ಲೈಫ್‍ಸ್ಟೈಲ್

ಬಿಗ್ ಬಾಸ್ ಕನ್ನಡ ಸೀಸನ್ 8 ಸೆಕೆಂಡ್ ಇನ್ನಿಂಗ್ಸ್ ➤ ಜೂ.23ಕ್ಕೆ ಮಹಾಸಂಚಿಕೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.21: ಕೊರೋನಾ 2ನೇ ಅಲೆ ತೀವ್ರವಾಗಿ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿ ಇದೇ ಬುಧವಾರ (ಜೂ.23) ಪುನರಾರಂಭವಾಗುತ್ತಿದೆ. ಬಿಗ್ ಬಾಸ್ ಸೀಸನ್ ನ್ನು ಅರ್ಧಕ್ಕೆ ಸ್ಥಗಿತಗೊಳಿಸಿದಾಗ ಅದನ್ನು ವೀಕ್ಷಿಸುತ್ತಿದ್ದ ಅಭಿಮಾನಿಗಳಿಗೆ ಮತ್ತು ಮನೆಯೊಳಗಿದ್ದ 12 ಮಂದಿ ಸ್ಪರ್ಧಿಗಳಿಗೆ ಬೇಸರವಾಗಿತ್ತು. ಇದೀಗ ಕೊರೋನಾ ಸೋಂಕಿನ ಎರಡನೇ ಅಲೆ ಕಡಿಮೆಯಾಗಿ ಸರ್ಕಾರ ನಿರ್ಬಂಧವನ್ನು ಸಡಿಲಗೊಳಿಸುತ್ತಿದ್ದಂತೆ ಕಲರ್ಸ್ ಕನ್ನಡ ವಾಹಿನಿ ರಿಯಾಲಿಟಿ ಶೋವನ್ನು ಮತ್ತೆ ಆರಂಭಿಸುತ್ತಿದೆ. ಇದನ್ನು ಎರಡನೇ […]

ಬಿಗ್ ಬಾಸ್ ಕನ್ನಡ ಸೀಸನ್ 8 ಸೆಕೆಂಡ್ ಇನ್ನಿಂಗ್ಸ್ ➤ ಜೂ.23ಕ್ಕೆ ಮಹಾಸಂಚಿಕೆ Read More »

ಲೈಫ್‍ಸ್ಟೈಲ್

ನೀವಿನ್ನೂ ಡ್ರೈವಿಂಗ್ ಲೈಸೆನ್ಸ್ ಮಾಡಿಸಿಲ್ಲವೇ..? ➤ ಇನ್ಮುಂದೆ RTO ಟೆಸ್ಟ್ ಇಲ್ಲದೇ ಸಿಗಲಿದೆ ಲೈಸೆನ್ಸ್..!!

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.13. ಸಾರಿಗೆ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಘೋಷಿಸಿರುವ ಕೇಂದ್ರ ಸರಕಾರವು ಜುಲೈ 01 ರಿಂದ ಚಾಲನಾ ಪರವಾನಗಿ ನೀಡುವ ಅಧಿಕಾರವನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಿದೆ. ಇದರಿಂದಾಗಿ ಆರ್ಟಿಓ ಕಛೇರಿಗೆ ಡ್ರೈವಿಂಗ್ ಲೈಸೆನ್ಸ್ ಗಾಗಿ ಸಾರ್ವಜನಿಕರು ಪರದಾಡುವುದಕ್ಕೆ ಬ್ರೇಕ್ ಬಿದ್ದಿದ್ದು, ಖಾಸಗಿ ಸಂಸ್ಥೆಗಳೇ ಡ್ರೈವಿಂಗ್ ಲೈಸೆನ್ಸ್ ಒದಗಿಸಲಿದೆ‌. ಹೊಸ ನೀತಿಯನ್ವಯ ಚಾಲನಾ ಪರವಾನಗಿಗೆ ಆರ್ಟಿಓ ಕಚೇರಿಗೆ ಹೋಗಿ ಟೆಸ್ಟ್ ಕೊಡಬೇಕಾಗಿಲ್ಲ. ಖಾಸಗಿ ಸಂಸ್ಥೆಯಲ್ಲಿನ ಡಿಜಿಟಲ್ ಯಂತ್ರದ ಮೂಲಕ ಟೆಸ್ಟ್ ನಡೆದು ಲೈಸೆನ್ಸ್ ಸಿಗಲಿದೆ.

ನೀವಿನ್ನೂ ಡ್ರೈವಿಂಗ್ ಲೈಸೆನ್ಸ್ ಮಾಡಿಸಿಲ್ಲವೇ..? ➤ ಇನ್ಮುಂದೆ RTO ಟೆಸ್ಟ್ ಇಲ್ಲದೇ ಸಿಗಲಿದೆ ಲೈಸೆನ್ಸ್..!! Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಅಕ್ಕನ ಮದುವೆಯಲ್ಲಿ ಭಾವನಿಗೆ ಕಿಸ್ ಕೊಟ್ಟ ನಾದಿನಿ ➤ ಬೆಚ್ಚಿಬಿದ್ದ ವರನ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.13. ತನ್ನ ಅಕ್ಕನ ಮದುವೆ ಮಂಟಪದಲ್ಲಿ ತಂಗಿಯೋರ್ವಳು ಅಕ್ಕನ ಗಂಡನಿಗೆ ಸಾರ್ವಜನಿಕವಾಗಿ ಮುತ್ತು ಕೊಟ್ಟ ಘಟನೆಯ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮದುವೆ ದಿನ ಮಂಟಪದಲ್ಲಿ ಅಕ್ಕ ಹಾಗೂ ಆಕೆಯ ಗಂಡನ ಜೊತೆ ಫೋಟೊ ತೆಗೆಸಲೆಂದು ಬಂದಿದ್ದ ನಾದಿನಿಯು ಏಕಾಏಕಿ ವರನನ್ನು ತಬ್ಬಿ ಮುತ್ತಿಟ್ಟಿದ್ದಾಳೆ. ಒಮ್ಮೆಲೆ ಸಿಕ್ಕಿದ ಕಿಸ್ ಕಂಡು ತಬ್ಬಿಬ್ಬಾದ ವರ ಆಕೆಯಿಂದ ತಪ್ಪಿಸಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ವೀಡಿಯೋ ವೈರಲ್ ಆಗಿದ್ದು, ಈ ಘಟನೆ ಎಲ್ಲಿ

ಅಕ್ಕನ ಮದುವೆಯಲ್ಲಿ ಭಾವನಿಗೆ ಕಿಸ್ ಕೊಟ್ಟ ನಾದಿನಿ ➤ ಬೆಚ್ಚಿಬಿದ್ದ ವರನ ವೀಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ನಿಮ್ಮಲ್ಲಿ 5 ರೂ.ನ ಹಳೆಯ ನೋಟು ಇದೆಯಾ..? ➤ ಹಾಗಿದ್ದಲ್ಲಿ ನೀವು ಲಕ್ಷಾಧೀಶ ಆಗೋದು ಗ್ಯಾರಂಟಿ

(ನ್ಯೂಸ್ ಕಡಬ) newskadaba.com ಮುಂಬಯಿ, ಜೂ.08. ನಿಮ್ಮ ಬಳಿ 5 ರೂಪಾಯಿಯ ಹಳೆಯ ನೋಟು ಇದೆಯಾ? 5 ರೂಪಾಯಿಯ ಐದು ನೋಟುಗಳು ಇದ್ದಲ್ಲಿ ನೀವೇ ಲಕ್ಷಾಧೀಶರಾಗುತ್ತೀರಿ. ಹೇಗೆಂಬ ಕುತೂಹಲವೇ..? ಇಲ್ಲಿದೆ ಬನ್ನಿ ಸಂಪೂರ್ಣ ಮಾಹಿತಿ. ನಿಮ್ಮಲ್ಲಿರುವ ಹಳೆಯ 5 ರೂಪಾಯಿಯ ನೋಟುಗಳನ್ನು ನೀವು ವೆಬ್​​ಸೈಟ್​ವೊಂದರಲ್ಲಿ ಹರಾಜಿಗಿಟ್ಟರೆ ಒಂದು ನೋಟಿಗೆ 10 ಸಾವಿರದಿಂದ 30 ಸಾವಿರ ರೂ. ವರೆಗೆ ಗಳಿಸಬಹುದು ಎಂದು http://coinbazzar.com ತನ್ನ ಜಾಹೀರಾತಿನಲ್ಲಿ ತಿಳಿಸಿದೆ. ಅಪರೂಪದ 5 ರೂಪಾಯಿಯ ಹಳೆಯ ನೋಟನ್ನು ತೆಗೆದಿಟ್ಟು, coinbazzar.com ವೆಬ್​​ಸೈಟ್​ಗೆ

ನಿಮ್ಮಲ್ಲಿ 5 ರೂ.ನ ಹಳೆಯ ನೋಟು ಇದೆಯಾ..? ➤ ಹಾಗಿದ್ದಲ್ಲಿ ನೀವು ಲಕ್ಷಾಧೀಶ ಆಗೋದು ಗ್ಯಾರಂಟಿ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಇಂದು (ಜೂ.08) ವಿಶ್ವ ಮೆದುಳಿನ ಟ್ಯೂಮರ್ ಜಾಗೃತಿ ದಿನ ➤ ಬ್ರೈನ್ ಟ್ಯೂಮರ್ ಎಷ್ಟು ಅಪಾಯಕಾರಿ..? ಚಿಕಿತ್ಸೆ ಹೇಗೆ..?

✍? ಡಾ|| ಮುರಲೀ ಮೋಹನ್ ಚೂಂತಾರು (ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಪ್ರತಿ ವರ್ಷ ಜೂನ್ 8 ರಂದು ವಿಶ್ವದಾದ್ಯಂತ “ವಿಶ್ವ ಬ್ರೈನ್ ಟ್ಯೂಮರ್ ಜಾಗೃತಿ ದಿನ” ಎಂದು ಆಚರಿಸಿ ಮೆದುಳಿನ ಟ್ಯೂಮರ್‍ನ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. 2000ರಿಂದ ಈ ಆಚರಣೆ ಜಾರಿಗೆ ಬಂದಿತು. ಹೆಚ್ಚಿನ ಮೆದುಳಿನ ಗಡ್ಡೆಗಳು ಮಾರಣಾಂತಿಕವಾಗಿರುತ್ತದೆ ಮತ್ತು ಗುರುತಿಸಿದ ಒಂದು ವರ್ಷದೊಳಗೆ ಸಾವಿನಲ್ಲಿ ದುರಂತ ಅಂತ್ಯಕಾಣುತ್ತದೆ. ಪ್ರತಿ ವರ್ಷ 40ರಿಂದ 50 ಸಾವಿರ ಮಂದಿ ಮೆದುಳಿನ ಟ್ಯೂಮರ್‍ಗೆ ತುತ್ತಾಗುತ್ತಾರೆ. ಇದರಲ್ಲಿ 20

ಇಂದು (ಜೂ.08) ವಿಶ್ವ ಮೆದುಳಿನ ಟ್ಯೂಮರ್ ಜಾಗೃತಿ ದಿನ ➤ ಬ್ರೈನ್ ಟ್ಯೂಮರ್ ಎಷ್ಟು ಅಪಾಯಕಾರಿ..? ಚಿಕಿತ್ಸೆ ಹೇಗೆ..? Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಪಡ್ಡೆ ಹುಡುಗರ ನಿದ್ದೆಗೆಡಿಸಿದ ಶಾರುಖ್‌ ಪುತ್ರಿಯ ಹಾಟ್ ಫೋಟೊ ➤ ಸ್ವಿಮ್ ಸೂಟ್ ಧರಿಸಿ ಬರ್ತ್ ಡೇ ಆಚರಿಸಿದ ಸುಹಾನಾ ಖಾನ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.26. ಹೆಸರಾಂತ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರಿ ಇದೀಗ ಪಡ್ಡೆ ಹುಡುಗರ ನಿದ್ದೆಗೆಡಿಸುವ ಫೋಟೋವೊಂದನ್ನು ಪೋಸ್ಟ್ ಮಾಡಿದ್ದು, ಸಖತ್ ವೈರಲ್ ಆಗಿದೆ. ಮೇ 22ರಂದು 21ನೇ ವರ್ಷಕ್ಕೆ ಕಾಲಿಟ್ಟ ಶಾರುಖ್ ಪುತ್ರಿ ಸುಹಾನಾ ಖಾನ್​ಪ್ರಸ್ತುತ ನ್ಯೂಯಾರ್ಕ್​ ನಲ್ಲಿದ್ದು, ತನ್ನ ಸ್ನೇಹಿತೆಯರ ಜೊತೆ ಸ್ವಿಮ್​ ಸೂಟ್​ ಧರಿಸಿ ಫೋಟೋಗೆ ಪೋಸ್​​ ನೀಡಿದ್ದಾರೆ. 21 ನೇ ವರ್ಷದ ಹುಟ್ಟುಹಬ್ಬವನ್ನು ನ್ಯೂಯಾರ್ಕ್​ನಲ್ಲಿ ಆಚರಿಸಿದ್ದು, ತನ್ನ ಗೆಳತಿಯರ ಜೊತೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಎಂಜಾಯ್​ ಮಾಡಿದ್ದಾರೆ.

ಪಡ್ಡೆ ಹುಡುಗರ ನಿದ್ದೆಗೆಡಿಸಿದ ಶಾರುಖ್‌ ಪುತ್ರಿಯ ಹಾಟ್ ಫೋಟೊ ➤ ಸ್ವಿಮ್ ಸೂಟ್ ಧರಿಸಿ ಬರ್ತ್ ಡೇ ಆಚರಿಸಿದ ಸುಹಾನಾ ಖಾನ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಪಂಜದ ವೈದ್ಯರ ಕಾರ್ ಕ್ರೇಝ್ ➤ ವರ್ಷಂಪ್ರತಿ ಹೊಸ ಕಾರ್ ಖರೀದಿ | ಈ ವರ್ಷ ಬಂತು ಇಲೆಕ್ಟ್ರಿಕ್ ಕಾರ್

(ನ್ಯೂಸ್ ಕಡಬ) newskadaba.com ಕಡಬ, ಮೇ.15. ಪ್ರತೀವರ್ಷ ಹೊಸ ಹೊಸ ಕಾರ್ ಖರೀದಿಸುವ ಮೂಲಕ ಕಾರ್ ಕ್ರೇಝ್ ಹೊಂದಿರುವ ಪಂಜದ ಪಶು ವೈದ್ಯ, ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತಾಧಿಕಾರಿ ಡಾ| ದೇವಿಪ್ರಸಾದ್ ಕಾನತ್ತೂರ್ ಈ ವರ್ಷ ಹೊಸ ಟಾಟಾ ನೆಕ್ಸಾನ್ ಇಲೆಕ್ಟ್ರಿಕ್ ಕಾರನ್ನು ಖರೀದಿಸಿದ್ದಾರೆ. ಪ್ರತೀ ವರ್ಷ ಬೇರೆ ಬೇರೆ ಕಂಪೆನಿಯ ವಿಭಿನ್ನ ಆವೃತ್ತಿಯ ಕಾರನ್ನು ಖರೀದಿಸುವ ಇವರು ಕಳೆದ ಜೆಲವು ಸಮಯಗಳ ಹಿಂದೆ ದೇಶೀ ಉತ್ಪಾದಿತ ಹೊಗೆ, ಶಬ್ದ ರಹಿತ‌‌ ಪರಿಸರ

ಪಂಜದ ವೈದ್ಯರ ಕಾರ್ ಕ್ರೇಝ್ ➤ ವರ್ಷಂಪ್ರತಿ ಹೊಸ ಕಾರ್ ಖರೀದಿ | ಈ ವರ್ಷ ಬಂತು ಇಲೆಕ್ಟ್ರಿಕ್ ಕಾರ್ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಥಾಲೆಸೇಮಿಯಾ – ವಂಶವಾಹಕ ಖಾಯಿಲೆಗೆ ಚಿಕಿತ್ಸೆ ಹೇಗೆ.? ✍? ಡಾ| ಮುರಲೀ ಮೋಹನ್ ಚೂಂತಾರು

ಥಾಲೆಸೇಮಿಯಾ ಎಂಬ ರೋಗ ರಕ್ತ ಸಂಬಂಧಿ ವಂಶವಾಹಕ ಖಾಯಿಲೆಯಾಗಿದ್ದು, ರೋಗಿಗಳಲ್ಲಿ ರಕ್ತದಲ್ಲಿರುವ ಆಮ್ಲಜನಕವನ್ನು ಜೀವಕೋಶಗಳಿಗೆ ತಲುಪಿಸುವ ‘ಹಿಮೋಗ್ಲೋಬಿನ್’ ಎಂಬ ಪ್ರೋಟಿನ್ ಸರಿಯಾಗಿ ಕಾರ್ಯನಿರ್ವವಹಿಸುದಿಲ್ಲ. ಈ ಹಿಮೋಗ್ಲೋಬಿನ್‍ನ ರಚನೆಯಲ್ಲಿ ಉಂಟಾಗುವ ದೋಷದಿಂದಾಗಿ ಅಸಹಜವಾದ ಹಿಮೋಗ್ಲೋಬಿನ್ ತನ್ನ ಕಾರ್ಯಕ್ಷಮತೆಯನ್ನು ಕಳೆದುಕೊಂಡು ರೋಗಲಕ್ಷಣಗಳಿಗೆ ಕಾರಣವಾಗುತ್ತದೆ. ಈ ಕಾರಣದಿಂದಲೇ ಈ ಖಾಯಿಲೆಯಿಂದ ಬಳಲುತ್ತಿರುವವರು ರಕ್ತಹೀನತೆಯಿಂದ ಬಳಲುತ್ತಾರೆ. ತಂದೆ ತಾಯಿಯರಿಂದ ಜನ್ಮಜಾತವಾಗಿ ಬಳುವಳಿಯಾಗಿ ಬರುವ ಈ ಖಾಯಿಲೆ ಪುರುಷ ಮತ್ತು ಮಹಿಳೆಯಲ್ಲಿ ಸಮಾನವಾಗಿ ಕಂಡು ಬರುತ್ತದೆ. ಆಲ್ಫಾ ಮತ್ತು ಬೀಟಾ ಥಾಲೆಸೇಮಿಯಾ ಎಂಬ ಎರಡು

ಥಾಲೆಸೇಮಿಯಾ – ವಂಶವಾಹಕ ಖಾಯಿಲೆಗೆ ಚಿಕಿತ್ಸೆ ಹೇಗೆ.? ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಜೀವರಕ್ಷಕ ವೆಂಟಿಲೇಟರ್ ➤ ಡಾ. ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com  ವೆಂಟಿಲೇಟರ್ ಎನ್ನುವುದು ಒಂದು ವಿಶೇಷ ರೀತಿಯ ಜೀವರಕ್ಷಕ ಯಂತ್ರವಾಗಿದ್ದು, ಶ್ವಾಸಕೋಶದ ಸೋಂಕು ಅಥವಾ ಗಾಯ ಮೆದುಳಿಗೆ ಉಂಟಾದ ಹಾನಿಯಿಂದ  ಶ್ವಾಸಕೋಶಗಳು ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗದಿದ್ದಾಗ ಶ್ವಾಸಕೋಶಗಳಿಗೆ ಸಹಾಯ ಮಾಡುತ್ತವೆ.  ಒತ್ತಡ ತಂತ್ರಜ್ಞಾನದ ಮುಖಾಂತರ ಶಿಥಿಲಗೊಂಡಿರುವ ಅಥವಾ ದುರ್ಬಲಗೊಳ್ಳುತ್ತಿರುವ ಶ್ವಾಸಕೋಶಗಳ ಒಳಗೆ ಹೆಚ್ಚುವರಿ ಶುದ್ಧ ಆಮ್ಲಜನಕವನ್ನು ಈ ಯಂತ್ರಗಳ ಮುಖಾಂತರ ಸರಬರಾಜು ಮಾಡಲಾಗುತ್ತದೆ.  ಹೀಗೆ ಮಾಡಿದಾಗ ರಕ್ತದಲ್ಲಿ ನಿಗಧಿತ ಪ್ರಮಾಣÀದಲ್ಲಿ ಆಮ್ಲಜನಕ ಇರುವಂತೆ ಕಾಯ್ದುಕೊಳ್ಳುತ್ತದೆ.  ನಮ್ಮ ದೇಹದಲ್ಲಿ ಹೃದಯದಷ್ಟೇ ಪ್ರಾಮುಖ್ಯವಾದ ಇನ್ನೊಂದು ಅಂಗವೆAದರೆ

ಜೀವರಕ್ಷಕ ವೆಂಟಿಲೇಟರ್ ➤ ಡಾ. ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ತಂತ್ರಜ್ಞಾನ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮಾಸ್ಕ್ ಧರಿಸಿ ಪೇಟೆಗೆ ಬಂದ ನಾಯಿ | ಮಾಸ್ಕ್ ಧರಿಸದೆ ಬರುವವರನ್ನು ಅಣಕಿಸುವ ಚಿತ್ರ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.30. ಕೊರೋನಾ ಸೋಂಕು ದೇಶದೆಲ್ಲೆಡೆ ಹಬ್ಬುತ್ತಿದ್ದರೂ, ಮಾಸ್ಕ್ ಧರಿಸದೆ ತಿರುಗಾಡುವವರನ್ನು ಅಣಕಿಸುವಂತಹ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಪ್ರವೀಣ್ ಡ್ರೈವಿಂಗ್ ಸ್ಕೂಲ್‌ನ ಮಾಲೀಕ ಪ್ರವೀಣ್ ಡಿಸೋಜಾ ಅವರು ತನ್ನ ಸಾಕು ನಾಯಿಗೆ ಮಾಸ್ಕ್ ಹಾಕಿಸಿ ಪೇಟೆಗೆ ಕರೆದುಕೊಂಡು ಬಂದಿದ್ದು, ಇದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿತ್ತು‌. ನಾಯಿಗೆ ಕೊರೋನಾ ತಗಲಬಾರದು ಎನ್ನುವ ದೃಷ್ಟಿಯಿಂದ ಮಾಸ್ಕ್ ಹಾಕಿಸಿ ಪೇಟೆಗೆ ಕರೆದುಕೊಂಡು ಬರಲಾಗಿತ್ತು. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಅಂತ ಸರ್ಕಾರದ ಕಠಿಣ ನಿಯಮವನ್ನು ಉಲ್ಲಂಘಿಸುವವರಿಗೆ

ಮಾಸ್ಕ್ ಧರಿಸಿ ಪೇಟೆಗೆ ಬಂದ ನಾಯಿ | ಮಾಸ್ಕ್ ಧರಿಸದೆ ಬರುವವರನ್ನು ಅಣಕಿಸುವ ಚಿತ್ರ Read More »

ಕರಾವಳಿ, ಲೈಫ್‍ಸ್ಟೈಲ್
Scroll to Top