ್ಶನ Read More »

ಉದ್ಯೋಗ, ಕರಾವಳಿ
Scroll to Top