ಲೈಫ್‍ಸ್ಟೈಲ್

ವಾಷಿಂಗ್ ಮೆಷಿನ್ ಸ್ವಚ್ಛಗೊಳಿಸುವ ವಿಧಾನ..!

(ನ್ಯೂಸ್‌ ಕಡಬ) newskadaba.com  ಅ. 15. ಇಂದಿನ ಆಧುನಿಕ ಯುಗದಲ್ಲಿ ವಾಷಿಂಗ್ ಮೆಷಿನ್ ಬಳಸದವರು ತುಂಬಾ ವಿರಳ. ಅಂದ ಹಾಗೆ ಈ ವಾಷಿಂಗ್ ಮೆಷಿನ್ ಬಳಸುವವರು ಅದನ್ನು ಕ್ಲೀನ್ ಮಾಡಲು ಹರಸಾಹಸ ಪಡುವ ಅವಶ್ಯಕತೆ ಇಲ್ಲ. ತಿಂಗಳಿಗೊಮ್ಮೆ ಈ ವಿಧಾನಗಳನ್ನು ಅನುಸರಿಸುವುದರಿಂದ ವಾಷಿಂಗ್ ಮೆಷಿನ್ ಹೇಗೆ ಸ್ವಚ್ಛಗೊಳ್ಳುತ್ತೆ ಎಂಬುವುದನ್ನ ನೀವೇ ಈ ಕೆಳಗಿನ ಟ್ರಿಕ್ಸ್ ಉಪಯೋಗಿಸಿ ಟ್ರೈ ಮಾಡಿ ನೋಡಿ. ವಾಷಿಂಗ್ ಮೆಷಿನ್ ಸುಲಭವಾಗಿ ತೊಳೆಯುವ ವಿಧಾನ: ವಿನೆಗರ್, ಬೇಕಿಂಗ್ ಸೋಡಾ: ಮೊದಲು, ಎರಡು ಕಪ್ ವಿನೆಗರ್ […]

ವಾಷಿಂಗ್ ಮೆಷಿನ್ ಸ್ವಚ್ಛಗೊಳಿಸುವ ವಿಧಾನ..! Read More »

ಲೈಫ್‍ಸ್ಟೈಲ್

ಕಂದಾಯ ಇಲಾಖೆಯಲ್ಲಿ 500 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com  ಅ. 15. ಉದ್ಯೋಗಾಕಾಂಕ್ಷಿಗಳಿಗೆ ಇದೀಗ ರಾಜ್ಯ ಸರಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ಐನೂರು ಹುದ್ದೆಗಳ ಬರ್ತಿಗೆ ಇದೀಗ ಅರ್ಜಿಯನ್ನು ಆಹ್ವಾನ ಆಹ್ವಾನಿಸಿದೆ.   ಹೌದು, ಕಂದಾಯ ಇಲಾಖೆಯಲ್ಲಿ 500 ಗ್ರಾಮ ಲೆಕ್ಕಿಗ ಹುದ್ದೆಗಳು ಖಾಲಯಿದ್ದು, ಈ  ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕನಿಷ್ಠ ವಿದ್ಯಾರ್ಹತೆ ಮುಗಿಸಿದವರು ಸಹ ಅರ್ಜಿ ಸಲ್ಲಿಸಬಹುದಾಗಿದೆ. ಉದ್ಯೋಗ ನೇಮಕಾತಿ ಹೆಚ್ಚಿನ ವಿವರ, ವಯೋಮಿತಿ, ಅರ್ಹತೆ, ಪ್ರಮುಖ ದಿನಾಂಕಗಳ ವಿವರ

ಕಂದಾಯ ಇಲಾಖೆಯಲ್ಲಿ 500 ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ಕಾನೂನು ನೆರವು ಅಭಿರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com  ಅ. 15. ಜಿಲ್ಲಾ  ಕಾನೂನು ಸೇವಾ ಪ್ರಾಧಿಕಾರದಲ್ಲಿ ಖಾಲಿ ಇರುವ 3 ಉಪ ಮುಖ್ಯ ಕಾನೂನು ನೆರವು ಅಭಿರಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಠ 7 ವರ್ಷಗಳ ಕಾಲ ಕ್ರಿಮಿನಲ್ ಕಾನೂನಿನಲ್ಲಿ ಅಭ್ಯಾಸ ಮಾಡಿರಬೇಕು. ಕ್ರಿಮಿನಲ್ ಕಾನೂನಿನ ಬಗ್ಗೆ ಪರಿಪೂರ್ಣ ಜ್ಞಾನವನ್ನು ಹೊಂದಿರಬೇಕು. ಮಾತುಗಾರಿಕೆ, ಬರವಣಿಗೆ ಮತ್ತು ಸಂವಹನ ಕೌಶಲ್ಯವನ್ನು ಹೊಂದಿರಬೇಕು. ಕಾನೂನು ಸಂಶೋಧಾನಾ ಕೌಶಲ್ಯವನ್ನು ಹೊಂದಿರಬೇಕು. ಕಾನೂನು ಅಭಿರಕ್ಷಕರ ನೈತಿಕ ಕರ್ತವ್ಯಗಳ ಸಂಪೂರ್ಣ ತಿಳುವಳಿಕೆಯನ್ನು ಹೊಂದಿರಬೇಕು. ಇತರರೊಂದಿಗೆ ಪರಿಣಾಮಕಾರಿಯಾಗಿ ಹಾಗೂ

ಕಾನೂನು ನೆರವು ಅಭಿರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಭಾರತದಲ್ಲಿ ಗೂಗಲ್ ಮ್ಯಾಪ್ಸ್ ಗೆ ಸ್ಪರ್ಧಿಸುವ mappls ಅಪ್ಲಿಕೇಶನ್ ಬಿಡುಗಡೆ

(ನ್ಯೂಸ್‌ ಕಡಬ) newskadaba.com ಅ. 14. ದೇಶದಲ್ಲಿ ಭಾರತೀಯರಿಗಾಗಿ ಗೂಗಲ್ ಮ್ಯಾಪ್ಸ್ ​ಗೆ ಸ್ಪರ್ಧಿಸುವ ಮ್ಯಾಪ್ಸ್ ಎಂಬ ಅಪ್ಲಿಕೇಶನ್ ನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ಮ್ಯಾಪ್ಸ್ ಅಪ್ಲಿಕೇಶನ್‌ ನ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ, ಅದರ ವಿವಿಧ ವೈಶಿಷ್ಟ್ಯಗಳನ್ನು ಇದು ತೋರಿಸುತ್ತದೆ. ಈ ಮ್ಯಾಪ್ಸ್​ ಅಪ್ಲಿಕೇಶನ್ ಅನ್ನು ಸ್ಥಳೀಯ ಕಂಪನಿ ಮ್ಯಾಪ್‌ ಮೈಇಂಡಿಯಾ ಅಭಿವೃದ್ಧಿಪಡಿಸಿದೆ. ಮ್ಯಾಪ್ಸ್ ಗೂಗಲ್ ನಕ್ಷೆಗಳಲ್ಲಿ ಕಂಡುಬರುವ ಎಲ್ಲಾ ವೈಶಿಷ್ಟ್ಯಗಳನ್ನು ನೀಡುತ್ತದೆ. ಹೆಚ್ಚುವರಿಯಾಗಿ, ಬಳಕೆದಾರರು ತಮ್ಮ ಮಾರ್ಗಗಳಲ್ಲಿ ರಸ್ತೆ

ಭಾರತದಲ್ಲಿ ಗೂಗಲ್ ಮ್ಯಾಪ್ಸ್ ಗೆ ಸ್ಪರ್ಧಿಸುವ mappls ಅಪ್ಲಿಕೇಶನ್ ಬಿಡುಗಡೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಮಾನವನನ್ನೇ ಸಾಗಿಸಬಲ್ಲ ಡ್ರೋನ್ – ಹೊಸ ಆವಿಷ್ಕಾರಕ್ಕೆ ಕೈ ಹಾಕಿದ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳು

ಮಾನವನನ್ನೇ ಸಾಗಿಸಬಲ್ಲ ಡ್ರೋನ್ – ಹೊಸ ಆವಿಷ್ಕಾರಕ್ಕೆ ಕೈ ಹಾಕಿದ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳು Read More »

ತಂತ್ರಜ್ಞಾನ, ವೀಡಿಯೋ

ಸೈಲೆಂಟ್ ಆಗಿ ಹಸೆಮಣೆ ಏರಲು ಸಜ್ಜಾದ ಹಾಸ್ಯನಟ ‘ಚಿಕ್ಕಣ್ಣ’.!

(ನ್ಯೂಸ್‌ ಕಡಬ) newskadaba.com, ಸೆ. 01. ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಚಿಕ್ಕಣ್ಣ ಹಸೆಮಣೆ ಏರಲು ಸಜ್ಜಾಗಿದ್ದು, ಕೊನೆಗೂ ಬ್ಯಾಚುಲರ್ ಲೈಫ್‌ ಗೆ ಗುಡ್‌ಬೈ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಯುವತಿ ಪಾವನಾ ಎಂಬವರ ಜೊತೆ ಚಿಕ್ಕಣ್ಣ ಮದುವೆ ನಡೆಯಲಿರುವುದಾಗಿ ವರದಿಯಾಗಿದೆ. ಇತ್ತೀಚೆಗೆ ಚಿಕ್ಕಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು. ಹುಡುಗಿಯ ಮನೆಯಲ್ಲಿ ಹೂ ಮುಡಿಸುವ ಶಾಸ್ತ್ರ ನೆರವೇರಿದ್ದು, ಎರಡೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆ ಮಾತುಕತೆ

ಸೈಲೆಂಟ್ ಆಗಿ ಹಸೆಮಣೆ ಏರಲು ಸಜ್ಜಾದ ಹಾಸ್ಯನಟ ‘ಚಿಕ್ಕಣ್ಣ’.! Read More »

ಲೈಫ್‍ಸ್ಟೈಲ್, ಸಿನಿಮಾ

ಗುಪ್ತಚರ ಇಲಾಖೆಯಲ್ಲಿ 394 ಹುದ್ದೆ ಡಿಪ್ಲೊಮಾ ಹೊಂದಿದವರು ಅಪ್ಲೈ ಮಾಡಿ

(ನ್ಯೂಸ್ ಕಡಬ) newskadaba.com ಆ. 29. ಭಾರತ ಸರ್ಕಾರದ ಗುಪ್ತಚರ ಇಲಾಖೆ (Intelligence Bureau)ಯಲ್ಲಿ ಖಾಲಿ ಇರುವ 394 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನಿಯರ್‌ ಇಂಟೆಲಿಜೆನ್ಸ್‌ ಆಫೀಸರ್‌ ಗ್ರೇಡ್‌- II ಟೆಕ್‌ (Junior Intelligence Officer Grade-II (Tech) ಹುದ್ದೆ ಇದಾಗಿದ್ದು, ಪದವಿ, ಡಿಪ್ಲೊಮಾ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಬೇಕಿದ್ದು, ಸೆಪ್ಟೆಂಬರ್‌ 14 ಕೊನೆಯ ದಿನವಾಗಿದೆ. ವಿದ್ಯಾರ್ಹತೆ ಎಲೆಕ್ಟ್ರಾನಿಕ್ಸ್‌ ಅಥವಾ ಎಲೆಕ್ಟ್ರಾನಿಕ್ಸ್‌ & ಟೆಲಿಕಮ್ಯುನಿಕೇಷನ್‌ ಅಥವಾ ಎಲೆಕ್ಟ್ರಾನಿಕ್ಸ್‌ & ಕಮ್ಯುನಿಕೇಷನ್‌

ಗುಪ್ತಚರ ಇಲಾಖೆಯಲ್ಲಿ 394 ಹುದ್ದೆ ಡಿಪ್ಲೊಮಾ ಹೊಂದಿದವರು ಅಪ್ಲೈ ಮಾಡಿ Read More »

ಉದ್ಯೋಗ

ಗಗನಯಾತ್ರಿ ಶುಭಾಂಶು ಶುಕ್ಲಾ ನಾಳೆ ಭಾರತಕ್ಕೆ ವಾಪಸ್, ಪ್ರಧಾನಿ ಮೋದಿ ಭೇಟಿ

(ನ್ಯೂಸ್‌ ಕಡಬ) newskadaba.com, ಆ.16 ನವದೆಹಲಿ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ(ISS) ಐತಿಹಾಸಿಕ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭಾನುವಾರ ಭಾರತಕ್ಕೆ ಮರಳುತ್ತಿದ್ದಾರೆ. 2027ರಲ್ಲಿ ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಎದುರು ನೋಡುತ್ತಿರುವುದರಿಂದ ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಲು ಶುಭಾಂಶು ಉತ್ಸುಕರಾಗಿದ್ದಾರೆ. ಕಳೆದ ಒಂದು ವರ್ಷದಿಂದ ISSಗೆ Axiom-4 ಮಿಷನ್‌ಗಾಗಿ ಅಮೆರಿಕದಲ್ಲಿ ತರಬೇತಿ ಪಡೆಯುತ್ತಿರುವ ಶುಕ್ಲಾ ಅವರು, ನಾಳೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಶೀಘ್ರದಲ್ಲೇ

ಗಗನಯಾತ್ರಿ ಶುಭಾಂಶು ಶುಕ್ಲಾ ನಾಳೆ ಭಾರತಕ್ಕೆ ವಾಪಸ್, ಪ್ರಧಾನಿ ಮೋದಿ ಭೇಟಿ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದಿಂದ 20 ಇಲಾಖೆಗಳಲ್ಲಿ 2.8 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ಒತ್ತಾಯ

(ನ್ಯೂಸ್‌ ಕಡಬ) newskadaba.com, ಆ.12:  ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘ (AKSSA) ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ, 70,727 ಶಿಕ್ಷಕರ ಹುದ್ದೆಗಳು ಸೇರಿದಂತೆ 20 ಇಲಾಖೆಗಳಲ್ಲಿ ಖಾಲಿ ಇರುವ 2,76,386 ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ನೇಮಕಾತಿ ವಿಳಂಬವು ಆಡಳಿತಾತ್ಮಕ ದಕ್ಷತೆಯನ್ನು ಕುಂಠಿತಗೊಳಿಸುತ್ತಿದೆ ಮತ್ತು ಶಿಕ್ಷಣ, ಸಾರ್ವಜನಿಕ ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ ಕಾರ್ಯಕ್ರಮಗಳಂತಹ ಅಗತ್ಯ ಸೇವೆಗಳಿಗೆ ಅಡ್ಡಿಪಡಿಸುತ್ತಿದೆ ಎಂದು ಪ್ರತಿಭಟನಾಕಾರರು ಹೇಳಿದರು. ಸಕಾಲಿಕ ಅಧಿಸೂಚನೆ, ಪರೀಕ್ಷೆ ಮತ್ತು ನೇಮಕಾತಿ

ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದಿಂದ 20 ಇಲಾಖೆಗಳಲ್ಲಿ 2.8 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ಒತ್ತಾಯ Read More »

ಉದ್ಯೋಗ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಹಾ ಮಾಡುವಾಗ ಈ ತಪ್ಪುಗಳನ್ನು ಮಾಡದಿರಿ…

(ನ್ಯೂಸ್‌ ಕಡಬ) newskadaba.com, ಆ.06:‌ ಹೆಚ್ಚಿನ ಮಂದಿಗೆ ದಿನ ಆರಂಭವಾಗುವುದೇ ಬೆಳಗ್ಗಿನ ಒಂದು ಕಪ್‌ ಚಹಾ ಕುಡಿಯುವುದರಿಂದ ಕೆಲವರಂತೂ ದಿನಕ್ಕೆ 3-4 ಬಾರಿ ಚಹಾ ಕುಡಿಯುತ್ತಾರೆ. ಆದರೆ, ಹೆಚ್ಚಿನವರು ಚಹಾ ಮಾಡುವುದರಿಂದ ಹಿಡಿದು ಕುಡಿಯುವ ತನಕ ಒಂದಷ್ಟು ತಪ್ಪುಗಳನ್ನು ಮಾಡುತ್ತಾರೆ. ಇದರಿಂದ ಆರೋಗ್ಯಕ್ಕೆ ಹಾನಿಯುಂಟಾಗುತ್ತದೆ ಎಂದು ಪೌಷ್ಟಿಕ ತಜ್ಞೆ ಕಿರಣ್‌ ಕುಕ್ರೇಜಾ ಹೇಳಿದ್ದಾರೆ. ಹೆಚ್ಚಿನ ಮಂದಿ ತಮ್ಮ ಮನೆಯಲ್ಲಿ ಚಹಾ ಸೋಸಲು ಪ್ಲಾಸ್ಟಿಕ್‌ ಜರಡಿಯನ್ನು ಬಳಸುತ್ತಾರೆ. ಆದರೆ, ಇದು ಆರೋಗ್ಯದ ಮೇಲೆ ಸಾಕಷ್ಟು ಅಡ್ಡ ಪರಿಣಾಮ ಬೀರುತ್ತದೆ.

ಚಹಾ ಮಾಡುವಾಗ ಈ ತಪ್ಪುಗಳನ್ನು ಮಾಡದಿರಿ… Read More »

ಲೈಫ್‍ಸ್ಟೈಲ್
Scroll to Top