ಲೈಫ್‍ಸ್ಟೈಲ್

ಪೇಟಿಎಂ ಅಧ್ಯಕ್ಷ ಸ್ಥಾನ ತೊರೆದ ವಿಜಯ್ ಶೇಖರ್ ಶರ್ಮಾ..!

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 27. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ ನ ಅರೆಕಾಲಿಕ ನಾನ್ ಎಕ್ಸಿಕ್ಯೂಟಿವ್ ಅಧ್ಯಕ್ಷರಾಗಿದ್ದ ವಿಜಯ್ ಶೇಖರ್ ಶರ್ಮಾ ಅವರು ತನ್ನ ಸ್ಥಾನದಿಂದ ಕೆಳಗಿಳಿದಿದ್ದಾರೆ. ಮಾರ್ಚ್ 15ರ ನಂತರ ಯಾವುದೇ ಗ್ರಾಹಕರಿಂದ ಠೇವಣಿ ಮತ್ತು ಕ್ರೆಡಿಟ್‌ ಗಳನ್ನು ಸ್ವೀಕರಿಸದಂತೆ ರಿಸರ್ವ್ ಬ್ಯಾಂಕ್ ಪಿಪಿಬಿಎಲ್‌ ಅನ್ನು ನಿರ್ಬಂಧಿಸಿದೆ. ಮಾಜಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷ ಶ್ರೀನಿವಾಸನ್ ಶ್ರೀಧರ್, ನಿವೃತ್ತ ಐಎಎಸ್ ಅಧಿಕಾರಿ ದೇಬೇಂದ್ರನಾಥ್ ಸಾರಂಗಿ, ಬ್ಯಾಂಕ್ ಆಫ್ ಬರೋಡಾದ ಮಾಜಿ ಕಾರ್ಯನಿರ್ವಾಹಕ […]

ಪೇಟಿಎಂ ಅಧ್ಯಕ್ಷ ಸ್ಥಾನ ತೊರೆದ ವಿಜಯ್ ಶೇಖರ್ ಶರ್ಮಾ..! Read More »

ತಂತ್ರಜ್ಞಾನ

ಸಿನಿ ಕ್ಷೇತ್ರಕ್ಕೆ ಪಾದಾರ್ಪಣೆಗೈದ ಕೊಟ್ಟ ಅಲ್ಲು ಅರ್ಜುನ್ ಪುತ್ರ..!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಫೆ. 27. ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ನಟಿಸುತ್ತಿರುವ ಪುಷ್ಪ-2 ಸಿನೆಮಾದ ಮೂಲಕ ಪುತ್ರ ಅಲ್ಲು ಅಯಾನ್ ನಟನಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಲಿದ್ದು, ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಹಿಂದೆ ಕೂಡಾ ಪುಷ್ಪ 2 ಸಿನಿಮಾ ಕುರಿತಂತೆ ಅನೇಕ ಸಂಗತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಇದೀಗ ಸಿನಿಮಾ ನಿರ್ದೇಶಕ ಸುಕುಮಾರನ್ ಅವರೇ ಪುಷ್ಪ 2 ಕುರಿತಂತೆ ಕುತೂಹಲಕಾರಿ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾದ ಬಜೆಟ್ ಗೆ ಸಂಬಂಧಿಸಿ ಮಾತನಾಡಿದ ಅವರು,

ಸಿನಿ ಕ್ಷೇತ್ರಕ್ಕೆ ಪಾದಾರ್ಪಣೆಗೈದ ಕೊಟ್ಟ ಅಲ್ಲು ಅರ್ಜುನ್ ಪುತ್ರ..! Read More »

ಲೈಫ್‍ಸ್ಟೈಲ್, ಸಿನಿಮಾ

ಮಧ್ಯಾಹ್ನದ ಕಿರು ನಿದ್ರೆಯ ಲಾಭಗಳು – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಫೆ. 24. ಜೀವಜಗತ್ತಿನ ಸಸ್ತನಿಗಳಲ್ಲಿ ಸುಮಾರು 85 ಶೇಕಡಾ ಪ್ರಾಣಿ ಸಂಕುಲಗಳು “ಪಾಲಿಫೇಸಿಕ್ ನಿದ್ರಾ ಜೀವಿಗಳು” ಎಂದರೆ ದಿನದಲ್ಲಿ ಹಲವು ಬಾರಿ ಸಣ್ಣ ಸಣ್ಣ ಕಿರುನಿದ್ರೆ ಮಾಡುತ್ತದೆ. ಆದರೆ ಮನುಷ್ಯ ಮಾತ್ರ ಅಲ್ಪ ಸಂಖ್ಯಾತ “ಮೋನೋಘೇಸಿಕ್ ನಿದ್ರಾ ಜೀವಿ” ಅಂದರೆ ನಮ್ಮ ದಿನದಲ್ಲಿ ಹಗಲು ಹೊತ್ತು ಕೆಲಸ ಮಾಡಿ ರಾತ್ರಿ ಹೊತ್ತು ಚೆನ್ನಾಗಿ ನಿದ್ರಿಸುತ್ತೇವೆ. ಹಗಲು ರಾತ್ರಿ ಎಂದು ಸರಿಯಾಗಿ ವಿಂಗಡಣೆಯಾದಂತೆ, ರಾತ್ರಿ ನಿದ್ದೆ, ಹಗಲು ಕೆಲಸ ಎಂದು ಮನುಷ್ಯರು ತಮ್ಮ ಜೀವನ

ಮಧ್ಯಾಹ್ನದ ಕಿರು ನಿದ್ರೆಯ ಲಾಭಗಳು – ಡಾ. ಮುರಲೀ ಮೋಹನ ಚೂಂತಾರು Read More »

ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನಟ ದರ್ಶನ್ ವಿರುದ್ದ ಫಿಲಂ ಚೇಂಬರ್ ಗೆ ದೂರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ಸ್ಯಾಂಡಲ್​ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಲಾಗಿದೆ. ನಟ ದರ್ಶನ್ ಅವರು ಬಳಸಿರುವ ಪದಕ್ಕೆ ಈಗಾಗಲೇ ಅಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆ ಫಿಲಂ ಚೇಂಬರ್ ಗೆ ದೂರು ನೀಡಲಾಗಿದೆ. ದರ್ಶನ್ ಅವರು ಗುಮ್ಮಿಸ್ಕೋತಿಯಾ ಅಂತ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಕ್ಷಮೆಯಾಚಿಸಬೇಕು ಅಂತ ಕರ್ನಾಟಕ ಪ್ರಜಾಪರ ವೇದಿಕೆ ಮನವಿ ಮಾಡಿದೆ. ಕರ್ನಾಟಕ ಪ್ರಜಾಪರ ವೇದಿಕೆಯ ರಾಜ್ಯಾಧ್ಯಕ್ಷ ಕನ್ನಡ ಶಫಿ ಎಂಬವರು ದೂರು ನೀಡಿದ್ದಾರೆ.

ನಟ ದರ್ಶನ್ ವಿರುದ್ದ ಫಿಲಂ ಚೇಂಬರ್ ಗೆ ದೂರು..! Read More »

ಕರ್ನಾಟಕ, ಲೈಫ್‍ಸ್ಟೈಲ್

VA Recruitment – ಕೆಇಎಯಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತಹ 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಕೆಇಎ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕಾಗಿದೆ. ಹುದ್ದೆಗಳ ವಿವರ – 1000 ಹುದ್ದೆಗಳು ವೇತನ ಶ್ರೇಣಿ – ರೂ. 21,400 ರಿಂದ 42,000/ ಶೈಕ್ಷಣಿಕ ವಿದ್ಯಾರ್ಹತೆ – ದ್ವಿತೀಯ

VA Recruitment – ಕೆಇಎಯಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಡಿಕೇರಿ, ಫೆ. 20. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು 15 ಮಾರ್ಚ್ 2024 ರಿಂದ 30 ದಿನಗಳ ಕಾಲ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು

ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಉದ್ಯೋಗ ವಾರ್ತೆ- ರೈಲ್ವೇ ಇಲಾಖೆಯಲ್ಲಿ 622 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 20. ಭಾರತೀಯ ಕೇಂದ್ರ ರೈಲ್ವೆ ಇಲಾಖೆಯು  622 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.  ಖಾಲಿ ಇರುವ ಹುದ್ದೆಗಳಲ್ಲಿ ಕ್ಲರ್ಕ್, ಹೆಲ್ಪರ್ ಹುದ್ದೆಗಳು ಸೇರಿವೆ. ಕೇಂದ್ರ ರೈಲ್ವೇ ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ನಡೆಸಲಾಗುತ್ತಿದೆ. ಜನವರಿ 25ರಿಂದ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವವರು ಅಧಿಕೃತ ವೆಬ್ ಸೈಟ್ ಲಿಂಕ್ ಗೆ ಭೇಟಿ

ಉದ್ಯೋಗ ವಾರ್ತೆ- ರೈಲ್ವೇ ಇಲಾಖೆಯಲ್ಲಿ 622 ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ಸಿಮ್ಸ್ ರೇಡಿಯಾಲಜಿ ಹುದ್ದೆಗಳಿಗೆ ಫೆ. 29 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಫೆ. 20. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿನ ರೇಡಿಯಾಲಜಿ ವಿಭಾಗಕ್ಕೆ ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 29ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಶುಲ್ಕ ರೂ.2500/- ಇರುತ್ತದೆ. ಸಂದರ್ಶನವು ದಿನಾಂಕ: 29.02.2024 ಪೂರ್ವಾಹ್ನ 11.00 ಗಂಟೆ, ಸಿಮ್ಸ್ ಸಂಸ್ಥೆಯ ನಿರ್ದೇಶಕರ ಸಭಾ ಕೊಠಡಿ ಶಿವಮೊಗ್ಗದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿ, ಮೂಲ ಅಧಿಸೂಚನೆ ಅರ್ಹತೆ ಮತ್ತು ಅರ್ಜಿ ನಮೂನೆ ಕುರಿತಂತೆ

ಸಿಮ್ಸ್ ರೇಡಿಯಾಲಜಿ ಹುದ್ದೆಗಳಿಗೆ ಫೆ. 29 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ Read More »

ಉದ್ಯೋಗ

KEAಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. KEA ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 ‘ಸಿ’ ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ

KEAಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ! Read More »

ಉದ್ಯೋಗ, ಕರ್ನಾಟಕ

ಅಗ್ನಿವೀರ ನೇಮಕಾತಿ- ಆನ್ಲೈನ್ ನೋಂದಣಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಮಂಗಳೂರು ಸೇನಾ ನೇಮಕಾತಿ ಕೇಂದ್ರದ ವತಿಯಿಂದ ಅಗ್ನಿವೀರ ನೇಮಕಾತಿಗೆ ಆನ್‍ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಎಪ್ರಿಲ್ 22 ರಿಂದ ಪ್ರಾರಂಭವಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ, ಧಾರವಾಡ,  ದಾವಣಗೆರೆ, ಗದಗ, ಹಾವೇರಿ ಜಿಲ್ಲೆಯ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೇನೆಯಲ್ಲಿ ಜನರಲ್ ಡ್ಯೂಟಿ, ಟೆಕ್ನಿಷಿಯನ್, ಟ್ರೇಡ್ಸ್ ಮೆನ್, ಕಚೇರಿ ಸಹಾಯಕ, ಸ್ಟೋರ್ ಕೀಪರ್ ಮತ್ತಿತರ ಹುದ್ದೆಗಳಿಗೆ ಆನ್‍ಲೈನ್ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳ

ಅಗ್ನಿವೀರ ನೇಮಕಾತಿ- ಆನ್ಲೈನ್ ನೋಂದಣಿ ಆರಂಭ Read More »

ಉದ್ಯೋಗ, ಕರಾವಳಿ
Scroll to Top