ಲೈಫ್‍ಸ್ಟೈಲ್

ಶೀಘ್ರ 10,000 ಶಿಕ್ಷಕರ ನೇಮಕ: ಸಚಿವ ಮಧುಬಂಗಾರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 15. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಪ್ರತಿಯಾಗಿ ಸದ್ಯ ಮೊದಲ ಹಂತವಾಗಿ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದ ಸರ್ಕಾರ ಶಾಲೆಗಳಲ್ಲಿ ಸಾಕಷ್ಟು ಸಂಖ್ಯೆಯ ಶಿಕ್ಷಕರ ಅಭಾವವಿದ್ದು, ಈ ಸಂಬಂಧ 13,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಶೀಘ್ರ 10,000 ಶಿಕ್ಷಕರ ನೇಮಕ: ಸಚಿವ ಮಧುಬಂಗಾರಪ್ಪ Read More »

ಉದ್ಯೋಗ

PUC ಪಾಸಾದವರಿಗೆ ಲೋಕಾಯುಕ್ತದಲ್ಲಿ ಉದ್ಯೋಗಾವಕಾಶ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 13. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್ ‘ಸಿ’ ವೃಂದದ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 14 ಕ್ಲರ್ಕದ-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.   ಹುದ್ದೆಗಳ ಕುರಿತ ಮಾಹಿತಿ ಇಲ್ಲಿದೆ ಹುದ್ದೆ: ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ಸಂಖ್ಯೆ: 14 ವೇತನ: 34100-800, 35700-900, 39300-1000, 43300-1125, 47800-1250, 52800-1375, 58300-1500, 64300-1650 67600 ವಿದ್ಯಾರ್ಹತೆ: ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಅಥವಾ ತತ್ಸಮಾನ, ಕರ್ನಾಟಕ ಪ್ರೌಢ

PUC ಪಾಸಾದವರಿಗೆ ಲೋಕಾಯುಕ್ತದಲ್ಲಿ ಉದ್ಯೋಗಾವಕಾಶ – ಅರ್ಜಿ ಆಹ್ವಾನ Read More »

ಉದ್ಯೋಗ

ಯೂನಿಯನ್ ಬ್ಯಾಂಕ್ ನಲ್ಲಿ 1500 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 09. ಯೂನಿಯನ್ ಬ್ಯಾಂಕ್ ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಮುಂಬರುವ 13ನೇ ತಾರೀಖಿನೊಳಗೆ ಅರ್ಜಿ ಸಲ್ಲಿಕೆ ಮಾಡಬೇಕು.   ಇದರ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಅಕ್ಟೋಬರ್ 24ರಿಂದ ಆರಂಭವಾಗಿದ್ದು, ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು 20 ರಿಂದ 30 ವರ್ಷದೊಳಗಿರಬೇಕು. ಸರ್ಕಾರಿ ನಿಯಮಗಳ ಪ್ರಕಾರ, ಹಿಂದುಳಿದ ವರ್ಗದವರಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ ವಿನಾಯಿತಿ ನೀಡಲಾಗುವುದು. ಅಭ್ಯರ್ಥಿಗಳು ಯಾವ ರಾಜ್ಯಕ್ಕೆ ಸಲ್ಲಿಸುತ್ತಾರೋ

ಯೂನಿಯನ್ ಬ್ಯಾಂಕ್ ನಲ್ಲಿ 1500 ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ಉದ್ಯೋಗಾವಕಾಶ: ನವೆಂಬರ್ 13ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ನ. 09. ಗ್ಲೋ ಟಚ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿಂಗ್ ಹುದ್ದೆಗೆ ನೇರ ಸಂದರ್ಶನವನ್ನು ನವೆಂಬರ್ 13ರಂದು ಗ್ಲೋ ಟಚ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಕಿಂಗ್ಸ್ ಪಾರ್ಕ್ ಲೇಔಟ್, ಮೇರಿ ಹಿಲ್ ರಾಣಿಪುರ ಉಳ್ಳಿಯ, ಕಾವೂರು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಬಿ.ಇ, ಬಿಟೆಕ್, ಬಿಸಿಎ, ಬಿಎಸ್ಸಿ, ಎಂಸಿಎ, ಎಂಎಸ್ಸಿ, ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.

ಉದ್ಯೋಗಾವಕಾಶ: ನವೆಂಬರ್ 13ರಂದು ಸಂದರ್ಶನ Read More »

ಉದ್ಯೋಗ, ಕರಾವಳಿ

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸೇನಾ ಆಯ್ಕೆ ಪೂರ್ವ ತರಬೇತಿ

(ನ್ಯೂಸ್ ಕಡಬ) newskadaba.com ನ. 08. 2024-25ನೇ ಸಾಲಿನಲ್ಲಿ ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸೇನಾ ಆಯ್ಕೆಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಗಳು: ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ-(ಪ್ರವರ್ಗ-1)ಕ್ಕೆ ರೂ.2.50 ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ಲಕ್ಷಗಳು. ಅಭ್ಯರ್ಥಿ 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು,

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸೇನಾ ಆಯ್ಕೆ ಪೂರ್ವ ತರಬೇತಿ Read More »

ಉದ್ಯೋಗ

ವಾಷಿಂಗ್ ಮೆಷಿನ್ ಬಳಸುವಾಗ ಈ ತಪ್ಪುಗಳನ್ನು ಮಾಡಲೇಬೇಡಿ

(ನ್ಯೂಸ್ ಕಡಬ) newskadaba.com  ನ. 07: ಆಧುನಿಕ ಯುಗದಲ್ಲಿ ಎಲ್ಲಾ ಕೆಲಸವೂ ಸಾಂಪ್ರದಾಯಿಕ ಪದ್ದತಿಗಿಂತ ಬಹಳ ಸುಲಭವೇ ಆಗಿಬಿಟ್ಟಿದೆ. ಈ ವಾಷಿಂಗ್ ಮೆಷಿನ್ ಬಂದಾಗಿನಿಂದ ಅಂತೂ ಬಟ್ಟೆ ಒಗೆಯುವುದಂತೂ ಇನ್ನೂ ಸುಭವಾಗಿ ಬಿಟ್ಟಿದೆ. ಈ ಮೆಷಿನ್ ನಲ್ಲಿ ಬಟ್ಟೆ ಒಗೆಯುವುದು ಕೆಲವೇ ನಿಮಿಷಗಳ ಕೆಲಸವಾಗಿದೆ. ಹೀಗಾಗಿಯೇ  ಐಷರಾಮಿ ವಸ್ತುಗಳಿಗಿಂತ ಹೆಚ್ಚಾಗಿ ಎಲ್ಲರ ಮನೆಯಲ್ಲೂ ಕಾಣಸಿಗುವ ಜನಪ್ರಿಯ ವಸ್ತುವಾಗಿದೆ. ಈ ಮೆಷಿನ್ ಬಗ್ಗೆ ತಿಳಿಯದೆ ಕೆಲವೊಂದು ತಪ್ಪುಗಳನ್ನು ಮಾಡುತ್ತೇವೆ. ಈ ರೀತಿಯ ಕೆಲವು ಸಣ್ಣ ಸಣ್ಣ ತಪ್ಪುಗಳಿಂದ ಮೆಷಿನ್

ವಾಷಿಂಗ್ ಮೆಷಿನ್ ಬಳಸುವಾಗ ಈ ತಪ್ಪುಗಳನ್ನು ಮಾಡಲೇಬೇಡಿ Read More »

ತಂತ್ರಜ್ಞಾನ

ಮೋದಿ ಸರ್ಕಾರದ ‘ಪಿಎಂ-ವಿದ್ಯಾಲಕ್ಷ್ಮಿ’ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ನ. 08. ಕೇಂದ್ರ ಸರ್ಕಾರ ಪ್ರಾರಂಭಿಸುತ್ತಿರುವ ಹೊಸ ಪಿಎಂ- ವಿದ್ಯಾಲಕ್ಷ್ಮಿ ಯೋಜನೆಯು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಬಹು ದೊಡ್ಡ ವರದಾನವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪಿಎಂ ವಿದ್ಯಾಲಕ್ಷ್ಮಿ ಎನ್ನುವ ಬಹಳ ಉಪಯುಕ್ತ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ

ಮೋದಿ ಸರ್ಕಾರದ ‘ಪಿಎಂ-ವಿದ್ಯಾಲಕ್ಷ್ಮಿ’ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು- ಸಂಸದ ಕ್ಯಾ. ಚೌಟ Read More »

ಉದ್ಯೋಗ

ಐಡಿಬಿಐ ಬ್ಯಾಂಕ್ ನಲ್ಲಿ 1000 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 07. ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಐಡಿಬಿಐ ಎಕ್ಸಿಕ್ಯೂಟಿವ್ ನೇಮಕಾತಿ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಒಟ್ಟು 1,000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಸಂಸ್ಥೆ : ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಪರೀಕ್ಷೆ ಐಡಿಬಿಐ ಎಕ್ಸಿಕ್ಯೂಟಿವ್ 2024 ಪೋಸ್ಟ್ ಎಕ್ಸಿಕ್ಯೂಟಿವ್- ಸೇಲ್ಸ್ & ಆಪರೇಷನ್ಸ್ ಹುದ್ದೆ: 1000 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16 ನವೆಂಬರ್ 2024 ವಿದ್ಯಾರ್ಹತೆ:

ಐಡಿಬಿಐ ಬ್ಯಾಂಕ್ ನಲ್ಲಿ 1000 ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ಡಿಸೆಂಬರ್ 1ರಿಂದ ಕ್ರೆಡಿಟ್ ಕಾರ್ಡ್ ನಿಯಮದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ನ. 07. ಇತ್ತೀಚಿನ ದಿನಗಳಲ್ಲಿ ಅನೇಕರು ಕ್ರೆಡಿಟ್ ಕಾರ್ಡ್ ನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಈ ವರ್ಷದ ಕೊನೆಯಲ್ಲಿ ಅಂದರೆ ಡಿಸೆಂಬರ್ 1ರಿಂದ ಕ್ರೆಡಿಟ್ ಕಾರ್ಡ್ ನಿಯಮಗಳು ಬದಲಾಗಲಿದ್ದು, ಪ್ರಮುಖವಾಗಿ ಎರಡು ನಿಯಮಗಳಲ್ಲಿ ಬದಲಾವಣೆಯಾಗುತ್ತಿದೆ. ಹೀಗಾಗಿ ಕ್ರಿಡಿಟ್ ಕಾರ್ಡ್ ಬಳಕೆ ಮಾಡುವವರು ಸ್ವೈಪ್ ಮಾಡುವ ಮುನ್ನ ಹೊಸ ನಿಯಮದ ಬಗ್ಗೆ ತಿಳಿದುಕೊಳ್ಳುವುದು ಅತ್ಯಗತ್ಯ. ಇವತ್ತಿನ ದಿನಗಳಲ್ಲಿ ಬ್ಯಾಂಕ್ ಗಳು ಕ್ರೆಡಿಟ್ ಕಾರ್ಡ್ ನ್ನು ನೀಡುತ್ತಿದ್ದು ನಿಮ್ಮ ಹತ್ರ ಕ್ರೆಡಿಟ್ ಕಾರ್ಡ್ ಇದ್ರೆ, ನಿಮಗೊಂದು ಮುಖ್ಯವಾದ

ಡಿಸೆಂಬರ್ 1ರಿಂದ ಕ್ರೆಡಿಟ್ ಕಾರ್ಡ್ ನಿಯಮದಲ್ಲಿ ಬದಲಾವಣೆ Read More »

ತಂತ್ರಜ್ಞಾನ

ಡ್ರೋನ್ ಗಳಿಗೆ ಪೈಪೋಟಿ ನೀಡಲು ಬರುತ್ತಿದೆ ರೆಡ್’ಮಿ ಫ್ಲೈಯಿಂಗ್ ಕ್ಯಾಮೆರಾ ಫೋನ್..!

(ನ್ಯೂಸ್ ಕಡಬ) newskadaba.com ನ. 07. ಮದುವೆ, ಸಭೆ-ಸಮಾರಂಭ ಮುಂತಾದ ಕಾರ್ಯಕ್ರಮಗಳಲ್ಲಿ ಡ್ರೋನ್ ಕ್ಯಾಮೆರಾಗಳಿಂದ ಫೋಟೋ, ವಿಡಿಯೋ ತೆಗೆಯುವುದನ್ನು ನೋಡಿರುತ್ತೇವೆ. ಈಗ ಡ್ರೋನ್ ಕ್ಯಾಮೆರಾಗಳಿಗೆ ಪೈಪೋಟಿ ಎಂಬಂತೆ ಹಾರುವ ಕ್ಯಾಮೆರಾ ಫೋನ್ ಅನ್ನು ರೆಡ್’ಮಿ ಕಂಪನಿಯು ರೆಡ್’ಮಿ ಫ್ಲೈಯಿಂಗ್ ಕ್ಯಾಮೆರಾ 5G ಫೋನ್ ನ್ನು ಬಿಡುಗಡೆ ಮಾಡಿದೆ. ಇದರಲ್ಲಿ AMOLED ಡಿಸ್‌ಪ್ಲೇ, 120Hz ರಿಫ್ರೆಶ್ ದರ, ಗೊರಿಲ್ಲಾ ಗ್ಲಾಸ್ ರಕ್ಷಣೆ ನೀಡಲಾಗಿದೆ. 300MP ಕ್ಯಾಮೆರಾ ಮತ್ತು 6000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ವಿವಿಧ ಮೆಮೊರಿ ಆಯ್ಕೆಗಳು ಲಭ್ಯವಿದ್ದು,

ಡ್ರೋನ್ ಗಳಿಗೆ ಪೈಪೋಟಿ ನೀಡಲು ಬರುತ್ತಿದೆ ರೆಡ್’ಮಿ ಫ್ಲೈಯಿಂಗ್ ಕ್ಯಾಮೆರಾ ಫೋನ್..! Read More »

ತಂತ್ರಜ್ಞಾನ
Scroll to Top