ಲೈಫ್‍ಸ್ಟೈಲ್

ಗೂಗಲ್ ಪ್ಲೇ ಸ್ಟೋರ್‌ಗೆ ಮತ್ತೇ ಮರಳಿದ ಪೇಟಿಎಂ

(ನ್ಯೂಸ್ ಕಡಬ) newskadaba.com , ಸೆ.19:  ಪೇಟಿಎಂ ಬಳಕೆದಾರರಿಗೆ ಇಲ್ಲಿದೆ ಗುಡ್‌ ನ್ಯೂಸ್. ಪ್ಲೇ ಸ್ಟೋರ್‌ನಿಂದ ಬ್ಯಾನ್ ಆಗಿ 4 ಗಂಟೆಗಳ ನಂತರ ಪೇಟಿಎಂ ಹಿಂತಿರುಗಿದೆ. ಈ ಕುರಿತು ಪೇಟಿಎಂ ತನ್ನ ಮಾಹಿತಿಯನ್ನು ಟ್ವೀಟ್ ಮೂಲಕ ನೀಡಿದೆ.   ಗೂಗಲ್ ನಿಯಮಗಳನ್ನು ಉಲ್ಲಂಘಿಸಿದೆ ಎಂಬ ಆರೋಪದ ಮೇಲೆ ಪೇಟಿಎಂ ಅನ್ನು ಪ್ಲೇ ಸ್ಟೋರ್‌ನಿಂದ ಹೊರಗಿಡಲಾಗಿತ್ತು. ಆದರೆ ಈಗ ಮತ್ತೆ ಪ್ಲೇ ಸ್ಟೋರ್‌ಗೆ ಮರಳಿದ್ದು, ಈಗ ಬಳಕೆದಾರರು ಅದನ್ನು ಡೌನ್‌ಲೋಡ್ ಮಾಡಬಹುದು. ಶುಕ್ರವಾರ, ಗೂಗಲ್ ಪ್ಲೇ ಸ್ಟೋರ್‌ನಿಂದ ಅಪ್ಲಿಕೇಶನ್ […]

ಗೂಗಲ್ ಪ್ಲೇ ಸ್ಟೋರ್‌ಗೆ ಮತ್ತೇ ಮರಳಿದ ಪೇಟಿಎಂ Read More »

ತಂತ್ರಜ್ಞಾನ

ಸಂಗಾತಿಯ ಪ್ರೇಮ ವಶ ಮತ್ತು ದಿನ ಭವಿಷ್ಯವನ್ನು ನೋಡಿ

ಶುದ್ಧ ಗೋರಂಜನ ಹಾಗೂ ಹಳ್ಳದ ಮಣ್ಣನ್ನು ತೆಗೆದುಕೊಂಡು ಅದನ್ನು ಹದವಾಗಿ ಮಿಶ್ರಣ ಮಾಡುತ್ತಾ “ಓಂ ಕಾಂ ಮಾಲಿನೀ ತಃ ತಃ ಸ್ವಾಹ” ಈ ಮಂತ್ರವನ್ನು ಸಾವಿರದ ಎಂಟು ಬಾರಿ ಜಪಿಸತಕ್ಕದ್ದು ನಂತರ ಇದನ್ನು ಹಣೆಗೆ ಹಚ್ಚಿಕೊಳ್ಳಿ. ಇದರಿಂದ ಇಷ್ಟದ ಸಂಗಾತಿ ನಿಮಗೆ ವಶವಾಗಲು ಸಾಧ್ಯವಾಗುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ,

ಸಂಗಾತಿಯ ಪ್ರೇಮ ವಶ ಮತ್ತು ದಿನ ಭವಿಷ್ಯವನ್ನು ನೋಡಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬ: ‘ಬ್ರ್ಯಾಂಡ್ ಕಾರ್ ಡೆಕೊರ್’ ಶುಭಾರಂಭ ➤ ಬೈಕ್‌ – ಕಾರುಗಳ ವಿವಿಧ ವಿನ್ಯಾಸದ ಬಿಡಿಭಾಗಗಳ ಮಳಿಗೆ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ವಾಹನದ ವಿನ್ಯಾಸಗಳನ್ನು ವಿವಿಧ ಉಪಕರಣಗಳನ್ನು ಜೋಡಿಸಿ ತಮ್ಮಿಷ್ಟದಂತೆ ಬದಲಾಯಿಸುವ ವಾಹನ ಪ್ರಿಯರಿಗೆ ಸಂತಸದ ಸುದ್ದಿಯೊಂದಿದ್ದು, ಕಾರು ಹಾಗೂ ಬೈಕ್ ಗಳ ವಿವಿಧ ಬಗೆಯ ಬಿಡಿಭಾಗಗಳ ಮಳಿಗೆ ‘ಬ್ರ್ಯಾಂಡ್ ಕಾರ್ ಡೆಕರ್’ ಗುರುವಾರದಂದು ಕಡಬದಲ್ಲಿ ಶುಭಾರಂಭಗೊಂಡಿತು. ಕಡಬದ ಸೈಂಟ್ ಜೋಕಿಮ್ಸ್ ಚರ್ಚ್ ಮುಂಭಾಗದ ಮಹಾಗಣಪತಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡ ಮಳಿಗೆಯನ್ನು ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ರುಕ್ಮ ನಾಯ್ಕ್ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಸೀತಾರಾಮ ಗೌಡ ಪೊಸವಳಿಕೆ, ಸಯ್ಯದ್ ಮೀರಾ

ಕಡಬ: ‘ಬ್ರ್ಯಾಂಡ್ ಕಾರ್ ಡೆಕೊರ್’ ಶುಭಾರಂಭ ➤ ಬೈಕ್‌ – ಕಾರುಗಳ ವಿವಿಧ ವಿನ್ಯಾಸದ ಬಿಡಿಭಾಗಗಳ ಮಳಿಗೆ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ನಿಮ್ಮ ಪ್ರೀತಿಯ ಸಂಬಂಧವನ್ನು ಪಡೆಯುವ ಸರಳ ಮಾರ್ಗ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ ಗಿರಿಧರ್ ಭಟ್ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನಕ್ಕೆ ಕರೆ ಮಾಡಿ. 9945410150 ಮಾಡಿರುವ ಪ್ರೀತಿಯು ಅನಿಶ್ಚಿತತೆಯಿಂದ ಕೂಡಿರುತ್ತದೆ ಅಥವಾ ನಿಮ್ಮ ಸಂಗಾತಿಯು ನಿಮ್ಮ ಬಗ್ಗೆ ತಾತ್ಸಾರ ಮನೋಭಾವನೆ ಹೊಂದಿರುತ್ತಾರೆ. ಇದು ಕೆಲವು ಸಂದರ್ಭಗಳಲ್ಲಿ ಮೂರನೇ ವ್ಯಕ್ತಿ ಪ್ರವೇಶವಾದಾಗ ಇಂತಹ ಘಟನೆಗಳು ಜರುಗುವ ಸಾಧ್ಯತೆಗಳು ಸಾಕಷ್ಟು ಕಾಣಬಹುದು ಇಂತಹ ಸಮಸ್ಯೆಗಳಿಂದ ತಾವು ತಮ್ಮ ಪ್ರೇಮದಲ್ಲಿ ಅಪನಂಬಿಕೆ ಮೂಡುತ್ತದೆ ಹಾಗೂ ನಿಮ್ಮ ಪ್ರೇಮವನ್ನು ಬಹಳಷ್ಟು ರೀತಿಯಾಗಿ ವ್ಯಕ್ತಪಡಿಸಲು ಪ್ರಯತ್ನಿಸುವಿರಿ ಆದರೆ ಯಾವುದೇ ರೀತಿಯ

ನಿಮ್ಮ ಪ್ರೀತಿಯ ಸಂಬಂಧವನ್ನು ಪಡೆಯುವ ಸರಳ ಮಾರ್ಗ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬದ ಅಡಿಗ ಟಿವಿಎಸ್ ನಲ್ಲಿ ದ್ವಿಚಕ್ರ ವಾಹನ ಖರೀದಿಗೆ ವಿಶೇಷ ಆಫರ್ ➤ ಗಣೇಶ ಚತುರ್ಥಿಯ ಅಮೋಘ ಕೊಡುಗೆಗಳು ಆಗಸ್ಟ್ 30ರ ತನಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ಕಡಬ ತಾಲೂಕಿನಲ್ಲಿ ಕಳೆದ 5 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ, ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಗಣೇಶ ಚತುರ್ಥಿಯ ಅಮೋಘ ಆಫರ್ ಗಳು ನಡೆಯುತ್ತಿವೆ.   ಸ್ಕ್ರಾಚ್ n ವಿನ್: ಗ್ರಾಹಕರು ತಮ್ಮ ನೆಚ್ಚಿನ ಟಿವಿಎಸ್ ವಾಹನ ಖರೀದಿಯೊಂದಿಗೆ ರೂ. 2000/- ತನಕ ಕ್ಯಾಶ್ ಬ್ಯಾಕ್ ಡಿಸ್ಕೌಂಟ್ ಲಭಿಸಲಿದೆ. ಹಾಗೂ ಪ್ರತೀ ಖರೀದಿಯೊಂದಿಗೆ ಉಚಿತ ಹೆಲ್ಮೆಟ್ ಮತ್ತು ಪೆಟ್ರೋಲ್ ಲಭಿಸಲಿದೆ. ಅತೀ

ಕಡಬದ ಅಡಿಗ ಟಿವಿಎಸ್ ನಲ್ಲಿ ದ್ವಿಚಕ್ರ ವಾಹನ ಖರೀದಿಗೆ ವಿಶೇಷ ಆಫರ್ ➤ ಗಣೇಶ ಚತುರ್ಥಿಯ ಅಮೋಘ ಕೊಡುಗೆಗಳು ಆಗಸ್ಟ್ 30ರ ತನಕ ವಿಸ್ತರಣೆ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ವಿದ್ಯಾಕುಂಜವಾಗಿ ಬೆಳೆಯುತ್ತಿರುವ ‘ರಾಮಕುಂಜ’ ➤ ವಿವಿಧ ವಿಭಾಗದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ

(ನ್ಯೂಸ್ ಕಡಬ) newskadaba.com ವಿದ್ಯಾಕುಂಜವಾಗಿ ಬೆಳೆಯುತ್ತಿರುವ ರಾಮಕುಂಜದಲ್ಲಿ, ಇದೀಗ ಒಂದನೇ ತರಗತಿಯಿಂದ ಪದವಿ ತನಕದ ವ್ಯಾಸಂಗ ದೊರೆಯುತ್ತಿದೆ. 1919ರಲ್ಲಿ ಊರಿನ ಹಿರಿಯರು ಶ್ರೀ ರಾಮಕುಂಜೇಶ್ವರ ದೇವಾಲಯದ ಆವರಣದಲ್ಲಿ ವೇದ ಪಾಠಶಾಲೆ ಹಾಗೂ ಸಂಸ್ಕೃತ ಪಾಠಶಾಲೆಯನ್ನು ಆರಂಭಿಸಿದರು. ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರವರ ಹುಟ್ಟೂರು ರಾಮಕುಂಜ ಹಾಗೂ ಇದೇ ಸಂಸ್ಥೆಯಲ್ಲಿ ತಮ್ಮ 8ನೇಯ ವಯಸ್ಸಿನವರೆಗೆ ವಿದ್ಯಾಭ್ಯಾಸವನ್ನು ಶ್ರೀಗಳು ಪಡೆದುಕೊಂಡಿದ್ದಾರೆ. ಮುಂದೆ ಪ್ರಾಥಮಿಕ ಶಾಲೆ, ಓರಿಯೆಂಟಲ್ ಹೈಸ್ಕೂಲ್, ಪದವಿಪೂರ್ವ ಕಾಲೇಜು, ಆಂಗ್ಲ ಮಾಧ್ಯಮ ಪ್ರೌಢಶಾಲೆ, ಪ್ರಥಮ ದರ್ಜೆ

ವಿದ್ಯಾಕುಂಜವಾಗಿ ಬೆಳೆಯುತ್ತಿರುವ ‘ರಾಮಕುಂಜ’ ➤ ವಿವಿಧ ವಿಭಾಗದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

ಕೇವಲ 5,999 ರೂ. ಪಾವತಿಸಿ ನಿಮಗಿಷ್ಟದ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ ➤ ಕಡಬದ ಶ್ರೀ ಮೋಟಾರ್ಸ್ ನಲ್ಲಿ ದ್ವಿಚಕ್ರ ವಾಹನಗಳಿಗೆ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಆ.21. ಬಹು ಬೇಡಿಕೆಯ ಯಮಹಾ ದ್ವಿಚಕ್ರ ವಾಹನ ತಯಾರಿಕಾ ಕಂಪೆನಿಯ ಅಧಿಕೃತ ಮಾರಾಟ ಹಾಗೂ ರಿಪೇರಿ ಕೇಂದ್ರ ಕಡಬದ ಪಂಜ ರಸ್ತೆಯ ಸರಸ್ವತೀ ಶಾಲೆಯ ಬಳಿ ಕಾರ್ಯಾಚರಿಸುತ್ತಿರುವ ‘ಶ್ರೀ ಮೋಟಾರ್ಸ್’ ನಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಆಫರ್ ಲಭ್ಯವಿದೆ. ಕೇವಲ 5999 ರೂ. ಗಳನ್ನು ಪಾವತಿಸುವ ಮೂಲಕ ತಮಗಿಷ್ಟವಾದ ಯಮಹಾ ದ್ವಿಚಕ್ರ ವಾಹನವನ್ನು ತಮ್ಮದಾಗಿಸಿ ಕೊಳ್ಳಬಹುದಾಗಿದೆ. 95 ಶೇಕಡದವರೆಗೆ ಅತೀ ಕಡಿಮೆ ಬೆಲೆಯಲ್ಲಿ ಮಾಸಿಕ ಕಂತು ಯೋಜನೆಯಡಿ ಸಾಲ ಸೌಲಭ್ಯಗಳನ್ನು

ಕೇವಲ 5,999 ರೂ. ಪಾವತಿಸಿ ನಿಮಗಿಷ್ಟದ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ ➤ ಕಡಬದ ಶ್ರೀ ಮೋಟಾರ್ಸ್ ನಲ್ಲಿ ದ್ವಿಚಕ್ರ ವಾಹನಗಳಿಗೆ ವಿಶೇಷ ಆಫರ್ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಗಿರಿಧರ ಭಟ್ ರವರಿಂದ ಮಾಹಿತಿ ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ನಿಮ್ಮ ಬಿಡುವಿಲ್ಲದ

ಗಿರಿಧರ ಭಟ್ ರವರಿಂದ ಮಾಹಿತಿ ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರೀ ನಂತರ ಕೆಲಸ ಇಲ್ಲದೆ ಅಲೆದಾಡುತ್ತಿದ್ದೀರಾ?* *➤ ಭವಿಷ್ಯದ ಕನಸನ್ನು ಕಟ್ಟಲು ಉಜ್ವಲ ಅವಕಾಶಗಳ ಬಗ್ಗೆ ಮಾಹಿತಿ ಇಲ್ಲಿದೆ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ: ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರಿ ಸ್ನಾತಕೋತ್ತರ ಪದವಿ ನಂತರ ಮುಂದೇನು ಮಾಡಬೇಕೆಂದು ಯೋಚಿಸುತ್ತಿರುವಿರಾ? ನಿಮ್ಮ ಭವಿಷ್ಯದ ಕನಸ್ಸನ್ನು ಕಟ್ಟಲು ಉಜ್ವಲ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡಲು ಸಿಧ್ದವಾಗಿದೆ. ಕರ್ನಾಟಕ ಸ್ಟುಡೆಂಟ್ಸ್‌ ವೆಲ್ ಫೇರ್ ಸೊಸೈಟಿ (ರಿ) ಬೆಂಗಳೂರಿನಲ್ಲಿ ಕೇಂದ್ರ ಕಛೇರಿಯನ್ನು ಹೊಂದಿರುವ ಸಂಸ್ಥೆಯು ಇದೀಗ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಾಗೂ ಎರಡು ವರ್ಷಗಳಿಂದ ಕಡಬ ತಾಲೂಕಿನಲ್ಲಿಯೂ ತನ್ನ ಸೇವೆಯನ್ನು ವೃದ್ಧಿಸಿದೆ. ಸರ್ಕಾರಿ/ಮ್ಯಾನೆಜ್ ಮೆಂಟ್ ಕಾಲೇಜುಗಳಲ್ಲಿ ಲಭ್ಯವಿರುವ ವಿವಿಧ ಶುಲ್ಕ ವಿನಾಯಿತಿ, ಹಾಗೂ

ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರೀ ನಂತರ ಕೆಲಸ ಇಲ್ಲದೆ ಅಲೆದಾಡುತ್ತಿದ್ದೀರಾ?* *➤ ಭವಿಷ್ಯದ ಕನಸನ್ನು ಕಟ್ಟಲು ಉಜ್ವಲ ಅವಕಾಶಗಳ ಬಗ್ಗೆ ಮಾಹಿತಿ ಇಲ್ಲಿದೆ Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್

ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ ಗಿರಿಧರ ಭಟ್ ರವರಿಂದ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಪ್ರವಾಸದ ಯೋಜನೆಯ

ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ ಗಿರಿಧರ ಭಟ್ ರವರಿಂದ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top