ಲೈಫ್‍ಸ್ಟೈಲ್

SBI ನಲ್ಲಿ 442 ಹುದ್ದೆಗಳು – ಕೂಡಲೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು SBI ಅಧಿಸೂಚನೆಯನ್ನು ಹೊರಡಿಸಿದೆ. ಈ ಪೈಕಿ 442 ಮ್ಯಾನೇಜರ್ ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು BTech/BE ಅಥವಾ MCA ವಿದ್ಯಾಭ್ಯಾಸ ಹೊಂದಿರಬೇಕು. ಅರ್ಜಿ ಶುಲ್ಕ 7750. SC, ST, PwBD ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಸಂಪೂರ್ಣ ವಿವರಗಳಿಗಾಗಿ https://sbi.co.in/ ನ್ನು ಕ್ಲಿಕ್ ಮಾಡಿ.

SBI ನಲ್ಲಿ 442 ಹುದ್ದೆಗಳು – ಕೂಡಲೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ

ಇನ್ಮುಂದೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ…? – ಅರ್ಜಿ ಸಲ್ಲಿಕೆಗೆ ನ. 17ರಂದು ಕೊನೆಯ ದಿನಾಂಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಇನ್ನುಮುಂದೆ ಹಳೆಯ ಅಂದರೆ ಏಪ್ರಿಲ್ 2019ರ ಮೊದಲ ನೋಂದಣಿಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್​​ ಪ್ಲೇಟ್ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಮಾಡಲಾಗಿದ್ದು, ನವೆಂಬರ್ 17ರಂದು HSRP ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನವಾಗಿದೆ. ನಿಯಮದ ಪ್ರಕಾರ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್ ಹಾಗೂ ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ

ಇನ್ಮುಂದೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ…? – ಅರ್ಜಿ ಸಲ್ಲಿಕೆಗೆ ನ. 17ರಂದು ಕೊನೆಯ ದಿನಾಂಕ..! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಜೇಸಿಐ ಕಡಬ ಕದಂಬ ಘಟಕದ ಕದಂಬೋತ್ಸವ -2023 ಸಮಾರೋಪ – ಇಂದು ಕಡಬದಲ್ಲಿ ಚಲನಚಿತ್ರ ನಟ ಉಮೇಶ್ ಮಿಜಾರ್ ಬಳಗದಿಂದ ‘ತೆಲಿಕೆದ ಗೊಂಚಿಲ್’ ಹಾಸ್ಯ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ.16. ಜೇಸಿಐ ಕಡಬ ಕದಂಬ ಘಟಕದ ಜೇಸಿ ಸಪ್ತಾಹ ‘ಕದಂಬೋತ್ಸವ – 2023’ದ ಸಮಾರೋಪ ಸಮಾರಂಭದ ಅಂಗವಾಗಿ ಇಂದು ಕಡಬದಲ್ಲಿ 2 ಗಂಟೆಗಳ ನಿರಂತರ ಹಾಸ್ಯ ಕಾರ್ಯಕ್ರಮ ನಡೆಯಲಿದೆ. ನಮ್ಮ ಕಲಾವಿದೆರ್ ಬೆದ್ರ ತಂಡದ ಬಲೆ ತೆಲಿಪಾಲೆ ಖ್ಯಾತಿಯ ಉಮೇಶ್ ಮಿಜಾರ್ ಬಳಗದಿಂದ ‘ತೆಲಿಕೆದ ಗೊಂಚಿಲ್’ ನಾನ್ ಸ್ಟಾಪ್ ಕಾಮಿಡಿ, ಸಾರಿ ಡ್ಯಾನ್ಸ್, ಮಿಮಿಕ್ರಿ, ಸಿಂಗಿಂಗ್ ಸೇರಿದಂತೆ 2 ಗಂಟೆಗಳ ನಿರಂತರ ಹಾಸ್ಯ ಕಾರ್ಯಕ್ರಮವು ಇಂದು ಸಂಜೆ 6 ಗಂಟೆಗೆ ಕಡಬ

ಜೇಸಿಐ ಕಡಬ ಕದಂಬ ಘಟಕದ ಕದಂಬೋತ್ಸವ -2023 ಸಮಾರೋಪ – ಇಂದು ಕಡಬದಲ್ಲಿ ಚಲನಚಿತ್ರ ನಟ ಉಮೇಶ್ ಮಿಜಾರ್ ಬಳಗದಿಂದ ‘ತೆಲಿಕೆದ ಗೊಂಚಿಲ್’ ಹಾಸ್ಯ ಕಾರ್ಯಕ್ರಮ Read More »

ಕರ್ನಾಟಕ, ಲೈಫ್‍ಸ್ಟೈಲ್

ಬಳಕೆದಾರರ ಗಮನಕ್ಕೆ ತಾರದೇ ಗೌಪ್ಯ ಮಾಹಿತಿ ಸಂಗ್ರಹ – ಗೂಗಲ್ ಗೆ 7000 ಕೋಟಿ ರೂ. ದಂಡ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 15. ಬಳಕೆದಾರರಿಗೆ ತಿಳಿಸದೇ ಅವರ ಸ್ಥಳದ ಮಾಹಿತಿಯನ್ನು ಗೌಪ್ಯವಾಗಿ ಸಂಗ್ರಹಿಸುತ್ತಿರುವ ಆರೋಪದ ಹಿನ್ನೆಲೆ ಇದೀಗ ಗೂಗಲ್‌ ಸಂಸ್ಥೆಯು 7000 ಕೋಟಿ ರೂ. ದಂಡ ಪಾವತಿಸಬೇಕಾಗಿದೆ ಎಂದು ವರದಿಯೊಂದು ತಿಳಿಸಿದೆ. ಬಳಕೆದಾರರು ಲೊಕೇಷನ್‌ ಹಿಸ್ಟರಿ ಆಫ್‌ ಮಾಡಿದ್ದರೂ ಅವರು ಇರುವ ಸ್ಥಳದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಗೂಗಲ್‌ ತನ್ನ ಬಳಕೆದಾರರ ಗಮನಕ್ಕೆ ತಾರದೇ ಅವರ ವಿವಿಧ ಮಾಹಿತಿಗಳನ್ನು ಗೌಪ್ಯವಾಗಿ ಸಂಗ್ರಹಿಸುತ್ತಿದೆ. ಇದರಿಂದ ಗೂಗಲ್‌ ಬಳಕೆದಾರರಿಗೆ ಅಪಾಯ ಎದುರಾಗಬಹುದು. ಖಾಸಗಿತನಕ್ಕೆ ಇದು ಧಕ್ಕೆ ಆಗುತ್ತಿದೆ

ಬಳಕೆದಾರರ ಗಮನಕ್ಕೆ ತಾರದೇ ಗೌಪ್ಯ ಮಾಹಿತಿ ಸಂಗ್ರಹ – ಗೂಗಲ್ ಗೆ 7000 ಕೋಟಿ ರೂ. ದಂಡ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸರ್ಕಾರಿ ಹಾಗೂ ಮ್ಯಾನೇಜ್‍ ಮೆಂಟ್ ಕೋಟಾದ ಕೋರ್ಸ್‍ಗಳು ಖಾಲಿಯಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಂಪ್ಯೂಟರ್ ಆಪರೇಟರ್ ಮತ್ತು ಪ್ರೊಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಎಲೆಕ್ಟ್ರೀಷಿಯನ್, ಅಡ್ವಾನ್ಸ್‍ಡ್ ಸಿ.ಎನ್.ಸಿ ಮ್ಯಾಚಿಂಗ್ ಕೋರ್ಸ್ ಸೇರಲು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹರು ಕದ್ರಿಯಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರನ್ನು ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಅದೇ ದಿನದಂದು

ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಉಪನಿರ್ದೇಶಕರ ಹುದ್ದೆಗಳಿಗೆ ನೇರ ನೇಮಕಾತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ಉಪನಿರ್ದೇಶಕರ ಆರು ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭೂಸೇನೆಯಲ್ಲಿ ಮೇಜರ್ /ಲೆಫ್ಟಿನೆಂಟ್ ಕರ್ನಲ್ ಹಾಗೂ ನೌಕಾಸೇನೆ, ವಾಯುಸೇನೆ ತತ್ಸಮಾನ ರ್ಯಾಂಕಿಂಗ್‍ ಗಳಿಂದ ನಿವೃತ್ತಿ ಹೊಂದಿದ ಅಧಿಕಾರಿಗಳು, 2024 ಜನವರಿ 1ರಂದು 52 ವರ್ಷ ಮೀರಿರದವರು ಹಾಗೂ ಪದವೀಧರರಾಗಿದ್ದು, 10ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿ ತೇರ್ಗಡೆಯಾದವರು ಅಭ್ಯರ್ಥಿಗಳು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಉಪನಿರ್ದೇಶಕರ ಹುದ್ದೆಗಳಿಗೆ ನೇರ ನೇಮಕಾತಿ- ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಆ್ಯಪಲ್ ಕಂಪನಿಯ ಐಫೋನ್ 15 ಪ್ರೊ ಮತ್ತು ಪ್ರೊ ಮ್ಯಾಕ್ಸ್ ಬಿಡುಗಡೆ..!

(ನ್ಯೂಸ್ ಕಡಬ) newskadaba.com ಕ್ಯಾಲಿಫೋರ್ನಿಯ, ಸೆ. 13. ಆ್ಯಪಲ್ ಕಂಪೆನಿಯು ಸಾಕಷ್ಟು ವೈಶಿಷ್ಟ್ಯತೆಗಳೊಂದಿಗೆ ಹೊಚ್ಚ ಹೊಸ ಐಫೋನ್​ 15 ಪ್ರೊ ಮತ್ತು ಐಫೋನ್​ 15 ಪ್ರೊ ಮ್ಯಾಕ್ಸ್​ ನ್ನು ಬಿಡುಗಡೆ ಮಾಡಿದ್ದು, ಇದು ಅತ್ಯಂತ ಹಗುರ ಮತ್ತು ತೆಳುವಾದ ವಿನ್ಯಾಸವನ್ನು ಹೊಂದಿದೆ. ಈ ಮೊಬೈಲ್‌ಗಳಲ್ಲಿ ಹೆಚ್ಚು ಪ್ರೀಮಿಯಂ ಅನ್ನಿಸುವ ವಸ್ತುಗಳನ್ನು ಬಳಸಲಾಗಿದೆ ಎಂದು ಕಂಪೆನಿಯು ಹೇಳಿಕೊಂಡಿದೆ. ಕಳೆದ ವರ್ಷದ ಮಾದರಿಗಳ ಹೊಳೆಯುವ, ಸ್ಟೈನ್‌ಲೆಸ್ ಸ್ಟೀಲ್ ಫ್ರೇಮ್‌ಗಿಂತ ಭಿನ್ನವಾಗಿ, ಪ್ರೊ ಮಾದರಿಯ ಫ್ರೇಮ್ ಬ್ರಷ್‌ನಂತೆ ಹೊಸ ಮೊಬೈಲ್‌ಗಳು ಕಾಣುತ್ತಿವೆ.

ಆ್ಯಪಲ್ ಕಂಪನಿಯ ಐಫೋನ್ 15 ಪ್ರೊ ಮತ್ತು ಪ್ರೊ ಮ್ಯಾಕ್ಸ್ ಬಿಡುಗಡೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ಗೃಹರಕ್ಷಕ ದಳ ಉದ್ಯೋಗ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಗೃಹರಕ್ಷಕ ದಳದಲ್ಲಿ ಖಾಲಿಯಿರುವ 100 ಗೃಹರಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಕಂಪ್ಯೂಟರ್ ಜ್ಞಾನವುಳ್ಳ, ವಾಹನ ಚಾಲನೆ ತಿಳಿದಿರುವ ಹಾಗೂ ಪುರುಷ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಎಸ್.ಎಸ್.ಎಲ್.ಸಿ. ಪಾಸಾಗಿರುವ ಹಾಗೂ 19 ವರ್ಷದಿಂದ 45 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಸಮಾದೇಷ್ಟರು, ಜಿಲ್ಲಾ ಗೃಹರಕ್ಷಕದಳ, ಮೇರಿಹಿಲ್, ಮಂಗಳೂರು ಇಲ್ಲಿ ಅರ್ಜಿಯನ್ನು ಪಡೆಯಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ

ಗೃಹರಕ್ಷಕ ದಳ ಉದ್ಯೋಗ- ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಭಾರತೀಯ ಸೇನೆಯಲ್ಲಿ ಉದ್ಯೋಗ – ವೃತ್ತಿ ಮಾರ್ಗದರ್ಶನ ಹಾಗೂ ಉಚಿತ ತರಬೇತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 23. ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಯ ಬಾಲಕರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆಗಳು: ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ

ಭಾರತೀಯ ಸೇನೆಯಲ್ಲಿ ಉದ್ಯೋಗ – ವೃತ್ತಿ ಮಾರ್ಗದರ್ಶನ ಹಾಗೂ ಉಚಿತ ತರಬೇತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಚಂದ್ರಯಾನ-3 ಯಶಸ್ಸಿಗೆ ದೇಶ- ವಿದೇಶಗಳಲ್ಲಿ ವಿಶೇಷ ಪ್ರಾರ್ಥನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಆ. 23. ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3ರ ನೌಕೆ ಚಂದ್ರನ ಅಂಗಳಕ್ಕೆ ಕಾಲಿಡಲು ಇನ್ನೇನು ಕ್ಷಣಗಣನೆ ಆರಂಭವಾಗಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿ ಪರಿಪೂರ್ಣಗೊಳ್ಳಲಿ ಎಂದು ದೇಶದಾದ್ಯಂತ ಪ್ರತಿಯೊಬ್ಬ ಭಾರತೀಯರೂ ಶುಭ ಹಾರೈಸುತ್ತಿದ್ದಾರೆ. ದೇಶದ ಮೂಲೆ ಮೂಲೆಯಲ್ಲೂ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರಾರ್ಥನೆ, ಪೂಜೆ ಪುನಸ್ಕಾರಗಳ ಮೂಲಕ ಚಂದ್ರಯಾನ-3ರ ಯಶಸ್ಸಿಗೆ ಪ್ರಾರ್ಥಿಸಲಾಗುತ್ತಿದ್ದು, ಮಂದಿರ, ಮಸೀದಿ, ಚರ್ಚ್‌ ಎನ್ನದೇ ಸರ್ವಧರ್ಮೀಯರೂ ಶುಭ ಹಾರೈಸುತ್ತಿದ್ದಾರೆ. ಅತ್ತ ವಿದೇಶದಲ್ಲಿರುವ ಭಾರತೀಯರು ಕೂಡ ಚಂದ್ರಯಾನದ ಯಶಸ್ಸಿಗೆ ಪ್ರಾರ್ಥಿಸುತ್ತಿದ್ದಾರೆ. ಚಂದ್ರಯಾನ-

ಚಂದ್ರಯಾನ-3 ಯಶಸ್ಸಿಗೆ ದೇಶ- ವಿದೇಶಗಳಲ್ಲಿ ವಿಶೇಷ ಪ್ರಾರ್ಥನೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್
Scroll to Top