ಲೈಫ್‍ಸ್ಟೈಲ್

ಇಲಿಗಳ ಕಾಟದಿಂದ ಮುಕ್ತಿ ಪಡೆಯಲು ಹೀಗೆ ಮಾಡಿ..

(ನ್ಯೂಸ್‌ ಕಡಬ) newskadaba.com, ಆ.05: ಕೆಲವರ ಮನೆಯಲ್ಲಿ ಸಿಕ್ಕಾಪಟ್ಟೆ ಇಲಿಗಳಿರುತ್ತವೆ. ಇಲಿಗಳ ಕಾಟದಿಂದ ಬೇಸತ್ತು ಹೆಚ್ಚಿನವರು ಮನೆಯಲ್ಲಿ ಬೆಕ್ಕು ಸಾಕುವುದೋ ಅಥವಾ ವಿಷವಿಟ್ಟು ಇಲಿಗಳ ಕಾಟದಿಂದ ಮುಕ್ತಿ ಪಡೆಯಲು ಯತ್ನಿಸುತ್ತಾರೆ. ಇಲಿಗಳ ಕಾಟದಿಂದ ಮುಕ್ತಿ ಹೊಂದಲು ಇಲ್ಲಿವೆ ಕೆಲವು ಸಲಹೆಗಳು. ಇಲಿಗಳನ್ನು ಓಡಿಸಲು ಕರ್ಪೂರ ಪರಿಣಾಮಕಾರಿಯಾಗಿದೆ. ಮನೆಯ ಪ್ರತಿಯೊಂದು ಮೂಲೆಯಲ್ಲಿ ಕರ್ಪೂರವನ್ನು ಇರಿಸಿ ಅಥವಾ ಕರ್ಪೂರವನ್ನು ಸುಟ್ಟು ಅದರ ಹೊಗೆಯನ್ನು ಹರಡಿಸಿ ಈ ಮೂಲಕ ಇಲಿಗಳ ಕಾಟದಿಂದ ಪಾರಾಗಬಹುದು. ಮನೆಯಲ್ಲಿ ಇಲಿಗಳು ಓಡಾಡುವ ಸ್ಥಳಗಳಲ್ಲಿ 8-10 ಪಲಾವ್‌ […]

ಇಲಿಗಳ ಕಾಟದಿಂದ ಮುಕ್ತಿ ಪಡೆಯಲು ಹೀಗೆ ಮಾಡಿ.. Read More »

ಲೈಫ್‍ಸ್ಟೈಲ್

ವಿಶ್ವದ ಅತ್ಯಂತ ದುಬಾರಿ ನಿಸಾರ್‌ ಉಪಗ್ರಹ ಇಂದು ಆಕಾಶಕ್ಕೆ- ಭಾರತ-ಅಮೆರಿಕದ ಮಹತ್ವದ ಹೆಜ್ಜೆ

(ನ್ಯೂಸ್ ಕಡಬ) newskadaba.com ಕಡಬ, ಜು. 30. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರೇಡಾರ್ ನಿಸಾರ್ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೆ ಸಜ್ಜಾಗಿದೆ. ʻನಿಸಾರ್ʼ ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 5:40ಕ್ಕೆ ಇಸ್ರೋದ GSLV-F16 ಉಪಗ್ರಹದ ಬೆನ್ನೇರಿ ಬಾಹ್ಯಾಕಾಶಕ್ಕೆ ತೆರಳಲಿದೆ. ಈ ಉಪಗ್ರಹವು ಶ್ರೀಹರಿಕೋಟದಿಂದ ಉಡಾವಣೆ ಆಗುತ್ತಿರುವ 102ನೇ ಉಪಗ್ರಹವಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ವಿಕೋಪ ನಿರ್ವಹಣೆ ಮತ್ತು ಕೃಷಿ ಕ್ಷೇತ್ರಗಳಿಗೆ

ವಿಶ್ವದ ಅತ್ಯಂತ ದುಬಾರಿ ನಿಸಾರ್‌ ಉಪಗ್ರಹ ಇಂದು ಆಕಾಶಕ್ಕೆ- ಭಾರತ-ಅಮೆರಿಕದ ಮಹತ್ವದ ಹೆಜ್ಜೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ಅತಿಹೆಚ್ಚು ನೀರು ಕುಡಿಯೋದರಿಂದ ಯಾವ ಸಮಸ್ಯೆಗಳು ಬರುತ್ತೆ ಗೊತ್ತಾ?

(ನ್ಯೂಸ್‌ ಕಡಬ) newskadaba.com ಜು. 21: ನಮ್ಮ ದೇಹದಲ್ಲಿ ಅರ್ಧಕ್ಕಿಂತ ಹೆಚ್ಚು ನೀರು ಇರುತ್ತದೆ. ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ನೀರು ಕುಡಿದರೆ ಸೌಂದರ್ಯ, ಆರೋಗ್ಯ ಹಾಗೂ ಫಿಟ್ ನೆಸ್ ಹೆಚ್ಚುತ್ತದೆ ಎನ್ನುವ ನಂಬಿಕೆಯಿಂದ ಕೆಲವು ಜನರು ಹೆಚ್ಚು ನೀರು ಕುಡಿಯುತ್ತಾರೆ. ಹೆಚ್ಚು ನೀರು ಕುಡಿಯುವುದು ಒಳ್ಳೆಯದು. ಆದರೆ, ಅದನ್ನು ಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಇಟ್ಟುಕೊಳ್ಳಬೇಕೆಂದು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ಅತಿ ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯದ ಸಮಸ್ಯೆಗಳು ಉದ್ಭವಿಸುತ್ತವೆ.  

ಅತಿಹೆಚ್ಚು ನೀರು ಕುಡಿಯೋದರಿಂದ ಯಾವ ಸಮಸ್ಯೆಗಳು ಬರುತ್ತೆ ಗೊತ್ತಾ? Read More »

ಲೈಫ್‍ಸ್ಟೈಲ್

ಜು.14ರಂದು ಬಾಹ್ಯಕಾಶದಿಂದ ಭೂಮಿಗೆ ಮರಳಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ

(ನ್ಯೂಸ್ ಕಡಬ) newskadaba.com, ಜು. 10. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಜುಲೈ 14ರಂದು ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಎಂದು ಹೇಳಲಾಗಿದೆ. ಶುಭಾಂಶು ಶುಕ್ಲಾ ಅವರು ‘ಆಕ್ಸಿಯಂ-4’ ಕಾರ್ಯಾಚರಣೆಯ ಭಾಗವಾಗಿ 12 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಇರಲಿದ್ದಾರೆ. ‘ಆಕ್ಸಿಯಂ-4’ ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್​​ಎಕ್ಸ್​​ನ ‘ಫಾಲ್ಕನ್-9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಜೂನ್ 25 ರಂದು ಯಶಸ್ವಿಯಾಗಿ ಉಡಾವಣೆಯಾಗಿತ್ತು. ಶುಭಾಂಶು ಮತ್ತು ಅವರ

ಜು.14ರಂದು ಬಾಹ್ಯಕಾಶದಿಂದ ಭೂಮಿಗೆ ಮರಳಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಸರಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ವರದಿ ಸೇರಿದಂತೆ ಹಲವು ಆರೋಗ್ಯ ದಾಖಲಾತಿಗಳು ಡಿಜಿಟಲೀಕರಣ.!

(ನ್ಯೂಸ್ ಕಡಬ) newskadaba.com ಜು. 07, ಬೆಂಗಳೂರು: ಆರೋಗ್ಯ ಇಲಾಖೆಯು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ವೈದ್ಯಕೀಯ-ಕಾನೂನು ಪ್ರಮಾಣಪತ್ರಗಳು (MLC) ಮತ್ತು ಮರಣೋತ್ತರ ವರದಿಗಳನ್ನು ನೀಡಲು ರಾಷ್ಟ್ರೀಯ ಮಾಹಿತಿ ಕೇಂದ್ರ ಅಭಿವೃದ್ಧಿಪಡಿಸಿದ ಡಿಜಿಟಲ್ ವೇದಿಕೆಯಾದ MedLEaPR (ವೈದ್ಯಕೀಯ ಕಾನೂನು ಪರೀಕ್ಷೆ ಮತ್ತು ಮರಣೋತ್ತರ ವರದಿಗಳು) ಪೋರ್ಟಲ್ ಅನ್ನು ಕಾರ್ಯಗತಗೊಳಿಸಲು ಕಡ್ಡಾಯಗೊಳಿಸಿದೆ. ಜುಲೈ 5 ರಂದು ಹೊರಡಿಸಿದ ಆದೇಶದಲ್ಲಿ, MedLEaPR ಈಗ ಕಾರ್ಯನಿರ್ವಹಿಸುತ್ತಿದ್ದು ಎಲ್ಲಾ MLC ಗಳು ಮತ್ತು PMR ಗಳನ್ನು ತಯಾರಿಸಲು ಹಾಗೂ ಸಲ್ಲಿಸಲು ಪ್ರತ್ಯೇಕವಾಗಿ ಬಳಸಬೇಕು ಎಂದು

ಸರಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ವರದಿ ಸೇರಿದಂತೆ ಹಲವು ಆರೋಗ್ಯ ದಾಖಲಾತಿಗಳು ಡಿಜಿಟಲೀಕರಣ.! Read More »

ಆರೋಗ್ಯ ಮಾಹಿತಿ, ಕರ್ನಾಟಕ, ತಂತ್ರಜ್ಞಾನ

ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾರಿಂದ “ಬೆಂಗಳೂರು ನೀರುಕರಡಿ” ಪ್ರಯೋಗ ಪೂರ್ಣ

(ನ್ಯೂಸ್ ಕಡಬ) newskadaba.com ಜು. 07, ನವದೆಹಲಿ: ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ನೀರುಕರಡಿ ಪ್ರಯೋಗ ಪೂರ್ಣಗೊಳಿಸಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯು (ಐಐಎಸ್‌ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು. ಈ ಬಗ್ಗೆ ಇಸ್ರೋ ಮಾಹಿತಿ ಹಂಚಿಕೊಂಡಿದ್ದು, ‘ಶುಭಾಂಶು ಶುಕ್ಲಾ ಐಎಸ್‌ಎಸ್‌ನಲ್ಲಿ ನೀರುಕರಡಿಗಳನ್ನು ಒಳಗೊಂಡ ಸೂಕ್ಷ್ಮ ಗುರುತ್ವಾಕರ್ಷಣೆಯ ಪ್ರಯೋಗ ಪೂರ್ಣಗೊಳಿಸಿದ್ದಾರೆ. ಅಧ್ಯಯನವು ಬಾಹ್ಯಾಕಾಶದಲ್ಲಿ ಅವುಗಳ ಬದುಕುಳಿಯುವಿಕೆ, ಪುನರುಜ್ಜಿವನ ಮತ್ತು ಸಂತಾನೋತ್ಪತ್ತಿ ಮೇಲೆ ಕೇಂದ್ರೀಕರಿಸುತ್ತದೆ. ಸೂಕ್ಷ್ಮ ಗುರುತ್ವಾಕರ್ಷಣೆಯ ಪರಿಸರದಲ್ಲಿ ನೀರುಕರಡಿಗಳ ಜೈವಿಕ

ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾರಿಂದ “ಬೆಂಗಳೂರು ನೀರುಕರಡಿ” ಪ್ರಯೋಗ ಪೂರ್ಣ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

SSCಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗೆ ನೇಮಕಾತಿ

(ನ್ಯೂಸ್‌ ಕಡಬ) newskadaba.com ಜು.04: ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) 2025 ರ ಜೂನಿಯರ್ ಎಂಜಿನಿಯರ್ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ 21 ರವರೆಗೆ ಎಸ್‌ಎಸ್‌ಸಿಯ ಅಧಿಕೃತ ವೆಬ್‌ಸೈಟ್ ssc.gov.in ಗೆ ಭೇಟಿ ನೀಡುವ ಮೂಲಕ ಜೆಇ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 30 ರಿಂದ ಪ್ರಾರಂಭವಾಗಿದೆ. ಈ ಹುದ್ದೆಗಳಿಗೆ ಗ್ರೂಪ್ ‘ಬಿ’ ಅಡಿಯಲ್ಲಿ ನೇಮಕಾತಿ ನಡೆಯಲಿದೆ. ಈ ನೇಮಕಾತಿ ಪ್ರಕ್ರಿಯೆಯಡಿಯಲ್ಲಿ, ವಿವಿಧ

SSCಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗೆ ನೇಮಕಾತಿ Read More »

ಉದ್ಯೋಗ
royal-enfield

‘ರಾಯಲ್​’ ಫ್ಯಾನ್ಸ್​ಗೆ ಎನ್‌ಫೀಲ್ಡ್​ನಿಂದ ಸಿಹಿ ಸುದ್ದಿ

(ನ್ಯೂಸ್‌ ಕಡಬ) newskadaba.com ಜು.04:  ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಸ್ಕ್ರ್ಯಾಮ್ 440 ಅನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಿತು. ಹೆಚ್ಚಿನ ನಿರೀಕ್ಷೆಗಳ ಹೊರತಾಗಿಯೂ ಇತರ ರಾಯಲ್ ಎನ್‌ಫೀಲ್ಡ್ ಬೈಕ್‌ಗಳಂತೆ ಈ ಮಾದರಿಯು ಬಿಡುಗಡೆಯಾದ ನಂತರ ಎಂಜಿನ್ ವ್ಯವಸ್ಥೆಯಲ್ಲಿನ ಕೆಲವು ಸಮಸ್ಯೆಗಳಿಂದಾಗಿ ನಿಲ್ಲಿಸಬೇಕಾಯಿತು. ಈ ಸಮಸ್ಯೆಗಳು ಬೈಕ್‌ನ ಕಾರ್ಯಕ್ಷಮತೆ ಮೇಲೆ ಪರಿಣಾಮ ಬೀರಿತು ಮತ್ತು ಕಂಪನಿಯು ಅವುಗಳನ್ನು ತಕ್ಷಣವೇ ಪರಿಶೀಲಿಸಬೇಕಾಯಿತು. ಆರಂಭದಲ್ಲಿನ ಸಮಸ್ಯೆಗಳಿಂದಾಗಿ ಬುಕಿಂಗ್‌ಗಳನ್ನು ನಿಲ್ಲಿಸಲಾಯಿತು. ಆದರೂ ರಾಯಲ್ ಎನ್‌ಫೀಲ್ಡ್ ಇತ್ತೀಚೆಗೆ ಈ ಸಮಸ್ಯೆಗಳ ಮೇಲೆ ಗಮನಹರಿಸಿ ಅಗತ್ಯ

‘ರಾಯಲ್​’ ಫ್ಯಾನ್ಸ್​ಗೆ ಎನ್‌ಫೀಲ್ಡ್​ನಿಂದ ಸಿಹಿ ಸುದ್ದಿ Read More »

ತಂತ್ರಜ್ಞಾನ

ಹೆಚ್ಚು ಹೊತ್ತು ಜಿಮ್‌ನಲ್ಲಿ ಸಮಯ ಕಳೆಯಬೇಡಿ; ಯಾಕೆ ಗೊತ್ತಾ ?

(ನ್ಯೂಸ್‌ ಕಡಬ) newskadaba.com ಜು.02: ಫಿಟ್‌ನೆಸ್​​ಗಾಗಿ ಜಿಮ್​​ಗೆ ಹೋಗುವುದು ಸಹಜ, ಇದು ಆರೋಗ್ಯಕ್ಕೂ ಒಳ್ಳೆಯದು, ಆದರೆ ಜಿಮ್​ನಲ್ಲಿ ಹೆಚ್ಚು ಹೊತ್ತು ಕಾಲ ಕಳೆಯುವುದು ಸರಿಯಲ್ಲ, ಎಷ್ಟು ಬೇಕು ಅಷ್ಟೇ ವರ್ಕ್​​ ಔಟ್​​ ಮಾಡುವುದು ಒಳ್ಳೆಯದು. ವರ್ಕ್​​​​​ಔಟ್​​​ ಹೆಚ್ಚು ಹೊತ್ತು ಮಾಡಿದ್ರೆ ಇದು ಹೃದಯ ಆರೋಗ್ಯಕ್ಕೆ ಹೆಚ್ಚು ಅಪಾಯವನ್ನು ಉಂಟು ಮಾಡುತ್ತಿದೆ. ಹಿಮಾಚಲ ಪ್ರದೇಶದ 35 ವರ್ಷದ ವ್ಯಕ್ತಿಯೊಬ್ಬ ಜಿಮ್​​​​ ಮಾಡಿ ಸಾವನ್ನಪ್ಪಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​​ ಆಗಿತ್ತು. ವ್ಯಾಯಾಮದ ತೀವ್ರತೆ , ಪೂರಕ ಬಳಕೆ

ಹೆಚ್ಚು ಹೊತ್ತು ಜಿಮ್‌ನಲ್ಲಿ ಸಮಯ ಕಳೆಯಬೇಡಿ; ಯಾಕೆ ಗೊತ್ತಾ ? Read More »

ಲೈಫ್‍ಸ್ಟೈಲ್

ನಿದ್ರಾಹೀನತೆಗೆ ಇದೊಂದೇ ಪರಿಹಾರ

(ನ್ಯೂಸ್‌ ಕಡಬ) newskadaba.com ಜು.02: ದಾಲ್ಚಿನ್ನಿ ಮತ್ತು ಅರಿಶಿನ ಹಾಲು ಕುಡಿಯುವುದು ವಿಶೇಷವಾಗಿ ರಾತ್ರಿ ಮಲಗುವ ಮೊದಲು ಇದನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಅರಿಶಿನವು ಅದರ ನಂಜುನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ದಾಲ್ಚಿನ್ನಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಈ ಎರಡು ಪದಾರ್ಥಗಳನ್ನು ಹಾಲಿನೊಂದಿಗೆ ಕುಡಿಯುವುದರಿಂದ ದೇಹಕ್ಕೆ ಅನೇಕ ಉತ್ತಮ ಪ್ರಯೋಜನಗಳನ್ನು ನೀಡುವುದಲ್ಲದೆ ನಿದ್ರೆಯೂ ಸುಧಾರಿಸುತ್ತದೆ. ಅರಿಶಿನವು ಕರ್ಕ್ಯುಮಿನ್ ಎಂಬ ಅಂಶವನ್ನು ಹೊಂದಿರುತ್ತದೆ, ಇದು ದೇಹದ ರೋಗನಿರೋಧಕ

ನಿದ್ರಾಹೀನತೆಗೆ ಇದೊಂದೇ ಪರಿಹಾರ Read More »

ಲೈಫ್‍ಸ್ಟೈಲ್
Scroll to Top