ಲೈಫ್‍ಸ್ಟೈಲ್

➤ ಬೆಂಗಳೂರು ಮೆಟ್ರೋದಲ್ಲಿ ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮಾ 22. ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 236 ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಆನ್​​​ಲೈನ್ ​(Online) ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 24, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ […]

➤ ಬೆಂಗಳೂರು ಮೆಟ್ರೋದಲ್ಲಿ ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

406 ನಗರಗಳಲ್ಲಿ ಮತ್ತೆ ರಿಲಯನ್ಸ್ ಜಿಯೊ 5ಜಿ ನೆಟ್‌ವರ್ಕ್ ಸೇವೆ ಆರಂಭ

(ನ್ಯೂಸ್ಕಡಬ) newskadaba.com ಮುಂಬೈ, ಮಾ. 21. 5ಜಿ ನೆಟ್‌ವರ್ಕ್ ಸೇವೆಯನ್ನು ಮತ್ತೆ 406 ನಗರಗಳಲ್ಲಿ ಆರಂಭಿಸಲಾಗಿದೆ ಎಂದು ರಿಲಯನ್ಸ್ ಜಿಯೊ ತಿಳಿಸಿದೆ. 16 ರಾಜ್ಯಗಳ 406 ನಗರಗಳಿಗೆ 5ಜಿ ನೆಟ್‌ವರ್ಕ್ ಸೇವೆ ಒದಗಿಸಲಾಗಿದೆ. ಈ ಮೂಲಕ ಅತಿವೇಗದಲ್ಲಿ ದೇಶದಲ್ಲಿ 5ಜಿ ಸೇವೆಯನ್ನು ವಿಸ್ತರಿಸುವಲ್ಲಿ ರಿಲಯನ್ಸ್ ಜಿಯೊ ಮೊದಲ ಸ್ಥಾನದಲ್ಲಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

406 ನಗರಗಳಲ್ಲಿ ಮತ್ತೆ ರಿಲಯನ್ಸ್ ಜಿಯೊ 5ಜಿ ನೆಟ್‌ವರ್ಕ್ ಸೇವೆ ಆರಂಭ Read More »

ತಂತ್ರಜ್ಞಾನ

ಭಾರತದಲ್ಲಿ ತನ್ನ ಮೊದಲ ಕಚೇರಿಯನ್ನು ಬೆಂಗಳೂರಿನಲ್ಲಿ ತೆರೆದ ಟ್ರೂಕಾಲರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಕಾಲರ್ ಐಡಿ ವೆರಿಫಿಕೇಶನ್ ಪ್ಲಾಟ್ ಫಾರ್ಮ್ ಟ್ರೂಕಾಲರ್ ಸಂಸ್ಥೆಯು ಸ್ವೀಡನ್ ನ ಬಳಿಕ ತನ್ನ ಮೊದಲ ವಿಶೇಷ ಕಛೇರಿಯನ್ನು ಬೆಂಗಳೂರಿನಲ್ಲಿ ಉದ್ಘಾಟಿಸಿದೆ.  ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಕಚೇರಿಯನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು.

ಭಾರತದಲ್ಲಿ ತನ್ನ ಮೊದಲ ಕಚೇರಿಯನ್ನು ಬೆಂಗಳೂರಿನಲ್ಲಿ ತೆರೆದ ಟ್ರೂಕಾಲರ್ Read More »

ಕರ್ನಾಟಕ, ತಂತ್ರಜ್ಞಾನ

➤ ಹಲಸಿನ ಹಣ್ಣು ತಿನ್ನುವುದರಿಂದ ಈ ನಾಲ್ಕು ಕಾಯಿಲೆಗಳನ್ನು ಶಾಶ್ವತವಾಗಿ ದೂರ ಮಾಡಬಹುದು

(ನ್ಯೂಸ್ ಕಡಬ) newskadaba.com.ಮಂಗಳೂರು. ಮಾ 16.  ಬೇಸಿಗೆಯಲ್ಲಿ ಅನೇಕ ಹಣ್ಣುಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತವೆ. ಅವುಗಳಲ್ಲಿ ಹಲಸು ಕೂಡಾ ಒಂದು. ಹಲಸಿನ ಹಣ್ಣು ಇಷ್ಟಪಡದವರು ಬಹಳ ಕಡಿಮೆ. ಈ ಋತುವಿನಲ್ಲಿ ಸಿಗುವ ಆರೋಗ್ಯಕರ ಹಣ್ಣುಗಳಲ್ಲಿ ಇದು ಒಂದಾಗಿದೆ. ಈ ಹಣ್ಣಿನಲ್ಲಿ ಉತ್ತಮ ಪ್ರಮಾಣದ ಫೈಬರ್ ಅಂಶವಿದೆ. ಇದು ಅನೇಕ ರೀತಿಯ ಕ್ಯಾರೊಟಿನಾಯ್ಡ್‌ಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದೆ. ಹಾಗಾಗಿ ಈ ಹಣ್ಣು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಪ್ರಯೋಜನಗಳು : ಮಲಬದ್ಧತೆಗೆ

➤ ಹಲಸಿನ ಹಣ್ಣು ತಿನ್ನುವುದರಿಂದ ಈ ನಾಲ್ಕು ಕಾಯಿಲೆಗಳನ್ನು ಶಾಶ್ವತವಾಗಿ ದೂರ ಮಾಡಬಹುದು Read More »

ಲೈಫ್‍ಸ್ಟೈಲ್

ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿಗೆ ಅಧಿಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 14. 57 ಸಿವಿಲ್ ನ್ಯಾಯಾಧೀಶರನ್ನು ನೇರವಾಗಿ ನೇಮಕ ಮಾಡಿಕೊಳ್ಳಲು ಕರ್ನಾಟಕ ಹೈಕೋರ್ಟ್ ಅಧಿಸೂಚನೆ ಪ್ರಕಟಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನಾಂಕವಾಗಿದೆ. ‘ಹೈಕೋರ್ಟ್ ನಡೆಸುವ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿ ಮಾಡಲಾಗುತ್ತದೆ’ ಎಂದು ಹೈಕೋರ್ಟ್‌ನ ಸ್ಪರ್ಧಾತ್ಮಕ ಸಿವಿಲ್ ನ್ಯಾಯಾಧೀಶರ ನೇಮಕಾತಿ ಸಮಿತಿಯ ರಿಜಿಸ್ಟ್ರಾರ್‌ ಹಾಗೂ ಕಾರ್ಯದರ್ಶಿ ಕೆ.ಎಸ್.ಭರತ್ ಕುಮಾರ್ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗಾಗಿ https://karnatakajudiciary.kar.nic.in  ಜಾಲತಾಣದಲ್ಲಿ ವೀಕ್ಷಿಸಬಹುದು.

ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿಗೆ ಅಧಿಸೂಚನೆ Read More »

ಉದ್ಯೋಗ, ಕರ್ನಾಟಕ

ಗ್ರಾಮ ಲೆಕ್ಕಾಧಿಕಾರಿ(VA) ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಾ. 09. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಶೀಘ್ರವೇ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಮಾಹಿತಿ ಅಂದರೆ ಜಿಲ್ಲಾವಾರು ಮತ್ತು ತಾಲೂಕುವಾರು ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ. ಸಂಸ್ಥೆಯ ಹೆಸರು : Revenue Department ಹುದ್ದೆ

ಗ್ರಾಮ ಲೆಕ್ಕಾಧಿಕಾರಿ(VA) ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

➤ 2023 ಕೃಷಿ ಇಲಾಖೆ ನೇಮಕಾತಿ ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com. ಮಂಗಳೂರು.  ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ತಾಂತ್ರಿಕ ಸಲಹೆಗಾರರ ​​ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್  ಮೂಲಕ ಅರ್ಜಿ ಸಲ್ಲಿಸಬಹುದು. ಅಂದರೆ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ. ಹುದ್ದೆಗಳ ವಿವರಗಳು: ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಕೃಷಿ ಇಲಾಖೆ ( KSDA

➤ 2023 ಕೃಷಿ ಇಲಾಖೆ ನೇಮಕಾತಿ ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿ Read More »

ಉದ್ಯೋಗ

10th ಪಾಸ್ ಆಗಿದ್ರೆ ಈಗಲೇ ಅಪ್ಲೈ ಮಾಡಿ ➤ ಅಂಚೆ ಕಛೇರಿಯಲ್ಲಿ 58 ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಾ. 06. ಅಂಚೆ ಇಲಾಖೆಯು ಖಾಲಿಯಿರುವ ಸಾಮಾನ್ಯ ಕೇಂದ್ರ ಸೇವೆ, ಗ್ರೂಪ್-ಸಿ, ನಾನ್-ಗೆಜೆಟೆಡ್, ನಾನ್ ಮಿನಿಸ್ಟ್ರಿಯಲ್ ವರ್ಗದಲ್ಲಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗೆ ಅರ್ಹ ಭಾರತೀಯ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸುತ್ತದೆ. ಆಸಕ್ತ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ; ಮಾರ್ಚ್ 31, 2023 ಹುದ್ದೆಗಳ ಸಂಖ್ಯೆ ಮತ್ತು ಹೆಸರು:- ಅಂಚೆಯಲ್ಲಿ ಖಾಲಿಯಿರುವ 58 ಕಾರು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಯಸ್ಸಿನ ಮಿತಿ ಅಭ್ಯರ್ಥಿಗಳ ವಯೋಮಿತಿ 18

10th ಪಾಸ್ ಆಗಿದ್ರೆ ಈಗಲೇ ಅಪ್ಲೈ ಮಾಡಿ ➤ ಅಂಚೆ ಕಛೇರಿಯಲ್ಲಿ 58 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

➤ಎಸ್ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.1. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 08 ಮ್ಯಾನೇಜರ್, ಫ್ಯಾಕಲ್ಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಾರ್ಚ್ 2023 ರ SBI ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್, ಫ್ಯಾಕಲ್ಟಿ ಪೋಸ್ಟ್‌ಗಳನ್ನು ಭರ್ತಿ ಮಾಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೋಲ್ಕತ್ತಾ – ಮುಂಬೈ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 15-Mar-2023 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ

➤ಎಸ್ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ! Read More »

ಉದ್ಯೋಗ

➤➤ ಉದ್ಯೋಗ ಮಾಹಿತಿ ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಫೆ. 28. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಆಗ್ರೋ ಸೇಲ್ಸ್ ಸಂಸ್ಥೆಯೊಂದಕ್ಕೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ಸಂಪರ್ಕಿಸಿ: 9591852522 ಕಡಬದ ಸುರಕ್ಷಾ ಪೈಂಟ್ಸ್ & ಹಾರ್ಡ್ ವೇರ್ ಮಳಿಗೆಗೆ ಸೇಲ್ಸ್ ಗರ್ಲ್

➤➤ ಉದ್ಯೋಗ ಮಾಹಿತಿ ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ
Scroll to Top