ಲೈಫ್‍ಸ್ಟೈಲ್

‘ಅನ್ನ’ವನ್ನು ಪ್ರೆಶರ್ ಕುಕ್ಕರ್ ನಲ್ಲಿ ಎಂದಿಗೂ ಬೇಯಿಸಬೇಡಿ…- ಇಲ್ಲಿದೆ ಆಘಾತಕಾರಿ ಮಾಹಿತಿ

(ನ್ಯೂಸ್ ಕಡಬ) newskadaba.com ಜು. 27. ಈ ಆಧುನಿಕ ಯುಗದಲ್ಲಿ ಪ್ರೆಶರ್ ಕುಕ್ಕರ್ ಇಲ್ಲದೇ ಅಡುಗೆ ಮನೆಯಲ್ಲಿ ಕೆಲಸ ಸಾಗುವುದೇ ಇಲ್ಲ. ಕುಕ್ಕರ್ ನಲ್ಲಿ ಅಡುಗೆ ಮಾಡುವಾಗ ಸಮಯ ಉಳಿಯುತ್ತದೆ ನಿಜ. ಆದರೆ, ಕೆಲವೊಂದು ಆಹಾರಗಳನ್ನು ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಿದರೆ ಆಹಾರದ ರುಚಿ ಕಡಿಮೆಯಾಗುತ್ತದೆ. ಕುಕ್ಕರ್ ನಲ್ಲಿ ಪಿಸ್ಟ ಹೊಂದಿರುವ ಆಹಾರಗಳನ್ನು ಬೇಯಿಸಬಾರದು. ಅದು ಆರೋಗ್ಯದ ಮೇಲೆ ನೇರ ಪರಿಣಾಮ ಬೀರಬಹುದು. ನೀವು ಪ್ರೆಶರ್ ಕುಕ್ಕರ್‌ನಲ್ಲಿ ಅಡುಗೆ ಮಾಡುವಾಗ ಈ ಕೆಳಗಿನ ಆಹಾಗಳನ್ನು ಖಂಡಿತವಾಗಿಯೂ ಬಳಸಬೇಡಿ. ಅವುಗಳು […]

‘ಅನ್ನ’ವನ್ನು ಪ್ರೆಶರ್ ಕುಕ್ಕರ್ ನಲ್ಲಿ ಎಂದಿಗೂ ಬೇಯಿಸಬೇಡಿ…- ಇಲ್ಲಿದೆ ಆಘಾತಕಾರಿ ಮಾಹಿತಿ Read More »

ಅಡುಗೆ, ಆರೋಗ್ಯ ಮಾಹಿತಿ

SSLC, PUC ಪಾಸಾದವರಿಗೆ ರೈಲ್ವೇ ಇಲಾಖೆಯಲ್ಲಿ ಭರ್ಜರಿ ಹುದ್ದೆಗಳು – 7784 ಟಿಟಿಇ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 27. ರೈಲ್ವೆ ಇಲಾಖೆಯು ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಮೂಲಕ ನಿರುದ್ಯೋಗಿಗಳಿಗೆ ಅವಕಾಶವನ್ನು ನೀಡುತ್ತಿದೆ. ದೇಶದಲ್ಲಿ ಇತ್ತೀಚಿಗೆ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಲಕ್ಷಾಂತರ ವಿದ್ಯಾವಂತರು ಉದ್ಯೋಗ ಇಲ್ಲದೇ ಈಗಲೂ ಕೂಡ ಖಾಲಿ ಕೂತಿದ್ದಾರೆ. SSLC ಮತ್ತು PUC ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಇದೀಗ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ನೀವು ಎಸ್ ಎಸ್ ಎಲ್ ಸಿ, ಪಿಯುಸಿ ಪೂರ್ಣಗೊಳಿಸಿದ್ದು ಉದ್ಯೋಗ ಹುಡುಕುತ್ತಿದ್ದರೆ ಇದೀಗ

SSLC, PUC ಪಾಸಾದವರಿಗೆ ರೈಲ್ವೇ ಇಲಾಖೆಯಲ್ಲಿ ಭರ್ಜರಿ ಹುದ್ದೆಗಳು – 7784 ಟಿಟಿಇ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಉತ್ತಮ ಆರೋಗ್ಯಕ್ಕೆ ಕಹಿಬೇವಿನ ಪಾನಕ- ಇಲ್ಲಿದೆ ಸೂಪರ್ ಟಿಪ್ಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಬೇವು ಕಹಿ ಅನ್ನೋರು ಅದರಿಂದ ಆರೋಗ್ಯಕ್ಕೆ ಏನೆಲ್ಲಾ ಸಿಹಿಯಾದ ಅಂಶಗಳಿವೆ ಅನ್ನೋದನ್ನ ಮೊದಲು ತಿಳಿದುಕೊಳ್ಳಬೇಕು. ಆಮೇಲೆ ನೀವೇ ಪ್ರತಿನಿತ್ಯ ಕಹಿಬೇವಿನ ಸೇವನೆ ಮಾಡ್ಬೇಕು ಎನ್ನುವುದಂತು ಗ್ಯಾರಂಟಿ. ಕಹಿಬೇವನ್ನು ದೇಹಕ್ಕೆ ಸೇರಿಸುವುದು ಸುಲಭದ ಮಾತಲ್ಲ, ಹಾಗಾಗಿ ಪಾನಕ ರೀತಿಯಲ್ಲಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ, ಆಗ ಕಹಿಬೇವು ಸೇವಿಸಲು ಇಷ್ಟವಾಗುತ್ತದೆ. ಕಹಿಬೇವಿನ ಪಾನಕ ಮಾಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ. ಬೇಕಾಗುವ ಸಾಮಾಗ್ರಿಗಳು: ಹುರಿಗಡಲೆ, ತಣ್ಣೀರು, ಹುಣಿಸೆಹಣ್ಣಿನ ರಸ, ಮಾವಿನಕಾಯಿ ತುರಿ,

ಉತ್ತಮ ಆರೋಗ್ಯಕ್ಕೆ ಕಹಿಬೇವಿನ ಪಾನಕ- ಇಲ್ಲಿದೆ ಸೂಪರ್ ಟಿಪ್ಸ್ Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್

“ಸಂದೇಶಗಳು ವಾಟ್ಸಾಪ್ ಸ್ಟೇಟಸ್‌ಗಳಿಗೆ ಒಳ್ಳೆಯದು, ಸಿನಿಮಾಕ್ಕೆ ಅಲ್ಲ”- ನಟ ಕಿರಣ್ ರಾಜ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಕಿರುತೆರೆ ಧಾರಾವಾಹಿಗಳಿಂದ ಹಿರಿತೆರೆಗೆ ಕಾಲಿಟ್ಟ ಕಿರಣ್ ರಾಜ್, ತಮ್ಮ ಪಕ್ಕದ ಮನೆಯ ಹುಡುಗನ ಚಿತ್ರಣವನ್ನೂ ಕಳಚಿಕೊಳ್ಳುವಂತೆ ನೋಡಿಕೊಂಡರು. ಇದರ ಫಲಿತಾಂಶವನ್ನು ಇತ್ತೀಚೆಗೆ ಬಿಡುಗಡೆಯಾದ ಅವರ ಮುಂಬರುವ ರೋನಿ ಚಿತ್ರದ ಟೀಸರ್‌ ನಲ್ಲಿ ಕಾಣಬಹುದು. ರೋನಿ’ಗೆ ಇಮೇಜ್ ಮೇಕ್ ಓವರ್ ಆಗಲು ಕಾರಣವನ್ನು ವಿವರಿಸಿದ ಕಿರಣ್ ರಾಜ್, “ಕನ್ನಡತಿ ಧಾರವಾಹಿಗಿಂತ ಮೊದಲು ನಾನು ಕಿನ್ನರಿ, ಚಂದ್ರಮುಖಿ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದೆ ಮತ್ತು ಹಿಂದಿ ಧಾರಾವಾಹಿಗಳಲ್ಲಿಯೂ ನಟಿಸಿದ್ದೇನೆ.ಆದರೆ, ನಾನು ಚಿತ್ರರಂಗಕ್ಕೆ ಬರಬೇಕು

“ಸಂದೇಶಗಳು ವಾಟ್ಸಾಪ್ ಸ್ಟೇಟಸ್‌ಗಳಿಗೆ ಒಳ್ಳೆಯದು, ಸಿನಿಮಾಕ್ಕೆ ಅಲ್ಲ”- ನಟ ಕಿರಣ್ ರಾಜ್ Read More »

ಲೈಫ್‍ಸ್ಟೈಲ್, ಸಿನಿಮಾ

ಮತ್ತೊಂದು ಮೈಲಿಗಲ್ಲಿನತ್ತ ಇಸ್ರೋ – ಜುಲೈ 30 ರಂದು PSLV-C56 ಉಪಗ್ರಹ ಉಡಾವಣೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 26. ಜುಲೈ 14 ರಂದು ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಮಾಡಿದ ನಂತರ, ಇಸ್ರೋ ಸಂಸ್ಥೆಯು ಪಿಎಸ್‌ಎಲ್‌ವಿ-ಸಿ 56 ಉಡಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. DS-SAR ಉಪಗ್ರಹವನ್ನು ಜುಲೈ 30 ರಂದು ಬೆಳಿಗ್ಗೆ 6:30 ಕ್ಕೆ ಆರು ಸಹ-ಪ್ರಯಾಣಿಕ ಉಪಗ್ರಹಗಳೊಂದಿಗೆ ಇಸ್ರೋದ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆ ಮಾಡಲಾಗುವುದು ಎಂದು ತಿಳಿಸಿದೆ. ಈ ಮೊದಲು, ಉಡಾವಣೆಯನ್ನು ಜುಲೈ 26ಕ್ಕೆ ನಿಗದಿಪಡಿಸಲಾಗಿತ್ತು, ಆದರೆ ಹಲವು ಕಾರಣಗಳಿಂದಾಗಿ ಅದನ್ನು ಜುಲೈ 30ಕ್ಕೆ ಮರು ನಿಗದಿಪಡಿಸಲಾಗಿದೆ.

ಮತ್ತೊಂದು ಮೈಲಿಗಲ್ಲಿನತ್ತ ಇಸ್ರೋ – ಜುಲೈ 30 ರಂದು PSLV-C56 ಉಪಗ್ರಹ ಉಡಾವಣೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಮುಖದ ಅಂದಕ್ಕೆ ಶ್ರೀಗಂಧದ ಎಣ್ಣೆ ಹಚ್ಚುವುದರಿಂದ ಇರುವ ಲಾಭ.! – ಇಲ್ಲಿದೆ ಮಾಹಿತಿ

(ನ್ಯೂಸ್ ಕಡಬ)newskadaba.com ಜು.26. ನಿಮ್ಮ ತ್ವಚೆಗೆ ಶ್ರೀಗಂಧದ ಎಣ್ಣೆಯನ್ನು ಹಚ್ಚುವುದರಿಂದ ಯಾವೆಲ್ಲಾ ಲಾಭಗಳನ್ನು ಪಡೆದುಕೊಳ್ಳಬಹುದು ಎಂಬುದು ನಿಮಗೆ ಗೊತ್ತೇ ? ಶ್ರೀಗಂಧದಲ್ಲಿ ಹಲವು ರೀತಿಯ ಔಷಧಿ ಗುಣಗಳಿದ್ದು ವಿಶಿಷ್ಟ ಪರಿಮಳವನ್ನು ಬೀರುತ್ತದೆ. ಇದು ನಿಮ್ಮ ತ್ವಚೆಯನ್ನು ಕಾಂತಿಯುತವಾಗಿರುವ ಅತ್ಯುತ್ತಮ ನೈಸರ್ಗಿಕ ಎಣ್ಣೆಯಾಗಿದೆ. ಶ್ರೀಗಂಧದ ಎಣ್ಣೆಯನ್ನು ತ್ವಚೆಯ ಆರೈಕೆಗೆ ಬಳಸಿ. ಅಂದರೆ ಈ ಎಣ್ಣೆಯನ್ನು ನಿಮ್ಮ ಮುಖ, ಕೈ ಕಾಲುಗಳಿಗೆ ತೆಳುವಾಗಿ ಸವರಿಕೊಳ್ಳಿ. ಮುಖದಲ್ಲಿ ಮೊಡವೆಗಳು ಹೆಚ್ಚಿದ್ದರೆ ಶ್ರೀಗಂಧದ ಎಣ್ಣೆಯನ್ನು ಹಾಕಿ. ಇದು ಉರಿಯುತದ ಗುಣಲಕ್ಷಣಗಳನ್ನು ಹೊಂದಿದೆ ಹಾಗಾಗಿ

ಮುಖದ ಅಂದಕ್ಕೆ ಶ್ರೀಗಂಧದ ಎಣ್ಣೆ ಹಚ್ಚುವುದರಿಂದ ಇರುವ ಲಾಭ.! – ಇಲ್ಲಿದೆ ಮಾಹಿತಿ Read More »

ಲೈಫ್‍ಸ್ಟೈಲ್

ಸೌಂದರ್ಯ ಹಾಳು ಮಾಡುವ ಬಿರುಕು ತುಟಿ ಸಮಸ್ಯೆಗೆ ಇಲ್ಲಿದೆ ಪರಿಹಾರ

(ನ್ಯೂಸ್ ಕಡಬ)newskadaba.com ಜು.26. ಸಾಮಾನ್ಯವಾಗಿ ಎಲ್ಲ ಮಹಿಳೆಯರಿಗೆ ತಾನು ತುಂಬಾ ಚಂದದ ಡ್ರೆಸ್ ಹಾಕಿಕೊಳ್ಳಬೇಕು. ಅದಕ್ಕೆ ತಕ್ಕಂತ ಮೇಕಪ್, ಲಿಪ್ಸ್ಟಿಕ್ ಹಚ್ಚಬೇಕು ಅನ್ನೋ ಆಸೆ ಇದ್ದೇ ಇರುತ್ತೆ. ಆದರೆ ಮುಖದ ಸೌಂದರ್ಯವನ್ನ ಹೆಚ್ಚಿಸೋ ನಿಮ್ಮ ತುಟಿಗಳು ಆರೋಗ್ಯವಾಗಿಲ್ಲ ಅಂದರೆ ನೀವು ಅದೆಷ್ಟೇ ಮೇಕಪ್ ಮಾಡಿದ್ರೂ ವ್ಯರ್ಥ. ನಯವಾದ ತುಟಿಗಳನ್ನ ಹೊಂದಬೇಕು ಅಂದರೆ ತುಟಿಗಳ ಆರೈಕೆ ಮಾಡೋದೂ ಕೂಡ ಅಷ್ಟೇ ಅವಶ್ಯಕ. ಇದಕ್ಕೆ ಜಾಸ್ತಿ ಕಷ್ಟ ಪಡಬೇಕಾದದ್ದು ಏನೂ ಇಲ್ಲ. ತುಟಿ ಒಣಗಿದ ಹಾಗೆ ಇದ್ದಂತೆಯೇ ನಾವು ನಾಲಗೆಯಿಂದ

ಸೌಂದರ್ಯ ಹಾಳು ಮಾಡುವ ಬಿರುಕು ತುಟಿ ಸಮಸ್ಯೆಗೆ ಇಲ್ಲಿದೆ ಪರಿಹಾರ Read More »

ಲೈಫ್‍ಸ್ಟೈಲ್

ಇಂದು ಜುಲೈ 26 ಕಾರ್ಗಿಲ್ ವಿಜಯ್ ದಿವಸ್ – ವಿಶೇಷ ಲೇಖನ: ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಜು. 26. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಮೊಂಬತ್ತಿ ಹಚ್ಚಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ. ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999 ಮೇ 3 ರಂದು ಆರಂಭವಾಗಿ ಜುಲೈ 26 ರಂದು ಅಧಿಕೃತವಾಗಿ

ಇಂದು ಜುಲೈ 26 ಕಾರ್ಗಿಲ್ ವಿಜಯ್ ದಿವಸ್ – ವಿಶೇಷ ಲೇಖನ: ಡಾ| ಮುರಲೀ ಮೋಹನ್ ಚೂಂತಾರು Read More »

ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ತಮನ್ನಾಗೆ ಉಡುಗೊರೆಯಾಗಿ ಒಲಿದ 2 ಕೋಟಿ ರೂ. ಬೆಲೆಯ ಡೈಮಂಡ್‌ ರಿಂಗ್‌

(ನ್ಯೂಸ್ ಕಡಬ) newskadaba.com ಮುಂಬೈ, ಜು, 25. ಖ್ಯಾತ ನಟಿ ತಮನ್ನಾ ಭಾಟಿಯಾ ಅವರು ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ಜೀವನದ ಕಾರಣದಿಂದಲೂ ಆಗಾಗ ಸುದ್ದಿಯಲ್ಲಿರುತ್ತಾರೆ. ದಕ್ಷಿಣ ಭಾರತದಲ್ಲಿ ತನ್ನದೇ ಛಾಪು ಮೂಡಿಸಿರುವ ತಮನ್ನಾ ಸಖತ್​ ಬೇಡಿಕೆಯಿರುವ ನಟಿ. ತಮನ್ನಾ ನಟನೆಗೆ ಫಿದಾ ಆಗದ ಅಭಿಮಾನಿಗಳಿಲ್ಲ. ಸೆಲೆಬ್ರಿಟಿಗಳಿಗೂ ತಮನ್ನಾ ನಟನೆ ಇಷ್ಟ. ಇದೀಗ ತಮನ್ನಾ ಭಾಟಿಯಾ ಬಳಿ 2 ಕೋಟಿ ರೂಪಾಯಿ ಬೆಲೆ ಬಾಳುವ ವಜ್ರದ ಉಂಗುರವಿದ್ದು ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ವೈರಲ್​ ಆಗಿದೆ. ಇದರ ವಿಶೇಷತೆ ಏನೆಂದರೆ,

ತಮನ್ನಾಗೆ ಉಡುಗೊರೆಯಾಗಿ ಒಲಿದ 2 ಕೋಟಿ ರೂ. ಬೆಲೆಯ ಡೈಮಂಡ್‌ ರಿಂಗ್‌ Read More »

ಲೈಫ್‍ಸ್ಟೈಲ್, ಸಿನಿಮಾ

ಚಂದ್ರಯಾನ-3 ಭೂಮಿಯ ಕೊನೆಯ ಕಕ್ಷೆಗೆ ಪ್ರವೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 25. ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಗಗನನೌಕಯು ಇಂದು ಭೂಮಿಯ ಕೊನೆಯ ಕಕ್ಷೆಯನ್ನು ಪ್ರವೇಶಿಸಲಿದೆ. ಮಧ್ಯಾಹ್ನ 2-3 ಗಂಟೆಗೆ 5ನೇ ಅರ್ಥ್‌-bound perigee firing ಪೂರ್ಣಗೊಳ್ಳಲಿದ್ದು ನಂತರ ಜು.31ರ ರಾತ್ರಿ ಭೂಮಿ ಕಕ್ಷೆಯನ್ನು ತೊರೆದು ಚಂದ್ರನ ಕಡೆಗೆ ಚಲಿಸುತ್ತದೆ. ಪ್ರಸ್ತುತ, ಗಗನನೌಕೆ ಭೂಮಿಯಿಂದ 71,351 ಕಿಮೀ x 233 ಕಿಮೀ ದೂರದ ಕಕ್ಷೆಯಲ್ಲಿದೆ ಎಂದು ಇಸ್ರೋ ಸಂಸ್ಥೆ ಹೇಳಿದೆ. ಬಳಿಕ ಚಂದ್ರನಿಗೆ 5 ಸುತ್ತುಗಳನ್ನು ಹಾಕಿ ಆ. 23ರಂದು ಚಂದ್ರನ ದಕ್ಷಿಣ

ಚಂದ್ರಯಾನ-3 ಭೂಮಿಯ ಕೊನೆಯ ಕಕ್ಷೆಗೆ ಪ್ರವೇಶ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್
Scroll to Top