ಲೈಫ್‍ಸ್ಟೈಲ್

ಡಿ.29ಕ್ಕೆ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02.  ಭಾಷಾಂತರ ಸೇರಿ ಹಲವು ಲೋಪದೋಷ ಕಂಡುಬಂದ ಹಿನ್ನೆಲೆ ಮುಂದೂಡಿಕೆಯಾಗಿದ್ದ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ದಿನಾಂಕ ನಿಗದಿ ಮಾಡಿದೆ. ಶೀಘ್ರ ದಿನಾಂಕ ಘೋಷಿಸಬೇಕು ಎಂದು ಅಭ್ಯರ್ಥಿಗಳು ಆಗ್ರಹಿಸುತ್ತಿದ್ದರಿಂದ, ಡಿ.29ಕ್ಕೆ ಕೆಎಎಸ್‌ ಪ್ರಿಲಿಮ್ಸ್‌ ಮರು ಪರೀಕ್ಷೆಯನ್ನು ಕೆಪಿಎಸ್‌ಸಿ ನಿಗದಿಪಡಿಸಿದೆ. ಈ ದಿನಾಂಕದಂದು ಯಾವುದೇ ಪರೀಕ್ಷೆಯು ನಿಗದಿಯಾಗದಿರುವ ಕುರಿತು ಪರಿಶೀಲಿಸಲಾಗಿದೆ. ಆದರೆ ಈ ತಿದ್ದುಪಡಿ ಅಧಿಸೂಚನೆ ಜಾರಿಯಾದ ನಂತರ ಇನ್ನಿತರೆ ಯಾವುದೇ ಪರೀಕ್ಷೆ ನಿಗದಿಯಾದಲ್ಲಿ ಅದಕ್ಕೆ […]

ಡಿ.29ಕ್ಕೆ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆ Read More »

ಉದ್ಯೋಗ, ಕರ್ನಾಟಕ

ನಾಳೆ (ಸೆ.27) ಪಾಲಿಟೆಕ್ನಿಕ್ ಸಮ್ಮೇಳನ

(ನ್ಯೂಸ್ ಕಡಬ) newskadaba.com ಸೆ. 25. ISTE, ನವದೆಹಲಿ ಮತ್ತು ISTE ಕರ್ನಾಟಕ ಶಾಖೆ ಇವರ ಸಹಯೋಗದೊಂದಿಗೆ ಸೆಪ್ಟೆಂಬರ್ 27ರಂದು “4th ISTE State Level Student Convention for Polytechnics 2024” ಎಂಬ ಒಂದು ದಿನದ ರಾಜ್ಯ ಮಟ್ಟದ ಸಮ್ಮೇಳನವು ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನಕ್ಕೆ ISTE ಕಾರ್ಯಕಾರಿ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಆಗಮಿಸುತ್ತಿದ್ದು, ರಾಜ್ಯದ ಸರ್ಕಾರಿ/ ಅನುದಾನಿತ/ ಅನುದಾನರಹಿತ ಪಾಲಿಟೆಕ್ನಿಕ್ ಗಳ  ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸಲಿರುವರು ಎಂದು ಕರ್ನಾಟಕ (ಸರ್ಕಾರಿ)

ನಾಳೆ (ಸೆ.27) ಪಾಲಿಟೆಕ್ನಿಕ್ ಸಮ್ಮೇಳನ Read More »

ಉದ್ಯೋಗ, ಕರಾವಳಿ

Railway Recruitment- 11,558 ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 24. ಪದವಿ ಹಾಗು ದ್ವಿತೀಯ ಪಿಯುಸಿ ಮುಗಿಸಿ  ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಭಾರತೀಯ ರೈಲ್ವೆ ಇಲಾಖೆಯು ಅತ್ಯುತ್ತಮ ಅವಕಾಶ ನೀಡುತ್ತಿದ್ದು, ಭಾರತದಾದ್ಯಂತ ರೈಲ್ವೇ ರಿಕ್ರೂಟ್‌ಮೆಂಟ್‌ ಬೋರ್ಡ್‌ ಖಾಲಿ ಇರುವ ಬರೋಬ್ಬರಿ 11,558 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಸ್ಟೇಷನ್‌ ಮಾಸ್ಟರ್‌, ಕ್ಲರ್ಕ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್‌ 20. ಗೂಡ್ಸ್ ಟ್ರೈನ್ ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಮುಖ್ಯ ವಾಣಿಜ್ಯ ಮತ್ತು

Railway Recruitment- 11,558 ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಇದೀಗ ಮತ್ತಷ್ಟು ಹೊಸತನದೊಂದಿಗೆ “ಟಿವಿಎಸ್ ಜುಪಿಟರ್”; ಕಡಬದ ಅಡಿಗ ಮೋಟಾರ್ಸ್ ನಲ್ಲಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 21. ಸದ್ಯ ಯಾವುದೇ ಸ್ಕೂಟರ್ ಖರೀದಿ ಮಾಡಬೇಕೆಂದರೆ ಕನಿಷ್ಠ 1 ಲಕ್ಷ ರೂಪಾಯಿ ಅತ್ಯಗತ್ಯ. ಇದರ ನಡುವೆ ಹೊಚ್ಚ ಹೊಸ ಟಿವಿಎಸ್ ಜುಪಿಟರ್ 110 ಸ್ಕೂಟರ್ 77,400 ರೂಪಾಯಿಗೆ (ಎಕ್ಸ್ ಶೋ ರೂ) ಲಭ್ಯವಿದೆ. ಅತೀ ಕಡಿಮೆ ಡೌನ್ ಪೇಮೆಂಟ್ ನೊಂದಿಗೆ ಬುಕಿಂಗ್ಸ್ ಆರಂಭಿಸಿದ್ದು, ಟೆಸ್ಟ್ ರೈಡ್ ಗೆ ಕೂಡಾ ಲಭ್ಯವಿದೆ. ಟಿವಿಎಸ್ ಜುಪಿಟರ್ 110 ವಿಶೇಷತೆ ಹೊಚ್ಚ ಹೊಸ ನೆಕ್ಸ್ಟ್ ಜೆನ್ 113.3 ಸಿಸಿ ಎಂಜಿನ್, ಬಾಡಿ ಬ್ಯಾಲೆನ್ಸ್

ಇದೀಗ ಮತ್ತಷ್ಟು ಹೊಸತನದೊಂದಿಗೆ “ಟಿವಿಎಸ್ ಜುಪಿಟರ್”; ಕಡಬದ ಅಡಿಗ ಮೋಟಾರ್ಸ್ ನಲ್ಲಿ ಬಿಡುಗಡೆ Read More »

ಕರಾವಳಿ, ತಂತ್ರಜ್ಞಾನ

BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ಬಿಎಂಟಿಸಿ ತರಬೇತಿ ಕೇಂದ್ರದಿಂದ ಸಾರ್ವಜನಿಕರಿಗೆ ಲಘು ಮತ್ತು ಘನ ವಾಹನ ಚಾಲನಾ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ಕೋರಲಾಗಿದೆ. ಇದರಲ್ಲಿ 18 ವರ್ಷ ತುಂಬಿದವರಿಗೆ ಲಘು ವಾಹನ ಮತ್ತು 20 ವರ್ಷ ತುಂಬಿರುವವರಿಗೆ ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತದೆ. ಆಸಕ್ತರು ಜನನ ಪ್ರಮಾಣ ಪತ್ರ ಅಥವಾ SSLC ಅಂಕಪಟ್ಟಿ, ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಐದು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. 26 ದಿನಗಳ ಕಾಲ ಚಾಲನಾ

BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

50 ಲಕ್ಷಕ್ಕೂ ಅಧಿಕ ಕುಟುಂಬಗಳು ಖರೀದಿಸಿದ ವಿಶ್ವದ ಏಕೈಕ ಕಾರು ಇದು – ಬಜೆಟ್ ಫ್ರೆಂಡ್ಲಿ ಕೂಡಾ ಹೌದು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಭಾರತವು ಆಟೋಮೊಬೈಲ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಮುನ್ನುಗ್ಗುತ್ತಿದ್ದು, ಐಶಾರಾಮಿ ಕಾರು ಕಂಪೆನಿಗಳು ಕೂಡ ಇಂದು ಭಾರತದತ್ತ ಮುಖ ಮಾಡುತ್ತಿವೆ. ಆದರೆ ಯಾವ ಶ್ರೀಮಂತ ಕಾರುಗಳಿಗೂ ಕೂಡ ನಮ್ಮ ಭಾರತದ ಈ ಒಂದು ಚಿಕ್ಕ ಕಾರಿನ ದಾಖಲೆ ಮುರಿಯಲು ಇದುವರೆಗೂ ಸಾಧ್ಯವಾಗಿಲ್ಲ. ದೇಶದ ಹೆಸರಾಂತ ಮತ್ತು ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಭಾರತದಲ್ಲಿ ಬಿಡುಗಡೆಗೊಳಿಸಿರುವ ಅದೊಂದು ಕಾರಿನ ದಾಖಲೆಯನ್ನು BMW, ಬೆಂಝ್‌ ಅಂತ ಐಷಾರಾಮಿ ಕಾರಿಗೂ ಇವತ್ತಿಗೂ ಹಿಂದಿಕ್ಕಲು

50 ಲಕ್ಷಕ್ಕೂ ಅಧಿಕ ಕುಟುಂಬಗಳು ಖರೀದಿಸಿದ ವಿಶ್ವದ ಏಕೈಕ ಕಾರು ಇದು – ಬಜೆಟ್ ಫ್ರೆಂಡ್ಲಿ ಕೂಡಾ ಹೌದು Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಚಂದ್ರಯಾನ- 4ಕ್ಕೆ ಕೇಂದ್ರದಿಂದ 2100 ಕೋಟಿ ರೂ. ಅನುದಾನ..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ. 19. ಚಂದ್ರನ ಮೇಲೆ ಲ್ಯಾಡರ್‌ ಇಳಿಸಿ ಚಂದ್ರಯಾನ-3 ಯಶಸ್ವಿಯಾಗಿಸಿ ಇತಿಹಾಸ ನಿರ್ಮಿಸಿದ್ದ ಭಾರತ ಇದೀಗ ಚಂದ್ರನಿಂದ ಮಾದರಿ ಸಂಗ್ರಹಿಸುವ 4ನೇ ಚಂದ್ರಯಾನ ಯೋಜನೆಗೆ ಮುಂದಾಗಿದ್ದು, ಇದಕ್ಕಾಗಿ 2104 ಕೋಟಿ ರೂ. ವೆಚ್ಚ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಅಶ್ವಿ‌ನಿ ವೈಷ್ಣವ್‌, 2040ಕ್ಕೆ ಭಾರತ ಕೈಗೊಳ್ಳಲು ನಿರ್ಧರಿಸಿರುವ ಮಾನವ ಸಹಿತ ಚಂದ್ರಯಾನ ಯೋಜನೆಗೆ ಪೂರಕವಾಗಿ ಚಂದ್ರಯಾನ-4 ಯೋಜನೆಯನ್ನು ಕೈಗೊಳ್ಳಲಾಗುತ್ತಿದೆ. ಚಂದ್ರನ

ಚಂದ್ರಯಾನ- 4ಕ್ಕೆ ಕೇಂದ್ರದಿಂದ 2100 ಕೋಟಿ ರೂ. ಅನುದಾನ..! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಗ್ರಾಮಾಡಳಿತಾಧಿಕಾರಿ ಹುದ್ದೆ- ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಗ್ರಾಮಾಡಳಿತ ಅಧಿಕಾರಿ ಹಾಗೂ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಲ್ಲಿನ (ಜಿಟಿಟಿಸಿ) ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೆ ಅವಕಾಶ ನೀಡಿದ್ದು, ಹೀಗಾಗಿ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಿದಂತಾಗಿದೆ. ‘ಬಿ’ ಮತ್ತು‌ ‘ಸಿ’ ವರ್ಗದ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಸರ್ಕಾರ ಒಂದು ಬಾರಿಗೆ ಮಾತ್ರ ಗರಿಷ್ಠ ಮೂರು ವರ್ಷ ವಯೋಮಿತಿ ಸಡಿಲ ಮಾಡಿದೆ. ಸೆ. 28ರಂದು ಅರ್ಜಿ ಸಲ್ಲಿಕೆಗೆ

ಗ್ರಾಮಾಡಳಿತಾಧಿಕಾರಿ ಹುದ್ದೆ- ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ Read More »

ಉದ್ಯೋಗ, ಕರ್ನಾಟಕ

SBI ನಲ್ಲಿ 1497 ಹುದ್ದೆಗಳು – ಅರ್ಜಿ ಸಲ್ಲಿಸಲು ಇಲ್ಲಿದೆ ??ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.‌ 18. ವಿವಿಧ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೋಂದಣಿ ಪ್ರಕ್ರಿಯೆಯನ್ನೂ ಪ್ರಾರಂಭಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನಾಂಕವಾಗಿರುತ್ತದೆ. ಎಸ್.ಬಿಐ 1,497 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಹುದ್ದೆಗಳ ವಿವರ ಇಂತಿದೆ.

SBI ನಲ್ಲಿ 1497 ಹುದ್ದೆಗಳು – ಅರ್ಜಿ ಸಲ್ಲಿಸಲು ಇಲ್ಲಿದೆ ??ಮಾಹಿತಿ Read More »

ಉದ್ಯೋಗ
Scroll to Top