ಲೈಫ್‍ಸ್ಟೈಲ್

ಕಡಬದ ‘ಬಿರಿಯಾನಿ ಹೌಸ್’ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್ ➤ ನಾಳೆಯಿಂದ ಜುಲೈ 22ರ ವರೆಗೆ ಸ್ಪೆಷಲ್ ಡಿಸ್ಕೌಂಟ್

(ನ್ಯೂಸ್ ಕಡಬ) newskadaba.com ಕಡಬ, ಜು.19. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ‘ಬಿರಿಯಾನಿ ಹೌಸ್’ ವೆಜ್ & ನಾನ್ ವೆಜ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ನಾಳೆ (ಜುಲೈ 20) ರಿಂದ ಆರಂಭಗೊಂಡು ಜುಲೈ 22 ರ ವರೆಗೆ ಮಾನ್ಸೂನ್ ಸ್ಪೆಷಲ್ ಆಫರ್ ನಡೆಯಲಿದೆ. ಫುಲ್ ಅಲ್-ಫಹಾಮ್ (8 ಪೀಸ್) ವಿತ್ ಮಯೋನಸ್, 5 ಪರೋಟ ಮತ್ತು 500ml ಹನಾ ಕೂಲ್ ಡ್ರಿಂಕ್ ಕೇವಲ 399/- ರೂ. ಹಾಗೂ ಫುಲ್ ಟಿಕ್ಕಾ(8 ಪೀಸ್), ಪುದೀನಾ […]

ಕಡಬದ ‘ಬಿರಿಯಾನಿ ಹೌಸ್’ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್ ➤ ನಾಳೆಯಿಂದ ಜುಲೈ 22ರ ವರೆಗೆ ಸ್ಪೆಷಲ್ ಡಿಸ್ಕೌಂಟ್ Read More »

ಅಡುಗೆ, ಲೈಫ್‍ಸ್ಟೈಲ್

ಕಡಬ: ಪುರುಷರತ್ನ ಬಯೋ ಪ್ರೊಡ್ಯೂಸರ್ ಕಂಪೆನಿಯ ಕಛೇರಿ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಜು.16. ಭಾರತವು ಜಗತ್ತಿನಲ್ಲಿಯೇ ಅತ್ಯಂತ ಪ್ರಬಲ ರಾಷ್ಟ್ರವಾಗಿ ಗುರುತಿಸಿಕೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ಇಂಧನ ಕ್ಷೇತ್ರದಲ್ಲಿಯೂ ನಾವು ಸ್ವಾವಲಂಬಿಗಳಾಗುವುದು ಅನಿವಾರ್ಯವಾಗಿದ್ದು, ಈ ನಿಟ್ಟಿನಲ್ಲಿ ಸ್ವಾವಲಂಬಿ ಭಾರತ ನಿರ್ಮಾಣವಾಗಲು ನಾವೆಲ್ಲರೂ ಕೈ ಜೋಡಿಸಬೇಕಿದೆ ಎಂದು ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಅವರು ಕಡಬದ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿ ಪುರುಷ ರತ್ನ ಬಯೋ ಪ್ರೊಡ್ಯೂಸಸ್ ಕಂಪೆನಿಯ ನೂತನ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಎಲ್ಲಾ ಕ್ಷೇತ್ರಗಳಲ್ಲಿಯೂ ನಾವು ಇಂದು

ಕಡಬ: ಪುರುಷರತ್ನ ಬಯೋ ಪ್ರೊಡ್ಯೂಸರ್ ಕಂಪೆನಿಯ ಕಛೇರಿ ಶುಭಾರಂಭ Read More »

ಉದ್ಯೋಗ, ಕರ್ನಾಟಕ, ತಂತ್ರಜ್ಞಾನ, ಲೈಫ್‍ಸ್ಟೈಲ್

ಕೆಲಸವಿಲ್ಲವೆಂಬ ಚಿಂತೆಯೇ..? ನಿಮಗಾಗಿ ಕಾಯುತ್ತಿದೆ 30ಕ್ಕೂ ಹೆಚ್ಚಿನ ಉದ್ಯೋಗಗಳು ➤‌ ಈಗಲೇ ಲಿಂಕ್ ನಲ್ಲಿರುವ ಸಂಖ್ಯೆಗಳಿಗೆ ಕರೆಮಾಡಿ

(ನ್ಯೂಸ್ ಕಡಬ) newskadaba.com ಕಡಬ, ಮೇ.16. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಮೊಬೈಲ್ ಮಾರಾಟ ಮಳಿಗೆಗೆ ಅಕೌಂಟೆಂಟ್ ಹುದ್ದೆಗೆ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ‌. ಆಕರ್ಷಕ ವೇತನ ನೀಡಲಾಗುವುದು ಹಾಗೂ ಕಂಪೆನಿಯ ಪ್ರೊಮೋಟರ್ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ‌. ಕಂಪೆನಿಯ ವೇತನದ ಜೊತೆಗೆ ಕಮಿಷನ್

ಕೆಲಸವಿಲ್ಲವೆಂಬ ಚಿಂತೆಯೇ..? ನಿಮಗಾಗಿ ಕಾಯುತ್ತಿದೆ 30ಕ್ಕೂ ಹೆಚ್ಚಿನ ಉದ್ಯೋಗಗಳು ➤‌ ಈಗಲೇ ಲಿಂಕ್ ನಲ್ಲಿರುವ ಸಂಖ್ಯೆಗಳಿಗೆ ಕರೆಮಾಡಿ Read More »

ಉದ್ಯೋಗ, ಕರಾವಳಿ, ಲೈಫ್‍ಸ್ಟೈಲ್

ಕಡಬದಲ್ಲಿ ವಿವಿಧ ಉದ್ಯೋಗಗಳು ➤ ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಮೇ.16. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಗ್ಲೋಬ್ ಪ್ರಿಂಟಿಂಗ್ ಪ್ರೆಸ್ ಸಂಸ್ಥೆಗೆ ಕಂಪ್ಯೂಟರ್ ತಿಳಿದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಸಕ್ತರು ಸಂಪರ್ಕಿಸಿ: 9448952331 ಕಡಬದ ಎಲೈಟ್ ಮೊಬೈಲ್ ಮಾರಾಟ ಮಳಿಗೆಗೆ ಅಕೌಂಟೆಂಟ್ ಹುದ್ದೆಗೆ ಪದವಿ ಪಡೆದಿರುವ ಮಹಿಳಾ

ಕಡಬದಲ್ಲಿ ವಿವಿಧ ಉದ್ಯೋಗಗಳು ➤ ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಕಡಬ, ಮಾ.31. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಸ್ಟುಡಿಯೋಗೆ ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸ್ಥಳೀಯರಿಗೆ ಆದ್ಯತೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕಿಸಿ: 9448446145 ಕಡಬದ ಪ್ರಿಂಟಿಂಗ್ ಪ್ರೆಸ್ ಸಂಸ್ಥೆಗೆ ಕಂಪ್ಯೂಟರ್ ಇಳಿದಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಸಕ್ತರು ಸಂಪರ್ಕಿಸಿ: 9448952331

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು Read More »

ಉದ್ಯೋಗ, ಲೈಫ್‍ಸ್ಟೈಲ್

One Plus ಬಳಕೆದಾರರಿಗೆ ಶಾಕಿಂಗ್ ಸುದ್ದಿ ➤ ಮಾತನಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಸ್ಫೋಟಗೊಂಡ ಒನ್ ಪ್ಲಸ್ Nord 2

(ನ್ಯೂಸ್ ಕಡಬ) newskadaba.com ನವದೆಹಲಿ, ಎ.03. ಒನ್ ಪ್ಲಸ್ ಮೊಬೈಲ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್ ಹೊರಬಂದಿದ್ದು, One Plus ಬ್ರ್ಯಾಂಡ್ ನ Nord 2 ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಕೈಯಲ್ಲೇ ಸ್ಪೋಟಗೊಂಡ ಬಗ್ಗೆ ಸಾಫ್ಟ್‌ವೇರ್ ಇಂಜಿನಿಯರ್ ಓರ್ವರು ಟ್ವೀಟ್ ಮಾಡಿದ್ದಾರೆ. ಲಕ್ಷಯ್ ವರ್ಮಾ ಎಂಬ ಸಾಫ್ಟ್‌ವೇರ್ ಇಂಜಿನಿಯರ್ ನ ಸಹೋದರ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಮೊಬೈಲ್ ಸ್ಪೋಟಗೊಂಡ ಪರಿಣಾಮ ಅಂಗೈ ಹಾಗೂ ಮುಖಕ್ಕೆ ಗಾಯವಾಗಿದೆ. ಈ ಬಗ್ಗೆ ಲಕ್ಷಯ್ ವರ್ಮಾ ಟ್ವಿಟ್ಟರ್ ನಲ್ಲಿ ಫೋಟೋ

One Plus ಬಳಕೆದಾರರಿಗೆ ಶಾಕಿಂಗ್ ಸುದ್ದಿ ➤ ಮಾತನಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಸ್ಫೋಟಗೊಂಡ ಒನ್ ಪ್ಲಸ್ Nord 2 Read More »

ಕರ್ನಾಟಕ, ತಂತ್ರಜ್ಞಾನ, ಲೈಫ್‍ಸ್ಟೈಲ್

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಮಾ.31. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಆಗ್ರೋ ಸೇಲ್ಸ್ ಸಂಸ್ಥೆಯೊಂದಕ್ಕೆ ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ಸಂಪರ್ಕಿಸಿ: 9591852522 ಕಡಬದ ಮೊಬೈಲ್ ಮಾರಾಟ ಮಳಿಗೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕ

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಬ್ರೇಕಿಂಗ್ ನ್ಯೂಸ್, ಲೈಫ್‍ಸ್ಟೈಲ್

ಇಂದಿನಿಂದ ಮಾ.17ರ ವರೆಗೆ ಕಡಬದ ‘ಎಲೈಟ್ ಮೊಬೈಲ್ಸ್’ನಲ್ಲಿ ಮೊಬೈಲ್ ಎಕ್ಸ್‌ಚೇಂಜ್ & ಸಾಲಮೇಳ ➤ ವಿವಿಧ ಬ್ರ್ಯಾಂಡ್‌ನ ಮೊಬೈಲ್ ಗಳು ಆಫರ್ ನಲ್ಲಿ ಲಭ್ಯ – ಸಿಬಿಲ್ ಇಲ್ಲದಿದ್ದರೂ ಸಾಲ ಸೌಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಮಾ.15. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಟ್ಟಣದ ಸೈಂಟ್ ಜೋಕಿಮ್ಸ್ ಚರ್ಚ್ ನ ಮುಂಭಾಗದ ಮಹಾಗಣಪತಿ ಕಾಂಪ್ಲೆಕ್ಸ್ ನಲ್ಲಿ ಇತ್ತೀಚೆಗಷ್ಟೇ ಆರಂಭಗೊಂಡಿರುವ ‘ಎಲೈಟ್ ಮೊಬೈಲ್ಸ್’ ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮೊಬೈಲ್ ಎಕ್ಸ್‌ಚೇಂಜ್ ಹಾಗೂ ಸಾಲ ಮೇಳ ನಡೆಯಲಿದೆ. ಇಂದಿನಿಂದ ಆರಂಭಗೊಂಡು ಮಾರ್ಚ್ 17 ಗುರುವಾರದವರೆಗೆ ಈ ಆಫರ್ ನಡೆಯಲಿದ್ದು, ನಿಮ್ಮಲ್ಲಿರುವ ಹಳೆಯ ಮೊಬೈಲ್ ಗಳನ್ನು ನಿಮ್ಮಿಷ್ಟದ ಹೊಸ ಮೊಬೈಲ್ ಗೆ ಬದಲಾಯಿಸಿ ಮತ್ತು ಉಳಿಕೆ ಹಣವನ್ನು ಕಂತುಗಳ‌ ಮೂಲಕ

ಇಂದಿನಿಂದ ಮಾ.17ರ ವರೆಗೆ ಕಡಬದ ‘ಎಲೈಟ್ ಮೊಬೈಲ್ಸ್’ನಲ್ಲಿ ಮೊಬೈಲ್ ಎಕ್ಸ್‌ಚೇಂಜ್ & ಸಾಲಮೇಳ ➤ ವಿವಿಧ ಬ್ರ್ಯಾಂಡ್‌ನ ಮೊಬೈಲ್ ಗಳು ಆಫರ್ ನಲ್ಲಿ ಲಭ್ಯ – ಸಿಬಿಲ್ ಇಲ್ಲದಿದ್ದರೂ ಸಾಲ ಸೌಲಭ್ಯ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

ಅಡಿಗ ಟಿವಿಎಸ್ ಮೆಗಾ ಕಾರ್ನಿವಲ್ ಅಂಗವಾಗಿ ವಿಶೇಷ ಲೋನ್ ಮೇಳ ಹಾಗೂ ಎಕ್ಸ್‌ಚೇಂಜ್ ಆಫರ್ ➤ ಮುಂಗಡ ಪಾವತಿ ಕೇವಲ ರೂ.9999 ಹಾಗೂ ರೂ.10,000/- ವರೆಗೆ ಕ್ಯಾಶ್ ಬ್ಯಾಕ್

(ನ್ಯೂಸ್ ಕಡಬ) newskadaba.com ಕಡಬ, ಮಾ.13. ಅಡಿಗ ಟಿವಿಎಸ್ ಮೆಗಾ ಕಾರ್ನಿವಲ್ ಅಂಗವಾಗಿ ವಿಶೇಷ ಲೋನ್ ಮೇಳ, ಎಕ್ಸ್‌ಚೇಂಜ್ ಆಫರ್ ಮಾರ್ಚ್ 14 ರಿಂದ 16ರ ತನಕ ಕಡಬ ಮುಖ್ಯ ರಸ್ತೆಯ ಕಾಲೇಜು ರೋಡ್ ಜಂಕ್ಷನ್ ನಲ್ಲಿ ನಡೆಯುತ್ತಿದೆ. ಕಡಬ ತಾಲೂಕಿನಲ್ಲಿ ಕಳೆದ 6 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ, ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಟಿವಿಎಸ್ ಮೆಗಾ ಕಾರ್ನಿವಲ್ ನಡೆಯುತ್ತಿದೆ. ಮುಂಗಡ ಪಾವತಿ ಕೇವಲ

ಅಡಿಗ ಟಿವಿಎಸ್ ಮೆಗಾ ಕಾರ್ನಿವಲ್ ಅಂಗವಾಗಿ ವಿಶೇಷ ಲೋನ್ ಮೇಳ ಹಾಗೂ ಎಕ್ಸ್‌ಚೇಂಜ್ ಆಫರ್ ➤ ಮುಂಗಡ ಪಾವತಿ ಕೇವಲ ರೂ.9999 ಹಾಗೂ ರೂ.10,000/- ವರೆಗೆ ಕ್ಯಾಶ್ ಬ್ಯಾಕ್ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಗೆಳೆಯರೇ ನಾವು ತಿಳಿಸುವ ಈ ಚಿಕ್ಕ ಉಪಾಯ ಮಾಡಿದರೆ ನಿಮ್ಮ ಮನೆಗೆ ಇರುವ ಎಂತಹುದೇ ಕೆಟ್ಟ ದೃಷ್ಟಿ ದೋಷ ನರ ದೋಷ ನಕಾರಾತ್ಮಕ ಶಕ್ತಿ ಏನೇ ತಾಕಿದರು ಕೂಡ

ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top