ತಂತ್ರಜ್ಞಾನ

ಮಹಿಳಾ ಭದ್ರತೆಗೆ ಹೊಸ ತಾಂತ್ರಿಕ ಬೆಂಬಲ – ‘ಸುರಕ್ಷಾ ಆ್ಯಪ್’ ಅಧಿಕೃತ ಆರಂಭ!

(ನ್ಯೂಸ್‌ ಕಡಬ) newskadaba.com, ಡಿ.01: ಮಹಿಳೆಯರ ಸುರಕ್ಷತೆಯನ್ನು ಬಲಪಡಿಸುವುದಕ್ಕಾಗಿ ತುಮಕೂರು ಪೊಲೀಸರು ಮಹತ್ವದ ಹೆಜ್ಜೆ ಇಟ್ಟಿದ್ದು, ಬೆಂಗಳೂರಿನ ನಂತರ ಇದೀಗ ತುಮಕೂರಿನಲ್ಲೂ ‘ಸುರಕ್ಷಾ’ SOS ಆ್ಯಪ್‌ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಕೆಲಸಕ್ಕೆ ಹೋಗುವ ಮಹಿಳೆಯರು, ಕಾಲೇಜು ವಿದ್ಯಾರ್ಥಿನಿಯರು ಹಾಗೂ ನಿರ್ಜನ ಪ್ರದೇಶಗಳಲ್ಲಿ ಸಂಚರಿಸುವಾಗ ಎದುರಾಗುವ ಆತಂಕ ಮತ್ತು ಅಪಾಯಕಾರಿ ಸಂದರ್ಭಗಳಲ್ಲಿ ತ್ವರಿತ ನೆರವು ಪಡೆಯಲು ಈ ಆ್ಯಪ್ ಪರಿಣಾಮಕಾರಿ ಸಾಧನವಾಗಲಿದೆ. ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಮಹಿಳೆಯರು ಆ್ಯಪ್‌ನಲ್ಲಿರುವ ‘ಪ್ಯಾನಿಕ್ ಬಟನ್’ ಒತ್ತಿದ ಕೂಡಲೇ ಅಲರ್ಟ್ ಸಂದೇಶ ಸ್ಮಾರ್ಟ್ […]

ಮಹಿಳಾ ಭದ್ರತೆಗೆ ಹೊಸ ತಾಂತ್ರಿಕ ಬೆಂಬಲ – ‘ಸುರಕ್ಷಾ ಆ್ಯಪ್’ ಅಧಿಕೃತ ಆರಂಭ! Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ದಾಖಲೆ ವೇಗದಲ್ಲಿ ಬಾಹ್ಯಾಕಾಶ ನಿಲ್ದಾಣ ತಲುಪಿದ ಚೀನಾ ಶೆನ್ಝೌ ನೌಕೆ

(ನ್ಯೂಸ್‌ ಕಡಬ) newskadaba.com,  ನ..01: ಚೀನಾ ತನ್ನ ಶೆನ್‌ಝೌ 21 ಬಾಹ್ಯಾಕಾಶ ನೌಕೆಯನ್ನು ತನ್ನ ಯಶಸ್ವಿ ಉಡಾವಣೆಯ ನಂತರ ದಾಖಲೆಯ ವೇಗದಲ್ಲಿ ಚೀನಾದ ಬಾಹ್ಯಾಕಾಶ ನಿಲ್ದಾಣದೊಂದಿಗೆ ಡಾಕ್‌ ಮಾಡಿದೆ ಎಂದು ಘೋಷಿಸಿದೆ. ಇಡೀ ಡಾಕಿಂಗ್‌ ಪ್ರಕ್ರಿಯೆಯು ಸುಮಾರು 3.5 ಗಂಟೆಗಳ ಕಾಲ ನಡೆಯಿತು ಇದು ಹಿಂದಿನ ಕಾರ್ಯಾಚರಣೆಗಳಿಗಿಂತ ಮೂರು ಗಂಟೆಗಳು ಕಡಿಮೆ ಎಂದು ಚೀನಾ ಮ್ಯಾನ್‌್ಡ ಸ್ಪೇಸ್‌‍ ಏಜೆನ್ಸಿ ತಿಳಿಸಿದೆ.

ದಾಖಲೆ ವೇಗದಲ್ಲಿ ಬಾಹ್ಯಾಕಾಶ ನಿಲ್ದಾಣ ತಲುಪಿದ ಚೀನಾ ಶೆನ್ಝೌ ನೌಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಭಾರತದ ವಾಯು ರಕ್ಷಣಾ ಸಾಮರ್ಥ್ಯಕ್ಕೆ ಮತ್ತಷ್ಟು ಬಲ: ನಾಸಿಕ್ನಲ್ಲಿ ಸ್ವದೇಶಿ ನಿರ್ಮಿತ Tejas Mk1A ಫೈಟರ್ ಜೆಟ್ ಹಾರಾಟ

(ನ್ಯೂಸ್‌ ಕಡಬ) newskadaba.com,  ಅ.17: ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿ. ನಿರ್ಮಿಸಿರುವ ದೇಸಿ ಲಘು ಯುದ್ಧ ವಿಮಾನ ತೇಜಸ್‌ ಎಂಕೆ 1ಎ ಜೆಟ್ ನಾಸಿಕ್‌ನಲ್ಲಿ ಶುಕ್ರವಾರ ಮೊದಲ ಬಾರಿಗೆ ಆಗಸದಲ್ಲಿ ಹಾರಾಟ ನಡೆಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ತೇಜಸ್ ಎಲ್‌ಸಿಎ ಎಂಕೆ1ಎ ಫೈಟರ್ ಜೆಟ್ ಹಾರಾಟ ನಡೆಸಿದೆ. ಈ ಸಂದರ್ಭದಲ್ಲಿ ರಾಜನಾಥ್ ಸಿಂಗ್ ಅವರು, ಎಲ್‌ಸಿಎ ತೇಜಸ್ ಎಂಕೆ1ಎಯ ಮೂರನೇ ಉತ್ಪಾದನಾ ಘಟಕ ಮತ್ತು ಎಚ್‌ಟಿಟಿ-40 ರ ಎರಡನೇ ಉತ್ಪಾದನಾ ಘಟಕವನ್ನು ಉದ್ಘಾಟಿಸಿದರು. ಗಾಗಿ

ಭಾರತದ ವಾಯು ರಕ್ಷಣಾ ಸಾಮರ್ಥ್ಯಕ್ಕೆ ಮತ್ತಷ್ಟು ಬಲ: ನಾಸಿಕ್ನಲ್ಲಿ ಸ್ವದೇಶಿ ನಿರ್ಮಿತ Tejas Mk1A ಫೈಟರ್ ಜೆಟ್ ಹಾರಾಟ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಭಾರತದಲ್ಲಿ ಗೂಗಲ್ ಮ್ಯಾಪ್ಸ್ ಗೆ ಸ್ಪರ್ಧಿಸುವ mappls ಅಪ್ಲಿಕೇಶನ್ ಬಿಡುಗಡೆ

(ನ್ಯೂಸ್‌ ಕಡಬ) newskadaba.com ಅ. 14. ದೇಶದಲ್ಲಿ ಭಾರತೀಯರಿಗಾಗಿ ಗೂಗಲ್ ಮ್ಯಾಪ್ಸ್ ​ಗೆ ಸ್ಪರ್ಧಿಸುವ ಮ್ಯಾಪ್ಸ್ ಎಂಬ ಅಪ್ಲಿಕೇಶನ್ ನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ಮ್ಯಾಪ್ಸ್ ಅಪ್ಲಿಕೇಶನ್‌ ನ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ, ಅದರ ವಿವಿಧ ವೈಶಿಷ್ಟ್ಯಗಳನ್ನು ಇದು ತೋರಿಸುತ್ತದೆ. ಈ ಮ್ಯಾಪ್ಸ್​ ಅಪ್ಲಿಕೇಶನ್ ಅನ್ನು ಸ್ಥಳೀಯ ಕಂಪನಿ ಮ್ಯಾಪ್‌ ಮೈಇಂಡಿಯಾ ಅಭಿವೃದ್ಧಿಪಡಿಸಿದೆ. ಮ್ಯಾಪ್ಸ್ ಗೂಗಲ್ ನಕ್ಷೆಗಳಲ್ಲಿ ಕಂಡುಬರುವ ಎಲ್ಲಾ ವೈಶಿಷ್ಟ್ಯಗಳನ್ನು ನೀಡುತ್ತದೆ. ಹೆಚ್ಚುವರಿಯಾಗಿ, ಬಳಕೆದಾರರು ತಮ್ಮ ಮಾರ್ಗಗಳಲ್ಲಿ ರಸ್ತೆ

ಭಾರತದಲ್ಲಿ ಗೂಗಲ್ ಮ್ಯಾಪ್ಸ್ ಗೆ ಸ್ಪರ್ಧಿಸುವ mappls ಅಪ್ಲಿಕೇಶನ್ ಬಿಡುಗಡೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಮಾನವನನ್ನೇ ಸಾಗಿಸಬಲ್ಲ ಡ್ರೋನ್ – ಹೊಸ ಆವಿಷ್ಕಾರಕ್ಕೆ ಕೈ ಹಾಕಿದ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳು

ಮಾನವನನ್ನೇ ಸಾಗಿಸಬಲ್ಲ ಡ್ರೋನ್ – ಹೊಸ ಆವಿಷ್ಕಾರಕ್ಕೆ ಕೈ ಹಾಕಿದ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳು Read More »

ತಂತ್ರಜ್ಞಾನ, ವೀಡಿಯೋ

ಗಗನಯಾತ್ರಿ ಶುಭಾಂಶು ಶುಕ್ಲಾ ನಾಳೆ ಭಾರತಕ್ಕೆ ವಾಪಸ್, ಪ್ರಧಾನಿ ಮೋದಿ ಭೇಟಿ

(ನ್ಯೂಸ್‌ ಕಡಬ) newskadaba.com, ಆ.16 ನವದೆಹಲಿ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ(ISS) ಐತಿಹಾಸಿಕ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭಾನುವಾರ ಭಾರತಕ್ಕೆ ಮರಳುತ್ತಿದ್ದಾರೆ. 2027ರಲ್ಲಿ ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಎದುರು ನೋಡುತ್ತಿರುವುದರಿಂದ ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಲು ಶುಭಾಂಶು ಉತ್ಸುಕರಾಗಿದ್ದಾರೆ. ಕಳೆದ ಒಂದು ವರ್ಷದಿಂದ ISSಗೆ Axiom-4 ಮಿಷನ್‌ಗಾಗಿ ಅಮೆರಿಕದಲ್ಲಿ ತರಬೇತಿ ಪಡೆಯುತ್ತಿರುವ ಶುಕ್ಲಾ ಅವರು, ನಾಳೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಶೀಘ್ರದಲ್ಲೇ

ಗಗನಯಾತ್ರಿ ಶುಭಾಂಶು ಶುಕ್ಲಾ ನಾಳೆ ಭಾರತಕ್ಕೆ ವಾಪಸ್, ಪ್ರಧಾನಿ ಮೋದಿ ಭೇಟಿ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಶ್ವದ ಅತ್ಯಂತ ದುಬಾರಿ ನಿಸಾರ್‌ ಉಪಗ್ರಹ ಇಂದು ಆಕಾಶಕ್ಕೆ- ಭಾರತ-ಅಮೆರಿಕದ ಮಹತ್ವದ ಹೆಜ್ಜೆ

(ನ್ಯೂಸ್ ಕಡಬ) newskadaba.com ಕಡಬ, ಜು. 30. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರೇಡಾರ್ ನಿಸಾರ್ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೆ ಸಜ್ಜಾಗಿದೆ. ʻನಿಸಾರ್ʼ ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 5:40ಕ್ಕೆ ಇಸ್ರೋದ GSLV-F16 ಉಪಗ್ರಹದ ಬೆನ್ನೇರಿ ಬಾಹ್ಯಾಕಾಶಕ್ಕೆ ತೆರಳಲಿದೆ. ಈ ಉಪಗ್ರಹವು ಶ್ರೀಹರಿಕೋಟದಿಂದ ಉಡಾವಣೆ ಆಗುತ್ತಿರುವ 102ನೇ ಉಪಗ್ರಹವಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ವಿಕೋಪ ನಿರ್ವಹಣೆ ಮತ್ತು ಕೃಷಿ ಕ್ಷೇತ್ರಗಳಿಗೆ

ವಿಶ್ವದ ಅತ್ಯಂತ ದುಬಾರಿ ನಿಸಾರ್‌ ಉಪಗ್ರಹ ಇಂದು ಆಕಾಶಕ್ಕೆ- ಭಾರತ-ಅಮೆರಿಕದ ಮಹತ್ವದ ಹೆಜ್ಜೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ಜು.14ರಂದು ಬಾಹ್ಯಕಾಶದಿಂದ ಭೂಮಿಗೆ ಮರಳಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ

(ನ್ಯೂಸ್ ಕಡಬ) newskadaba.com, ಜು. 10. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಜುಲೈ 14ರಂದು ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಎಂದು ಹೇಳಲಾಗಿದೆ. ಶುಭಾಂಶು ಶುಕ್ಲಾ ಅವರು ‘ಆಕ್ಸಿಯಂ-4’ ಕಾರ್ಯಾಚರಣೆಯ ಭಾಗವಾಗಿ 12 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಇರಲಿದ್ದಾರೆ. ‘ಆಕ್ಸಿಯಂ-4’ ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್​​ಎಕ್ಸ್​​ನ ‘ಫಾಲ್ಕನ್-9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಜೂನ್ 25 ರಂದು ಯಶಸ್ವಿಯಾಗಿ ಉಡಾವಣೆಯಾಗಿತ್ತು. ಶುಭಾಂಶು ಮತ್ತು ಅವರ

ಜು.14ರಂದು ಬಾಹ್ಯಕಾಶದಿಂದ ಭೂಮಿಗೆ ಮರಳಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಸರಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ವರದಿ ಸೇರಿದಂತೆ ಹಲವು ಆರೋಗ್ಯ ದಾಖಲಾತಿಗಳು ಡಿಜಿಟಲೀಕರಣ.!

(ನ್ಯೂಸ್ ಕಡಬ) newskadaba.com ಜು. 07, ಬೆಂಗಳೂರು: ಆರೋಗ್ಯ ಇಲಾಖೆಯು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ವೈದ್ಯಕೀಯ-ಕಾನೂನು ಪ್ರಮಾಣಪತ್ರಗಳು (MLC) ಮತ್ತು ಮರಣೋತ್ತರ ವರದಿಗಳನ್ನು ನೀಡಲು ರಾಷ್ಟ್ರೀಯ ಮಾಹಿತಿ ಕೇಂದ್ರ ಅಭಿವೃದ್ಧಿಪಡಿಸಿದ ಡಿಜಿಟಲ್ ವೇದಿಕೆಯಾದ MedLEaPR (ವೈದ್ಯಕೀಯ ಕಾನೂನು ಪರೀಕ್ಷೆ ಮತ್ತು ಮರಣೋತ್ತರ ವರದಿಗಳು) ಪೋರ್ಟಲ್ ಅನ್ನು ಕಾರ್ಯಗತಗೊಳಿಸಲು ಕಡ್ಡಾಯಗೊಳಿಸಿದೆ. ಜುಲೈ 5 ರಂದು ಹೊರಡಿಸಿದ ಆದೇಶದಲ್ಲಿ, MedLEaPR ಈಗ ಕಾರ್ಯನಿರ್ವಹಿಸುತ್ತಿದ್ದು ಎಲ್ಲಾ MLC ಗಳು ಮತ್ತು PMR ಗಳನ್ನು ತಯಾರಿಸಲು ಹಾಗೂ ಸಲ್ಲಿಸಲು ಪ್ರತ್ಯೇಕವಾಗಿ ಬಳಸಬೇಕು ಎಂದು

ಸರಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ವರದಿ ಸೇರಿದಂತೆ ಹಲವು ಆರೋಗ್ಯ ದಾಖಲಾತಿಗಳು ಡಿಜಿಟಲೀಕರಣ.! Read More »

ಆರೋಗ್ಯ ಮಾಹಿತಿ, ಕರ್ನಾಟಕ, ತಂತ್ರಜ್ಞಾನ

ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾರಿಂದ “ಬೆಂಗಳೂರು ನೀರುಕರಡಿ” ಪ್ರಯೋಗ ಪೂರ್ಣ

(ನ್ಯೂಸ್ ಕಡಬ) newskadaba.com ಜು. 07, ನವದೆಹಲಿ: ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ನೀರುಕರಡಿ ಪ್ರಯೋಗ ಪೂರ್ಣಗೊಳಿಸಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯು (ಐಐಎಸ್‌ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು. ಈ ಬಗ್ಗೆ ಇಸ್ರೋ ಮಾಹಿತಿ ಹಂಚಿಕೊಂಡಿದ್ದು, ‘ಶುಭಾಂಶು ಶುಕ್ಲಾ ಐಎಸ್‌ಎಸ್‌ನಲ್ಲಿ ನೀರುಕರಡಿಗಳನ್ನು ಒಳಗೊಂಡ ಸೂಕ್ಷ್ಮ ಗುರುತ್ವಾಕರ್ಷಣೆಯ ಪ್ರಯೋಗ ಪೂರ್ಣಗೊಳಿಸಿದ್ದಾರೆ. ಅಧ್ಯಯನವು ಬಾಹ್ಯಾಕಾಶದಲ್ಲಿ ಅವುಗಳ ಬದುಕುಳಿಯುವಿಕೆ, ಪುನರುಜ್ಜಿವನ ಮತ್ತು ಸಂತಾನೋತ್ಪತ್ತಿ ಮೇಲೆ ಕೇಂದ್ರೀಕರಿಸುತ್ತದೆ. ಸೂಕ್ಷ್ಮ ಗುರುತ್ವಾಕರ್ಷಣೆಯ ಪರಿಸರದಲ್ಲಿ ನೀರುಕರಡಿಗಳ ಜೈವಿಕ

ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾರಿಂದ “ಬೆಂಗಳೂರು ನೀರುಕರಡಿ” ಪ್ರಯೋಗ ಪೂರ್ಣ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್
Scroll to Top