ಲೈಫ್‍ಸ್ಟೈಲ್

ವಿಶ್ವ ಆಹಾರ ದಿನ ಅಕ್ಟೋಬರ್-16 – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಅ.16. ಪ್ರತಿ ವರ್ಷ ಅಕ್ಟೋಬರ್-16 ರಂದು ವಿಶ್ವ ಆಹಾರ ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. 1945 ಅಕ್ಟೋಬರ್-16 ರಂದು ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಅಮೇರಿಕಾದಲ್ಲಿ ಪ್ರಾರಂಭಿಸಲಾಯಿತು. ಆಹಾರದ ರಕ್ಷಣೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನ ಎಂದು ಆಚರಿಸಿ ಜನರಲ್ಲಿ ನಾವು ತಿನ್ನುವ ಆಹಾರದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಸಲಾಗುತ್ತದೆ.   ನಮ್ಮ ಆಹಾರ ಎಷ್ಟು ಸುರಕ್ಷಿತ ? ಒಬ್ಬ ವ್ಯಕ್ತಿಯ […]

ವಿಶ್ವ ಆಹಾರ ದಿನ ಅಕ್ಟೋಬರ್-16 – ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮತ್ತೊಂದು ಮೈಲಿಗಲ್ಲಿಗೆ ಸಜ್ಜಾದ ಇಸ್ರೋ – ಮಾನವ ಸಹಿತ ಗಗನಯಾನಕ್ಕೆ ಕ್ಷಣಗಣನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 15. ಚಂದ್ರಯಾನದ ನಂತರ ಮತ್ತೊಂದು ಮೈಲುಗಲ್ಲಿಗೆ ಇಸ್ರೋ ಸಜ್ಜಾಗಿದೆ. ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಮುಂದಾಗಿದ್ದು, ಇದರ ಪರೀಕ್ಷಾರ್ಥ ಇದೇ ತಿಂಗಳಲ್ಲಿ ಉಡಾವಣೆ ಪ್ರಕ್ರಿಯೆ ನಡೆಯಲಿರುವುದಾಗಿ ಸಂಸ್ಥೆ ಪ್ರಕಟಣೆ ತಿಳಿಸಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಈಗಾಗಲೇ ಚಂದ್ರಯಾನ ಹಾಗೂ ಸೂರ್ಯಯಾನ ಯೋಜನೆಗಳನ್ನು ಯಶಸ್ವಿಗೊಳಿಸಿ ಇತಿಹಾಸ ನಿರ್ಮಿಸಿದೆ. ಇದೀಗ ಮತ್ತೊಂದು ಇತಿಹಾಸ ನಿರ್ಮಿಸಲು ಮುಂದಾಗಿರುವ ಇಸ್ರೋ, ಮಾನವ ಸಹಿತ ಗಗನಯಾನದ ಯೋಜನೆಗೆ ಸಿದ್ಧತೆ ಮಾಡಿದೆ. ಇದಕ್ಕೂ ಮುನ್ನ ನಡೆಯುವ ಪರೀಕ್ಷಾರ್ಥ

ಮತ್ತೊಂದು ಮೈಲಿಗಲ್ಲಿಗೆ ಸಜ್ಜಾದ ಇಸ್ರೋ – ಮಾನವ ಸಹಿತ ಗಗನಯಾನಕ್ಕೆ ಕ್ಷಣಗಣನೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15. ಕರ್ನಾಟಕ ಅರಣ್ಯ ಇಲಾಖೆಯಲ್ಲಿನ ವಿವಿಧ ವೃತ್ತಗಳ ಹಂತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಹುದ್ದೆಯ ವಿವರ ಈ ಕೆಳಗಿನಂತಿದೆ:- ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಹುದ್ದೆಗಳು. ಬೆಂಗಳೂರಿನಲ್ಲಿ 33, ಬೆಳಗಾವಿ 20, ಬಳ್ಳಾರಿ 20, ಚಾಮರಾಜನಗರ 32, ಚಿಕ್ಕಮಗಳೂರು 25, ಧಾರವಾಡ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಹಲವು ಉದ್ಯೋಗಗಳು Read More »

ಉದ್ಯೋಗ, ಕರ್ನಾಟಕ

ಮುಖದ ಸೌಂದರ್ಯ ಹೆಚ್ಚಿಸಬೇಕೇ..?- ಬೆಂಡೆಕಾಯಿ ಫೇಸ್ ಪ್ಯಾಕ್ ಬಳಸಿ ನೋಡಿ

(ನ್ಯೂಸ್ ಕಡಬ) newskadaba.com ಅ. 14. ಈಗಿನ ಕಾಲದಲ್ಲಿ ಯುವತಿಯರು ಮುಖದ ಸೌಂದರ್ಯದ ಬಗ್ಗೆ ಅತೀವ ಕಾಳಜಿ ಹೊಂದಿರುತ್ತಾರೆ. ಅದಕ್ಕಾಗಿ ಮುಖದ ಕಾಂತಿ ಹೆಚ್ಚಿಸಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವ ವಿವಿಧ ರೀತಿಯ ಪ್ರಾಡಕ್ಟ್ಸ್ ಗಳನ್ನು ಯುವತಿಯರು ಬಳಸುತ್ತಾರೆ. ಹೀಗೆ ಮಾಡುವುದರಿಂದ ಉಪಯೋಗಕ್ಕಿಂತ ಸಮಸ್ಯೆಗಳುಂಟಾಗುವುದೇ ಹೆಚ್ಚು, ಆದ್ದರಿಂದ ಹೀಗೆ ಮಾಡುವ ಬದಲು ಮನೆಯಲ್ಲೇ ಸಿಗುವಂತಹ ವಸ್ತುಗಳನ್ನು ಬಳಸಿ ಫೇಸ್ ಪ್ಯಾಕ್ ಹಾಗೂ ಫೇಸ್ ಮಾಸ್ಕ್ ಗಳನ್ನು ತಯಾರಿಸಿ ಉಪಯೋಗಿಸುವುದು ಒಳಿತು. ಜೊತೆಗೆ ಇದು ಸೇಫ್ ಎಂದೂ ಹೇಳಬಹುದು. ಪಪ್ಪಾಯಿ ಹಣ್ಣು,

ಮುಖದ ಸೌಂದರ್ಯ ಹೆಚ್ಚಿಸಬೇಕೇ..?- ಬೆಂಡೆಕಾಯಿ ಫೇಸ್ ಪ್ಯಾಕ್ ಬಳಸಿ ನೋಡಿ Read More »

ಅಡುಗೆ, ಆರೋಗ್ಯ ಮಾಹಿತಿ

ದೇಶದ ಮೊದಲ “ನಂಬರ್ ಲೆಸ್ ಕ್ರೆಡಿಟ್ ಕಾರ್ಡ್” ಪರಿಚಯಿಸಿದ AXIS ಬ್ಯಾಂಕ್…!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 13. ಭಾರತ ದೇಶದಲ್ಲೇ ಮೊದಲ ಬಾರಿಗೆ ನಂಬರ್ ಲೆಸ್ ಕ್ರೆಡಿಟ್ ಕಾರ್ಡ್ ಅನ್ನು ಆ್ಯಕ್ಸಿಸ್ ಬ್ಯಾಂಕ್ ಬಿಡುಗಡೆ ಮಾಡಿದ್ದು, ಯಾವುದೇ CVV, ಅಂತಿಮ ದಿನಾಂಕ ಅಥವಾ ವಾರ್ಷಿಕ ಶುಲ್ಕವಿಲ್ಲದೇ ಭಾರತದ ಮೊದಲ ಸಂಖ್ಯೆ ನಂಬರ್ ಲೆಸ್ ಕ್ರೆಡಿಟ್ ಕಾರ್ಡ್ ಅನ್ನು ಆಕ್ಸಿಸ್ ಬ್ಯಾಂಕ್ ಪರಿಚಯಿಸಿದೆ. ಆಕ್ಸಿಸ್ ಬ್ಯಾಂಕ್, ದೇಶದಲ್ಲಿನ ಅತೀದೊಡ್ಡ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾಗಿದ್ದು, ಭಾರತದ ಮೊದಲ ಸಂಖ್ಯೆಯಿಲ್ಲದ ಕ್ರೆಡಿಟ್ ಕಾರ್ಡ್ ಅನ್ನು ಪ್ರಾರಂಭಿಸಲು ಪಾಲುದಾರಿಕೆ ಹೊಂದಿದೆ. ಈ

ದೇಶದ ಮೊದಲ “ನಂಬರ್ ಲೆಸ್ ಕ್ರೆಡಿಟ್ ಕಾರ್ಡ್” ಪರಿಚಯಿಸಿದ AXIS ಬ್ಯಾಂಕ್…! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯ ಗ್ರಹಣ- ‘ರಿಂಗ್ ಆಫ್ ಪೈರ್’

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 13. ನಾಳೆ(ಅ. 14) ಆಕಾಶದಲ್ಲಿ ಈ ವರ್ಷದ ಕೊನೆಯ ಸೂರ್ಯ ಗ್ರಹಣ ಸಂಭವಿಸಲಿದೆ. ಈ ಕುರಿತು ನಾಸಾ ಮಾಹಿತಿ ನೀಡಿದ್ದು, ಅಕ್ಟೋಬರ್ 14 ರಂದು ಸೂರ್ಯಗ್ರಹಣ ಸಂಭವಿಸಲಿದೆ. 2012 ರ ನಂತರ ನೀವು ಇಂತಹ ಸೂರ್ಯಗ್ರಹಣವನ್ನು ನೋಡುತ್ತೀರಿ ಎಂದು ಹೇಳಿಕೊಂಡಿದೆ. ಇನ್ನೊಂದು ವರದಿ ಪ್ರಕಾರ, ಈ ದಿನದಂದು ಚಂದ್ರನು ಸೂರ್ಯನ ಮುಂದೆ ಇರುತ್ತಾನೆ, ಇದು ಸೂರ್ಯನ ಹೆಚ್ಚಿನ ಭಾಗವನ್ನು ಮರೆ ಮಾಡುತ್ತದೆ ಮತ್ತು ಭವ್ಯವಾದ ಉಂಗುರದಂತಹ ಅಪರೂಪದ ನೋಟವು ಆಕಾಶದಲ್ಲಿ

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯ ಗ್ರಹಣ- ‘ರಿಂಗ್ ಆಫ್ ಪೈರ್’ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ನರ್ಸಿಂಗ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ – ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಲವು ಉದ್ಯೋಗಗಳು..

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಇಲ್ಲಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 100 ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನವೆಂಬರ್ 2ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿಯಿರುವ ನೂರು ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು

ನರ್ಸಿಂಗ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ – ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಲವು ಉದ್ಯೋಗಗಳು.. Read More »

ಉದ್ಯೋಗ, ಕರ್ನಾಟಕ

ಟೀಚರ್ ಹುದ್ದೆಯ ಆಕಾಂಕ್ಷಿಗಳಿಗೆ ಸರಕಾರದಿಂದ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.   ಈ ಕುರಿತು ಮಾತನಾಡಿದ ಅವರು, ರಾಜ್ಯದ ಸರಕಾರಿ ಶಾಲೆಗಳಲ್ಲಿ 53 ಸಾವಿರ ಶಿಕ್ಷಕರ ಕೊರತೆಯಿದ್ದು, ಈ ಪೈಕಿ 20 ಸಾವಿರ ಶಿಕ್ಷಕರ ನೇಮಕವಾದಲ್ಲಿ ಬೋಧನೆಯ ವಿಷಯದಲ್ಲಿರುವ ಒತ್ತಡ ಕಡಿಮೆಯಾಗಲಿದೆ. ಈಗಾಗಲೇ 13,500 ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಒಪ್ಪಿಗೆ ನೀಡಿದ್ದು, ನ್ಯಾಯಾಲಯದ ತೀರ್ಪು ಹೊರಬಂದ ನಂತರ ನೇಮಕಾತಿ ಕಾರ್ಯ

ಟೀಚರ್ ಹುದ್ದೆಯ ಆಕಾಂಕ್ಷಿಗಳಿಗೆ ಸರಕಾರದಿಂದ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ Read More »

ಉದ್ಯೋಗ, ಕರ್ನಾಟಕ

KSATಯಲ್ಲಿ ಸರ್ಕಾರಿ ಟೈಪಿಸ್ಟ್ ಹುದ್ದೆಗಳು- ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು (KSAT) ವಿವಿಧ ಹುದ್ದೆಗಳ ನೇಮಕಾತಿ ನಡೆಸುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೂಡಲೇ ಅರ್ಜಿಗಳನ್ನು ನಿಗದಿತ ವಿಳಾಸಕ್ಕೆ ಅಂಚೆ ಮೂಲಕ ಅ. 31 ರೊಳಗೆ ಸಲ್ಲಿಸಬೇಕು ಎಂದು ತಿಳಿಸಿದೆ. ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT) ನಲ್ಲಿ ಒಟ್ಟು 6 ಟೈಪಿಸ್ಟ್ (Typist) ಹುದ್ದೆಗಳು ಖಾಲಿ ಇವೆ. ನೇಮಕಾತಿಯಲ್ಲಿ ಆಯ್ಕೆ ಆಗುವವರಿಗೆ ಬೆಂಗಳೂರಿನಲ್ಲಿಯೇ ಉದ್ಯೋಗ ಸಿಗಲಿದೆ. ನೇಮಕಾತಿ ಪ್ರಕ್ರಿಯೆ ವಿವರ

KSATಯಲ್ಲಿ ಸರ್ಕಾರಿ ಟೈಪಿಸ್ಟ್ ಹುದ್ದೆಗಳು- ಅರ್ಹರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ನಮ್ಮ ಮೆಟ್ರೋದಲ್ಲಿ 1,40,000ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಬೆಂಗಳೂರು ನಗರವು ಮೆಟ್ರೋದಲ್ಲಿ ದಿನದಿಂದ ದಿನಕ್ಕೆ ಬೆಳವಣಿಗೆಯಾಗುತ್ತಲೇ ಇದ್ದು, ಹಾಗೂ ಇಲ್ಲಿ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಸಹ ಆಹ್ವಾನಿಸಲಾಗುತ್ತದೆ. ಹಾಗೆಯೇ ಇದೀಗ ನಮ್ಮ ಮೆಟ್ರೋದಲ್ಲಿ 1,40,000 ರೂಪಾಯಿ ಸಂಬಳದಿಂದ ಆರಂಭವಾಗುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್​ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​​​ಲೈನ್ ​ಮತ್ತು ಆಫ್​ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ

ನಮ್ಮ ಮೆಟ್ರೋದಲ್ಲಿ 1,40,000ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ
Scroll to Top