ಲೈಫ್‍ಸ್ಟೈಲ್

120 ಕಿಮೀ ಮೈಲೇಜ್ ನೀಡುವ ಇಲೆಕ್ಟ್ರಿಕ್ ಸ್ಕೂಟರ್ ➤ ಕಡಬದ ಪ್ಯೂರ್ ಇವಿ ಯಲ್ಲಿ ಶುಭಾರಂಭದ ಪ್ರಯುಕ್ತ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಸೆ.08. ಇಲೆಕ್ಟ್ರಿಕ್ ವಾಹನದಲ್ಲಿ ಕ್ರಾಂತಿಯನ್ನು ಸೃಷ್ಟಿಸಿರುವ ಹೈದರಾಬಾದ್ ಮೂಲದ ಕಂಪೆನಿ ‘ಪ್ಯೂರ್’ ಇದೀಗ ತನ್ನ ಶಾಖೆಯನ್ನು ಕಡಬದಲ್ಲೂ ಪ್ರಾರಂಭಿಸಿದೆ. ಅತೀ ಕಡಿಮೆ ದರದಲ್ಲಿ ಹೆಚ್ಚು ಚಾಲನಾ ಶಕ್ತಿಯನ್ನು ಹೊಂದಿರುವ ಪ್ಯೂರ್ ಇಲೆಕ್ಟ್ರಿಕಲ್ ವಾಹನಗಳು 4 ಮಾಡೆಲ್ ಗಳಲ್ಲಿ ಲಭ್ಯವಿದ್ದು, 8 ವಿಭಿನ್ನ ಬಣ್ಣಗಳಲ್ಲಿ ಗ್ರಾಹಕರನ್ನು ಆಕರ್ಷಿಸುತ್ತಿದೆ. ಪ್ಯೂರ್ ಇಪ್ಲುಟೋ 7G ಮತ್ತು ಪ್ಯೂರ್ ಇಟ್ರಾನ್ಸ್ neo ಮಾಡೆಲ್ ವಾಹನಗಳು ಒಂದು ಸಲ ಚಾರ್ಜ್ ಮಾಡಿದ್ದಲ್ಲಿ 120 ಕಿಲೋಮೀಟರ್ ಕ್ರಮಿಸಲಿದ್ದು, ಒಂದು ಬಾರಿ […]

120 ಕಿಮೀ ಮೈಲೇಜ್ ನೀಡುವ ಇಲೆಕ್ಟ್ರಿಕ್ ಸ್ಕೂಟರ್ ➤ ಕಡಬದ ಪ್ಯೂರ್ ಇವಿ ಯಲ್ಲಿ ಶುಭಾರಂಭದ ಪ್ರಯುಕ್ತ ವಿಶೇಷ ಆಫರ್ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಸೆಲೆಬ್ರಿಟಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಉಪಯೋಗಿಸಿದ ಆರೋಪ ➤ ಕಡಬದ ಯುವಕನಿಗೆ ಪಶ್ಚಿಮ ಬಂಗಾಳ ನ್ಯಾಯಾಲಯದಿಂದ ಜಾಮೀನು

(ನ್ಯೂಸ್ ಕಡಬ) newskadaba.com ಕಡಬ, ಸೆ.07. ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಬೆಂಗಳೂರಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಪಶ್ಚಿಮ ಬಂಗಾಳದ ಸೆಲೆಬ್ರಿಟಿಯೋರ್ವಳ ಫೋಟೋ ಅಪ್‌ಲೋಡ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದ ಕೋಲ್ಕತ್ತಾ ಪೊಲೀಸರಿಂದ ಬಂಧಿತರಾಗಿದ್ದ ಕಡಬದ ಯುವಕನಿಗೆ ಅಲ್ಲಿನ ನ್ಯಾಯಾಲಯ ಬುಧವಾರದಂದು ಜಾಮೀನು ನೀಡಿದೆ. ಪಶ್ಚಿಮ ಬಂಗಾಳದ ಸೆಲೆಬ್ರಿಟಿ ಸುಲಘ್ನ ರಾಯ್ ಚೌಧುರಿ ಎಂಬಾಕೆಯ ಫೋಟೋವನ್ನು ಕಡಬದ ನೂಜಿಬಾಳ್ತಿಲ ನಿವಾಸಿ ಸಂಜಯ್ ಕೃಷ್ಣ ಅವರು ಸಾಮಾಜಿಕ ಜಾಲತಾಣದ ಖಾತೆಯೊಂದಕ್ಕೆ ಅಪ್ ಲೋಡ್ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಈ ಬಗ್ಗೆ

ಸೆಲೆಬ್ರಿಟಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಉಪಯೋಗಿಸಿದ ಆರೋಪ ➤ ಕಡಬದ ಯುವಕನಿಗೆ ಪಶ್ಚಿಮ ಬಂಗಾಳ ನ್ಯಾಯಾಲಯದಿಂದ ಜಾಮೀನು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಕಡಬ: ಟಾಪ್-1 ಮೆನ್ಸ್ ಸಲೂನ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಸೆ.02. ಇಲ್ಲಿನ ಮುಖ್ಯ ರಸ್ತೆಯ ಸೈಂಟ್ ಜೋಕಿಮ್ಸ್ ಚರ್ಚ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಟಾಪ್-1 ಮೆನ್ಸ್ ಸಲೂನ್ ಗುರುವಾರದಂದು ಶುಭಾರಂಭಗೊಂಡಿತು. ನೂತನ ಸಲೂನ್ ನಲ್ಲಿ ಹೇರ್ ಸ್ಟೈಲಿಂಗ್, ಹೇರ್ ಸ್ಟ್ರೈಟನಿಂಗ್, ಹೇರ್ ಟ್ರೀಟ್ ಮೆಂಟ್, ಹೇರ್ ಕಲರಿಂಗ್, ಡಾಂಡ್ರಫ್ ಟ್ರೀಟ್ ಮೆಂಟ್, ಮ್ಯಾರೇಜ್ ಹೋಮ್ ಸರ್ವೀಸ್, ಶಹನಾಝ್ ಗೋಲ್ಡ್ ಫೇಷಿಯಲ್, ಹೆಡ್ ಮಸಾಜ್, ಫೇಷಿಯಲ್ ಸ್ಲೀಪಿಂಗ್ ಬೆಡ್, ಬ್ಲೀಚಿಂಗ್ ಸೇರಿದಂತೆ ಹಲವು ಸೇವೆಗಳು ಲಭ್ಯವಿದ್ದು, ಬೆಳಿಗ್ಗೆ 08 ರಿಂದ ರಾತ್ರಿ 10

ಕಡಬ: ಟಾಪ್-1 ಮೆನ್ಸ್ ಸಲೂನ್ ಶುಭಾರಂಭ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

33 ಕೆವಿ ವಿದ್ಯುತ್ ಮಾರ್ಗದ ನಿಯತಕಾಲಿಕ ಪಾಲನಾ ಕಾರ್ಯದ ಹಿನ್ನೆಲೆ ➤ ಇಂದು ಪುತ್ತೂರು, ಕಡಬ, ಸುಬ್ರಹ್ಮಣ್ಯ ಮಾರ್ಗದ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಆ.26. ಪುತ್ತೂರು – ಕಡಬ – ಸುಬ್ರಹ್ಮಣ್ಯ 33ಕೆವಿ ವಿದ್ಯುತ್ ಮಾರ್ಗದ ನಿಯತಕಾಲಿಕ ಪಾಲನಾ ಕಾರ್ಯ ನಿಮಿತ್ತ ಇಂದು (ಆ.26) ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 33 ಕೆವಿ ಪುತ್ತೂರು, ಕಡಬ, ಸುಬ್ರಹ್ಮಣ್ಯ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33 ಕೆವಿ ಸುಬ್ರಹ್ಮಣ್ಯ, ನೆಲ್ಯಾಡಿ, ಸವಣೂರು, ಕಡಬ ಮತ್ತು ಬಿಂದು ಫ್ಯಾಕ್ಟರಿ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜು

33 ಕೆವಿ ವಿದ್ಯುತ್ ಮಾರ್ಗದ ನಿಯತಕಾಲಿಕ ಪಾಲನಾ ಕಾರ್ಯದ ಹಿನ್ನೆಲೆ ➤ ಇಂದು ಪುತ್ತೂರು, ಕಡಬ, ಸುಬ್ರಹ್ಮಣ್ಯ ಮಾರ್ಗದ ವಿದ್ಯುತ್ ನಿಲುಗಡೆ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

‘ಜಯತು ಜನ್ಮಭೂಮಿ’ ದೇಶಭಕ್ತಿ ಗೀತೆ ಬಿಡುಗಡೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.15. ಸದಾ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಯುವಶಕ್ತಿ ಕಡೇಶಿವಾಲಯ(ರಿ) ನಿರ್ಮಾಣದ ಬಹುನಿರೀಕ್ಷಿತ ದೇಶಭಕ್ತಿ ಗೀತೆ ‘ಜಯತು ಜನ್ಮಭೂಮಿ’ ಇಂದು ಯುವಶಕ್ತಿ ಕಡೇಶಿವಾಲಯ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಗೊಂಡಿದೆ. ಶೆಟ್ಟಿ ಅಜಯ್ ರಾಜ್ ಸಾಹಿತ್ಯದಲ್ಲಿ ಸಂತೋಷ್ ಬೇಂಕ್ಯ ಗಾಯನದಲ್ಲಿ ಮೂಡಿಬಂದ ಹಾಡಿಗೆ ಅಶ್ವಿನ್ ಪುತ್ತೂರು ಸಂಗೀತ ನೀಡಿದ್ದು, ಇದೀಗ ಎಲ್ಲೆಡೆ ಸದ್ದುಮಾಡುತ್ತಿದೆ. ಇಂದು ಕಡೇಶಿವಾಲಯ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಪಂಚಾಯತ್ ಅಭಿವೃದ್ದಿ ಅಧಿಕಾರಿ

‘ಜಯತು ಜನ್ಮಭೂಮಿ’ ದೇಶಭಕ್ತಿ ಗೀತೆ ಬಿಡುಗಡೆ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ರಾಜ್ಯ ಮಾನವ ಹಕ್ಕು ಆಯೋಗದಲ್ಲಿ ವಿವಿಧ ಹುದ್ದೆಗಳು ➤ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.10. ರಾಜ್ಯ ಮಾನವ ಹಕ್ಕುಗಳ ಆಯೋಗವು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯ ಮಾನವ ಹಕ್ಕುಗಳ ಆಯೋಗ ಗುತ್ತಿಗೆ ಆಧಾರದ ಮೇಲೆ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಈ ನೇಮಕಾತಿಯು 6 ತಿಂಗಳ ಅವಧಿ ಅಥವಾ ನೇಮಕಾತಿಯಾದವರ ಸೇವೆಯು ತೃಪ್ತಿಕರವೆಂದು ಕಂಡುಬಂದಲ್ಲಿ ಪುನಃ ಮುಂದುವರೆಸುವುದು ಆಯೋಗದ ವಿವೇಚನೆಗೆ ಒಳಪಟ್ಟಿರುತ್ತದೆ. ಈಗಾಗಲೇ ಆಯೋಗಕ್ಕೆ ಯಾವುದೇ ಹುದ್ದೆಗಾಗಿ ನೇರವಾಗಿ ಅರ್ಜಿ ಸಲ್ಲಿಸಿದ್ದರೆ ಈ ಪ್ರಕಟಣೆಯನ್ನು

ರಾಜ್ಯ ಮಾನವ ಹಕ್ಕು ಆಯೋಗದಲ್ಲಿ ವಿವಿಧ ಹುದ್ದೆಗಳು ➤ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್

ನೀವು ಪಿಯುಸಿ, ಡಿಗ್ರೀ ಪಾಸ್ ಆಗಿದ್ದೀರಾ..? ➤ ಪೊಲೀಸ್ ಇಲಾಖೆಗೆ ಸೇರಲು ಸುವರ್ಣಾವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.08. ದಕ್ಷಿಣ ಕನ್ನಡ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಗೆ ಪೊಲೀಸ್ ಇಲಾಖೆಗೆ ಸೇರಲು ಸದವಕಾಶ ಕೂಡಿಬಂದಿದ್ದು, ಇದೇ ಮೊದಲ ಬಾರಿಗೆ ಮಂಗಳೂರು ನಗರ ಕಮಿಷನರ್ ವಿನೂತನ ಯೋಜನೆಯೊಂದನ್ನು ಜಾರಿಗೆ ತಂದಿದ್ದಾರೆ. ಹೌದು. ಜಿಲ್ಲೆಯ ಅಭ್ಯರ್ಥಿಗಳು ಪೊಲೀಸ್ ಇಲಾಖೆಗೆ ಸೇರಲು ನಿರಾಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನೇತೃತ್ವದಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಂದು ತಿಂಗಳ ಕಾಲ ಉಚಿತ ತರಬೇತಿ ಕಾರ್ಯಾಗಾರ ನಡೆಸುವ ಮೂಲಕ ಜಿಲ್ಲೆಯ ಯುವಜನತೆಗೆ ಪೊಲೀಸ್

ನೀವು ಪಿಯುಸಿ, ಡಿಗ್ರೀ ಪಾಸ್ ಆಗಿದ್ದೀರಾ..? ➤ ಪೊಲೀಸ್ ಇಲಾಖೆಗೆ ಸೇರಲು ಸುವರ್ಣಾವಕಾಶ Read More »

ಉದ್ಯೋಗ, ಕರಾವಳಿ, ಲೈಫ್‍ಸ್ಟೈಲ್

ಕಡಬದ ಅಡಿಗ ಟಿವಿಎಸ್ ನಲ್ಲಿ ಎನ್-ಟಾರ್ಕ್ ರೇಸ್ XP ಎಡಿಷನ್ ಬಿಡುಗಡೆ ➤ ಅತೀ ಕಡಿಮೆ ಪಾವತಿಸಿ, ಹೊಸ N-Torq ನಿಮ್ಮದಾಗಿಸಿ

ದ್ವಿಚಕ್ರ ವಾಹನ ಉತ್ಪಾದನೆಯಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಟಿವಿಎಸ್ ಮೋಟರ್‌ ಕಂಪನಿಯು ತನ್ನ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ತಯಾರಿಸಿರುವ ಎನ್‌ಟಾರ್ಕ್ 125 ಮಾದರಿಯ ರೇಸ್ XP ಎಡಿಷನ್ ಕಂಪೆನಿ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೊಟಾ‌ರ್ಸ್ ನಲ್ಲಿ ಬಿಡುಗಡೆಗೊಂಡಿದೆ. ಹೊಸ ಮಾದರಿಯ ವಾಹನವನ್ನು ಸ್ಟಾಂಡರ್ಡ್ ಮಾದರಿಗಿಂತಲೂ ಹೆಚ್ಚು ಗ್ರಾಫಿಕ್ಸ್ ಮತ್ತು ಪವರ್‌ಫುಲ್ ಎಂಜಿನ್ ಟೋನ್‌ನೊಂದಿಗೆ ಸ್ಫೋರ್ಟಿ ಮಾದರಿಯಾಗಿ ತಯಾರಿಸಲಾಗಿದ್ದು , ಹೊಸ ಮಾದರಿಯಲ್ಲಿ ಸ್ಮಾರ್ಟ್ ಕನೆಕ್ಟ್ ಮತ್ತು ವಾಯ್ಸ್ ಅಸಿಸ್ಟ್ ಸೌಲಭ್ಯಗಳನ್ನು ನೀಡಲಾಗಿದೆ. ಅತ್ಯಾಧುನಿಕ ವಾಹನದಲ್ಲಿ

ಕಡಬದ ಅಡಿಗ ಟಿವಿಎಸ್ ನಲ್ಲಿ ಎನ್-ಟಾರ್ಕ್ ರೇಸ್ XP ಎಡಿಷನ್ ಬಿಡುಗಡೆ ➤ ಅತೀ ಕಡಿಮೆ ಪಾವತಿಸಿ, ಹೊಸ N-Torq ನಿಮ್ಮದಾಗಿಸಿ Read More »

ಕರ್ನಾಟಕ, ತಂತ್ರಜ್ಞಾನ, ಲೈಫ್‍ಸ್ಟೈಲ್

ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದರೆ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಅನುಯಾಯಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಅಧಿಸೂಚನೆ ಬಿಡುಗಡೆ ಮಾಡಿರುವ ಪೊಲೀಸ್ ಇಲಾಖೆಯು, ಎಸ್ಸೆಸ್ಸೆಲ್ಸಿ ಪಾಸ್ ಆಗಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ ಅರ್ಜಿ ಸಲ್ಲಿಸಲು ಜುಲೈ 30 ರಿಂದ ಆರಂಭಗೊಂಡು ಆಗಸ್ಟ್ 30 ಕೊನೆಯ

ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್

ಖ್ಯಾತ ನಟಿ ರಶ್ಮಿಕಾ ಮಂದಣ್ಣರನ್ನು ಕಾಣುವ ಹಂಬಲ..‼️ ➤ ತೆಲಂಗಾಣದಿಂದ ಮಡಿಕೇರಿಗೆ ಬಂದ ಹುಚ್ಚು ಅಭಿಮಾನಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜೂ.23. ತನ್ನ ನೆಚ್ಚಿನ ಸಿನಿಮಾ ತಾರೆಯನ್ನು ಮಾತನಾಡಿಸಬೇಕೆಂಬ ಹಂಬಲದಿಂದ ನೆರೆಯ ತೆಲಂಗಾಣ ರಾಜ್ಯದ ಹುಚ್ಚು ಅಭಿಮಾನಿಯೋರ್ವ ಕರ್ನಾಟಕಕ್ಕೆ ಆಗಮಿಸಿದ ಘಟನೆ ಮಡಿಕೇರಿಯಿಂದ ವರದಿಯಾಗಿದೆ. ತೆಲುಗು ಚಿತ್ರರಂಗದಲ್ಲಿ ಮಿಂಚುತ್ತಿರುವ ಕನ್ನಡತಿ, ಮಡಿಕೇರಿಯ ವಿರಾಜಪೇಟೆ ನಿವಾಸಿ ರಶ್ಮಿಕಾ ಮಂದಣ್ಣ ಅಪಾರ ಅಭಿಮಾನಿ ಬಳಗವನ್ನೇ ಹೊಂದಿದ್ದಾರೆ. ಇಲ್ಲೋರ್ವ ತೆಲಂಗಾಣ ನಿವಾಸಿ ಆಕಾಶ್ ತ್ರಿಪಾಠಿ ಎಂಬ ಹುಚ್ಚು ಅಭಿಮಾನಿ ರಶ್ಮಿಕಾ ಮಂದಣ್ಣ ಅವರನ್ನು ನೋಡಬೇಕೆಂಬ ತವಕದಿಂದ ಮಡಿಕೇರಿ ಕಡೆಗೆ ಹೆಜ್ಜೆ ಹಾಕಿದ್ದಾನೆ. ತೆಲಂಗಾಣದಿಂದ ಮೈಸೂರಿಗೆ ರೈಲು ಹತ್ತಿ

ಖ್ಯಾತ ನಟಿ ರಶ್ಮಿಕಾ ಮಂದಣ್ಣರನ್ನು ಕಾಣುವ ಹಂಬಲ..‼️ ➤ ತೆಲಂಗಾಣದಿಂದ ಮಡಿಕೇರಿಗೆ ಬಂದ ಹುಚ್ಚು ಅಭಿಮಾನಿ Read More »

ಕರ್ನಾಟಕ, ಲೈಫ್‍ಸ್ಟೈಲ್, ಸಿನಿಮಾ
Scroll to Top