ಲೈಫ್‍ಸ್ಟೈಲ್

ಕಡಬ: ಕಂಪ್ಯೂಟರೀಕೃತ ಕಣ್ಣಿನ ಪರೀಕ್ಷೆ ಮತ್ತು ಕಾಂಟ್ಯಾಕ್ಟ್ ಲೆನ್ಸ್ ಸೆಂಟರ್ ಅಭಯ್ ಒಪ್ಟಿಶಿಯನ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಇಲ್ಲಿನ ಪಂಜ ರಸ್ತೆಯಲ್ಲಿರುವ ಸೂರ್ಯ ಕಾಂಪ್ಲೆಕ್ಸ್‌ನಲ್ಲಿ ಕಂಪ್ಯೂಟರೀಕೃತ ಕಣ್ಣಿನ ಪರೀಕ್ಷೆ ಮತ್ತು ಕಾಂಟೆಕ್ಟ್ ಲೆನ್ಸ್ ಸೆಂಟರ್ ಅಭಯ್ ಒಪ್ಟಿಶಿಯನ್ಸ್ ಸೋಮವಾರದಂದು ಶುಭಾರಂಭಗೊಂಡಿತು. ಸಿಪಿಸಿಆರ್,ಐನ ಹಿರಿಯ ತಾಂತ್ರಿಕ ವಿಜ್ಞಾನಿ ಗೋಪಾಲಕೃಷ್ಣ ಎ.ಎಸ್. ಅವರು ದೀಪ ಬೆಳಗಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿ, ಕಂಪ್ಯೂಟರೀಕೃತ ಕಣ್ಣಿನ ಪರೀಕ್ಷೆ ಮತ್ತು ಕಾಂಟೆಕ್ಟ್ ಲೆನ್ಸ್ ಸೆಂಟರ್ ಕಡಬದಲ್ಲಿ ಆಧುನಿಕ ಯಂತ್ರೋಪಕರಣದೊಂದಿಗೆ ಪ್ರಾರಂಭವಾಗಿರುವುದು ಸಂತಸದ ವಿಚಾರ. ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಇಂತಹ ವ್ಯವಸ್ಥೆಗಳು ಪ್ರಾರಂಭವಾಗಿರುವುದರಿಂದ ಇಲ್ಲಿಯ […]

ಕಡಬ: ಕಂಪ್ಯೂಟರೀಕೃತ ಕಣ್ಣಿನ ಪರೀಕ್ಷೆ ಮತ್ತು ಕಾಂಟ್ಯಾಕ್ಟ್ ಲೆನ್ಸ್ ಸೆಂಟರ್ ಅಭಯ್ ಒಪ್ಟಿಶಿಯನ್ ಶುಭಾರಂಭ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಮಂಗಳೂರಿನಲ್ಲೋರ್ವ ಕಾರಿನ ಹೃದಯ ತಜ್ಞ ‘ಕಾರ್ ಕಾರ್ಡಿಯಾಕ್ ಕೇರ್’ ➤ ವಿನೂತನ ತಂತ್ರಜ್ಞಾನ ಬಳಸಿ ಕ್ಷಣಮಾತ್ರದಲ್ಲಿ ಇಂಜಿನ್ ಕ್ಲೀನಿಂಗ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.06. ನಿಮ್ಮಲ್ಲಿರುವ ಕಾರು ಮೈಲೇಜ್ ಕಡಿಮೆ ನೀಡುತ್ತಿದೆಯೇ..? ಪಿಕಪ್ ಕಡಿಮೆ ಇದೆಯೇ..? ದಟ್ಟ ಹೊಗೆ ಬಿಡುತ್ತಿದೆಯೇ..? ಚಿಂತೆ ಬಿಡಿ… ಇದೀಗ ಮಂಗಳೂರಿನ ಮೇರಿಹಿಲ್ ನಲ್ಲಿರುವ ಕಾರಿನ ಹೃದಯ ತಜ್ಞ ‘ಕಾರ್ ಕಾರ್ಡಿಯಾಕ್ ಕೇರ್’ ನಲ್ಲಿದೆ ಸೂಕ್ತ ಪರಿಹಾರ. ಪಂಜದ ಪಶುವೈದ್ಯ, ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು ಅವರ ಪುತ್ರ ಪುನೀತ್ ಕಾನತ್ತೂರು ಅವರು ನೂತನ ತಂತ್ರಜ್ಞಾನದಿಂದ ಕೂಡಿರುವ ಪರಿಸರಸ್ನೇಹಿ ಉದ್ಯಮವನ್ನು ಆರಂಭಿಸಿದ್ದು, ಈ ತಂತ್ರಜ್ಞಾನದಲ್ಲಿ ಕೆಮಿಕಲ್

ಮಂಗಳೂರಿನಲ್ಲೋರ್ವ ಕಾರಿನ ಹೃದಯ ತಜ್ಞ ‘ಕಾರ್ ಕಾರ್ಡಿಯಾಕ್ ಕೇರ್’ ➤ ವಿನೂತನ ತಂತ್ರಜ್ಞಾನ ಬಳಸಿ ಕ್ಷಣಮಾತ್ರದಲ್ಲಿ ಇಂಜಿನ್ ಕ್ಲೀನಿಂಗ್ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ನಾಳೆ(ಡಿ.07) ಆಲಂಕಾರಿನಲ್ಲಿ MRPL ಪೆಟ್ರೋಲ್ ಪಂಪ್ ರತ್ನಶ್ರೀ ಎಂಟರ್‌ಪ್ರೈಸಸ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ರತ್ನಶ್ರೀ ಸೌಹಾರ್ದ ಸಹಕಾರಿ ಕಡಬ, ರತ್ನಶ್ರೀ ಫೈನಾನ್ಸ್ ಕಾರ್ಪೋರೇಶನ್ ಕಡಬ ಇವರ ಸಹ ಸಂಸ್ಥೆ ಎಂಆರ್‌ಪಿಎಲ್ ಹೆಚ್‌ಐಕ್ಯು ಪೆಟ್ರೋಲ್ ಪಂಪ್ ರತ್ನಶ್ರೀ ಎಂಟರ್‌ಪ್ರೈಸಸ್ ನಾಳೆ (ಡಿ.07) ಬೆಳಗ್ಗೆ ಆಲಂಕಾರಿನಲ್ಲಿ ಉದ್ಘಾಟನೆಗೊಳ್ಳಲಿದೆ. ಎಂಆರ್‌ಪಿಎಲ್‌ನ ಮಾರ್ಕೆಟಿಂಗ್ ಗ್ರೂಪ್ ಜನರಲ್ ಮ್ಯಾನೇಜರ್ ಹೆಚ್.ಸಿ.ಸತ್ಯನಾರಾಯಣ ಅವರು ಉದ್ಘಾಟಿಸಲಿದ್ದು, ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ದ.ಕ. ಜಿಲ್ಲೆಯಲ್ಲಿ ಎಂಆರ್‌ಪಿಎಲ್‌ನ ಪ್ರಥಮ ಡೀಲರ್ ಔಟ್‌ಲೆಟ್ ಇದಾಗಿದ್ದು, ಹಲವಾರು ವಿಶೇಷತೆಗಳನ್ನು ಒಳಗೊಂಡಿದೆ. ಇಲ್ಲಿ

ನಾಳೆ(ಡಿ.07) ಆಲಂಕಾರಿನಲ್ಲಿ MRPL ಪೆಟ್ರೋಲ್ ಪಂಪ್ ರತ್ನಶ್ರೀ ಎಂಟರ್‌ಪ್ರೈಸಸ್ ಉದ್ಘಾಟನೆ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಕಡಬದಲ್ಲಿ ಶ್ರೀ ಲಕ್ಷ್ಮೀ ಮೊಬೈಲ್ ಮಾರಾಟ ಮತ್ತು ಸೇವಾ ಸಂಸ್ಥೆ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಡಿ.01. ಬೆಳೆಯುತ್ತಿರುವ ಕಡಬ ಪಟ್ಟಣದಲ್ಲಿ ಹೊಸದಾಗಿ ಮೊಬೈಲ್ ಮಾರಾಟ ಮಳಿಗೆಯೊಂದು ಸೋಮವಾರದಂದು ಶುಭಾರಂಭಗೊಂಡಿತು. ಕಡಬದ ಮುಖ್ಯ ರಸ್ತೆಯ ಕೆ.ಜೆ. ಚಿಕನ್ ಸೆಂಟರ್ ಬಳಿಯ ವಿನಾಯಕ ಕಾಂಪ್ಲೆಕ್ಸ್ ನಲ್ಲಿ ಆರಂಭವಾದ ಶ್ರೀ ಲಕ್ಷ್ಮೀ ಮೊಬೈಲ್ ಮಾರಾಟ ಮತ್ತು ಸೇವಾ ಸಂಸ್ಥೆಯನ್ನು ಮಾಲಕರ ಹೆತ್ತವರಾದ ಚಿತ್ತರಂಜನ್ ಹಾಗೂ ಯಮುನಾ ದಂಪತಿ ದೀಪ ಬೆಳಗಿಸುವ‌ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಟ್ಟಡ ಮಾಲಕರಾದ ಸುಂದರ್ ನಾಯ್ಕ್, ಭಗೀರಥಿ ಟವರ್ ಮಾಲಕರಾದ ದಯಾನಂದ ನಾಯ್ಕ್, ಸರಸ್ವತೀ ವಿದ್ಯಾ

ಕಡಬದಲ್ಲಿ ಶ್ರೀ ಲಕ್ಷ್ಮೀ ಮೊಬೈಲ್ ಮಾರಾಟ ಮತ್ತು ಸೇವಾ ಸಂಸ್ಥೆ ಶುಭಾರಂಭ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ನಾಳೆ‌ (ನ.30) ಕಡಬದಲ್ಲಿ ಶ್ರೀ ಲಕ್ಷ್ಮೀ ಮೊಬೈಲ್ ಮಾರಾಟ ಮಳಿಗೆ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ನ.29. ಬೆಳೆಯುತ್ತಿರುವ ಕಡಬ ಪಟ್ಟಣದಲ್ಲಿ ಹೊಸದಾಗಿ ಮೊಬೈಲ್ ಮಾರಾಟ ಮಳಿಗೆಯೊಂದು ಸೋಮವಾರದಂದು ಶುಭಾರಂಭಗೊಳ್ಳಲಿದೆ. ಕಡಬದ ಮುಖ್ಯ ರಸ್ತೆಯ ಕೆ.ಜೆ. ಚಿಕನ್ ಸೆಂಟರ್ ಬಳಿಯ ವಿನಾಯಕ ಕಾಂಪ್ಲೆಕ್ಸ್ ನಲ್ಲಿ ಶ್ರೀ ಲಕ್ಷ್ಮೀ ಮೊಬೈಲ್ ಮಾರಾಟ ಮತ್ತು ಸೇವೆಯು ಶುಭಾರಂಭಗೊಳ್ಳಲಿದ್ದು, ನೂತನ ಸಂಸ್ಥೆಯಲ್ಲಿ ಎಲ್ಲಾ ಕಂಪೆನಿಯ ಮೊಬೈಲ್ ಮಾರಾಟ ಮತ್ತು ರಿಪೇರಿ, ಮೊಬೈಲ್, ಟಿವಿ ರೀಚಾರ್ಜ್, ಜೆರಾಕ್ಸ್, ಕಲರ್ ಪ್ರಿಂಟ್, ಆರ್.ಟಿ.ಸಿ, ಲ್ಯಾಮಿನೇಶನ್ ಸೇವೆ ಗ್ರಾಹಕರಿಗೆ ಲಭ್ಯವಿದೆ ಎಂದು ಮಾಲಕರಾದ ಪ್ರದೀಪ್ ಕೆ. ಪ್ರಕಟಣೆಯಲ್ಲಿ

ನಾಳೆ‌ (ನ.30) ಕಡಬದಲ್ಲಿ ಶ್ರೀ ಲಕ್ಷ್ಮೀ ಮೊಬೈಲ್ ಮಾರಾಟ ಮಳಿಗೆ ಶುಭಾರಂಭ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಕೇವಲ 999 ರೂ. ಪಾವತಿಸಿ, ನಿಮ್ಮಿಷ್ಟದ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ ➤ ಕಡಬದ ಶ್ರೀ ಮೋಟಾರ್ಸ್ ನಲ್ಲಿ ದೀಪಾವಳಿ ಆಫರ್ ನ.30ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಕಡಬ, ನ.25. ಬಹು ಬೇಡಿಕೆಯ ಯಮಹಾ ದ್ವಿಚಕ್ರ ವಾಹನ ತಯಾರಿಕಾ ಕಂಪೆನಿಯ ಅಧಿಕೃತ ಮಾರಾಟ ಹಾಗೂ ರಿಪೇರಿ ಕೇಂದ್ರ ಕಡಬದ ಪಂಜ ರಸ್ತೆಯ ಸರಸ್ವತೀ ಶಾಲೆಯ ಬಳಿ ಕಾರ್ಯಾಚರಿಸುತ್ತಿರುವ ‘ಶ್ರೀ ಮೋಟಾರ್ಸ್’ ನಲ್ಲಿ ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ ವಿಶೇಷ ಆಫರನ್ನು ಗ್ರಾಹಕರ ಬೇಡಿಕೆಯಂತೆ ನವೆಂಬರ್ 30 ರ ವರೆಗೆ ವಿಸ್ತರಿಸಲಾಗಿದೆ. ಕೇವಲ 999 ರೂ. ಗಳನ್ನು ಪಾವತಿಸುವ ಮೂಲಕ ತಮಗಿಷ್ಟವಾದ ಯಮಹಾ ದ್ವಿಚಕ್ರ ವಾಹನವನ್ನು ತಮ್ಮದಾಗಿಸಿ ಕೊಳ್ಳಬಹುದಾಗಿದೆ. ಅತೀ ಕಡಿಮೆ ಬೆಲೆಯಲ್ಲಿ ಮಾಸಿಕ

ಕೇವಲ 999 ರೂ. ಪಾವತಿಸಿ, ನಿಮ್ಮಿಷ್ಟದ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ ➤ ಕಡಬದ ಶ್ರೀ ಮೋಟಾರ್ಸ್ ನಲ್ಲಿ ದೀಪಾವಳಿ ಆಫರ್ ನ.30ರ ವರೆಗೆ ವಿಸ್ತರಣೆ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಮಂಗಳವಾರ ದಿನದ ನಿತ್ಯ ಭವಿಷ್ಯ ತಿಳಿಯೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ನಿಮ್ಮ ಜ್ಞಾನವೇ

ಮಂಗಳವಾರ ದಿನದ ನಿತ್ಯ ಭವಿಷ್ಯ ತಿಳಿಯೋಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸೋಮವಾರ ದಿನದ ನಿತ್ಯ ಭವಿಷ್ಯ ತಿಳಿಯೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಕುಟುಂಬ ಸದಸ್ಯರಲ್ಲಿ

ಸೋಮವಾರ ದಿನದ ನಿತ್ಯ ಭವಿಷ್ಯ ತಿಳಿಯೋಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಘಾಳಿ ಆಂಜನೇಯಸ್ವಾಮಿ ನೆನೆಯುತ್ತ ಈ ದಿನದ ರಾಶಿಫಲ ತಿಳಿಯೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಆರೋಗ್ಯದಲ್ಲಿ ಕೊಂಚ

ಘಾಳಿ ಆಂಜನೇಯಸ್ವಾಮಿ ನೆನೆಯುತ್ತ ಈ ದಿನದ ರಾಶಿಫಲ ತಿಳಿಯೋಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮಾಂತ್ರಿಕ ದೋಷಗಳ ವಿಮುಕ್ತಿಗೆ ಬಗಲಮುಖಿ ಮಂತ್ರ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಸಮಸ್ಯೆಗಳ ಸಮಾಲೋಚನೆಗೆ ಇಂದೇ ಕರೆ ಮಾಡಿ. 9945410150 ಮನೆಯಲ್ಲಿ ಸದಾ ಕಾಲ ವಿಚಿತ್ರ ಘಟನೆ ನಡೆಯುತ್ತಿರುತ್ತದೆ. ದುಷ್ಟ ರೀತಿಯಾದಂತಹ ಸಮಸ್ಯೆಗಳು ಕೆಲವು ವಿಚಾರಗಳು ನಿಮಗೆ ಮಾನಸಿಕ ಆಘಾತ ತರುತ್ತದೆ. ಸರಿಯಾಗಿ ನಿದ್ದೆ ಕೂಡ ಬರದಿರಬಹುದು. ಕುಟುಂಬಸ್ಥರ ಜೊತೆಗೆ ಒಡನಾಟ ಕಡಿಮೆಯಾಗಬಹುದು. ಇದೆಲ್ಲವೂ ಸಹ ಮಾಂತ್ರಿಕ ದೋಷಗಳ ಕಾರಣ ವಾಗಿರುತ್ತದೆ. ಕೆಲವು ಶತ್ರುಗಳಿಂದ ಇಂತಹ ಸಮಸ್ಯೆ ಉದ್ಭವವಾಗುವ ಸಾಧ್ಯತೆ ಇರುತ್ತದೆ. ನಿಮ್ಮ ವೈಯಕ್ತಿಕ ಜೀವನ ಹಾಗೂ ಕೆಲಸದ

ಮಾಂತ್ರಿಕ ದೋಷಗಳ ವಿಮುಕ್ತಿಗೆ ಬಗಲಮುಖಿ ಮಂತ್ರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top