ಲೈಫ್‍ಸ್ಟೈಲ್

ಹೊಸ ವರುಷ ತರಲಿ ಹರುಷ ➤ ಡಾ. ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಜ. 02. ಕೋವಿಡ್-19 ಕಾರಣದಿಂದಾಗಿ 2020 ಮತ್ತು 2021 ಎರಡು ವರುಷಗಳು ನಮಗೆಲ್ಲ ಬಹಳ ನೋವು, ಸಂಕಟ ಮತ್ತು ತಳಮಳ ತರಿಸಿದ ವರುಷವಾಗಿತ್ತು. ಅದಕ್ಕೆ ಹೋಲಿಸಿದಲ್ಲಿ 2022 ಆರಂಭದಲ್ಲಿ ಆತಂಕ ಎದುರಾದರೂ ಆನಂತರದ ದಿನಗಳಲ್ಲಿ ಒಂದಷ್ಟು ನೆಮ್ಮದಿ ಮತ್ತು ಸಂತೃಪ್ತಿ ನೀಡಿದೆ ಎಂದರೂ ತಪ್ಪಾಗಲಾರದು.  ಈಗ ಮತ್ತೊಂದು ವರ್ಷದ ಮಗ್ಗುಲಿಗೆ ನಾವು ಹೊಸ ಭರವಸೆ, ಆಕಾಂಕ್ಷೆ ಮತ್ತು ನಿರೀಕ್ಷೆಗಳ ಮೂಟೆ ಹೊತ್ತುಕೊಂಡು ಉತ್ಸಾಹದಿಂದ ಕಾಲಿಡಲು ಕಾಯುತ್ತಿದ್ದೇವೆ.  ಮಗದೊಮ್ಮೆ ಕೊವಿಡ್ ವೈರಾಣು ಹೊಸ ರೂಪಾಂತರದೊಂದಿಗೆ […]

ಹೊಸ ವರುಷ ತರಲಿ ಹರುಷ ➤ ಡಾ. ಮುರಲೀ ಮೋಹನ್ ಚೂಂತಾರು Read More »

ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಆರೋಗ್ಯಕರ ಚರ್ಮಕ್ಕೆ ಬಳಸಿ ದಿ ಬೆಸ್ಟ್ ಫೇಸ್ ವಾಶ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02.ಮುಖವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಮೊಡವೆ, ಜಿಡ್ಡು, ಸುಕ್ಕುಗಳಂತಹ ಸಮಸ್ಯೆಗಳನ್ನು ದೂರ ಇಡಬಹುದು. ಸೂರ್ಯನ ಕಿರಣ ಹಾಗೂ ವಾತಾವರಣದ ಧೂಳುಗಳಿಂದ ಮುಖದ ಮೇಲೆ ಹಾನಿ ಉಂಟಾಗುವುದು ಸಹಜ.   ಅಂತಹ ಸಮಸ್ಯೆಗಳನ್ನು ಸುಲಭವಾಗಿ ನಿಯಂತ್ರಣದಲ್ಲಿಡಲು ಫೇಸ್ ವಾಶ್‍ಗಳು ಮುಖ್ಯವಾಗಿವೆ. ಚರ್ಮದ ಮೇಲೆ ಯಾವುದೇ ಹಾನಿ ಉಂಟುಮಾಡದೆ ಚರ್ಮವನ್ನು ಆರೋಗ್ಯಕರವಾಗಿ ಇಡುವ ಕೆಲವು ಫೇಸ್ ವಾಶ್‍ಗಳು ಇವೆ. ಮುಖ್ಯವಾಗಿ ಜೆಲ್ ರೂಪದ ಫೇಸ್ ವಾಶ್. ಇದು ಚರ್ಮದ ಆಳದಿಂದ ಸ್ವಚ್ಛಗೊಳಿಸಿ, ಆಕರ್ಷಕ ಹೊಳಪನ್ನು ನೀಡುವುದು.

ಆರೋಗ್ಯಕರ ಚರ್ಮಕ್ಕೆ ಬಳಸಿ ದಿ ಬೆಸ್ಟ್ ಫೇಸ್ ವಾಶ್ Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್

ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಉದ್ಯೋಗಾವಕಾಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ನೀವು ಸರ್ಕಾರಿ ಉದ್ಯೋಗವನ್ನು ಎದುರು ನೋಡುತ್ತಿದ್ದೀರಾ…. ಹಾಗಾದರೆ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್​ನಲ್ಲಿ ಉದ್ಯೋಗಾವಕಾಶವಿದ್ದು, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಉಪ ಕೇಂದ್ರ ಗುಪ್ತಚರ ಅಧಿಕಾರಿ ಮತ್ತು ಇತರೆ ಹುದ್ದೆಗಳ (UPSC ನೇಮಕಾತಿ 2023) ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್‌ಸೈಟ್ upsc.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ

ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಉದ್ಯೋಗಾವಕಾಶ Read More »

ಉದ್ಯೋಗ

ಬಿಸಿಲಿನ ಬೇಗೆಗೆ ತಂಪು ಪಾನೀಯದ ಇಂಪು ➤ ಡ್ರೈ ಫ್ರೂಟ್ಸ್ ಮಿಲ್ಕ್ ಶೇಕ್ ಮಾಡುವ ವಿಧಾನ 

(ನ್ಯೂಸ್ ಕಡಬ) newskadaba.com ಡಿ. 31. ಡ್ರೈ ಫ್ರೂಟ್ಸ್ ಮಿಲ್ಕ್ ಶೇಕ್ ಮಾಡುವ ವಿಧಾನ ಬೇಕಾಗುವ ಪದಾರ್ಥಗಳು:- ಅಂಜೂರ – 5, ಖರ್ಜೂರ – 2, ವಾಲ್ನಟ್ – 5, ಬಾದಾಮಿ – 5, ಗೋಡಂಬಿ – 10, ಒಣ ದ್ರಾಕ್ಷಿ – 10, ಪಿಸ್ತಾ – 10, ತಣ್ಣಗಿನ ಹಾಲು – 2 ಕಪ್, ವೆನಿಲ್ಲಾ ಎಸೆನ್ಸ್– ಅರ್ಧ ಚಮಚ, ಸಕ್ಕರೆ ಅಥವಾ ಜೇನುತುಪ್ಪ – ರುಚಿಗೆ ತಕ್ಕಷ್ಟು   ಮಾಡುವ ವಿಧಾನ:- ಮೊದಲಿಗೆ ಒಂದು

ಬಿಸಿಲಿನ ಬೇಗೆಗೆ ತಂಪು ಪಾನೀಯದ ಇಂಪು ➤ ಡ್ರೈ ಫ್ರೂಟ್ಸ್ ಮಿಲ್ಕ್ ಶೇಕ್ ಮಾಡುವ ವಿಧಾನ  Read More »

ಅಡುಗೆ, ಕರಾವಳಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. SBI Recruitment 2022-23 ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.   SBI Recruitment 2022-23: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಕಲೆಕ್ಷನ್ ಫೆಸಿಲಿಟೇಟರ್, ಮ್ಯಾನೇಜರ್, ಕ್ರೆಡಿಟ್ ಅನಾಲಿಸ್ಟ್, ಸರ್ಕಲ್ ಅಡ್ವೈಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ…! Read More »

ಉದ್ಯೋಗ, ಕರ್ನಾಟಕ

ಕಡಬದ ‘ಎಲೈಟ್ ಮೊಬೈಲ್ಸ್’ ನಲ್ಲಿ ‘Year End’ ಸೇಲ್ ಪ್ರತೀ ಸ್ಮಾರ್ಟ್ ಫೋನ್ ಖರೀದಿಗೆ ಖಚಿತ ಉಡುಗೊರೆ, ಅದೃಷ್ಟಶಾಲಿಗಳಿಗೆ ಜುಪಿಟರ್ ಗೆಲ್ಲುವ |

(ನ್ಯೂಸ್ ಕಡಬ) newskadaba.com ಕಡಬ, ಡಿ.29. ಕಳೆದ ಒಂದು ವರ್ಷದಿಂದ ಕಡಬದ ಸೈಂಟ್ ಜೋಕಿಮ್ಸ್ ಚರ್ಚ್ ಮುಂಭಾಗದ ಮಹಾಗಣಪತಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ‘ಎಲೈಟ್ ಮೊಬೈಲ್ಸ್’ ನಲ್ಲಿ Year End Sale ಆರಂಭಗೊಂಡಿದೆ. ಪ್ರತೀ ಸ್ಮಾರ್ಟ್ ಫೋನ್ ಖರೀದಿಯ ಮೇಲೆ ಖಚಿತ ಉಡುಗೊರೆ ದೊರೆಯಲಿದ್ದು, ಲಕ್ಕೀ ಕೂಪನ್ ಸಿಗಲಿದೆ. ಎಲ್ಇಡಿ ಟಿವಿ, ತವಾ, ಸ್ಮಾರ್ಟ್ ವಾಚ್ ಸೇರಿದಂತೆ ಹಲವು ಬಹುಮಾನಗಳು ದೊರೆಯಲಿದ್ದು, ಬಂಪರ್ ಬಹುಮಾನವಾಗಿ ಟಿವಿಎಸ್ ಜುಪಿಟರ್ ದ್ವಿಚಕ್ರ ವಾಹನ ಸಿಗಲಿದೆ. ಆಯ್ದ ಕಂಪೆನಿಯ ಸ್ಮಾರ್ಟ್ ಫೋನ್

ಕಡಬದ ‘ಎಲೈಟ್ ಮೊಬೈಲ್ಸ್’ ನಲ್ಲಿ ‘Year End’ ಸೇಲ್ ಪ್ರತೀ ಸ್ಮಾರ್ಟ್ ಫೋನ್ ಖರೀದಿಗೆ ಖಚಿತ ಉಡುಗೊರೆ, ಅದೃಷ್ಟಶಾಲಿಗಳಿಗೆ ಜುಪಿಟರ್ ಗೆಲ್ಲುವ | Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಉಪ್ಪಿನಂಗಡಿ ಗೃಹ ರಕ್ಷಕ ಹುದ್ದೆ ➤ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ,ಡಿ.28.  ಗೃಹ ರಕ್ಷಕರ ಘಟಕದಲ್ಲಿ ಖಾಲಿ ಇರುವ ಪುರುಷರ ಸ್ವಯ ಸೇವಾ ಗೃಹರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಉಪ್ಪಿನಂಗಡಿ ಸಮೀಪದ  ಆಸುಪಾಸಿನ ಹುಡುಗರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿದಾರರು 19 ವರ್ಷ ಮೇಲ್ಪಟ್ಟವರಾಗಿರಬೇಕಾಗಿದ್ದು, ಎಸೆಸ್ಸೆಲ್ಸಿ ಪಾಸಾಗಿರಬೇಕು. 168 ಸೆಂ.ಮೀ. ಎತ್ತರ ಹಾಗೂ ಕನಿಷ್ಠ 50 ಕೆ.ಜಿ ತೂಕವನ್ನು ಹೊಂದಿರಬೇಕು. ಯಾವುದೇ ಅಂಗ ವೈಪಲ್ಯ ಇರಬಾರದು. ಸ್ವಯಂ ಆಸಕ್ತಿ ಇರುವವರಿಗೆ ಆದ್ಯತೆ ಇದ್ದು, ಉದ್ಯೋಗದಲ್ಲಿರುವವರಿಗೆ ಬಿಡುವಿನ ವೇಳೆಯಲ್ಲಿ ಕೆಲಸ ಮಾಡಲು ಅವಕಾಶವಿದೆ. ಸರಕಾರ ನಿಗದಿ ಪಡಿಸಿದ

ಉಪ್ಪಿನಂಗಡಿ ಗೃಹ ರಕ್ಷಕ ಹುದ್ದೆ ➤ಅರ್ಹರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಡಿ. 31ರ ನಂತರ ಈ ಸ್ಮಾರ್ಟ್ ಫೋನ್ ಗಳಲ್ಲಿ ವಾಟ್ಸಾಪ್ ಸ್ಥಗಿತ…?

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 28. ನಿಮ್ಮ ಸ್ಮಾರ್ಟ್‌ಫೋನ್‌ ಅಪ್‌ಡೇಟ್‌ ಮಾಡದೇ ಇದ್ದಲ್ಲಿ ಡಿ. 31ರಿಂದ ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ವ್ಹಾಟ್ಸಾಪ್ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುವ ಸಾಧ್ಯತೆಯಿದೆ. ಸ್ಮಾರ್ಟ್‌ಫೋನ್‌ಗಳ ಪಟ್ಟಿಯಲ್ಲಿ ಕೆಲವು ವರ್ಷಗಳ ಹಿಂದಿನ ಮೊಬೈಲ್ ಫೋನ್‌ಗಳು ಸೇರಿದ್ದು, ವಾಟ್ಸಾಪ್ ಗೆ ಯಾವ ಸ್ಮಾರ್ಟ್‌ಫೋನ್‌ಗಳು ಬೆಂಬಲವನ್ನು ಕಳೆದುಕೊಳ್ಳುತ್ತಿವೆ ಎಂಬುದನ್ನು ತಿಳಿದುಕೊಳ್ಳಲು ಕೆಳಗಿನ ಪಟ್ಟಿಯನ್ನು ನೋಡಿ:- ಆಪಲ್ ಐಫೋನ್ 5, ಆಪಲ್ ಐಫೋನ್ 5ಸಿ, ಆರ್ಕೋಸ್ 53 ಪ್ಲಾಟಿನಂ, ಗ್ರ್ಯಾಂಡ್ ಎಸ್ ಫ್ಲೆಕ್ಸ್ ಝಡ್ ಟಿಇ, ಗ್ರ್ಯಾಂಡ್ ಎಕ್ಸ್ ಕ್ವಾಡ್

ಡಿ. 31ರ ನಂತರ ಈ ಸ್ಮಾರ್ಟ್ ಫೋನ್ ಗಳಲ್ಲಿ ವಾಟ್ಸಾಪ್ ಸ್ಥಗಿತ…? Read More »

ತಂತ್ರಜ್ಞಾನ

ಆಹಾರವನ್ನು ಮತ್ತೆ ಮತ್ತೆ ಬಿಸಿ ಮಾಡುವವರೇ ಎಚ್ಚರ…!

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ಬಿಸಿ ಬಿಸಿ ಅಡಿಗೆ ಮಾಡಿ ತಿನ್ನುವ ಅಭ್ಯಾಸವುಳ್ಳವರಿಗೆ ಆಹಾರ ತಣ್ಣಗಿದ್ದರೆ ರುಚಿಯೆನಿಸುವುದಿಲ್ಲ. ಅವರು ಮತ್ತೆ ಮತ್ತೆ ಅದನ್ನು ಬಿಸಿ ಮಾಡ ತಿನ್ನುತ್ತಾರೆ. ಕೆಲವು ಪದಾರ್ಥಗಳನ್ನು ಬಿಸಿ ಮಾಡುವುದು ಆರೋಗ್ಯಕ್ಕೆ ಹಾನಿಕಾರಕ. ಅಂತಹ ಕೆಲವು ಆಹಾರದ ಇಲ್ಲಿದೆ ನೋಡಿ.   ಪಾಲಕ್: ಪಾಲಕ್ ಸೊಪ್ಪನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿನ್ನುವುದರಿಂದ ಕ್ಯಾನ್ಸರ್ ಆಗುವ ಸಾಧ್ಯತೆ ಹೆಚ್ಚು. ಇದರಲ್ಲಿರುವ ನೈಟ್ರೇಟ್ ಅಂಶ ಮತ್ತೆ ಬಿಸಿ ಮಾಡಿದಾಗ ಕ್ಯಾನ್ಸರ್ ತರುವಂತಹ ಸತ್ವಗಳಾಗಿ ಮಾರ್ಪಾಡಾಗುತ್ತದೆ

ಆಹಾರವನ್ನು ಮತ್ತೆ ಮತ್ತೆ ಬಿಸಿ ಮಾಡುವವರೇ ಎಚ್ಚರ…! Read More »

ಅಡುಗೆ, ಆರೋಗ್ಯ ಮಾಹಿತಿ

➤➤ ವಿಶೇಷ ಲೇಖನ ಡಿಸೆಂಬರ್ 22- ರಾಷ್ಟ್ರಿಯ ಗಣಿತ ಶಾಸ್ತ್ರ ದಿನ ✍️ಡಾ|| ಮುರಲೀ ಮೋಹನ್‌ಚೂಂತಾರು

(ನ್ಯೂಸ್ ಕಡಬ) newskadaba.com ಡಿ. 22. ಪ್ರತಿ ವರ್ಷ ಡಿಸೆಂಬರ್ 22 ರಂದು ‘ರಾಷ್ಟ್ರೀಯ ಗಣಿತ ಶಾಸ್ತ್ರ ದಿನ’ ಎಂದು ಆಚರಣೆ ಮಾಡಿ ಗಣಿತ ಶಾಸ್ತ್ರಕ್ಕೆ ಅಮೋಘ ಕೊಡುಗೆ ನೀಡಿದ ಮಹಾನ್ ಗಣಿತ ಶಾಸ್ತ್ರಜ್ಞ ಶ್ರೀನಿವಾಸನ್ ರಾಮಾನುಜನ್ ಅವರನ್ನು ನೆನಪಿಸಿಕೊಂಡು ಅವರು ಗಣಿತ ಶಾಸ್ತ್ರಕ್ಕೆ ನೀಡಿದ ಸೇವೆಯನ್ನು ಸ್ಮರಿಸುವ ಕಾರ‍್ಯವನ್ನು  ರಾಷ್ಟ್ರದಾದ್ಯಂತ  ಮಾಡಲಾಗುತ್ತದೆ. ಇದರ ಜೊತೆಗೆ ಯುವಜನರಲ್ಲಿ ಮತ್ತು ಮಕ್ಕಳಲ್ಲಿ ಗಣಿತ ಶಾಸ್ತ್ರದ ಬಗ್ಗೆ ಹೆಚ್ಚಿನ ಒಲವು ಮತ್ತು ಆಸಕ್ತಿ ಮೂಡಿಸಿ ಯುವ ಪ್ರತಿಭೆಗಳನ್ನು ಗಣಿತ ಶಾಸ್ತ್ರದ

➤➤ ವಿಶೇಷ ಲೇಖನ ಡಿಸೆಂಬರ್ 22- ರಾಷ್ಟ್ರಿಯ ಗಣಿತ ಶಾಸ್ತ್ರ ದಿನ ✍️ಡಾ|| ಮುರಲೀ ಮೋಹನ್‌ಚೂಂತಾರು Read More »

ತಂತ್ರಜ್ಞಾನ, ವಿಶೇಷ ಲೇಖನಗಳು
Scroll to Top