ಲೈಫ್‍ಸ್ಟೈಲ್

ಸುಲಭವಾದ ಮತ್ತು ರುಚಿಕರ ತಿನಿಸು ‘ಹೆಸರು ಬೇಳೆ’ ತೊವೆ !     ➤ ಮಾಡುವ ವಿಧಾನ

(ನ್ಯೂಸ್ ಕಡಬ)newskadaba.com ಇದು ಅತ್ಯಂತ ಸುಲಭವಾದ ಹಾಗೂ ರುಚಿಕಟ್ಟಾದ ತಿನಿಸು. ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಬಹು ಜನಪ್ರಿಯ. ಪ್ರತಿನಿತ್ಯ ಸಾಂಬಾರ್ ತಿಂದು ಬೇಜಾರಾದವರು ವಾರಕ್ಕೊಮ್ಮೆಯಾದ್ರೂ ಹೆಸರು ಬೇಳೆ ತೊವೆ ಮಾಡಬಹುದು. ಹೆಸರು ಬೇಳೆಯಲ್ಲಿ ಪೋಷಕಾಂಶವಿರೋದ್ರಿಂದ ಆರೋಗ್ಯಕ್ಕೂ ಇದು ಉತ್ತಮ. ಅದರಲ್ಲೂ ಸಸ್ಯಾಹಾರಿ ಕುಟುಂಬಕ್ಕೆ ಹೇಳಿ ಮಾಡಿಸಿದಂತಿದೆ. ಬೇಕಾಗುವ ಸಾಮಗ್ರಿ : ಒಂದು ಕಪ್ ಹೆಸರು ಬೇಳೆ, ಮಧ್ಯಮ ಗಾತ್ರದ ಈರುಳ್ಳಿ, ಒಂದು ಟೊಮೆಟೋ, ಕಾಲು ಚಮಚ ಮೆಣಸಿನ ಪುಡಿ, ಕಾಲು ಚಮಚ ಅರಿಶಿನ ಪುಡಿ, ಮೂರು ಕಪ್ ನಷ್ಟು […]

ಸುಲಭವಾದ ಮತ್ತು ರುಚಿಕರ ತಿನಿಸು ‘ಹೆಸರು ಬೇಳೆ’ ತೊವೆ !     ➤ ಮಾಡುವ ವಿಧಾನ Read More »

ಅಡುಗೆ, ಕರಾವಳಿ

ಬಿಸಿ ಬಿಸಿ ಕ್ಯಾರೆಟ್ ಬಾತ್ ಮಾಡುವ ವಿಧಾನ 

(ನ್ಯೂಸ್ ಕಡಬ)newskadaba.com  ಜ.21. ಕ್ಯಾರೆಟ್ ಅನ್ನು ನಾವು ಹೆಚ್ಚಾಗಿ ಪಲಾವ್ ಮಾಡುವಾಗ ಬಳಸುತ್ತೇವೆ. ಪಲಾವಿನ ರುಚಿಗೆ ಇನ್ನಷ್ಟು ಮೆರಗು ನೀಡುವುದು ಕ್ಯಾರೆಟ್. ಅಂತೆಯೇ ಕ್ಯಾರೆಟ್ ಬಾತ್ ಕೂಡ ಅಷ್ಟೇ ರುಚಿಕರ. ಮಾಡುವುದು ಕೂಡ ಅತಿ ಸುಲಭ. ಬೇಕಾಗುವ ಸಾಮಗ್ರಿಗಳು: ಅನ್ನ, ಕ್ಯಾರೇಟ್, ಈರುಳ್ಳಿ, ಹಸಿ ಮೆಣಸಿನಕಾಯಿ, ಕರಿಬೇವು, ಕೊತ್ತಂಬರಿ ಸೊಪ್ಪು, ಲಿಂಬೆಹಣ್ಣು, ಶುಂಠಿ, ಎಣ್ಣೆ, ಉದ್ದಿನಬೇಳೆ, ಸಾಸಿವೆ, ಶೇಂಗಾ, ಅರಿಶಿಣ, ಉಪ್ಪು ಹಾಗೂ ಸಕ್ಕರೆ. ಮಾಡುವ ವಿಧಾನ: ಕ್ಯಾರೆಟ್ ನ ಸಿಪ್ಪೆ ತೆಗೆದುಕೊಂಡು ತುರಿದುಕೊಳ್ಳಬೇಕು. ನಂತರ ಒಂದು

ಬಿಸಿ ಬಿಸಿ ಕ್ಯಾರೆಟ್ ಬಾತ್ ಮಾಡುವ ವಿಧಾನ  Read More »

ಅಡುಗೆ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ➤ ಅಂಚೆ ಇಲಾಖೆಯಲ್ಲಿ 98,083 ಹುದ್ದೆಗಳಿಗೆ ನೇಮಕಾತಿ

(ನ್ಯೂಸ್ ಕಡಬ)newskadaba.com ಜ.20. 10ನೇ ತರಗತಿ ಓದಿದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಪೋಸ್ಟ್ ಮ್ಯಾನ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಂಡಿಯಾ ಪೋಸ್ಟ್ ತನ್ನ ಅಧಿಕೃತ ವೆಬ್ ಪೋರ್ಟಲ್ ಈ ಘೋಷಣೆ ಮಾಡಿದ್ದು, ಒಟ್ಟು 98083 ಪೋಸ್ಟ್ ಮ್ಯಾನ್ 59099 ಮತ್ತು ಮೇಲ್ ಗಾರ್ಡ್ 1445 ಹುದ್ದೆಗಳು ಖಾಲಿ ಇವೆ. ಇನ್ನು ಮಲ್ಟಿ ಟಾಸ್ಕಿಂಗ್ ಹುದ್ದೆಗಳಿಗೆ 23 ವಲಯಗಳಲ್ಲಿ ಒಟ್ಟು

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ➤ ಅಂಚೆ ಇಲಾಖೆಯಲ್ಲಿ 98,083 ಹುದ್ದೆಗಳಿಗೆ ನೇಮಕಾತಿ Read More »

ಉದ್ಯೋಗ, ಕರ್ನಾಟಕ

➤ನಿಮ್ಹಾನ್ಸ್ ನಲ್ಲಿ ಕೆಲಸ ಖಾಲಿ ಇದೆ, ಆಸಕ್ತರು ಈಗಲೇ ಅರ್ಜಿ ಹಾಕಿ

(ನ್ಯೂಸ್ ಕಡಬ) newskadaba.com, ಬೆಂಗಳೂರು,ಜ. 14. ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-II​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 25, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ.

➤ನಿಮ್ಹಾನ್ಸ್ ನಲ್ಲಿ ಕೆಲಸ ಖಾಲಿ ಇದೆ, ಆಸಕ್ತರು ಈಗಲೇ ಅರ್ಜಿ ಹಾಕಿ Read More »

ಉದ್ಯೋಗ

ಗೋಡಂಬಿ ಬಳಸಿ ಮಾಡಿ ರುಚಿಯಾದ ಚಿಕನ್ ಗ್ರೇವಿ ➤ ಚಿಕನ್ ಗ್ರೇವಿ ಮಾಡುವ ವಿಧಾನ….     

(ನ್ಯೂಸ್ ಕಡಬ)newskadaba.com  ಜ.10. ಚಿಕನ್‌ ಎಂದರೆ ನಾನ್‌ವೆಜ್‌ ಪ್ರಿಯರ ಲಿಸ್ಟ್‌ನಲ್ಲಿ ಬರುವ ಮೊದಲ ಹೆಸರು. ಇದನ್ನು ಭಿನ್ನ ವಿಭಿನ್ನ ರೀತಿಯಲ್ಲಿ ಬಳಸಿ ಅಡುಗೆ ಮಾಡುವುದರಿಂದಲೇ ಹೊಸ ಹೊಸ ರುಚಿಗಳ ಅನುಭವವೂ ನಮಗಾಗುತ್ತದೆ. ನಾವಿಂದು ಒಂದು ಡಿಫರೆಂಟ್‌ ಸ್ಟೈಲ್‌ನಲ್ಲಿ ಚಿಕನ್‌ ಗ್ರೇವಿ ಮಾಡೋದು ಹೇಗೆಂದು ತಿಳಿದುಕೊಳ್ಳೋಣ. ಗೋಡಂಬಿ ಸೇರಿಸಿ ರುಚಿಯಾದ ಚಿಕನ್‌ ಗ್ರೇವಿ ನೀವು ಕೂಡಾ ಒಮ್ಮೆ ಮಾಡಿ ನೋಡಿ. ಬೇಕಾಗುವ ಸಾಮಗ್ರಿಗಳು: * ಚಿಕನ್ – ಅರ್ಧ ಕೆಜಿ * ಕೆಂಪು ಮೆಣಸಿನಕಾಯಿ – 8 *

ಗೋಡಂಬಿ ಬಳಸಿ ಮಾಡಿ ರುಚಿಯಾದ ಚಿಕನ್ ಗ್ರೇವಿ ➤ ಚಿಕನ್ ಗ್ರೇವಿ ಮಾಡುವ ವಿಧಾನ….      Read More »

ಅಡುಗೆ

ಐದನೇ ವರ್ಷಕ್ಕೆ ಪಾದಾರ್ಪಣೆ ಹಿನ್ನೆಲೆ ➤ ಕಡಬದ ‘ಬಿರಿಯಾನಿ ಹೌಸ್’ ನಲ್ಲಿ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಜ.09. ಕಳೆದ ನಾಲ್ಕು ವರ್ಷಗಳಿಂದ ಇಲ್ಲಿನ ಮುಖ್ಯ ರಸ್ತೆಯ ಸೈಂಟ್ ಜೋಕಿಮ್ಸ್ ಚರ್ಚ್‌ನ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ನಲ್ಲಿ ಐದನೇ ವರ್ಷಕ್ಕೆ ಪಾದಾರ್ಪಣೆ ಪ್ರಯುಕ್ತ ವಿಶೇಷ ಆಫರ್ ಕಲ್ಪಿಸಲಾಗಿದೆ. 6 ಪೀಸ್ ಚಿಕನ್, 3 ಪೀಸ್ ಮೊಟ್ಟೆ ಹಾಗೂ 750 ml ಪೆಪ್ಸಿ ಗೆ 499/- ರೂ, 8 ಪೀಸ್ ಅಲ್ಫಹಾಮ್, 5 ಪರೋಟ, 1 ಪ್ಲೇಟ್ ಚಿಕ‌‌ನ್ ಚಿಲ್ಲಿ, 1 ಪ್ಲೇಟ್ ಫ್ರೈಡ್ ರೈಸ್, 750

ಐದನೇ ವರ್ಷಕ್ಕೆ ಪಾದಾರ್ಪಣೆ ಹಿನ್ನೆಲೆ ➤ ಕಡಬದ ‘ಬಿರಿಯಾನಿ ಹೌಸ್’ ನಲ್ಲಿ ವಿಶೇಷ ಆಫರ್ Read More »

ಅಡುಗೆ, ಕರಾವಳಿ, ಲೈಫ್‍ಸ್ಟೈಲ್

ಉದ್ಯೋಗ ಮಾಹಿತಿ….. ➤  ಬರೋಬ್ಬರಿ 4103 ಹುದ್ದೆಗಳಿಗೆ  ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.09. ದಕ್ಷಿಣ ಮಧ್ಯ ರೈಲ್ವೆ ಖಾಲಿ ಇರುವ 4103 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು  ಆಸಕ್ತ ಅಭ್ಯರ್ಥಿಗಳು ಜನವರಿ 29, 2023 ರವರೆಗೆ  ಅರ್ಜಿ ಸಲ್ಲಿಸಲು ಅವಕಾಶ ಇದೆ. ಎಸಿ ಮೆಕ್ಯಾನಿಕ್, ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಪೇಂಟರ್ ಇತ್ಯಾದಿ ಟ್ರೇಡ್‌ಗಳಲ್ಲಿ ಅಪ್ರೆಂಟಿಸ್‌ಶಿಪ್‌ಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗ್ನೇಯ ರೈಲ್ವೆಯ ಅಧಿಕೃತ ವೆಬ್‌ಸೈಟ್ scr.indianrailways.gov.in  ಗೆ ಭೇಟಿ ನೀಡುವ ಮೂಲಕ ಅರ್ಜಿ ನಮೂನೆಯನ್ನು

ಉದ್ಯೋಗ ಮಾಹಿತಿ….. ➤  ಬರೋಬ್ಬರಿ 4103 ಹುದ್ದೆಗಳಿಗೆ  ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ..! Read More »

ಉದ್ಯೋಗ, ಕರ್ನಾಟಕ

ಮಂಗಳೂರು: ಆರೋಗ್ಯ ಕಾರ್ಯಕರ್ತೆಯರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ತಾಲೂಕು ಮಟ್ಟದಲ್ಲಿ ಆದಿವಾಸಿ ಆರೋಗ್ಯ ಕಾರ್ಯಕರ್ತೆ ಹಾಗೂ ಜಿಲ್ಲಾ ಮಟ್ಟದಲ್ಲಿ ಆದಿವಾಸಿ ಆರೋಗ್ಯ ಸಂಯೋಜಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆರೋಗ್ಯ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 12,000 ರೂ.ಗಳು ಹಾಗೂ ಜಿಲ್ಲಾಮಟ್ಟದ ಆರೋಗ್ಯ ಸಂಯೋಜಕರಿಗೆ 15,000 ರೂ.ಗಳ ಗೌರವಧನ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಮಂಗಳೂರಿನ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಕಛೇರಿಯಿಂದ ಅರ್ಜಿ ಪಡೆದು ಜ.20ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:

ಮಂಗಳೂರು: ಆರೋಗ್ಯ ಕಾರ್ಯಕರ್ತೆಯರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

➤➤ ಉದ್ಯೋಗ ಮಾಹಿತಿ CRPF ನಲ್ಲಿ 1458 ಹುದ್ದೆಗಳು ಖಾಲಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಅಗತ್ಯವಿರುವ ಹೆಡ್ ಕಾನ್ಸ್ಟೇಬಲ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ: ಹೆಡ್ ಕಾನ್ಸ್ಟೇಬಲ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಕರ್ತವ್ಯ ಸ್ಥಳ: ಭಾರತದ ಎಲ್ಲೆಡೆ ಹುದ್ದೆಗಳ ಸಂಖ್ಯೆ: 1458 ಹುದ್ದೆ, ಹೆಡ್ ಕಾನ್ಸ್ಟೇಬಲ್ ವೇತನ: 25,500- 81,100 ರೂ. ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ವೇತನ: 29,200-92,300 ರೂ. ಶೈಕ್ಷಣಿಕ ಅರ್ಹತೆ: 10+2/ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

➤➤ ಉದ್ಯೋಗ ಮಾಹಿತಿ CRPF ನಲ್ಲಿ 1458 ಹುದ್ದೆಗಳು ಖಾಲಿ Read More »

ಉದ್ಯೋಗ

➤➤ ಉದ್ಯೋಗ ಮಾಹಿತಿ ಯುಕೆ ನಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಯುನೈಟೆಡ್ ಕಿಂಗ್ ಡಮ್‍ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ಗರಿಷ್ಠ 2 ಲಕ್ಷ ರೂ.ಗಳ ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು. ಹುದ್ದೆಯ ಅರ್ಹತೆಯ ವಿವರ ಇಂತಿವೆ: ಬಿ.ಎಸ್ಸಿ ನರ್ಸಿಂಗ್, ಜಿಎನ್‍ಎಮ್ ಹಾಗೂ ಪಿಬಿಬಿಎಸ್ಸಿ ನರ್ಸಿಂಗ್‍ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟ ಅನುಭವ ಹೊಂದಿದ್ದು, ಐಇಎಲ್‍ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು.

➤➤ ಉದ್ಯೋಗ ಮಾಹಿತಿ ಯುಕೆ ನಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು
Scroll to Top