ಲೈಫ್‍ಸ್ಟೈಲ್

ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆ- ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 06. ಕರ್ನಾಟಕ ಲೋಕಸೇವಾ ಆಯೋಗ ಖಾಲಿಯಿರುವ ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿಮಾಡಲು ನವೆಂಬರ್ 5ರಿಂದ ಅರ್ಜಿ ಆಹ್ವಾನಿಸಲಾಗಿದ್ದು, ನವೆಂಬರ್‌ 20ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್‌ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನ. ಆಸಕ್ತರು ಆನ್​​ಲೈನ್​​ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಗೂ ಮುನ್ನ […]

ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆ- ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ Read More »

ಉದ್ಯೋಗ, ಕರ್ನಾಟಕ

ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 05. ರಾಜ್ಯ ರಾಜಧಾನಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 23ರ ತನಕ ಅರ್ಜಿ ಸಲ್ಲಿಸಬಹುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಈ ಕುರಿತು ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್‌ ನಲ್ಲಿ ತಜ್ಞರು, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ

ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ವಿವಿಧ ಎಸ್ಕಾಂಗಳಲ್ಲಿ JSA, JPM ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 01.  ರಾಜ್ಯ ಸರ್ಕಾರದ ಇಂಧನ ಇಲಾಖೆಯಡಿ ಕಾರ್ಯನಿರ್ವಹಿಸುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL) ಮತ್ತು ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕೆಳಹಂತದ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕೆಪಿಟಿಸಿಲ್‌ ಹಾಗೂ ವಿವಿಧ ಎಸ್ಕಾಂಗಳಲ್ಲಿನ ಬ್ಯಾಕ್‌ ಲಾಗ್ ಹುದ್ದೆಗಳೂ ಸೇರಿ ಕಿರಿಯ ಸ್ಟೇಷನ್ ಪರಿಚಾರಕ (JSA) ಮತ್ತು ಜೂನಿಯರ್ ಪವರ್ ಮ್ಯಾನ್ (JPM) ಎಂಬ ಒಟ್ಟು 2,984 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ಕಲ್ಯಾಣ

ವಿವಿಧ ಎಸ್ಕಾಂಗಳಲ್ಲಿ JSA, JPM ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

KPSC- ಸಾರಿಗೆ ಇಲಾಖೆ ನೇಮಕಾತಿಯಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಅ. 31. ಕರ್ನಾಟಕ ಲೋಕಸೇವಾ ಆಯೋಗ ಸಾರಿಗೆ ಇಲಾಖೆಯು ಹೊರಡಿಸಿದ್ದಂತಹ ನೇಮಕಾತಿಯಲ್ಲಿ ತಿದ್ದುಪಡಿ ಮಾಡಿ ಅಧಿಸೂಚನೆಯನ್ನು ಹೊರಡಿಸಿದ್ದು, ವಯೋಮಿತಿಯನ್ನು ಬದಲಾವಣೆ ಮಾಡಲಾಗಿದೆ. ಇನ್ನುಳಿದಂತೆ ಹಿಂದಿನ ಅಧಿಸೂಚನೆಗಳಲ್ಲಿ ತಿಳಿಸಲಾಗಿರುವ ಮಾಹಿತಿ/ ವಿವರಗಳನ್ನು ಯಥಾವತ್ತಾಗಿ ಅನ್ವಯಿಸಿಕೊಳ್ಳತಕ್ಕದ್ದು ಹಾಗೂ ಹೆಚ್ಚಿನ ವಿವರಗಳಿಗಾಗಿ ಸದರಿ ಅಧಿಸೂಚನೆಗಳನ್ನು ಓದಿಕೊಳ್ಳತಕ್ಕದ್ದು ಎಂದು ರಮಣದೀಪ್ ಚೌಧರಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಆಯೋಗವು 2023-24ನೇ ಸಾಲಿನಲ್ಲಿ ಸಾರಿಗೆ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 70

KPSC- ಸಾರಿಗೆ ಇಲಾಖೆ ನೇಮಕಾತಿಯಲ್ಲಿ ಬದಲಾವಣೆ Read More »

ಉದ್ಯೋಗ, ಕರ್ನಾಟಕ

4115 ಕರ್ನಾಟಕ ಪೊಲೀಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 31. ಕರ್ನಾಟಕ ಪೊಲೀಸ್ ಇಲಾಖೆಯು ಬರೋಬ್ಬರಿ 4,115 ಪೊಲೀಸ್ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದ್ದು, ಇದರೊಂದಿಗೆ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಆಫರ್ ನೀಡಿದೆ. ಹುದ್ದೆಗಳ ವಿವರ:- ವಿಶೇಷ ತನಿಖಾಧಿಕಾರಿ : 15 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ (2022-23) : 300 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ (2023-24) : 300 ವಿಶೇಷ ಮೀಸಲು ಪೊಲೀಸ್‌ ಕಾನ್ಸ್‌ಟೇಬಲ್ (ಕೆಎಸ್‌ಆರ್‌ಪಿ): 1500 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಿಎಆರ್ /ಡಿಎಆರ್‌) : 2000 ವಿದ್ಯಾರ್ಹತೆ ಪೊಲೀಸ್‌

4115 ಕರ್ನಾಟಕ ಪೊಲೀಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ರಬ್ಬರ್ ಮಂಡಳಿಯಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 31. ರಬ್ಬರ್ ಮಂಡಳಿ ರಬ್ಬರ್ ಉತ್ಪಾದನಾ ಇಲಾಖೆಯ ವಿಸ್ತರಣಾ ಸೇವೆಗಳಲ್ಲಿ ತಾಂತ್ರಿಕ ಮಾನವ ಸಂಪನ್ಮೂಲವನ್ನು ಯುವ ವೃತ್ತಿಪರರಾಗಿ ತೊಡಗಿಸಿಕೊಳ್ಳಲು ಯುವ ವೃತ್ತಿಪರರಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಬ್ಬರ್ ಉತ್ಪಾದನಾ ಇಲಾಖೆಯಲ್ಲಿನ ವಿಸ್ತರಣಾ ಸೇವೆಗಳು, ಸಾಂಪ್ರದಾಯಿಕವಲ್ಲದ ಪ್ರದೇಶದಲ್ಲಿ (ಕೇರಳ ಮತ್ತು ತಮಿಳುನಾಡು ಹೊರತುಪಡಿಸಿ) ಮತ್ತು ಈಶಾನ್ಯ ರಾಜ್ಯಗಳ ಪ್ರದೇಶದಲ್ಲಿರುತ್ತದೆ. ನೇಮಕಾತಿಯ ಸ್ವರೂಪ ತಾತ್ಕಾಲಿಕವಾಗಿದ್ದು, ತಿಂಗಳಿಗೆ ರೂ 40,000 ಗಳ ವೇತನವಾಗಿರುತ್ತದೆ. ಈಶಾನ್ಯ ರಾಜ್ಯಗಳ ಪ್ರದೇಶದಲ್ಲಿ ಲಭ್ಯವಿರುವ ಹುದ್ದೆಗಳ

ರಬ್ಬರ್ ಮಂಡಳಿಯಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಇನ್ಮುಂದೆ ವಾಟ್ಸಪ್ ನಲ್ಲೇ ಸಿಗಲಿವೆ ಗ್ರಾಮ ಪಂಚಾಯತ್ ಸೇವೆಗಳು…!

(ನ್ಯೂಸ್ ಕಡಬ) newskadaba.com ಅ. 30. ಇನ್ಮುಂದೆ ಗ್ರಾಮ ಪಂಚಾಯತ್ ಸೇವೆಗಳಿಗೆ ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸದೇ ಕುಳಿತಲ್ಲಿಗೇ ಸೇವೆ ಪಡೆಯಲು ಅರ್ಜಿ ಸಲ್ಲಿಕೆ ವಿಧಾನವನ್ನು ಮತ್ತಷ್ಟು ಸರಳಗೊಳಿಸಲಾಗಿದೆ. ಅದು ಹೇಗಂದ್ರೆ ಜಸ್ಟ್ ಒಂದು ನಂಬರ್ ಗೆ ವಾಟ್ಸಾಪ್ ಮಾಡಿ. ವಾಟ್ಸ್ ಆಪ್ ಮೂಲಕವೇ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ ಪಡೆಯಬಹುದಾಗಿದೆ. ನೀವು 8277506000 ಸಂಖ್ಯೆಗೆ ವಾಟ್ಸಾಪ್‌ ಸಂದೇಶ ಕಳುಹಿಸಿದರೆ ಅಧಿಕೃತ ವಾಟ್ಸಾಪ್‌ ಚಾಟ್‌ ಆರಂಭಗೊಳ್ಳುತ್ತದೆ. ನಂತರ ಭಾಷೆ, ಜಿಲ್ಲೆ, ತಾಲೂಕು ಹಾಗೂ

ಇನ್ಮುಂದೆ ವಾಟ್ಸಪ್ ನಲ್ಲೇ ಸಿಗಲಿವೆ ಗ್ರಾಮ ಪಂಚಾಯತ್ ಸೇವೆಗಳು…! Read More »

ತಂತ್ರಜ್ಞಾನ

ದೇಶದಲ್ಲಿ 10 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಿದೆ- ಪ್ರಲ್ಹಾದ್‌ ಜೋಶಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 29. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ರೋಜಗಾರ್ ಯೋಜನೆ ಮುಖೇನ ದೇಶದಲ್ಲಿ 10 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು. ಧಾರವಾಡದಲ್ಲಿ ಇಂದು ಆಯೋಜಿಸಿದ್ದ ರೋಜಗಾರ್ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ರೋಜಗಾರ್ ಮೇಳದಲ್ಲಿ ದೇಶಾದ್ಯಂತ ಇಂದು 51 ಸಾವಿರ ಉದ್ಯೋಗಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಲಾಗಿದೆ. ಮುಂದಿನ ದಿನ ಇದು

ದೇಶದಲ್ಲಿ 10 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಿದೆ- ಪ್ರಲ್ಹಾದ್‌ ಜೋಶಿ Read More »

ಉದ್ಯೋಗ, ಕರ್ನಾಟಕ

ಅಂಗನವಾಡಿ ಕೇಂದ್ರದಲ್ಲಿ ಭರ್ಜರಿ ಉದ್ಯೋಗಾವಕಾಶ – ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.26. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಬೇಕಾದ ಮಾನದಂಡಗಳನ್ನು ಈ ಕೆಳಗಿನಂತಿವೆ. ಹುದ್ದೆಯ ವಿವರ ಉದ್ಯೋಗ ಇಲಾಖೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹುದ್ದೆಗಳ ಹೆಸರು : ಕಾರ್ಯಕರ್ತೆ, ಸಹಾಯಕಿ ಒಟ್ಟು ಹುದ್ದೆಗಳ ಸಂಖ್ಯೆ : 577 ಅಂಗನವಾಡಿ

ಅಂಗನವಾಡಿ ಕೇಂದ್ರದಲ್ಲಿ ಭರ್ಜರಿ ಉದ್ಯೋಗಾವಕಾಶ – ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಖಾಲಿ ಇರುವ 2 ಲಕ್ಷ ಹುದ್ದೆ ಭರ್ತಿ: ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಅ.26,ಕಲಬುರಗಿ: ರಾಜ್ಯದಲ್ಲಿರುವ  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2 ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿರವರು ಚಿತ್ತಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಿಯಾಂಕ್ ಖರ್ಗೆಯವರು ಮಾತನಾಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 900 ಎಂಜಿನಿಯರ್‌ಗಳ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಕಲ್ಯಾಣ ಪಥ

ಖಾಲಿ ಇರುವ 2 ಲಕ್ಷ ಹುದ್ದೆ ಭರ್ತಿ: ಪ್ರಿಯಾಂಕ್ ಖರ್ಗೆ Read More »

ಉದ್ಯೋಗ
Scroll to Top