ಲೈಫ್‍ಸ್ಟೈಲ್

ನಿಮ್ಮ ಮೊಬೈಲ್ ಡೇಟಾ ಬೇಗ ಖಾಲಿ ಆಗುತ್ತಾ? ಈ ಟ್ರಿಕ್ ಬಳಸಿ…ಡೇಟಾ ಉಳಿಸಿ

(ನ್ಯೂಸ್ ಕಡಬ) newskadaba.com ಅ. 15. ಕೆಲವು ಸ್ಮಾರ್ಟ್​ ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತಿರುತ್ತವೆ. ಇದರಿಂದಾಗಿ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. ಡೇಟಾ ಖಾಲಿಯಾಗಲು ಮತ್ತೊಂದು ಪ್ರಮುಖ ಕಾರಣವೆಂದರೆ ವಾಟ್ಸಾಪ್ ನಲ್ಲಿ ಸಿಕ್ಕಸಿಕ್ಕ ಫೋಟೋ ಹಾಗೂ ವಿಡಿಯೋಗಳು ಆಟೋಮ್ಯಾಟಿಕ್ ಆಗಿ ಡೌನ್‌ ಲೋಡ್ ಮಾಡುವುದು. ವಾಟ್ಸಾಪ್ ವಿಡಿಯೋಗಳು ಮತ್ತು ಫೋಟೋಗಳನ್ನು ಅಟೋಮೆಟಿಕ್ ಡೌನ್​ಲೋಡ್ ಆಯ್ಕೆಯಿಂದ ತೆಗೆಯಿರಿ. ಇಲ್ಲವಾದರೆ ಇದು ಡೇಟಾವನ್ನು […]

ನಿಮ್ಮ ಮೊಬೈಲ್ ಡೇಟಾ ಬೇಗ ಖಾಲಿ ಆಗುತ್ತಾ? ಈ ಟ್ರಿಕ್ ಬಳಸಿ…ಡೇಟಾ ಉಳಿಸಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಮೊದಲ ಪ್ರಯತ್ನದಲ್ಲೇ IAS  ಅಧಿಕಾರಿಯಾದ ಸೌರಭ್ ಸ್ವಾಮಿ

(ನ್ಯೂಸ್ ಕಡಬ) newskadaba.com ಹರಿಯಾಣ, ಅ. 15.  ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಸೌರಭ್ ಸ್ವಾಮಿಯ ಸ್ಪೂರ್ತಿದಾಯಕವಾಗಿದೆ. ಕುಟುಂಬದ ಮುಖ್ಯಸ್ಥರು ರೋಹ್ಟಕ್ ಚೌಕ್ ನಲ್ಲಿ ಸಿಹಿತಿಂಡಿಗಳು ಮತ್ತು ಕುಲ್ಫಿಗಳನ್ನು ಮಾರಾಟ ಮಾಡುತ್ತಿದ್ದರು. 1989ರ ಡಿಸೆಂಬರ್ 1ರಂದು ಸೌರಭ್ ಸ್ವಾಮಿ ಜನಿಸಿದ್ದಾರೆ. ಸೌರಭ್ ಸ್ವಾಮಿ ಚಾರ್ಖಿ ದಾದ್ರಿಯಲ್ಲಿರುವ ಎಪಿಜೆ ಶಾಲೆಯಲ್ಲಿ 12 ನೇ ತರಗತಿಯವರೆಗೆ ಓದಿದ್ದಾರೆ. ನಂತರ ದೆಹಲಿಗೆ ಬಂದು, ಇಲ್ಲಿ ಅವರು ಭಾರತೀಯ ವಿದ್ಯಾಪೀಠದಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್ ಮಾಡಿದರು. ಖಾಸಗಿ ಉದ್ಯೋಗದೊಂದಿಗೆ, ದೆಹಲಿಯಲ್ಲಿ ತರಬೇತಿ

ಮೊದಲ ಪ್ರಯತ್ನದಲ್ಲೇ IAS  ಅಧಿಕಾರಿಯಾದ ಸೌರಭ್ ಸ್ವಾಮಿ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಭಾರತದ ಮೊದಲ ಹೈ-ವೋಲ್ಟೇಜ್ ಇವಿ ಮೋಟಾರ್ ಸೈಕಲ್ ಬಿಡುಗಡೆ..!

(ನ್ಯೂಸ್ ಕಡಬ) newskadaba.com ಅ. 15. ಚೆನ್ನೈ ಮೂಲದ ಹೊಸ EV ಸ್ಟಾರ್ಟ್‌ ಅಪ್ ಕಂಪನಿಯಾದ ರಾಪ್ಟೀ.ಎಚ್‌ವಿ (Raptee.HV) ಇಂದು ಭಾರತದ ಮೊದಲ ಹೈ-ವೋಲ್ಟೇಜ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಅನ್ನು ಬಿಡುಗಡೆ ಮಾಡಿದೆ. ಇದನ್ನು ವಿಶ್ವದಾದ್ಯಂತ ಇಲೆಕ್ಟ್ರಿಕ್ ಕಾರುಗಳಲ್ಲಿ ಬಳಸಲಾಗುವ ತಂತ್ರಜ್ಞಾನದೊಂದಿಗೆ ಅಭಿವೃದ್ಧಿಪಡಿಸಲಾಗಿದೆ. ಇದು ಗಮನಾರ್ಹವಾಗಿ ಕಡಿಮೆ ಶಾಖದೊಂದಿಗೆ 250-300cc ಸಾಮರ್ಥ್ಯದ ಇಂಧನ ಚಾಲಿತ ಮೋಟಾರ್‌ಸೈಕಲ್‌ಗಳಷ್ಟು ಪರ್ಫಾಮೆನ್ಸ್ ನೀಡುವಂತಹ ಮೋಟಾರ್‌ಸೈಕಲ್ ಆಗಿದೆ ಎಂದು ಕಂಪನಿ ತಿಳಿಸಿದೆ. Raptee.HV ಮೋಟಾರ್‌ ಸೈಕಲ್‌ಗಳು, ಎಲೆಕ್ಟ್ರಿಕ್ ಕಾರುಗಳು ಬಳಸುವ ಚಾರ್ಜಿಂಗ್ ಮಾನದಂಡಗಳು ಹಾಗೂ

ಭಾರತದ ಮೊದಲ ಹೈ-ವೋಲ್ಟೇಜ್ ಇವಿ ಮೋಟಾರ್ ಸೈಕಲ್ ಬಿಡುಗಡೆ..! Read More »

ತಂತ್ರಜ್ಞಾನ

ಚಂದ್ರಯಾನ-3 ಯಶಸ್ವಿ – ಇಸ್ರೋ ಅಧ್ಯಕ್ಷರಿಗೆ ವಿಶ್ವ ಬಾಹ್ಯಾಕಾಶ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಅ. 15. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಯಶಸ್ವಿ ಹಿನ್ನೆಲೆ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಅಂತಾರಾಷ್ಟ್ರೀಯ ಖಗೋಳ ಶಾಸ್ತ್ರೀಯ ಒಕ್ಕೂಟವು (ಐಎಎಫ್) ವಿಶ್ವ ಬಾಹ್ಯಾಕಾಶ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ಇಸ್ರೋ ಹೇಳಿದೆ. ಚಂದ್ರಯಾನ-3, ಕಡಿಮೆ ಖರ್ಚಿನ ತಂತ್ರಜ್ಞಾನ ಸದ್ಬಳಕೆ, ಈ ಹಿಂದೆ ಯಾರೂ ಇಳಿಯದ ಚಂದ್ರನ ದಕ್ಷಿಣ ಭಾಗಕ್ಕೆ ಚಂದ್ರಯಾನ ಇಳಿದಿರುವುದು ನಾವೀನ್ಯತೆಗೆ ಜಾಗತಿಕ ಪುರಾವೆಯಾಗಿದೆ. ಹೀಗಾಗಿ ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಅವರಿಗೆ ವಿಶ್ವ ಬಾಹ್ಯಾಕಾಶ ಪ್ರಶಸ್ತಿಯನ್ನು

ಚಂದ್ರಯಾನ-3 ಯಶಸ್ವಿ – ಇಸ್ರೋ ಅಧ್ಯಕ್ಷರಿಗೆ ವಿಶ್ವ ಬಾಹ್ಯಾಕಾಶ ಪ್ರಶಸ್ತಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಗ್ರಾಮಾಡಳಿತಾಧಿಕಾರಿ- ಕನ್ನಡ ಕಡ್ಡಾಯ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಅ. 15. ಗ್ರಾಮ ಆಡಳಿತಾಧಿಕಾರಿ (ವಿಎ) ಹಾಗೂ ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ಸೆ. 29ರಂದು ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫ‌ಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರದಂದು ಪ್ರಕಟಿಸಿದೆ. ಅಭ್ಯರ್ಥಿಗಳು ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಕೆಇಎ ವೆಬ್‌ ಸೈಟ್‌ ನ ಲಿಂಕ್‌ ನಲ್ಲಿ ನಮೂದಿಸಿ ಫ‌ಲಿತಾಂಶವನ್ನು ಪಡೆಯಬಹುದು. ಒಟ್ಟು 150 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅಕ್ಟೋಬರ್‌ 27ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿ

ಗ್ರಾಮಾಡಳಿತಾಧಿಕಾರಿ- ಕನ್ನಡ ಕಡ್ಡಾಯ ಫಲಿತಾಂಶ ಪ್ರಕಟ Read More »

ಉದ್ಯೋಗ

ಕಳೆದು ಹೋಗಿರೋ Voter ID ಮನೆಯಲ್ಲೇ ಕುಳಿತು ಹೀಗೆ ಡೌನ್ಲೋಡ್ ಮಾಡಿ…

(ನ್ಯೂಸ್ ಕಡಬ) newskadaba.com ಅ. 14 . ಭಾರತ ದೇಶದಲ್ಲಿ ಸುಮಾರು 18 ವರ್ಷ ಪೂರ್ತಿಯಾದ ಭಾರತದ ಪ್ರತೀ ವಯಸ್ಕರಿಗೆ ಭಾರತದ ಚುನಾವಣಾ ಆಯೋಗವು ನೀಡಿದ ದಾಖಲೆಯಾಗಿದೆ ಭಾರತೀಯ ಮತದಾರರ ಗುರುತಿನ ಚೀಟಿ. ಅಂದಹಾಗೆ ಮತದಾರರ ಗುರುತಿನ ಚೀಟಿಯು ಪುರಸಭೆ, ರಾಜ್ಯಸಭೆ ಮತ್ತು ರಾಷ್ಟ್ರೀಯ ಚುನಾವಣೆಗಳಲ್ಲಿ ಮತದಾನ ಮಾಡುವಾಗ ಭಾರತೀಯ ನಾಗರಿಕರಿಗೆ ಗುರುತಿನ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. ಈಗಿನ ಕಾಲದಲ್ಲಿ ಎಲ್ಲರೂ ದಾಖಲೆಗಲನ್ನು ಮೊಬೈಲ್ ಗಳಲ್ಲಿ ಸೇವ್ ಮಾಡಟ್ಟುಕೊಳ್ಳುವುದು ರೂಢಿಯಾಗಿದೆ. ಅಲ್ಲದೇ ನಿಮ್ಮ ಫೋನ್‌ನಲ್ಲಿ ನಿಮ್ಮ ಮತದಾರರ ಗುರುತಿನ

ಕಳೆದು ಹೋಗಿರೋ Voter ID ಮನೆಯಲ್ಲೇ ಕುಳಿತು ಹೀಗೆ ಡೌನ್ಲೋಡ್ ಮಾಡಿ… Read More »

ತಂತ್ರಜ್ಞಾನ

ನಂಬರ್ ಸೇವ್ ಮಾಡದೇ ವಾಟ್ಸಾಪ್ ಮೆಸೇಜ್ ಮಾಡುವುದು ಹೇಗೆ? ಇಲ್ಲಿದೆ ಟ್ರಿಕ್ಸ್

(ನ್ಯೂಸ್ ಕಡಬ) newskadaba.com ಅ. 14 . ಇಂದಿನ ದಿನಗಳಲ್ಲಿ ವಾಟ್ಸಾಪ್ ಎಂಬುವುದು ಸದ್ಯಕ್ಕೆ ಸಂಪರ್ಕವನ್ನು ಉಳಿಸದೇ ಜಗತ್ತಿನಾದ್ಯಂತ ಶತಕೋಟಿ ಬಳಕೆದಾರರಿಗೆ ಸಂದೇಶ ಕಳುಹಿಸುವ ಅಪ್ಲಿಕೇಶನ್‌ ಆಗಿ ಮಾರ್ಪಟ್ಟಿದೆ. ಐಫೋನ್ ಮತ್ತು ಆಂಡ್ರಾಯ್ಡ್ ಫೋನ್ ಳಲ್ಲಿ ಮೆಸೇಜ್, ಫೋಟೋಗಳು, ವೀಡಿಯೊಗಳು ಮತ್ತು ಡಾಕ್ಯುಮೆಂಟ್‌ ಗಳನ್ನು ಕಳುಹಿಸಲು ತಡೆರಹಿತ ಮಾರ್ಗವನ್ನು ಯಾವುದೇ ಮೊಬೈಲ್ ನಂಬರ್ ಸೇವ್ ಮಾಡದೇ ವಾಟ್ಸಾಪ್ ಮೆಸೇಜ್ ಕಳುಹಿಸಬೇಕಾದ ಕೆಲವು ಸಂದರ್ಭಗಳು ಎದುರಾಗುತ್ತವೆ. ಉದಾಹರಣೆಗೆ ಗ್ಯಾಸ್ ತರುವವರು, ಪ್ರತಿ ದಿನದ ಸಣ್ಣ ಪುಟ್ಟ ಕೆಲಸ ಮಾಡುವವರು

ನಂಬರ್ ಸೇವ್ ಮಾಡದೇ ವಾಟ್ಸಾಪ್ ಮೆಸೇಜ್ ಮಾಡುವುದು ಹೇಗೆ? ಇಲ್ಲಿದೆ ಟ್ರಿಕ್ಸ್ Read More »

ತಂತ್ರಜ್ಞಾನ

ಪ್ರಧಾನಮಂತ್ರಿ ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ : ಪಿಎಂ ಇಂಟರ್ನ್‌ಶಿಪ್ ಯೋಜನೆ 2024  ಫಲಾನುಭವಿಗಳಿಗಾಗಿ ಅರ್ಜಿ ಕರೆಯಲಾಗಿದ್ದು, ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಎಂಸಿಎ ಅಕ್ಟೋಬರ್ 12, 2024 ರಂದು ಅರ್ಜಿ ಸ್ವೀಕರಿಸಲು ಆರಂಭಿಸುತ್ತಿದೆ. ಇಂಟರ್ನ್‌ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಿಎಂ ಇಂಟರ್ನ್ಶಿಪ್ ಯೋಜನೆಯ ಅಧಿಕೃತ ವೆಬ್ಸೈಟ್ pminternship.mca.gov.in ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸಬಹುದು. ಇಂದು ಸಂಜೆ 5 ಗಂಟೆಗೆ ಯುವ ನೋಂದಣಿ ಮತ್ತು ಪ್ರೊಫೈಲ್ ರಚನೆಗಾಗಿ ಪೋರ್ಟಲ್

ಪ್ರಧಾನಮಂತ್ರಿ ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅ.20ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com ಅ. 11. ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT)ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್ (NCS) ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಉದ್ಯೋಗ ಮೇಳವು ಅಕ್ಟೋಬರ್ 20ರಂದು

ಅ.20ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ Read More »

ಉದ್ಯೋಗ, ಕರ್ನಾಟಕ
Scroll to Top