ಲೈಫ್‍ಸ್ಟೈಲ್

ಏಲಕ್ಕಿಯಿಂದ ಹೀಗೆ ಮಾಡಿ ಕೆಟ್ಟ ದೋಷ ತೆಗೆದುಹಾಕಿ ಮತ್ತು ದಿನ ಭವಿಷ್ಯ

ಜನ ದೃಷ್ಟಿ, ಕೆಟ್ಟ ದೋಷಗಳು, ಮಾಂತ್ರಿಕ ರೂಪದ ಸಮಸ್ಯೆ ಇವುಗಳನ್ನು ಅನುಭವಿಸುತ್ತಿದ್ದರೆ ಮನೆಯಲ್ಲಿ ತುಪ್ಪದ ದೀಪವನ್ನು ಹಚ್ಚಿ, ದೀಪದಲ್ಲಿ ಏಲಕ್ಕಿಯನ್ನು ಹಾಕಿ ಇದರಿಂದ ದುಷ್ಟ ಭಾದೆಗಳಿಂದ ರಕ್ಷಣೆ ಸಿಗುವುದು. ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ […]

ಏಲಕ್ಕಿಯಿಂದ ಹೀಗೆ ಮಾಡಿ ಕೆಟ್ಟ ದೋಷ ತೆಗೆದುಹಾಕಿ ಮತ್ತು ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಶ್ರೀ ಸಿಗಂದೂರು ಚೌಡೇಶ್ವರಿ ಕ್ಷೇತ್ರ ಮಹಿಮೆ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9945410150 ಶ್ರೀಕ್ಷೇತ್ರ ಸಿಗಂದೂರಿಗೆ ಐದು ನೂರು ವರ್ಷದ ಇತಿಹಾಸ ಇರುವುದುಂಟು. ಶೇಷಪ್ಪ ಎಂಬುವರ ಕನಸಿನಲ್ಲಿ ತಾಯಿ ಪ್ರತ್ಯಕ್ಷಳಾಗಿ ಗುಡಿ ಕಟ್ಟಲು ಆಜ್ಞೆ ನೀಡುತ್ತಾಳೆ, ಇದರ ಅಣತಿಯಂತೆ ದುಗ್ಗಜನ ಬಳಿ ಹೇಳಿಕೊಂಡು ಗುಡಿ ಕಟ್ಟಿದರು ಎಂಬ ಪ್ರತೀತಿ ಉಂಟು. ಸಿಗಂದೂರೇಶ್ವರಿ ಕ್ಷೇತ್ರದಲ್ಲಿ ಕ್ಷೇತ್ರ ಪಾಲಕರಾಗಿ ಭೂತ (ವೀರಭದ್ರ) ಸ್ಥಾನ ಪಡೆದುಕೊಂಡಿದೆ. ಈ ಪ್ರಸಿದ್ಧ ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಸಾಗರದ ಹತ್ತಿರ

ಶ್ರೀ ಸಿಗಂದೂರು ಚೌಡೇಶ್ವರಿ ಕ್ಷೇತ್ರ ಮಹಿಮೆ Read More »

ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ವಶೀಕರಣ ತೆಗೆದುಹಾಕುವ ಕ್ರಮ ಮತ್ತು ದಿನ ಭವಿಷ್ಯ

ವಶೀಕರಣ ತೆಗೆದು ಹಾಕುವ ಕ್ರಮ ಹೀಗಿದೆ. ನಿಂಬೆಹಣ್ಣನ್ನು ತಲೆಯ ಮೇಲಿಂದ 11 ಬಾರಿ ತಿರುಗಿಸಿ ರಸ್ತೆ ಮೇಲೆ ಇರಿಸಿ ಹಿಂತಿರುಗಿ ನೋಡದೆ ಯಾರೊಂದಿಗೂ ಮಾತನಾಡದೆ ಮನೆಗೆ ಹೋಗಬೇಕು. ಹಸುವಿನ ಸಗಣಿಯನ್ನು ಮನೆಯ ಹೊರಗೆ ಒಂಬತ್ತು ದಿನ ಸುಡಬೇಕು. ಶುಕ್ಲಪಕ್ಷದ ಬುಧವಾರದಂದು ನಾಲ್ಕು ಗೋಮತಿ ಚಕ್ರವನ್ನು ತಲೆಯ ಸುತ್ತ ಸುತ್ತಿ ನಾಲ್ಕು ದಿಕ್ಕುಗಳಲ್ಲಿ ಎಸೆಯಬೇಕು. ಈ ವಿಧಾನ ಅನುಸಾರ ಇದನ್ನು ಸುಲಭವಾಗಿ ತೆಗೆದು ಹಾಕಬಹುದು. ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ

ವಶೀಕರಣ ತೆಗೆದುಹಾಕುವ ಕ್ರಮ ಮತ್ತು ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಈ ತಂತ್ರ ಸಂಗಾತಿಯ ಪ್ರೇಮವನ್ನು ಕರುಣಿಸುತ್ತದೆ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9945410150 ನಿಮ್ಮ ಮನಸ್ಸಿನ ಅಂತರಾಳದಲ್ಲಿ ಪ್ರೇಮವು ಮೂಡುತ್ತದೆ. ಪ್ರೇಮದ ಭಾವನೆಯಿಂದ ಸಂಗಾತಿಯ ಬಯಕೆಯನ್ನು ವ್ಯಕ್ತಪಡಿಸುವಿರಿ. ನಿಮ್ಮ ಮನಸ್ಸಿನ ಭಾವನೆ ಕೆಲವು ವೇಳೆ ವಿಫಲ ಆಗಬಹುದಾದ ಸಾಧ್ಯತೆಯಿರುತ್ತದೆ. ಏಕೆಂದರೆ ನಿಮ್ಮ ಭಾವನೆ ಪ್ರಕಾರ ನಿಮ್ಮ ಸಂಗಾತಿಯ ಭಾವನೆ ಕೂಡಿಬಂದರೆ ತಾನೆ ಪ್ರೀತಿ ಮೂಡುವುದು. ಕೆಲವು ಬೇಳೆ ಮಾಡಿದ ಪ್ರೀತಿಯು ಸಹ ಹಠಾತ್ತನೆ ಯಾವುದಾದರೊಂದು ಸಮಸ್ಯೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿರುತ್ತದೆ. ಇದು ನಿಮಗೆ

ಈ ತಂತ್ರ ಸಂಗಾತಿಯ ಪ್ರೇಮವನ್ನು ಕರುಣಿಸುತ್ತದೆ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪರಿಹಾರ ನೀಡುವ ತಂತ್ರ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ. 9945410150 ಸಂಬಂಧಗಳಲ್ಲಿ ಬಂಧನ ಕಾಣಬಹುದು, ಆದರೆ ಕೆಲವು ಸಂಬಂಧಗಳು ದಾರಿ ತಪ್ಪಿದರೆ ಅಷ್ಟು ಸರಿ ಕಾಣುವುದಿಲ್ಲ. ನಿಮ್ಮ ಜೊತೆ ಬಹಳಷ್ಟು ಚಂದ ಜೀವನ ಸಾಗಿಸಿ ನಂತರದ ದಿನಗಳಲ್ಲಿ ಸಂಬಂಧವನ್ನು ಕಳೆದುಕೊಳ್ಳಬಹುದು ಇದರಿಂದ ನೀವು ಮಾನಸಿಕವಾಗಿ ಕುಗ್ಗುವಿರಿ. ಈ ಸಂಬಂಧವು ಗುಪ್ತವಾಗಿ ಇರಬಹುದು ಅಥವಾ ಇಲ್ಲದಿರಬಹುದು. ತಂತ್ರ ಹೇಳುತ್ತದೆ ಮನುಷ್ಯನ ವ್ಯಾಕುಲತೆಯಿಂದ ಹಾಗೂ ಸ್ಥಿತಿಗತಿಗಳಿಂದ ಸಂಬಂಧಗಳು ಸೃಷ್ಟಿಯಾಗುತ್ತದೆ ಎಂದು. ಕೆಲವು

ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪರಿಹಾರ ನೀಡುವ ತಂತ್ರ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಆಕರ್ಷಣ ಮಂತ್ರ ದಿಂದ ಆಕರ್ಷಣೆ ಶಕ್ತಿ, ನೋಡಿ ದಿನ ಭವಿಷ್ಯದಲ್ಲಿ

ಆಕರ್ಷಣ ಮಂತ್ರವನ್ನು ಪ್ರಾತಃಕಾಲ 108 ಬಾರಿ ಜಪಿಸಿ ಇದರಿಂದ ನಿಮ್ಮಲ್ಲಿ ಆಕರ್ಷಣ ಶಕ್ತಿ ಹೆಚ್ಚಾಗುತ್ತದೆ. ಓಂ ಏಂ ಕ್ಲಿಂ ಹ್ರೀಂ ಶ್ರೀಂ ಗ್ಲಿಂ ಬ್ಲೂಂ ಹ್ಸೌಃ ನಮಃ ಕಾಹ್ನೇಶ್ವರಿ ಸರ್ವಾನ್ಮೋಹನ ಮೋಹಯ ಕೃಷ್ಣೆಕೃಷ್ಣವರ್ಣೆ ಕೃಷ್ಣಾಂ ಬರಸಮನ್ವಿತೆ ಸರ್ವಾನಾಕರ್ಷಯ ಆಕರ್ಷಯ ಶೀಘ್ರಂ ವಶಂ ಕುರು ಕುರು ಏಂ ಹ್ರೀಂ ಕ್ಲೀಂ ಶ್ರೀಂ ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ,

ಆಕರ್ಷಣ ಮಂತ್ರ ದಿಂದ ಆಕರ್ಷಣೆ ಶಕ್ತಿ, ನೋಡಿ ದಿನ ಭವಿಷ್ಯದಲ್ಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಇಷ್ಟದ ಸಂಗಾತಿ ವಶ ವಾಗಬೇಕೇ? ನೋಡಿ ದಿನ ಭವಿಷ್ಯ

ಶುದ್ಧ ಗೋರಂಜನ ಹಾಗೂ ಹಳ್ಳದ ಮಣ್ಣನ್ನು ತೆಗೆದುಕೊಂಡು ಅದನ್ನು ಹದವಾಗಿ ಮಿಶ್ರಣ ಮಾಡುತ್ತಾ “ಓಂ ಕಾಂ ಮಾಲಿನೀ ತಃ ತಃ ಸ್ವಾಹ” ಈ ಮಂತ್ರವನ್ನು ಸಾವಿರದ ಎಂಟು ಬಾರಿ ಜಪಿಸತಕ್ಕದ್ದು ನಂತರ ಇದನ್ನು ಹಣೆಗೆ ಹಚ್ಚಿಕೊಳ್ಳಿ. ಇದರಿಂದ ಇಷ್ಟದ ಸಂಗಾತಿ ನಿಮಗೆ ವಶವಾಗಲು ಸಾಧ್ಯವಾಗುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ,

ಇಷ್ಟದ ಸಂಗಾತಿ ವಶ ವಾಗಬೇಕೇ? ನೋಡಿ ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಾರ್ಯಸಿದ್ದಿ ಜ್ಯೋತಿಷ್ಯಂ – ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ನವೀನ

ಕಾರ್ಯಸಿದ್ದಿ ಜ್ಯೋತಿಷ್ಯಂ – ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ದಂಪತಿಗಳನ್ನು ಒಂದು ಮಾಡಲಿದೆ ಈ ಪರಿಹಾರ ಮತ್ತು ದಿನ ಭವಿಷ್ಯ

ದಂಪತಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಿ ದೂರ ವಾಸಿಸುತ್ತಿರುವ ಪ್ರಮೇಯ ಬಂದಿರಬಹುದು ಇದರಿಂದ ನಿಮ್ಮ ಸುಖಕರ ಸಾಂಸಾರಿಕ ಜೀವನವು ಗೊಂದಲ ಹಾಗೂ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇರುತ್ತದೆ. ನಿಮ್ಮ ಪತಿ ಅಥವಾ ಪತ್ನಿ ನಿಮ್ಮನ್ನು ಪ್ರೀತಿಯಿಂದ ಕಾಣಬೇಕು. ಹಾಗೆ ನಿಮ್ಮ ಸಾಂಸಾರಿಕ ಜೀವನ ಸರಿ ಹೋಗಬೇಕು, ಎಂಬ ದೃಢ ನಿರ್ಧಾರ ವಿದ್ದರೆ ತಾವು ಅಶ್ವತ್ಥ ವೃಕ್ಷವನ್ನು ಪ್ರತಿದಿನ ಬೆಳಗಿನ ಜಾವ ಬ್ರಾಹ್ಮೀಮುಹೂರ್ತದಲ್ಲಿ ಪೂಜಿಸಿ ಮತ್ತು ಪ್ರದಕ್ಷಿಣೆ ಮಾಡಿ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ

ದಂಪತಿಗಳನ್ನು ಒಂದು ಮಾಡಲಿದೆ ಈ ಪರಿಹಾರ ಮತ್ತು ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬದಲ್ಲಿ ಏರ್ ಟೆಲ್ ಸೇವಾ ಕೇಂದ್ರ ‘ಭಾಗ್ಯಲಕ್ಷ್ಮೀ ಕಮ್ಯುನಿಕೇಷನ್’ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಆ.02. ಇಲ್ಲಿನ ಸಿ.ಎ. ಬ್ಯಾಂಕಿನ ಯೋಗಕ್ಷೇಮ ಸಂಕೀರ್ಣದಲ್ಲಿ ಏರ್ ಟೆಲ್ ಸೇವಾ ಕೇಂದ್ರದ ಕಡಬ ಶಾಖೆ, ಭಾಗ್ಯಲಕ್ಷ್ಮೀ ಕಮ್ಯುನಿಕೇಶನ್ ಶನಿವಾರದಂದು ಶುಭಾರಂಭಗೊಂಡಿತು. ಕಡಬ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ ಯವರು ಶಾಖೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಏರ್ಟೆಲ್ ಮಂಗಳೂರು ವಲಯ ವ್ಯವಹಾರ ಮುಖ್ಯಸ್ಥ ಸದಾನಂದ ಎಂ, ವಲಯ ಮಾರಾಟ ಅಧಿಕಾರಿ ಶರತ್ ಕೆ.ಎಸ್. ಏರಿಯ ಮ್ಯಾನೆಜರ್ ಮನೋಜ್ ಶೆಟ್ಟಿ ಮಾತನಾಡಿ

ಕಡಬದಲ್ಲಿ ಏರ್ ಟೆಲ್ ಸೇವಾ ಕೇಂದ್ರ ‘ಭಾಗ್ಯಲಕ್ಷ್ಮೀ ಕಮ್ಯುನಿಕೇಷನ್’ ಶುಭಾರಂಭ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್
Scroll to Top