ಲೈಫ್‍ಸ್ಟೈಲ್

ಉದ್ಯೋಗಾವಕಾಶ: ಏಪ್ರಿಲ್ 9ರಂದು ನೇರ ಸಂದರ್ಶನ

(ನ್ಯೂಸ್ ಕಡಬ) newsksdaba.com ಏ. 06. ಎಕ್ಸ್ ಪರ್ಟ್ ಕಾಲೇಜು, ಮಂಗಳೂರು, ಕಲ್ಚರಲ್ ಹೈವೇ, ಮಂಗಳೂರು ಹಾಗೂ ಕೆ.ಎನ್.ಎನ್.ಡಿ ಅಸೋಸಿಯೇಟ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು ಖಾಸಗಿ ಕಂಪೆನಿಗಳ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಸರ್ವಿಸ್ ಪ್ರೊಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಇಂಜಿನಿಯರ್, ಸರ್ವೀಸ್ ಇಂಜಿನಿಯರ್, ಸರ್ವೀಸ್ ಟೆಕ್ನಿಶಿಯನ್, ಸಿಸ್ಟಮ್ ಆಪರೇಟರ್, ಫುಡ್ ಕುಕ್, ಹೆವಿ  ವೆಹಿಕಲ್ ಡ್ರೈವರ್, ಮೆಕ್ಯಾನಿಕಲ್ ಟೆಕ್ನಿಶಿಯನ್, ಸೇಲ್ಸ್ ಮಾರ್ಕೇಟಿಂಗ್, ವೇರ್ ಹೌಸ್ ಅಸೋಸಿಯೇಟ್ಸ್, ಬ್ಯುಸಿನೆಸ್ ಡೆವಲಪ್‍ಮೆಂಟ್ ಮ್ಯಾನೇಜರ್, ಸೀನಿಯರ್ ವೇರ್ ಹೌಸ್ ಅಸೋಸಿಯೇಟ್ಸ್, ಆಫೀಸ್ ಎಕ್ಸಿಕ್ಯೂಟಿವ್, […]

ಉದ್ಯೋಗಾವಕಾಶ: ಏಪ್ರಿಲ್ 9ರಂದು ನೇರ ಸಂದರ್ಶನ Read More »

ಉದ್ಯೋಗ, ಕರಾವಳಿ

ಸರ್ಕಾರಿ ನೌಕರರಿಗೂ ಎಐ ಪಾಠ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ತಂದ ರಾಜ್ಯ ಸರ್ಕಾರ!

(ನ್ಯೂಸ್‌ ಕಡಬ) newskadaba.com,  ಫೆ.28:  ಸರ್ಕಾರಿ ನೌಕರರಿಗೆ ಹೊಸ ತಂತ್ರಜ್ಞಾನಗಳ ಪರಿಚಯ ಮಾಡಿಕೊಡಲು, ಕರ್ನಾಟಕ ಸರ್ಕಾರವು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ಪಠ್ಯಕ್ರಮವನ್ನು ಪರಿಷ್ಕರಿಸಿದೆ.ಕೃತಕ ಬುದ್ಧಿಮತ್ತೆ ಮತ್ತು ಸೈಬರ್ ಭದ್ರತೆಯನ್ನು ಪ್ರಮುಖ ಅಂಶಗಳಾಗಿದೆ. ಇದು ಸುರಕ್ಷಿತ ಮತ್ತು ಹೆಚ್ಚು ಸುರಕ್ಷಿತ ಡಿಜಿಟಲ್ ಕಾರ್ಯಾಚರಣೆಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಸರ್ಕಾರಿ ಕಚೇರಿಗಳ ಶೀಘ್ರವಾದ ಮತ್ತು ಹೆಚ್ಚು ಪರಿಣಾಮಕಾರಿ ಕಾರ್ಯನಿರ್ವಹಣೆಯನ್ನು ಸಕ್ರಿಯಗೊಳಿಸಲು ಉದ್ದೇಶಿಸಲಾಗಿದೆ. ಈ ಪರೀಕ್ಷೆಯನ್ನು ಕರ್ನಾಟಕ ನಾಗರಿಕ ಸೇವೆಗಳ ನಿಯಮಗಳು, 2012 ರ ಅಡಿಯಲ್ಲಿ ನಡೆಸಲಾಗುತ್ತದೆ. ಇಲ್ಲಿಯವರೆಗೆ ಪಠ್ಯಕ್ರಮವು ಪ್ರಾಥಮಿಕವಾಗಿ ವಿಂಡೋಸ್

ಸರ್ಕಾರಿ ನೌಕರರಿಗೂ ಎಐ ಪಾಠ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ತಂದ ರಾಜ್ಯ ಸರ್ಕಾರ! Read More »

ಉದ್ಯೋಗ, ಕರಾವಳಿ, ಕರ್ನಾಟಕ, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ನಾಳೆ (ಫೆ.17) 2026ರ ಮೊದಲ ‘ಕಂಕಣ ಸೂರ್ಯಗ್ರಹಣ’

(ನ್ಯೂಸ್ ಕಡಬ) newskadaba.com ಫೆ. 16. 2026ನೇ ವರ್ಷದ ಮೊದಲ ಸೂರ್ಯಗ್ರಹಣ ನಾಳೆ (ಫೆ.17) ಗೋಚರವಾಗಲಿದೆ. ರಿಂಗ್ ಆಫ್ ಫೈರ್ ಎಂದು ಕರೆಯಲಾಗುವ ಈ ಗ್ರಹಣವನ್ನು ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಎಂದು ಕರೆಯಲಾಗುತ್ತದೆ. ಮಂಗಳವಾರ ಮಧ್ಯಾಹ್ನ 3:26ರ ವೇಳೆಗೆ ಪ್ರಾರಂಭವಾಗಲಿರುವ ಗ್ರಹಣ ಸಂಜೆ 7:57ಕ್ಕೆ ಕೊನೆಗೊಳ್ಳಲಿದೆ. ಈ ಕಂಕಣ ಸೂರ್ಯಗ್ರಹಣ 2  ನಿಮಿಷ 20 ಸೆಕೆಂಡ್ ಗಳ ಕಾಲ ಇರಲಿದ್ದು, ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96%ರಷ್ಟನ್ನು ಚಂದ್ರ ಆವರಿಸಲಿದ್ದಾನೆ. ಆದರೆ ಇದು ಭಾರತದಲ್ಲಿ ಗೋಚರವಾಗುವುದಿಲ್ಲ.

ನಾಳೆ (ಫೆ.17) 2026ರ ಮೊದಲ ‘ಕಂಕಣ ಸೂರ್ಯಗ್ರಹಣ’ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ಮೂರನೇ ಹಂತದಲ್ಲಿ ತಾಂತ್ರಿಕ ದೋಷ- PSLV ಮಿಷನ್ ಉಡಾವಣೆ ವಿಫಲ

(ನ್ಯೂಸ್‌ ಕಡಬ) newskadaba.com: ಇಸ್ರೋದ ಮಹತ್ವಾಕಾಂಕ್ಷೆಯ PSLV C62 ರಾಕೆಟ್ ಉಡಾವಣೆಯ ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಕಂಡುಬಂದು ರಾಕೆಟ್ ಪಥ ಬದಲಾಯಿಸಿದ್ದು, ಪಿಎಸ್‌ಎಲ್‌ವಿ ಮಿಷನ್ ಉಡಾವಣೆ ವಿಫಲವಾಗಿದೆ. ಡಿಆರ್‌ಇಒದ ವ್ಯೂಹಾತ್ಮಕ ಉದ್ದೇಶಗಳಿಗಾಗಿ ಅಭಿವೃದ್ಧಿಪಡಿಸಲಾಗಿದ್ದ ಅನ್ವೇಶಾ/EOS – N1 ಹಾಗೂ 14 ಉಪಗ್ರಹಗಳನ್ನು ಹೊತ್ತುಕೊಂಡು ಪಿಎಸ್‌ಎಲ್‌ವಿ ಸಿ62 (PSLV C62) ರಾಕೆಟ್ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿAದ ಬೆಳಗ್ಗೆ 10:18ಕ್ಕೆ ಉಡಾವಣೆಗೊಂಡಿತ್ತು. ಪಿಎಸ್‌ಎಲ್‌ವಿ-ಸಿ62 ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿತ್ತು.

ಮೂರನೇ ಹಂತದಲ್ಲಿ ತಾಂತ್ರಿಕ ದೋಷ- PSLV ಮಿಷನ್ ಉಡಾವಣೆ ವಿಫಲ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಅಂಚೆ ಇಲಾಖೆಯ 30,000 ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,ಡಿ.29: ಭಾರತೀಯ ಅಂಚೆ ಇಲಾಖೆ (India Postal Department)ಯಲ್ಲಿ ಅನೇಕ ಹುದ್ದೆಗಳು ಖಾಲಿ ಇದೆ. ಒಟ್ಟು 30,000 ಗ್ರಾಮೀಣ ಡಾಕ್‌ ಸೇವಕ್‌ ಹುದ್ದೆಗಳ  ಭರ್ತಿಗೆ ನೇಮಕಾತಿ ನೋಟಿಫಿಕೇಶನ್‌ ಹೊರಡಿಸಿದೆ. ಸರ್ಕಾರಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಇದೊಂದು ಸುವರ್ಣವಕಾಶ ಇದಾಗಿದೆ. ಗ್ರಾಮೀಣ ಡಾಕ್ ಸೇವಕ್ ಅಡಿಯಲ್ಲಿ ಬರುವ ಬಿಪಿಎಂ (BPM)-ಬ್ರಾಂಚ್ ಪೋಸ್ಟ್ ಮಾಸ್ಟರ್, ಎಬಿಪಿಎಂ (ABPM)-ಅಸಿಸ್ಟೆಂಟ್ ಬ್ರ್ಯಾಂಚ್‌ ಪೋಸ್ಟ್ ಮಾಸ್ಟರ್ ಹಾಗೂ ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 10 ಮತ್ತು 12ನೇ

ಅಂಚೆ ಇಲಾಖೆಯ 30,000 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಇಂದು ಇಸ್ರೋದಿಂದ BlueBird Block-2 ರಾಕೆಟ್ ಯಶಸ್ವಿ ಉಡಾವಣೆ

(ನ್ಯೂಸ್‌ ಕಡಬ) newskadaba.com,ಡಿ.24: ಇಂದು ಬೆಳಿಗ್ಗೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)  ತನ್ನ ಉಡಾವಣಾ ವಾಹನ ಮಾರ್ಕ್ -3 (LVM3-M6) ರಾಕೆಟ್ ಮೂಲಕ ಬ್ಲೂಬರ್ಡ್ ಬ್ಲಾಕ್ -2 ಉಪಗ್ರಹವನ್ನು ಉಡಾವಣೆ ಮಾಡಿದೆ. ಈ ಕಾರ್ಯಾಚರಣೆಯು ಬೆಳಿಗ್ಗೆ 8:55 ಕ್ಕೆ ಉಡಾವಣೆಯಾಗಿದೆ. ಸುಮಾರು 15 ನಿಮಿಷಗಳ ನಂತರ ಉಪಗ್ರಹವು ರಾಕೆಟ್‌ನಿಂದ ಬೇರ್ಪಡುವ ನಿರೀಕ್ಷೆಯಿದೆ. ಬ್ಲೂಬರ್ಡ್ ಬ್ಲಾಕ್-2 ಸುಮಾರು 6100 ಕಿಲೋಗ್ರಾಂಗಳಷ್ಟು ತೂಗುತ್ತದೆ, ಇದು ಇಸ್ರೋ LVM3 ಬಳಸಿ ಲೋ ಅರ್ಥ್ ಆರ್ಬಿಟ್

ಇಂದು ಇಸ್ರೋದಿಂದ BlueBird Block-2 ರಾಕೆಟ್ ಯಶಸ್ವಿ ಉಡಾವಣೆ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಮಹಿಳಾ ಭದ್ರತೆಗೆ ಹೊಸ ತಾಂತ್ರಿಕ ಬೆಂಬಲ – ‘ಸುರಕ್ಷಾ ಆ್ಯಪ್’ ಅಧಿಕೃತ ಆರಂಭ!

(ನ್ಯೂಸ್‌ ಕಡಬ) newskadaba.com, ಡಿ.01: ಮಹಿಳೆಯರ ಸುರಕ್ಷತೆಯನ್ನು ಬಲಪಡಿಸುವುದಕ್ಕಾಗಿ ತುಮಕೂರು ಪೊಲೀಸರು ಮಹತ್ವದ ಹೆಜ್ಜೆ ಇಟ್ಟಿದ್ದು, ಬೆಂಗಳೂರಿನ ನಂತರ ಇದೀಗ ತುಮಕೂರಿನಲ್ಲೂ ‘ಸುರಕ್ಷಾ’ SOS ಆ್ಯಪ್‌ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಕೆಲಸಕ್ಕೆ ಹೋಗುವ ಮಹಿಳೆಯರು, ಕಾಲೇಜು ವಿದ್ಯಾರ್ಥಿನಿಯರು ಹಾಗೂ ನಿರ್ಜನ ಪ್ರದೇಶಗಳಲ್ಲಿ ಸಂಚರಿಸುವಾಗ ಎದುರಾಗುವ ಆತಂಕ ಮತ್ತು ಅಪಾಯಕಾರಿ ಸಂದರ್ಭಗಳಲ್ಲಿ ತ್ವರಿತ ನೆರವು ಪಡೆಯಲು ಈ ಆ್ಯಪ್ ಪರಿಣಾಮಕಾರಿ ಸಾಧನವಾಗಲಿದೆ. ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಮಹಿಳೆಯರು ಆ್ಯಪ್‌ನಲ್ಲಿರುವ ‘ಪ್ಯಾನಿಕ್ ಬಟನ್’ ಒತ್ತಿದ ಕೂಡಲೇ ಅಲರ್ಟ್ ಸಂದೇಶ ಸ್ಮಾರ್ಟ್

ಮಹಿಳಾ ಭದ್ರತೆಗೆ ಹೊಸ ತಾಂತ್ರಿಕ ಬೆಂಬಲ – ‘ಸುರಕ್ಷಾ ಆ್ಯಪ್’ ಅಧಿಕೃತ ಆರಂಭ! Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ದಾಖಲೆ ವೇಗದಲ್ಲಿ ಬಾಹ್ಯಾಕಾಶ ನಿಲ್ದಾಣ ತಲುಪಿದ ಚೀನಾ ಶೆನ್ಝೌ ನೌಕೆ

(ನ್ಯೂಸ್‌ ಕಡಬ) newskadaba.com,  ನ..01: ಚೀನಾ ತನ್ನ ಶೆನ್‌ಝೌ 21 ಬಾಹ್ಯಾಕಾಶ ನೌಕೆಯನ್ನು ತನ್ನ ಯಶಸ್ವಿ ಉಡಾವಣೆಯ ನಂತರ ದಾಖಲೆಯ ವೇಗದಲ್ಲಿ ಚೀನಾದ ಬಾಹ್ಯಾಕಾಶ ನಿಲ್ದಾಣದೊಂದಿಗೆ ಡಾಕ್‌ ಮಾಡಿದೆ ಎಂದು ಘೋಷಿಸಿದೆ. ಇಡೀ ಡಾಕಿಂಗ್‌ ಪ್ರಕ್ರಿಯೆಯು ಸುಮಾರು 3.5 ಗಂಟೆಗಳ ಕಾಲ ನಡೆಯಿತು ಇದು ಹಿಂದಿನ ಕಾರ್ಯಾಚರಣೆಗಳಿಗಿಂತ ಮೂರು ಗಂಟೆಗಳು ಕಡಿಮೆ ಎಂದು ಚೀನಾ ಮ್ಯಾನ್‌್ಡ ಸ್ಪೇಸ್‌‍ ಏಜೆನ್ಸಿ ತಿಳಿಸಿದೆ.

ದಾಖಲೆ ವೇಗದಲ್ಲಿ ಬಾಹ್ಯಾಕಾಶ ನಿಲ್ದಾಣ ತಲುಪಿದ ಚೀನಾ ಶೆನ್ಝೌ ನೌಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಭಾರತದ ವಾಯು ರಕ್ಷಣಾ ಸಾಮರ್ಥ್ಯಕ್ಕೆ ಮತ್ತಷ್ಟು ಬಲ: ನಾಸಿಕ್ನಲ್ಲಿ ಸ್ವದೇಶಿ ನಿರ್ಮಿತ Tejas Mk1A ಫೈಟರ್ ಜೆಟ್ ಹಾರಾಟ

(ನ್ಯೂಸ್‌ ಕಡಬ) newskadaba.com,  ಅ.17: ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿ. ನಿರ್ಮಿಸಿರುವ ದೇಸಿ ಲಘು ಯುದ್ಧ ವಿಮಾನ ತೇಜಸ್‌ ಎಂಕೆ 1ಎ ಜೆಟ್ ನಾಸಿಕ್‌ನಲ್ಲಿ ಶುಕ್ರವಾರ ಮೊದಲ ಬಾರಿಗೆ ಆಗಸದಲ್ಲಿ ಹಾರಾಟ ನಡೆಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ತೇಜಸ್ ಎಲ್‌ಸಿಎ ಎಂಕೆ1ಎ ಫೈಟರ್ ಜೆಟ್ ಹಾರಾಟ ನಡೆಸಿದೆ. ಈ ಸಂದರ್ಭದಲ್ಲಿ ರಾಜನಾಥ್ ಸಿಂಗ್ ಅವರು, ಎಲ್‌ಸಿಎ ತೇಜಸ್ ಎಂಕೆ1ಎಯ ಮೂರನೇ ಉತ್ಪಾದನಾ ಘಟಕ ಮತ್ತು ಎಚ್‌ಟಿಟಿ-40 ರ ಎರಡನೇ ಉತ್ಪಾದನಾ ಘಟಕವನ್ನು ಉದ್ಘಾಟಿಸಿದರು. ಗಾಗಿ

ಭಾರತದ ವಾಯು ರಕ್ಷಣಾ ಸಾಮರ್ಥ್ಯಕ್ಕೆ ಮತ್ತಷ್ಟು ಬಲ: ನಾಸಿಕ್ನಲ್ಲಿ ಸ್ವದೇಶಿ ನಿರ್ಮಿತ Tejas Mk1A ಫೈಟರ್ ಜೆಟ್ ಹಾರಾಟ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನ ಆರ್ಥಿಕವಾಗಿ ಹಿಂದುಳಿದ ಯುವಜನತೆಗೆ ಬಿಎಫ್ಎಸ್ಐ ಉದ್ಯೋಗ ಕೌಶಲ್ಯ ಒದಗಿಸಲು ‘ಅಹಾನ್ ವೊಕೇಶನಲ್ ಸೆಂಟರ್

(ನ್ಯೂಸ್‌ ಕಡಬ) newskadaba.com,  ಅ.16- ಅಪೆಕ್ಸಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ದಿ ಮಾ ಫಾಯ್ ಫೌಂಡೇಶನ್‌ ನೇತೃತ್ವದಲ್ಲಿ ಬೆಂಗಳೂರಿನ ಆರ್ಥಿಕವಾಗಿ ಹಿಂದುಳಿದ ವರ್ಗದ ತರುಣ, ತರುಣಿಯರ ವೃತ್ತಿ ಜೀವನಕ್ಕೆ ನೆರವಾಗುವ ಬಿಎಫ್ಎಸ್ಐ (ಬ್ಯಾಂಕಿಂಗ್, ಫೈನಾನ್ಸ್ ಸರ್ವೀಸಸ್ ಮತ್ತು ಇನ್ಶೂ ರೆನ್ಸ್) ಕೌಶಲ್ಯಗಳನ್ನು ಕಲಿಸುವ ಸಲುವಾಗಿ ಕೆ.ಆರ್. ಪುರಂನ ಡಾನ್ ಬಾಸ್ಕೋ ಕಾಲೇಜಿನಲ್ಲಿ ‘ಅಹಾನ್ ವೊಕೇಶನಲ್ ಸೆಂಟರ್: ಬಿಎಫ್ಎಸ್ಐ’ ಅನ್ನು ಆರಂಭಿಸಿದೆ. ಬೆಂಗಳೂರಿನ ವಿದ್ಯಾರ್ಥಿಗಳಿಗೆ ಉದ್ಯಮ ಸಂಬಂಧಿ ತರಬೇತಿ, ಜೀವನ ಕೌಶಲಗಳು ಮತ್ತು ಬಿಎಫ್ಎಸ್ಐಕ್ಷೇತ್ರದಲ್ಲಿ ವೃತ್ತಿ ಹೊಂದಲು

ಬೆಂಗಳೂರಿನ ಆರ್ಥಿಕವಾಗಿ ಹಿಂದುಳಿದ ಯುವಜನತೆಗೆ ಬಿಎಫ್ಎಸ್ಐ ಉದ್ಯೋಗ ಕೌಶಲ್ಯ ಒದಗಿಸಲು ‘ಅಹಾನ್ ವೊಕೇಶನಲ್ ಸೆಂಟರ್ Read More »

ಉದ್ಯೋಗ
Scroll to Top