ಇಂದಿನ ದಿನ ಭವಿಷ್ಯ
ಕೆಲಸದಲ್ಲಿ ಬಲ ಧೈರ್ಯ-ಆತ್ಮ ಅಭಿಮಾನ ಹೆಚ್ಚಿಸಿಕೊಳ್ಳಲು ಗುರುವಾರದ ದಿನದಂದು ಗುರು ಮಂತ್ರವನ್ನು ಜಪಿಸಿ ಹಳದಿ ಹೂಗಳಿಂದ ದತ್ತಾತ್ರೇಯ ಸ್ವಾಮಿಯನ್ನು ಪೂಜಿಸಿ ಒಳಿತಾಗುವುದು. ಶ್ರೀ ದತ್ತಾತ್ರೇಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ […]









