ಲೈಫ್‍ಸ್ಟೈಲ್

ಬರೀ 94 ಸಾವಿರಕ್ಕೆ ಖರೀದಿಸಿ ರಾಯಲ್ ಎನ್‌ಫೀಲ್ಡ್..!

(ನ್ಯೂಸ್ ಕಡಬ) newskadaba.com ಅ. 22. ಭಾರತದ ಪ್ರಮುಖ ದ್ವಿಚಕ್ರ ವಾಹನ ತಯಾರಿಕಾ ಕಂಪನಿಯಾದ ರೋಯಲ್ ಎನ್‌ಫೀಲ್ಡ್ ಕಂಪನಿಯು ಅತ್ಯಂತ ಆಕರ್ಷಕ ವಿನ್ಯಾಸಗಳೊಂದಿಗೆ ಮೋಟಾರ್‌ ಸೈಕಲ್‌ಗಳನ್ನು ಬಿಡುಗಡೆ ಮಾಡಿದೆ. ಈ ಸಂಸ್ಥೆ ತಂದಿರುವ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ ಬೈಕ್ ಗೆ ವಿಶ್ವದಾದ್ಯಂತ ಅಪಾರ ಅಭಿಮಾನಿಗಳಿದ್ದಾರೆ. ಆದರೆ ಇಂತಹ ಸುಂದರ ಬೈಕ್ ನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕು ಎನ್ನುವವರಿಗಾಗಿ ರಾಯಲ್ ಎನ್ ಫೀಲ್ಡ್ ಮಿನಿಯೇಚರ್ ಆವೃತ್ತಿಯನ್ನು ಹೊರತರಲಿದೆ. ನವೆಂಬರ್ 2022 ರಲ್ಲಿ, ಕ್ಲಾಸಿಕ್ ಬೈಕ್‌ಗಳನ್ನು ಮೊದಲ ಬಾರಿಗೆ ಸಣ್ಣ ಮಾದರಿಗಳಲ್ಲಿ […]

ಬರೀ 94 ಸಾವಿರಕ್ಕೆ ಖರೀದಿಸಿ ರಾಯಲ್ ಎನ್‌ಫೀಲ್ಡ್..! Read More »

ತಂತ್ರಜ್ಞಾನ

ದೀಪಾವಳಿಗೆ ಈ 5 ಸ್ಮಾರ್ಟ್ ಫೋನ್ ಖರೀದಿಸಿ- ಉತ್ತಮ ಲಾಭ ಪಡೆಯಿರಿ

(ನ್ಯೂಸ್ ಕಡಬ) newskadaba.com ಅ. 22. ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಪ್ರತಿದಿನ ಒಂದಲ್ಲಾ ಒಂದು ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗುತ್ತಿರುತ್ತವೆ. ಇದೀಗ ದೀಪಾವಳಿ ಹಬ್ಬ ಇನ್ನೇನು ಆರಂಭವಾಗಬೇಕಿದ್ದು, ನೀವೇನಾದರೂ ದೀಪಾವಳಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ, ಇಲ್ಲಿದೆ ನೋಡಿ ಆ ಫೋನ್‌ಗಳ ವಿವರ ನೋಡೋಣ. ಮೊದಲಿಗೆ ಲಾವಾ ಅಗ್ನಿ 3 ಅನ್ನು ಅಕ್ಟೋಬರ್ ಆರಂಭದಲ್ಲಿ ಬಿಡುಗಡೆ ಮಾಡಲಾಯಿತು. ನಂತರ, ಸ್ಯಾಮ್ಸಂಗ್ ಗ್ಯಾಲಕ್ಸಿ A16 5G, Vivo Y300 Plus ನಂತಹ ಸ್ಮಾರ್ಟ್‌ ಫೋನ್‌ ಗಳನ್ನು ಬಿಡುಗಡೆ ಮಾಡಲಾಯಿತು. ಬನ್ನಿ ಈ ಫೋನ್‌ಗಳ

ದೀಪಾವಳಿಗೆ ಈ 5 ಸ್ಮಾರ್ಟ್ ಫೋನ್ ಖರೀದಿಸಿ- ಉತ್ತಮ ಲಾಭ ಪಡೆಯಿರಿ Read More »

ತಂತ್ರಜ್ಞಾನ

ಬಿಎಸ್ಎನ್ಎಲ್ ಬಿಗ್ ಆಫರ್; ಕೇವಲ 7 ರೂಪಾಯಿನಲ್ಲಿ ಒಂದು ವರ್ಷಕ್ಕೆ ರೀಚಾರ್ಜ್

(ನ್ಯೂಸ್ ಕಡಬ) newskadaba.com ಅ. 22. ಖಾಸಗಿ ಟೆಲಿಕಾಂ ಕಂಪನಿಗಳ ಹೆಚ್ಚುತ್ತಿರುವ ಮೊಬೈಲ್ ದರಗಳ ದೃಷ್ಟಿಯಿಂದ, ಲಕ್ಷಗಟ್ಟಲೆ ಬಳಕೆದಾರರು ಇತ್ತೀಚೆಗೆ ತಮ್ಮ ಸಂಖ್ಯೆಯನ್ನು BSNL ಗೆ ಪೋರ್ಟ್ ಮಾಡಿದ್ದಾರೆ. ಅದಕ್ಕಾಗಿ ತನ್ನ ಸೇವಾ ಗುಣಮಟ್ಟವನ್ನು ಸುಧಾರಿಸುವಲ್ಲಿ ನಿರತವಾಗಿದೆ ಮತ್ತು ಸಾವಿರಾರು ಹೊಸ ಮೊಬೈಲ್ ಟವರ್‌ ಗಳನ್ನು ಕೂಡ ಸ್ಥಾಪಿಸಿದೆ. ಪ್ರಸ್ತುತ ಬಿಎಸ್ಎನ್ಎಲ್ ತನ್ನ 4G ಸೇವೆಯನ್ನು ದೇಶದ ಅನೇಕ ನಗರಗಳಲ್ಲಿ ಪ್ರಾರಂಭಿಸಿದ್ದು, ಈ ನಡುವೆ, ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯು ಈಗ 5G ಗೆ ರೆಡಿ ಆಗಿದೆ.

ಬಿಎಸ್ಎನ್ಎಲ್ ಬಿಗ್ ಆಫರ್; ಕೇವಲ 7 ರೂಪಾಯಿನಲ್ಲಿ ಒಂದು ವರ್ಷಕ್ಕೆ ರೀಚಾರ್ಜ್ Read More »

ತಂತ್ರಜ್ಞಾನ

ಇನ್ಮುಂದೆ ಸಿಮ್ ಕಾರ್ಡ್, ನೆಟ್ ವರ್ಕ್ ಇಲ್ಲದೇ ಕಾಲ್ – ಹೊಸ ಹೆಜ್ಜೆ ಇಟ್ಟ ಬಿಎಸ್ಎನ್ಎಲ್

(ನ್ಯೂಸ್ ಕಡಬ) newskadaba.com ಅ.22. ಇಂದಿನ ಮುಂದುವರಿಯುತ್ತಿರುವ ಯುಗದಲ್ಲಿ ತಂತ್ರಜ್ಞಾನವು ಅತೀ ವೇಗವಾಗಿ ತನ್ನ ಮುಂದುವರಿಯುತ್ತಿದೆ. ಇದೀಗ ಬಿಎಸ್‌ಎನ್‌ಎಲ್ ಡೈರೆಕ್ಟ್ 2 ಡಿವೈಸ್(D2D) ತಂತ್ರಜ್ಞಾನದ ಮೂಲಕ ಯಾವುದೇ ನೆಟ್‌ ವರ್ಕ್, ಸಿಮ್ ಇಲ್ಲದೇ ಕರೆ ಮಾಡುವ ಸೌಲಭ್ಯ ನೀಡುತ್ತಿದೆ. ಇದು ಗ್ಲೋಬಲ್ ಸ್ಯಾಟಲೈಟ್ ಕಮ್ಯೂನಿಕೇಶನ್ ವಯಾಸ್ಯಾಟ್ ಜೊತೆಗಿನ ಸಹಭಾಗಿತ್ವದಲ್ಲಿ ಬಿಎಸ್‌ಎನ್‌ಎಲ್ ಹೊಸ ಕ್ರಾಂತಿಯನ್ನು ಸೃಷ್ಟಿಸುತ್ತಿದೆ. ಸದ್ಯ ಇದರ ಪ್ರಯೋಗ ಯಶಸ್ವಿಯಾಗಿದ್ದು, ಇದು ಎಲ್ಲಾ ಸ್ಥಳದಲ್ಲೂ ಅತ್ಯುತ್ತಮ ಸಂಪರ್ಕವನ್ನು ಒದಗಿಸಬಲ್ಲದು. ಶೀಘ್ರದಲ್ಲೇ ಈ ಸೇವೆ ಭಾರತೀಯರಿಗೆ ಲಭ್ಯವಾಗಲಿದೆ.  ವಯಾಸ್ಯಾಟ್

ಇನ್ಮುಂದೆ ಸಿಮ್ ಕಾರ್ಡ್, ನೆಟ್ ವರ್ಕ್ ಇಲ್ಲದೇ ಕಾಲ್ – ಹೊಸ ಹೆಜ್ಜೆ ಇಟ್ಟ ಬಿಎಸ್ಎನ್ಎಲ್ Read More »

ತಂತ್ರಜ್ಞಾನ

ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್ ನೇಮಕಾತಿಗೆ ಸಿಎಂ ಗ್ರೀನ್ ಸಿಗ್ನಲ್..!

(ನ್ಯೂಸ್ ಕಡಬ) newskadaba.com ಅ. 21. ಪಶುಪಾಲನಾ ಇಲಾಖೆಯಲ್ಲಿ 700 ʼಡಿʼ ಗ್ರೂಪ್‌ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದು, ಶೀಘ್ರವೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್‌ ತಿಳಿಸಿದ್ದಾರೆ. ಈ ಕುರಿತು ಪಶುಪಾಲನಾ ಇಲಾಖೆ, ಪಶುವೈದ್ಯಕೀಯ ಇಲಾಖೆ ಹಾಗೂ ಕರ್ನಾಟಕ ಪಶು ವೈದ್ಯಕೀಯ ಸಂಘದ ಸಹಯೋಗದಲ್ಲಿ ಇಲ್ಲಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿದ್ದ ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರಸಂಕಿರಣ ಮತ್ತು ಕಾಲುಬಾಯಿ‌ ಜ್ವರದ ವಿರುದ್ಧ 6ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ

ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್ ನೇಮಕಾತಿಗೆ ಸಿಎಂ ಗ್ರೀನ್ ಸಿಗ್ನಲ್..! Read More »

ಉದ್ಯೋಗ

ಮರ್ಧಾಳ: ಹೋಟೆಲ್ ‘ಎಲೈಟ್ಸ್ ಮಂದಿ’ ಶುಭಾರಂಭ – ಕಡಬ ತಾಲೂಕಿನ ಪ್ರಪ್ರಥಮ ಮಂದಿ ಬಿರಿಯಾನಿ ಹೋಟೆಲ್..!

(ನ್ಯೂಸ್ ಕಡಬ) newskadaba.com ಅ. 20. ಕಡಬ ತಾಲೂಕಿನ ಪ್ರಥಮ ಮಂದಿ ಬಿರಿಯಾನಿ ಹೋಟೆಲ್, “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್” ಶುಕ್ರವಾರದಂದು (ಅ.18) ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಚಾಕಟೆಕರೆ ಎಂಬಲ್ಲಿ ಶುಭಾರಂಭಗೊಂಡಿತು. ನೂತನ ಹೋಟೆಲ್ ನಲ್ಲಿ ಮಂದಿ ಬಿರಿಯಾನಿ, ಚಿಕನ್ ಬಿರಿಯಾನಿ, ಅಲ್-ಫಹಮ್, ಶವರ್ಮಾ, ಟಿಕ್ಕ, ಗೋಬಿ ಮಂಚೂರಿ, ಚಿಕನ್ ಮಂಚೂರಿ, ಫ್ರೈಡ್ ರೈಸ್, ನೂಡಲ್ಸ್ ಸೇರಿದಂತೆ ಮಿಲ್ಕ್ ಶೇಕ್, ಫ್ರೆಶ್ ಜ್ಯೂಸ್ ಮತ್ತು ಐಸ್ ಕ್ರೀಂ ಗಳು ಲಭ್ಯವಿರಲಿದ್ದು, 10

ಮರ್ಧಾಳ: ಹೋಟೆಲ್ ‘ಎಲೈಟ್ಸ್ ಮಂದಿ’ ಶುಭಾರಂಭ – ಕಡಬ ತಾಲೂಕಿನ ಪ್ರಪ್ರಥಮ ಮಂದಿ ಬಿರಿಯಾನಿ ಹೋಟೆಲ್..! Read More »

ಅಡುಗೆ, ಕರಾವಳಿ

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ವಿಜಯನಗರ, ಅ. 19. 2024-25ನೇ ಶೈಕ್ಷಣಿಕ ಸಾಲಿಗೆ ಹೊಸಪೇಟೆಯ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಇಂಗ್ಲೀಷ್ ಮತ್ತು ಸಮಾಜ ವಿಜ್ಞಾನ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅ.23 ಅರ್ಜಿ ಸಲ್ಲಿಸಲು ಕೊನೆಯ ದಿನ. ನಿಗದಿತ ವಿದ್ಯಾರ್ಹತೆ ಉಳ್ಳವರು ನೇರವಾಗಿ ಶಾಲೆಗೆ ಭೇಟಿ ನೀಡಬಹುದಾಗಿದೆ ಅಥವಾ ತಮ್ಮ ಸ್ವ ವಿವರದ ಮಾಹಿತಿಯನ್ನು ವಾಟ್ಸಾಪ್ ನಂಬರ್ 9741342530 ಗೆ ಕಳುಹಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಯ

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಪರಿಶಿಷ್ಟ್ಟ ಜಾತಿಯ ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 19. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆವತಿಯಿಂದ, ವಿಶೇಷ ಘಟಕ ಯೋಜನೆಯಡಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಂದ 12 ತಿಂಗಳ ಅವಧಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ದತೆ ಹೊಂದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಗೆ ಅರ್ಜಿ

ಪರಿಶಿಷ್ಟ್ಟ ಜಾತಿಯ ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ- ಅರ್ಜಿ ಆಹ್ವಾನ Read More »

ಉದ್ಯೋಗ

ಮೊಸರು ವಡೆ ಮಾಡುವ ವಿಧಾನ

(ನ್ಯೂಸ್ ಕಡಬ) newskadaba.com ಅ.18. ಬೇಕಾಗುವ ಸಾಮಾಗ್ರಿಗಳು ಅರ್ಧ ಕಪ್ ಉದ್ದಿನ ಬೇಳೆ ಅರ್ಧ ಟೀ ಸ್ಪೂನ್ ಶುಂಠಿ ಸಣ್ಣಗೆ ಹೆಚ್ಚಿದ್ದು 1 ಟೇಬಲ್ ಚಮಚ ಸಣ್ಣಗೆ ಹೆಚ್ಚಿದ ಕರಿಬೇವಿನ ಎಲೆ ಉಪ್ಪು ರುಚಿಗೆ ತಕ್ಕಷ್ಟು ಸಕ್ಕರೆ ರುಚಿಗೆ ತಕ್ಕಷ್ಟು ಸ್ವಲ್ಪ ಎಣ್ಣೆ ವಡೆ ಮಾಡಲು ಒಗ್ಗರಣೆಗೆ ಅರ್ಧ ಟೀ ಸ್ಪೂನ್ ಸಾಸಿವೆ 1 ಟೀ ಸ್ಪೂನ್ ಉದ್ದಿನಬೇಳೆ ಕಾಲು ಟೀ ಸ್ಪೂನ್ ಶುಂಠಿ ಸಣ್ಣಗೆ ಹೆಚ್ಚಿದ್ದು 2ಹಸಿರು ಮೆಣಸಿನ ಕಾಯಿ ಸಣ್ಣಗೆ ಹೆಚ್ಚಿದ್ದು 4? 5

ಮೊಸರು ವಡೆ ಮಾಡುವ ವಿಧಾನ Read More »

ಅಡುಗೆ

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ, ಅಭಿವೃದ್ಧಿ ಸಂಸ್ಥೆಯ ಖಾಲಿ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.18. ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ 371 (ಜೆ) ಅಡಿ ಖಾಲಿ ಇರುವ ಹಾಗೂ ಅಗತ್ಯ ಇರುವ 07 ಹುದ್ದೆಗಳನ್ನು (Job News) ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆವಾರು ವಿದ್ಯಾರ್ಹತೆ ವಿವರ ವಿಜ್ಞಾನಿ-ಬಿ: ಬಿಇ / ಬಿ.ಟೆಕ್ / ಬಿಎಸ್ಸಿ / ಎಂಎಸ್ಸಿ / ಇತರೆ ವಿದ್ಯಾರ್ಹತೆ., ಹಿರಿಯ ಸಂಶೋಧನಾ ಸಹಾಯಕರು : ಬಿಇ / ಬಿ.ಟೆಕ್ / ಬಿಎಸ್ಸಿ

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ, ಅಭಿವೃದ್ಧಿ ಸಂಸ್ಥೆಯ ಖಾಲಿ ಹುದ್ದೆ: ಅರ್ಜಿ ಆಹ್ವಾನ Read More »

ಉದ್ಯೋಗ
Scroll to Top