ತಂತ್ರಜ್ಞಾನ

ರಾಜ್ಯದಲ್ಲಿ SIR ಅವಧಿ ವಿಸ್ತರಣೆ ಆ. 8 ಗಣತಿ ನಮೂನೆ ವಿತರಣೆ

(ನ್ಯೂಸ್ ಕಡಬ) newskadaba.com ಜು. 16. ಕರ್ನಾಟಕ, ದೆಹಲಿ, ಪಂಜಾಬ್‌ ಮತ್ತು ತೆಲಂಗಾಣದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್‌) ಪ್ರಕ್ರಿಯೆಯನ್ನು ಕೆಲವು ದಿನಗಳವರೆಗೆ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ ಜುಲೈ 29ರ ಬದಲಿಗೆ ಆಗಸ್ಟ್ 8ರ ವರೆಗೆ ಗಣತಿ ನಮೂನೆ ವಿತರಿಸಲು ಅವಕಾಶ ನೀಡಲಾಗಿದೆ. ಕರಡು ಪಟ್ಟಿಯನ್ನು ಆಗಸ್ಟ್ 5ರ ಬದಲಿಗೆ ಆಗಸ್ಟ್ 17ರಂದು ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ. ರಾಜ್ಯದಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 7ರ ಬದಲಿಗೆ […]

ರಾಜ್ಯದಲ್ಲಿ SIR ಅವಧಿ ವಿಸ್ತರಣೆ ಆ. 8 ಗಣತಿ ನಮೂನೆ ವಿತರಣೆ Read More »

ಕರಾವಳಿ, ಕರ್ನಾಟಕ, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಗನಯಾತ್ರಿಯಾಗಿ ಬಾಹ್ಯಾಕಾಶಕ್ಕೆ ಹಾರಿದ ಸ್ಪೇಸ್ ಎಕ್ಸ್ ನ ಮೊದಲ ‘ಫ್ಲೈಟ್ ಸರ್ಜನ್’ ಅನಿಲ್ ಮೆನನ್

(ನ್ಯೂಸ್ ಕಡಬ) newskadaba.com ಜು. 15. ಭಾರತೀಯ ಮೂಲದ ಗಗನಯಾತ್ರಿ ಹಾಗೂ ಯುಎಸ್ ಏರ್‌ಫೋರ್ಸ್‌ನ ಲೆಫ್ಟಿನೆಂಟ್ ಕರ್ನಲ್ ಆಗಿರುವ ಅನಿಲ್ ಮೆನನ್ ಅವರು ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಪ್ರಯಾಣಕ್ಕಾಗಿ ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಹಾರಿದ್ದಾರೆ. ಈ ಮೂಲಕ ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್ ಹಾಗೂ ಶುಭಾಂಶು ಶುಕ್ಲಾ ಅವರ ನಂತರ ಬಾಹ್ಯಾಕಾಶಕ್ಕೆ ಪಯಣ ಬೆಳೆಸಿದ ಭಾರತೀಯ ಮೂಲದ ಗಗನಯಾತ್ರಿಗಳ ಸಾಲಿಗೆ ಅನಿಲ್ ಮೆನನ್ ಸೇರ್ಪಡೆಯಾಗಿದ್ದಾರೆ. ಅಮೆರಿಕದ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್

ಗಗನಯಾತ್ರಿಯಾಗಿ ಬಾಹ್ಯಾಕಾಶಕ್ಕೆ ಹಾರಿದ ಸ್ಪೇಸ್ ಎಕ್ಸ್ ನ ಮೊದಲ ‘ಫ್ಲೈಟ್ ಸರ್ಜನ್’ ಅನಿಲ್ ಮೆನನ್ Read More »

ತಂತ್ರಜ್ಞಾನ

ಆಟೋ ಮಾರುಕಟ್ಟೆಯಲ್ಲಿ ಮಹಾ ತಿರುವು ಹೀರೋ- ಹೋಂಡಾವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಟಿವಿಎಸ್!

(ನ್ಯೂಸ್ ಕಡಬ) newskadaba.com ಜು. 06. ಭಾರತದ ದ್ವಿಚಕ್ರ ವಾಹನ ವಲಯದಲ್ಲಿ ಹೀರೋ ಮೋಟೋಕಾರ್ಪ್ ಮತ್ತು ಹೋಂಡಾ ಕಂಪನಿಗಳು ಹೆಚ್ಚಾಗಿ ಪ್ರಬಲ ಆಟಗಾರರು. ಆದರೆ ಜೂನ್ 2026ರ ಮಾರಾಟ ಅಂಕಿಅಂಶಗಳನ್ನು ಪರಿಶೀಲಿಸಿದಾಗ ಆಶ್ಚರ್ಯಕರವಾದ ಮಾಹಿತಿ ಬಹಿರಂಗವಾಗಿದೆ. ಎರಡೂ ಪ್ರಮುಖ ಕಂಪನಿಗಳು ದೇಶೀಯ ಮಾರುಕಟ್ಟೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ ವಿದೇಶಿ ಮಾರಾಟವನ್ನು ಗಣನೆಗೆ ತೆಗೆದುಕೊಂಡಾಗ ಟಿವಿಎಸ್ ಮೋಟಾರ್ ಮುಂಚೂಣಿಯಲ್ಲಿ ಹೊರಹೊಮ್ಮಿತು. ಒಟ್ಟು ಮಾರಾಟದಲ್ಲಿ ಹೀರೋ ಮತ್ತು ಹೋಂಡಾವನ್ನು ಹಿಂದಿಕ್ಕಿ ಟಿವಿಎಸ್ ಜೂನ್‌ನಲ್ಲಿ 565,417 ಯುನಿಟ್‌ಗಳನ್ನು ಮಾರಾಟ ಮಾಡುವ ಮೂಲಕ

ಆಟೋ ಮಾರುಕಟ್ಟೆಯಲ್ಲಿ ಮಹಾ ತಿರುವು ಹೀರೋ- ಹೋಂಡಾವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಟಿವಿಎಸ್! Read More »

ತಂತ್ರಜ್ಞಾನ

ವಾಟ್ಸಾಪ್‌ನಿಂದ ಹೊಸ ‘ಯೂಸರ್ ನೇಮ್’ ವೈಶಿಷ್ಟ್ಯ ಪ್ರಕಟ

(ನ್ಯೂಸ್‌ ಕಡಬ) newskadaba.com, ಜೂ.30 :ಮೆಟಾ ಮಾಲೀಕತ್ವದ ಜಗತ್ತಿನ ಪ್ರಮುಖ ಮೆಸೇಜಿಂಗ್ ಆ್ಯಪ್ ‘ವಾಟ್ಸಾಪ್’ ತನ್ನ ಬಳಕೆದಾರರ ಸುರಕ್ಷತೆಗಾಗಿ ಮಹತ್ವದ ‘ಯೂಸರ್ ನೇಮ್’ ವೈಶಿಷ್ಟ್ಯವನ್ನು ಅಧಿಕೃತವಾಗಿ ಘೋಷಿಸಿದೆ. ಇನ್ಮುಂದೆ ಬಳಕೆದಾರರು ಇತರರೊಂದಿಗೆ ಚಾಟ್ ಮಾಡಲು ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಯನ್ನು ಹಂಚಿಕೊಳ್ಳುವ ಅಗತ್ಯವಿರುವುದಿಲ್ಲ. ಬದಲಿಗೆ ತಮ್ಮದೇ ಆದ ವಿಶಿಷ್ಟ ಯೂಸರ್ ನೇಮ್ ಬಳಸಬಹುದು.ದೊಡ್ಡ ಗ್ರೂಪ್‌ಗಳಿಗೆ ಸೇರಿದಾಗ ಅಥವಾ ಅಪರಿಚಿತರಿಗೆ ಮೊದಲ ಬಾರಿಗೆ ಸಂದೇಶ ಕಳುಹಿಸುವಾಗ ಫೋನ್ ಸಂಖ್ಯೆಗಳು ಸ್ವಯಂಚಾಲಿತವಾಗಿ ಹೈಡ್ ಆಗಲಿವೆ. ಇನ್‌ಸ್ಟಾಗ್ರಾಮ್ ಮಾದರಿಯಲ್ಲಿ ವಾಟ್ಸಾಪ್‌ನಲ್ಲಿ ಯಾರನ್ನಾದರೂ

ವಾಟ್ಸಾಪ್‌ನಿಂದ ಹೊಸ ‘ಯೂಸರ್ ನೇಮ್’ ವೈಶಿಷ್ಟ್ಯ ಪ್ರಕಟ Read More »

ಕರಾವಳಿ, ಕರ್ನಾಟಕ, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಬಂದ್: ಜಾಗತಿಕವಾಗಿ ಮೆಟಾ ಸರ್ವರ್ ಡೌನ್!

(ನ್ಯೂಸ್‌ ಕಡಬ) newskadaba.com,  ಜೂ.13 ಬೆಂಗಳೂರು: ಮೆಟಾ ಒಡೆತನದ ಪ್ರಮುಖ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಮೆಸೆಂಜರ್ ಆ್ಯಪ್‌ಗಳು ಜಾಗತಿಕವಾಗಿ ತಾಂತ್ರಿಕ ದೋಷವನ್ನು ಎದುರಿಸುತ್ತಿವೆ ಎಂದು ವೆಬ್‌ಸೈಟ್‌ಗಳ ಸ್ಥಿತಿಗತಿ ಟ್ರ್ಯಾಕ್ ಮಾಡುವ ‘ಡೌನ್‌ಡಿಟೆಕ್ಟರ್’ ದೃಢಪಡಿಸಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಲಕ್ಷಾಂತರ ಬಳಕೆದಾರರ ಖಾತೆಗಳು ತಾವಾಗಿಯೇ ಲಾಗ್ ಔಟ್ ಆಗಿದ್ದು, ಮರಳಿ ಲಾಗಿನ್ ಮಾಡಲು ಯತ್ನಿಸಿದಾಗ “ಸೆಷನ್ ಎಕ್ಸ್‌ಪೈರ್ಡ್” ಎಂಬ ಸಂದೇಶ ಕಾಣಿಸಿಕೊಳ್ಳುತ್ತಿದೆ. ಫೀಡ್ ರಿಫ್ರೆಶ್ ಹಾಗೂ ಪೋಸ್ಟ್ ಅಪ್‌ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ. ಇದು ಕೇವಲ ತಾಂತ್ರಿಕ ದೋಷವಾಗಿದ್ದು,

ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಬಂದ್: ಜಾಗತಿಕವಾಗಿ ಮೆಟಾ ಸರ್ವರ್ ಡೌನ್! Read More »

ಕರಾವಳಿ, ಕರ್ನಾಟಕ, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಕಂಪ್ಯೂಟರ್ ಸಾಫ್ಟ್ ವೇರ್ ಕೋರ್ಸ್ ಗಳಲ್ಲಿ ಆನ್’ಲೈನ್ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 08. ರಾಷ್ಟ್ರೀಯ ಕೌಶಲ್ಯ ಅಕಾಡೆಮಿ (NSA) ವತಿಯಿಂದ ಕೇಂದ್ರ ಸರ್ಕಾರ ಅನುಮೋದಿತ 100ಕ್ಕೂ ಹೆಚ್ಚು ಸಾಫ್ಟ್‌ ವೇರ್ ಕೋರ್ಸ್‌ ಗಳ ಆನ್‌ಲೈನ್ ತರಬೇತಿಗಾಗಿ ಕರ್ನಾಟಕದಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಸೈಬರ್ ಸೆಕ್ಯುರಿಟಿ, AI, ಡೇಟಾ ಸೈನ್ಸ್, ಪೈಥಾನ್, ಜಾವಾ, ಕ್ಲೌಡ್ ಕಂಪ್ಯೂಟಿಂಗ್ ಇತ್ಯಾದಿ.10+2, ಡಿಪ್ಲೊಮಾ, ಎಂಜಿನಿಯರಿಂಗ್, ಪದವಿ ಹಾಗೂ PG ವಿದ್ಯಾರ್ಥಿಗಳು (ಓದುತ್ತಿರುವವರು/ಮುಗಿಸಿದವರು). 2 ರಿಂದ 6 ತಿಂಗಳ ಆನ್‌ ಲೈನ್ ತರಬೇತಿ ಹಾಗೂ ಪರೀಕ್ಷೆ ಇರಲಿದ್ದು, ಉತ್ತೀರ್ಣರಿಗೆ ಪ್ರಮಾಣಪತ್ರ ನೀಡಲಾಗುವುದು. ಅರ್ಜಿ

ಕಂಪ್ಯೂಟರ್ ಸಾಫ್ಟ್ ವೇರ್ ಕೋರ್ಸ್ ಗಳಲ್ಲಿ ಆನ್’ಲೈನ್ ತರಬೇತಿಗೆ ಅರ್ಜಿ ಆಹ್ವಾನ Read More »

ತಂತ್ರಜ್ಞಾನ

ಸರ್ಕಾರಿ ನೌಕರರಿಗೂ ಎಐ ಪಾಠ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ತಂದ ರಾಜ್ಯ ಸರ್ಕಾರ!

(ನ್ಯೂಸ್‌ ಕಡಬ) newskadaba.com,  ಫೆ.28:  ಸರ್ಕಾರಿ ನೌಕರರಿಗೆ ಹೊಸ ತಂತ್ರಜ್ಞಾನಗಳ ಪರಿಚಯ ಮಾಡಿಕೊಡಲು, ಕರ್ನಾಟಕ ಸರ್ಕಾರವು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ಪಠ್ಯಕ್ರಮವನ್ನು ಪರಿಷ್ಕರಿಸಿದೆ.ಕೃತಕ ಬುದ್ಧಿಮತ್ತೆ ಮತ್ತು ಸೈಬರ್ ಭದ್ರತೆಯನ್ನು ಪ್ರಮುಖ ಅಂಶಗಳಾಗಿದೆ. ಇದು ಸುರಕ್ಷಿತ ಮತ್ತು ಹೆಚ್ಚು ಸುರಕ್ಷಿತ ಡಿಜಿಟಲ್ ಕಾರ್ಯಾಚರಣೆಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಸರ್ಕಾರಿ ಕಚೇರಿಗಳ ಶೀಘ್ರವಾದ ಮತ್ತು ಹೆಚ್ಚು ಪರಿಣಾಮಕಾರಿ ಕಾರ್ಯನಿರ್ವಹಣೆಯನ್ನು ಸಕ್ರಿಯಗೊಳಿಸಲು ಉದ್ದೇಶಿಸಲಾಗಿದೆ. ಈ ಪರೀಕ್ಷೆಯನ್ನು ಕರ್ನಾಟಕ ನಾಗರಿಕ ಸೇವೆಗಳ ನಿಯಮಗಳು, 2012 ರ ಅಡಿಯಲ್ಲಿ ನಡೆಸಲಾಗುತ್ತದೆ. ಇಲ್ಲಿಯವರೆಗೆ ಪಠ್ಯಕ್ರಮವು ಪ್ರಾಥಮಿಕವಾಗಿ ವಿಂಡೋಸ್

ಸರ್ಕಾರಿ ನೌಕರರಿಗೂ ಎಐ ಪಾಠ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ತಂದ ರಾಜ್ಯ ಸರ್ಕಾರ! Read More »

ಉದ್ಯೋಗ, ಕರಾವಳಿ, ಕರ್ನಾಟಕ, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ನಾಳೆ (ಫೆ.17) 2026ರ ಮೊದಲ ‘ಕಂಕಣ ಸೂರ್ಯಗ್ರಹಣ’

(ನ್ಯೂಸ್ ಕಡಬ) newskadaba.com ಫೆ. 16. 2026ನೇ ವರ್ಷದ ಮೊದಲ ಸೂರ್ಯಗ್ರಹಣ ನಾಳೆ (ಫೆ.17) ಗೋಚರವಾಗಲಿದೆ. ರಿಂಗ್ ಆಫ್ ಫೈರ್ ಎಂದು ಕರೆಯಲಾಗುವ ಈ ಗ್ರಹಣವನ್ನು ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಎಂದು ಕರೆಯಲಾಗುತ್ತದೆ. ಮಂಗಳವಾರ ಮಧ್ಯಾಹ್ನ 3:26ರ ವೇಳೆಗೆ ಪ್ರಾರಂಭವಾಗಲಿರುವ ಗ್ರಹಣ ಸಂಜೆ 7:57ಕ್ಕೆ ಕೊನೆಗೊಳ್ಳಲಿದೆ. ಈ ಕಂಕಣ ಸೂರ್ಯಗ್ರಹಣ 2  ನಿಮಿಷ 20 ಸೆಕೆಂಡ್ ಗಳ ಕಾಲ ಇರಲಿದ್ದು, ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96%ರಷ್ಟನ್ನು ಚಂದ್ರ ಆವರಿಸಲಿದ್ದಾನೆ. ಆದರೆ ಇದು ಭಾರತದಲ್ಲಿ ಗೋಚರವಾಗುವುದಿಲ್ಲ.

ನಾಳೆ (ಫೆ.17) 2026ರ ಮೊದಲ ‘ಕಂಕಣ ಸೂರ್ಯಗ್ರಹಣ’ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ಮೂರನೇ ಹಂತದಲ್ಲಿ ತಾಂತ್ರಿಕ ದೋಷ- PSLV ಮಿಷನ್ ಉಡಾವಣೆ ವಿಫಲ

(ನ್ಯೂಸ್‌ ಕಡಬ) newskadaba.com: ಇಸ್ರೋದ ಮಹತ್ವಾಕಾಂಕ್ಷೆಯ PSLV C62 ರಾಕೆಟ್ ಉಡಾವಣೆಯ ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಕಂಡುಬಂದು ರಾಕೆಟ್ ಪಥ ಬದಲಾಯಿಸಿದ್ದು, ಪಿಎಸ್‌ಎಲ್‌ವಿ ಮಿಷನ್ ಉಡಾವಣೆ ವಿಫಲವಾಗಿದೆ. ಡಿಆರ್‌ಇಒದ ವ್ಯೂಹಾತ್ಮಕ ಉದ್ದೇಶಗಳಿಗಾಗಿ ಅಭಿವೃದ್ಧಿಪಡಿಸಲಾಗಿದ್ದ ಅನ್ವೇಶಾ/EOS – N1 ಹಾಗೂ 14 ಉಪಗ್ರಹಗಳನ್ನು ಹೊತ್ತುಕೊಂಡು ಪಿಎಸ್‌ಎಲ್‌ವಿ ಸಿ62 (PSLV C62) ರಾಕೆಟ್ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿAದ ಬೆಳಗ್ಗೆ 10:18ಕ್ಕೆ ಉಡಾವಣೆಗೊಂಡಿತ್ತು. ಪಿಎಸ್‌ಎಲ್‌ವಿ-ಸಿ62 ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿತ್ತು.

ಮೂರನೇ ಹಂತದಲ್ಲಿ ತಾಂತ್ರಿಕ ದೋಷ- PSLV ಮಿಷನ್ ಉಡಾವಣೆ ವಿಫಲ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಇಂದು ಇಸ್ರೋದಿಂದ BlueBird Block-2 ರಾಕೆಟ್ ಯಶಸ್ವಿ ಉಡಾವಣೆ

(ನ್ಯೂಸ್‌ ಕಡಬ) newskadaba.com,ಡಿ.24: ಇಂದು ಬೆಳಿಗ್ಗೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)  ತನ್ನ ಉಡಾವಣಾ ವಾಹನ ಮಾರ್ಕ್ -3 (LVM3-M6) ರಾಕೆಟ್ ಮೂಲಕ ಬ್ಲೂಬರ್ಡ್ ಬ್ಲಾಕ್ -2 ಉಪಗ್ರಹವನ್ನು ಉಡಾವಣೆ ಮಾಡಿದೆ. ಈ ಕಾರ್ಯಾಚರಣೆಯು ಬೆಳಿಗ್ಗೆ 8:55 ಕ್ಕೆ ಉಡಾವಣೆಯಾಗಿದೆ. ಸುಮಾರು 15 ನಿಮಿಷಗಳ ನಂತರ ಉಪಗ್ರಹವು ರಾಕೆಟ್‌ನಿಂದ ಬೇರ್ಪಡುವ ನಿರೀಕ್ಷೆಯಿದೆ. ಬ್ಲೂಬರ್ಡ್ ಬ್ಲಾಕ್-2 ಸುಮಾರು 6100 ಕಿಲೋಗ್ರಾಂಗಳಷ್ಟು ತೂಗುತ್ತದೆ, ಇದು ಇಸ್ರೋ LVM3 ಬಳಸಿ ಲೋ ಅರ್ಥ್ ಆರ್ಬಿಟ್

ಇಂದು ಇಸ್ರೋದಿಂದ BlueBird Block-2 ರಾಕೆಟ್ ಯಶಸ್ವಿ ಉಡಾವಣೆ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್
Scroll to Top