ಲೈಫ್‍ಸ್ಟೈಲ್

ಕಡಬದ ಶ್ರೀ ಮೋಟಾರ್ಸ್ ನಲ್ಲಿ ಬೃಹತ್ ಸಾಲ ಹಾಗೂ ಎಕ್ಸ್‌ಚೇಂಜ್ ಮೇಳ ➤ ಕೇವಲ 999 ರೂ. ಪಾವತಿಸಿ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ

(ನ್ಯೂಸ್ ಕಡಬ) newskadaba.com ಕಡಬ, ಅ.15. ಇಲ್ಲಿನ ಪಂಜ ರಸ್ತೆಯಲ್ಲಿ ಕಳೆದ ಮೂರು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಯಮಹಾ ದ್ವಿಚಕ್ರ ವಾಹನ ಮಾರಾಟ ಸಂಸ್ಥೆ ಶ್ರೀ ಮೋಟಾರ್ಸ್ ನಲ್ಲಿ ಸ್ಕೂಟರ್ ಗಳ ಬೃಹತ್ ಸಾಲ ಮತ್ತು ಎಕ್ಸ್‌ಚೇಂಜ್ ಮೇಳವನ್ನು ಆಯೋಜಿಸಲಾಗಿದೆ. ಕೇವಲ 999 ರೂ. ಕಡಿಮೆ ಮುಂಗಡ ಪಾವತಿ ಮಾಡಿ ದ್ವಿಚಕ್ರ ವಾಹನವನ್ನು ನಿಮ್ಮದಾಗಿಸಿಕೊಳ್ಳುವ ಯೋಜನೆಯನ್ನು ಆಯೋಜಿಸಲಾಗಿದ್ದು, 3876 ರೂ. ವರೆಗಿನ ವಿಮಾ ಪ್ರಯೋಜನಗಳನ್ನು ಹೊಂದಬಹುದಾಗಿದೆ. ಸ್ಕ್ರಾಚ್ ಮಾಡಿ 1 ಲಕ್ಷ ರೂ. ವರೆಗೆ ಕ್ಯಾಶ್ ಬ್ಯಾಕ್ ಹಾಗೂ […]

ಕಡಬದ ಶ್ರೀ ಮೋಟಾರ್ಸ್ ನಲ್ಲಿ ಬೃಹತ್ ಸಾಲ ಹಾಗೂ ಎಕ್ಸ್‌ಚೇಂಜ್ ಮೇಳ ➤ ಕೇವಲ 999 ರೂ. ಪಾವತಿಸಿ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

ಗಂಡ-ಹೆಂಡತಿಯ ನಡುವೆ ಕಲಹಗಳು ಉಂಟಾದರೆ ತಪ್ಪದೇ ಈ ನಿಯಮವನ್ನು ಪಾಲಿಸಿ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಯಾವಾಗಲೂ ಮನೆಯಲ್ಲಿ ಪ್ರತಿನಿತ್ಯವೂ ಜಗಳಗಳಾಗುತ್ತವೆ, ಗಂಡ-ಹೆಂಡತಿಯ ನಡುವೆ ಅನ್ಯೋನ್ಯತೆ ಇಲ್ಲ, ಗಂಡ ಹೆಂಡತಿ ಚೆನ್ನಾಗಿಲ್ಲ, ಮದುವೆಯಾಗಿ ಎಷ್ಟೋ ವರ್ಷಗಳು ಕಳೆದರೂ ಯಾವುದೇ ರೀತಿಯಾದಂತಹ ಹೊಂದಾಣಿಕೆಯಿಲ್ಲ, ನಮ್ಮ ಮನೆಯವರೆ ನಮ್ಮ ವಿರುದ್ಧ

ಗಂಡ-ಹೆಂಡತಿಯ ನಡುವೆ ಕಲಹಗಳು ಉಂಟಾದರೆ ತಪ್ಪದೇ ಈ ನಿಯಮವನ್ನು ಪಾಲಿಸಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ, ಕರ್ನಾಟಕ, ಭವಿಷ್ಯ

ಅಡಿಗ ಟಿವಿಎಸ್ ಕಡಬದಲ್ಲಿ ದಸರಾ ವಿಶೇಷ ಲೋನ್ ಮೇಳ ಹಾಗೂ ಎಕ್ಸ್‌ಚೇಂಜ್ ಆಫರ್ ➤ ಮುಂಗಡ ಪಾವತಿ ಕೇವಲ ರೂ 5999 ಪಾವತಿಸಿ ನಿಮ್ಮಿಷ್ಟದ ಟಿವಿಎಸ್ ವಾಹನವನ್ನು ಖರೀದಿಸಿ

ಕಡಬ ತಾಲೂಕಿನಲ್ಲಿ ಕಳೆದ 5 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ, ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಟಿವಿಎಸ್ ಮಹಾ ಕಾರ್ನಿವಲ್ ನಡೆಯುತ್ತಿದೆ. ಮುಂಗಡ ಪಾವತಿ ಕೇವಲ ರೂ5999 (ರಿಜಿಸ್ಟ್ರೇಷನ್ ಹಾಗೂ ಇನ್ಸೂರೆನ್ಸ್ ಸೇರಿ): BS6 ವಾಹನಗಳಿಗೆ ಮೊದಲಬಾರಿ ಅತೀ ಕಡಿಮೆ ಡೌನ್ ಪೇಮೆಂಟ್ ಮತ್ತು ಬಡ್ಡಿ ದರ ಸ್ಕೀಮ್ ಗಳನ್ನು ಅಡಿಗ ಮೋಟಾರ್ಸ್ ನಲ್ಲಿ ಪರಿಚಯಿಸಲಾಗಿದೆ. ರಿಜಿಸ್ಟ್ರೇಷನ್ ಹಾಗೂ ಇನ್ಸೂರೆನ್ಸ್ ಸೇರಿ ಕೇವಲ ರೂ5999/- ಮುಂಗಡ

ಅಡಿಗ ಟಿವಿಎಸ್ ಕಡಬದಲ್ಲಿ ದಸರಾ ವಿಶೇಷ ಲೋನ್ ಮೇಳ ಹಾಗೂ ಎಕ್ಸ್‌ಚೇಂಜ್ ಆಫರ್ ➤ ಮುಂಗಡ ಪಾವತಿ ಕೇವಲ ರೂ 5999 ಪಾವತಿಸಿ ನಿಮ್ಮಿಷ್ಟದ ಟಿವಿಎಸ್ ವಾಹನವನ್ನು ಖರೀದಿಸಿ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಕಂಕಣ ಭಾಗ್ಯ ಕೂಡಿ ಬರದೇ ಇದ್ದರೆ ಹಸ್ತರೇಖೆಯ ಮೂಲಕ ಕಾರಣ ಏನು ಎಂದು ತಿಳಿದುಕೊಳ್ಳಬಹುದು

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಪ್ರತಿಯೊಬ್ಬ ವ್ಯಕ್ತಿ ಜೀವನದ ಬಗ್ಗೆ ಪರಿಪೂರ್ಣವಾದ ಮಾಹಿತಿಯನ್ನು ಆತನ ಜಾತಕದ ಮೂಲಕ ತಿಳಿದುಕೊಳ್ಳಬಹುದು ಆತನ ಬೆಳವಣಿಗೆ ಹಾಗೂ ವಿವಾಹ ಸಂತಾನ ಉದ್ಯೋಗ ಎಲ್ಲದರ ಬಗ್ಗೆಯೂ ಕೂಡ ಮೊದಲೇ ತಿಳಿದುಕೊಳ್ಳಬಹುದು ಹಾಗಾಗಿ

ಕಂಕಣ ಭಾಗ್ಯ ಕೂಡಿ ಬರದೇ ಇದ್ದರೆ ಹಸ್ತರೇಖೆಯ ಮೂಲಕ ಕಾರಣ ಏನು ಎಂದು ತಿಳಿದುಕೊಳ್ಳಬಹುದು Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್

ಕಡಬ: ‘ಸ್ವಾತಿ ಎಸಿ & ಟಿವಿ ವರ್ಲ್ಡ್’ ಇಲೆಕ್ಟ್ರಾನಿಕ್ ಶೋರೂಂ ಶುಭಾರಂಭ ➤ ಮಾಸಿಕ ಕಂತಿನಲ್ಲಿ ಎಸಿ ಮತ್ತು ಟಿವಿ ಖರೀದಿ ಸೌಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಅ.02. ಇಲ್ಲಿನ ಸೈಂಟ್ ಜೋಕಿಮ್ಸ್ ಚರ್ಚ್‌ನ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸ್ವಾತಿ ಇಲೆಕ್ಟ್ರಾನಿಕ್ಸ್ & ಪಂಪ್ ಪಾಯಿಂಟ್ ಸಹ ಸಂಸ್ಥೆ ಹವಾನಿಯಂತ್ರಕ ಹಾಗೂ ದೂರದರ್ಶನಗಳ ಮಾರಾಟ ಮಳಿಗೆ ಸ್ವಾತಿ ಎ.ಸಿ. & ಟಿ.ವಿ ವರ್ಲ್ಡ್ ಶನಿವಾರದಂದು ಶುಭಾರಂಭಗೊಂಡಿತು.   ನೂತನ ಸಂಸ್ಥೆಯನ್ನು ಸೈಂಟ್ ಜೋಕಿಮ್ಸ್ ಚರ್ಚ್‌ನ ಧರ್ಮಗುರು ರೆ.ಫಾ.ಅರುಣ್ ವಿಲ್ಸನ್ ಲೋಬೋ ಅವರು ಉದ್ಘಾಟಿಸಿ ಶುಭಹಾರೈಸಿದರು. ಲಯನ್ಸ್ ಜಿಲ್ಲಾ ಕೋ-ಆರ್ಡಿನೇಟರ್ ಲ| ಗೋವರ್ಧನ ಶೆಟ್ಟಿ, ಜಿಲ್ಲಾ ಪರಿಷತ್ ಮಾಜಿ ಸದಸ್ಯ

ಕಡಬ: ‘ಸ್ವಾತಿ ಎಸಿ & ಟಿವಿ ವರ್ಲ್ಡ್’ ಇಲೆಕ್ಟ್ರಾನಿಕ್ ಶೋರೂಂ ಶುಭಾರಂಭ ➤ ಮಾಸಿಕ ಕಂತಿನಲ್ಲಿ ಎಸಿ ಮತ್ತು ಟಿವಿ ಖರೀದಿ ಸೌಲಭ್ಯ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.27. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಕಂಪ್ಯೂಟರ್ ಸೇಲ್ಸ್ ಸಂಸ್ಥೆಯೊಂದಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಂಪ್ಯೂಟರ್ ತಿಳಿದಿರಬೇಕು. ಸಂಪರ್ಕಿಸಿ: 9449105013 ಕಡಬದ ಸ್ಪೋರ್ಟ್ಸ್ & ಪ್ರಿಂಟಿಂಗ್ ಸೆಂಟರ್ ಗೆ ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು Read More »

ಉದ್ಯೋಗ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಲೈಫ್‍ಸ್ಟೈಲ್

ಕಡಬ: ಡಿಸೈನ್ ಡೆಕೊರ್ ಇಂಟೀರಿಯರ್ ಡಿಸೈನ್ ಕಛೇರಿ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಸೆ.20. ಕಡಬದ ಮಹಾಗಣಪತಿ ಕಾಂಪ್ಲೆಕ್ಸ್ ನಲ್ಲಿ ಡಿಸೈನ್ ಡೆಕೋರ್ ಇಂಟೀರಿಯರ್ಸ್ ಕಛೇರಿಯು ಭಾನುವಾರದಂದು ಶುಭಾರಂಭಗೊಂಡಿತು. ತಾ.ಪಂ ಮಾಜಿ ಅಧ್ಯಕ್ಷರಾದ ಶೀನಪ್ಪ ಗೌಡ ಬೈತಡ್ಕ ಅವರು ರಿಬ್ಬನ್ ಕಟ್ ಮಾಡುವ ಮೂಲಕ ನೂತನ ಕಛೇರಿಯನ್ನು ಉದ್ಘಾಟಿಸಿದರು. ಬಳ್ಳೇರಿ ಬಿಲ್ಡರ್ಸ್ ನ ಬಾಲಕೃಷ್ಣ ಬಳ್ಳೇರಿಯವರು ದೀಪ ಬೆಳಗಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಡಬ ಅನ್ನಪೂರ್ಣ ಹೋಟೆಲ್ ನ ಮಾಲಕರಾದ ಮುತ್ತಕುಮಾರ್, ಬಾಗ್ಯಲಕ್ಷ್ಮೀ ಎಂಟರ್‌ಪ್ರೈಸಸ್ ನ ಮಾಲಕರಾದ ರಾಧಾಕೃಷ್ಣ ಕೊಲ್ಪೆ, ಶ್ರೀಮತಿ ವೇದಾವತಿ ಶೀನಪ್ಪ ಗೌಡ

ಕಡಬ: ಡಿಸೈನ್ ಡೆಕೊರ್ ಇಂಟೀರಿಯರ್ ಡಿಸೈನ್ ಕಛೇರಿ ಶುಭಾರಂಭ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

ಆಧಾರ್ – ಪಾನ್ ಲಿಂಕ್ ಗೆ ಗಡುವು ವಿಸ್ತರಿಸಿದ ಕೇಂದ್ರ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.19. ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ನೀಡಲಾಗಿದ್ದ ಅಂತಿಮ ದಿನಾಂಕವನ್ನು ಕೇಂದ್ರ ಸರಕಾರ 2022ರ ಮಾರ್ಚ್‌ವರೆಗೆ ವಿಸ್ತರಿಸಿದೆ. ಕೋವಿಡ್-19 ವೈರಸ್ ಹಾಗೂ ಲಾಕ್‍ಡೌನ್ ಕಾರಣದಿಂದಾಗಿ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ನಡುವೆ ಲಿಂಕ್ ಮಾಡಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕ ವಿಸ್ತರಣೆಗೆ ತೆರಿಗೆದಾರರಿಂದ ಮನವಿ ಬಂದಿದ್ದರಿಂದ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ತಿಳಿಸಿದೆ. ಅಲ್ಲದೆ, ಐಟಿ ಕಾಯಿದೆಯಡಿ ದಂಡ ಪ್ರಕ್ರಿಯೆಯನ್ನು

ಆಧಾರ್ – ಪಾನ್ ಲಿಂಕ್ ಗೆ ಗಡುವು ವಿಸ್ತರಿಸಿದ ಕೇಂದ್ರ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಸೆ.14. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ನಿಪ್ಪೋನ್ ಪೈಂಟ್ಸ್ ಮಳಿಗೆಗೆ ಕಂಪ್ಯೂಟರ್ ತಿಳಿದಿರುವ ಮಹಿಳೆ ಅಥವಾ ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕ ಸಂಖ್ಯೆ: 94822 17529 ಕಡಬದ ಹಾರ್ಡ್‌ವೇರ್ & ಇಂಡಸ್ಟ್ರೀಸ್ ಸಂಸ್ಥೆಯೊಂದಕ್ಕೆ ಸೇಲ್ಸ್ ವಿಭಾಗಕ್ಕೆ

ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಲೈಫ್‍ಸ್ಟೈಲ್

ನಾಡೋಳಿ ಡಯಾಗ್ನೋಸ್ಟಿಕ್ ಸೆಂಟರ್‍ನಲ್ಲಿ ಕಡಬದ ಪ್ರಪ್ರಥಮ ಎಕ್ಸ್‍ರೇ ವಿಭಾಗ ಶುಭಾರಂಭ ➤ ತಜ್ಞ ವೈದ್ಯರ ಭೇಟಿಯ ಜೊತೆಗೆ ಎಕ್ಸ್‍ರೇ ಸೇವೆ ಶ್ಲಾಘನೀಯ: ಸಚಿವ ಎಸ್.ಅಂಗಾರ

ಕಡಬ, ಸೆ.12. ಇಲ್ಲಿನ ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ಸಾರ್ವಜನಿಕರಿಗೆ ಸಿಗುವ ಸೇವೆಯು ಕಡಬ ತಾಲೂಕಿಗೆ ಒಂದು ಉತ್ತಮ ಬೆಳವಣಿಗೆ ಆಗಿದೆ ಎಂದು ಬಂದರು ಮತ್ತು ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್, ಅಂಗಾರ ಹೇಳಿದರು. ಅವರು ಭಾನುವಾರದಂದು ನಾಡೋಳಿ ಡಯಾಗ್ನೋಸ್ಟಿಕ್ ಸೆಂಟರ್‍ನಲ್ಲಿ ಕಡಬದಲ್ಲಿ ಪ್ರಪ್ರಥಮ ಬಾರಿಗೆ ಆರಂಭಗೊಂಡ ಎಕ್ಸ್‍ರೇ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಈಗಾಗಲೇ ಕಡಬ ತಾಲೂಕು ಆಗಿದೆಯಾದರೂ ಕಡಬದಲ್ಲಿ ಇರುವುದು ಸಮುದಾಯ ಆಸ್ಪತ್ರೆಯಾಗಿರುವುದರಿಂದ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತಿಲ್ಲ, ಆದುದರಿಂದ ಇಲ್ಲಿ ತಾಲೂಕು

ನಾಡೋಳಿ ಡಯಾಗ್ನೋಸ್ಟಿಕ್ ಸೆಂಟರ್‍ನಲ್ಲಿ ಕಡಬದ ಪ್ರಪ್ರಥಮ ಎಕ್ಸ್‍ರೇ ವಿಭಾಗ ಶುಭಾರಂಭ ➤ ತಜ್ಞ ವೈದ್ಯರ ಭೇಟಿಯ ಜೊತೆಗೆ ಎಕ್ಸ್‍ರೇ ಸೇವೆ ಶ್ಲಾಘನೀಯ: ಸಚಿವ ಎಸ್.ಅಂಗಾರ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್
Scroll to Top