ತಂತ್ರಜ್ಞಾನ

120 ಕಿಮೀ ಮೈಲೇಜ್ ನೀಡುವ ಇಲೆಕ್ಟ್ರಿಕ್ ಸ್ಕೂಟರ್ ➤ ಕಡಬದ ಪ್ಯೂರ್ ಇವಿ ಯಲ್ಲಿ ಶುಭಾರಂಭದ ಪ್ರಯುಕ್ತ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಸೆ.08. ಇಲೆಕ್ಟ್ರಿಕ್ ವಾಹನದಲ್ಲಿ ಕ್ರಾಂತಿಯನ್ನು ಸೃಷ್ಟಿಸಿರುವ ಹೈದರಾಬಾದ್ ಮೂಲದ ಕಂಪೆನಿ ‘ಪ್ಯೂರ್’ ಇದೀಗ ತನ್ನ ಶಾಖೆಯನ್ನು ಕಡಬದಲ್ಲೂ ಪ್ರಾರಂಭಿಸಿದೆ. ಅತೀ ಕಡಿಮೆ ದರದಲ್ಲಿ ಹೆಚ್ಚು ಚಾಲನಾ ಶಕ್ತಿಯನ್ನು ಹೊಂದಿರುವ ಪ್ಯೂರ್ ಇಲೆಕ್ಟ್ರಿಕಲ್ ವಾಹನಗಳು 4 ಮಾಡೆಲ್ ಗಳಲ್ಲಿ ಲಭ್ಯವಿದ್ದು, 8 ವಿಭಿನ್ನ ಬಣ್ಣಗಳಲ್ಲಿ ಗ್ರಾಹಕರನ್ನು ಆಕರ್ಷಿಸುತ್ತಿದೆ. ಪ್ಯೂರ್ ಇಪ್ಲುಟೋ 7G ಮತ್ತು ಪ್ಯೂರ್ ಇಟ್ರಾನ್ಸ್ neo ಮಾಡೆಲ್ ವಾಹನಗಳು ಒಂದು ಸಲ ಚಾರ್ಜ್ ಮಾಡಿದ್ದಲ್ಲಿ 120 ಕಿಲೋಮೀಟರ್ ಕ್ರಮಿಸಲಿದ್ದು, ಒಂದು ಬಾರಿ […]

120 ಕಿಮೀ ಮೈಲೇಜ್ ನೀಡುವ ಇಲೆಕ್ಟ್ರಿಕ್ ಸ್ಕೂಟರ್ ➤ ಕಡಬದ ಪ್ಯೂರ್ ಇವಿ ಯಲ್ಲಿ ಶುಭಾರಂಭದ ಪ್ರಯುಕ್ತ ವಿಶೇಷ ಆಫರ್ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಕಡಬ: ಟಾಪ್-1 ಮೆನ್ಸ್ ಸಲೂನ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಸೆ.02. ಇಲ್ಲಿನ ಮುಖ್ಯ ರಸ್ತೆಯ ಸೈಂಟ್ ಜೋಕಿಮ್ಸ್ ಚರ್ಚ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಟಾಪ್-1 ಮೆನ್ಸ್ ಸಲೂನ್ ಗುರುವಾರದಂದು ಶುಭಾರಂಭಗೊಂಡಿತು. ನೂತನ ಸಲೂನ್ ನಲ್ಲಿ ಹೇರ್ ಸ್ಟೈಲಿಂಗ್, ಹೇರ್ ಸ್ಟ್ರೈಟನಿಂಗ್, ಹೇರ್ ಟ್ರೀಟ್ ಮೆಂಟ್, ಹೇರ್ ಕಲರಿಂಗ್, ಡಾಂಡ್ರಫ್ ಟ್ರೀಟ್ ಮೆಂಟ್, ಮ್ಯಾರೇಜ್ ಹೋಮ್ ಸರ್ವೀಸ್, ಶಹನಾಝ್ ಗೋಲ್ಡ್ ಫೇಷಿಯಲ್, ಹೆಡ್ ಮಸಾಜ್, ಫೇಷಿಯಲ್ ಸ್ಲೀಪಿಂಗ್ ಬೆಡ್, ಬ್ಲೀಚಿಂಗ್ ಸೇರಿದಂತೆ ಹಲವು ಸೇವೆಗಳು ಲಭ್ಯವಿದ್ದು, ಬೆಳಿಗ್ಗೆ 08 ರಿಂದ ರಾತ್ರಿ 10

ಕಡಬ: ಟಾಪ್-1 ಮೆನ್ಸ್ ಸಲೂನ್ ಶುಭಾರಂಭ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

33 ಕೆವಿ ವಿದ್ಯುತ್ ಮಾರ್ಗದ ನಿಯತಕಾಲಿಕ ಪಾಲನಾ ಕಾರ್ಯದ ಹಿನ್ನೆಲೆ ➤ ಇಂದು ಪುತ್ತೂರು, ಕಡಬ, ಸುಬ್ರಹ್ಮಣ್ಯ ಮಾರ್ಗದ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಆ.26. ಪುತ್ತೂರು – ಕಡಬ – ಸುಬ್ರಹ್ಮಣ್ಯ 33ಕೆವಿ ವಿದ್ಯುತ್ ಮಾರ್ಗದ ನಿಯತಕಾಲಿಕ ಪಾಲನಾ ಕಾರ್ಯ ನಿಮಿತ್ತ ಇಂದು (ಆ.26) ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 33 ಕೆವಿ ಪುತ್ತೂರು, ಕಡಬ, ಸುಬ್ರಹ್ಮಣ್ಯ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33 ಕೆವಿ ಸುಬ್ರಹ್ಮಣ್ಯ, ನೆಲ್ಯಾಡಿ, ಸವಣೂರು, ಕಡಬ ಮತ್ತು ಬಿಂದು ಫ್ಯಾಕ್ಟರಿ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜು

33 ಕೆವಿ ವಿದ್ಯುತ್ ಮಾರ್ಗದ ನಿಯತಕಾಲಿಕ ಪಾಲನಾ ಕಾರ್ಯದ ಹಿನ್ನೆಲೆ ➤ ಇಂದು ಪುತ್ತೂರು, ಕಡಬ, ಸುಬ್ರಹ್ಮಣ್ಯ ಮಾರ್ಗದ ವಿದ್ಯುತ್ ನಿಲುಗಡೆ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

‘ಜಯತು ಜನ್ಮಭೂಮಿ’ ದೇಶಭಕ್ತಿ ಗೀತೆ ಬಿಡುಗಡೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.15. ಸದಾ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಯುವಶಕ್ತಿ ಕಡೇಶಿವಾಲಯ(ರಿ) ನಿರ್ಮಾಣದ ಬಹುನಿರೀಕ್ಷಿತ ದೇಶಭಕ್ತಿ ಗೀತೆ ‘ಜಯತು ಜನ್ಮಭೂಮಿ’ ಇಂದು ಯುವಶಕ್ತಿ ಕಡೇಶಿವಾಲಯ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಗೊಂಡಿದೆ. ಶೆಟ್ಟಿ ಅಜಯ್ ರಾಜ್ ಸಾಹಿತ್ಯದಲ್ಲಿ ಸಂತೋಷ್ ಬೇಂಕ್ಯ ಗಾಯನದಲ್ಲಿ ಮೂಡಿಬಂದ ಹಾಡಿಗೆ ಅಶ್ವಿನ್ ಪುತ್ತೂರು ಸಂಗೀತ ನೀಡಿದ್ದು, ಇದೀಗ ಎಲ್ಲೆಡೆ ಸದ್ದುಮಾಡುತ್ತಿದೆ. ಇಂದು ಕಡೇಶಿವಾಲಯ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಪಂಚಾಯತ್ ಅಭಿವೃದ್ದಿ ಅಧಿಕಾರಿ

‘ಜಯತು ಜನ್ಮಭೂಮಿ’ ದೇಶಭಕ್ತಿ ಗೀತೆ ಬಿಡುಗಡೆ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬದ ಅಡಿಗ ಟಿವಿಎಸ್ ನಲ್ಲಿ ಎನ್-ಟಾರ್ಕ್ ರೇಸ್ XP ಎಡಿಷನ್ ಬಿಡುಗಡೆ ➤ ಅತೀ ಕಡಿಮೆ ಪಾವತಿಸಿ, ಹೊಸ N-Torq ನಿಮ್ಮದಾಗಿಸಿ

ದ್ವಿಚಕ್ರ ವಾಹನ ಉತ್ಪಾದನೆಯಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಟಿವಿಎಸ್ ಮೋಟರ್‌ ಕಂಪನಿಯು ತನ್ನ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ತಯಾರಿಸಿರುವ ಎನ್‌ಟಾರ್ಕ್ 125 ಮಾದರಿಯ ರೇಸ್ XP ಎಡಿಷನ್ ಕಂಪೆನಿ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೊಟಾ‌ರ್ಸ್ ನಲ್ಲಿ ಬಿಡುಗಡೆಗೊಂಡಿದೆ. ಹೊಸ ಮಾದರಿಯ ವಾಹನವನ್ನು ಸ್ಟಾಂಡರ್ಡ್ ಮಾದರಿಗಿಂತಲೂ ಹೆಚ್ಚು ಗ್ರಾಫಿಕ್ಸ್ ಮತ್ತು ಪವರ್‌ಫುಲ್ ಎಂಜಿನ್ ಟೋನ್‌ನೊಂದಿಗೆ ಸ್ಫೋರ್ಟಿ ಮಾದರಿಯಾಗಿ ತಯಾರಿಸಲಾಗಿದ್ದು , ಹೊಸ ಮಾದರಿಯಲ್ಲಿ ಸ್ಮಾರ್ಟ್ ಕನೆಕ್ಟ್ ಮತ್ತು ವಾಯ್ಸ್ ಅಸಿಸ್ಟ್ ಸೌಲಭ್ಯಗಳನ್ನು ನೀಡಲಾಗಿದೆ. ಅತ್ಯಾಧುನಿಕ ವಾಹನದಲ್ಲಿ

ಕಡಬದ ಅಡಿಗ ಟಿವಿಎಸ್ ನಲ್ಲಿ ಎನ್-ಟಾರ್ಕ್ ರೇಸ್ XP ಎಡಿಷನ್ ಬಿಡುಗಡೆ ➤ ಅತೀ ಕಡಿಮೆ ಪಾವತಿಸಿ, ಹೊಸ N-Torq ನಿಮ್ಮದಾಗಿಸಿ Read More »

ಕರ್ನಾಟಕ, ತಂತ್ರಜ್ಞಾನ, ಲೈಫ್‍ಸ್ಟೈಲ್

ನೀವಿನ್ನೂ ಡ್ರೈವಿಂಗ್ ಲೈಸೆನ್ಸ್ ಮಾಡಿಸಿಲ್ಲವೇ..? ➤ ಇನ್ಮುಂದೆ RTO ಟೆಸ್ಟ್ ಇಲ್ಲದೇ ಸಿಗಲಿದೆ ಲೈಸೆನ್ಸ್..!!

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.13. ಸಾರಿಗೆ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಘೋಷಿಸಿರುವ ಕೇಂದ್ರ ಸರಕಾರವು ಜುಲೈ 01 ರಿಂದ ಚಾಲನಾ ಪರವಾನಗಿ ನೀಡುವ ಅಧಿಕಾರವನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಿದೆ. ಇದರಿಂದಾಗಿ ಆರ್ಟಿಓ ಕಛೇರಿಗೆ ಡ್ರೈವಿಂಗ್ ಲೈಸೆನ್ಸ್ ಗಾಗಿ ಸಾರ್ವಜನಿಕರು ಪರದಾಡುವುದಕ್ಕೆ ಬ್ರೇಕ್ ಬಿದ್ದಿದ್ದು, ಖಾಸಗಿ ಸಂಸ್ಥೆಗಳೇ ಡ್ರೈವಿಂಗ್ ಲೈಸೆನ್ಸ್ ಒದಗಿಸಲಿದೆ‌. ಹೊಸ ನೀತಿಯನ್ವಯ ಚಾಲನಾ ಪರವಾನಗಿಗೆ ಆರ್ಟಿಓ ಕಚೇರಿಗೆ ಹೋಗಿ ಟೆಸ್ಟ್ ಕೊಡಬೇಕಾಗಿಲ್ಲ. ಖಾಸಗಿ ಸಂಸ್ಥೆಯಲ್ಲಿನ ಡಿಜಿಟಲ್ ಯಂತ್ರದ ಮೂಲಕ ಟೆಸ್ಟ್ ನಡೆದು ಲೈಸೆನ್ಸ್ ಸಿಗಲಿದೆ.

ನೀವಿನ್ನೂ ಡ್ರೈವಿಂಗ್ ಲೈಸೆನ್ಸ್ ಮಾಡಿಸಿಲ್ಲವೇ..? ➤ ಇನ್ಮುಂದೆ RTO ಟೆಸ್ಟ್ ಇಲ್ಲದೇ ಸಿಗಲಿದೆ ಲೈಸೆನ್ಸ್..!! Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ನಿಮ್ಮಲ್ಲಿ 5 ರೂ.ನ ಹಳೆಯ ನೋಟು ಇದೆಯಾ..? ➤ ಹಾಗಿದ್ದಲ್ಲಿ ನೀವು ಲಕ್ಷಾಧೀಶ ಆಗೋದು ಗ್ಯಾರಂಟಿ

(ನ್ಯೂಸ್ ಕಡಬ) newskadaba.com ಮುಂಬಯಿ, ಜೂ.08. ನಿಮ್ಮ ಬಳಿ 5 ರೂಪಾಯಿಯ ಹಳೆಯ ನೋಟು ಇದೆಯಾ? 5 ರೂಪಾಯಿಯ ಐದು ನೋಟುಗಳು ಇದ್ದಲ್ಲಿ ನೀವೇ ಲಕ್ಷಾಧೀಶರಾಗುತ್ತೀರಿ. ಹೇಗೆಂಬ ಕುತೂಹಲವೇ..? ಇಲ್ಲಿದೆ ಬನ್ನಿ ಸಂಪೂರ್ಣ ಮಾಹಿತಿ. ನಿಮ್ಮಲ್ಲಿರುವ ಹಳೆಯ 5 ರೂಪಾಯಿಯ ನೋಟುಗಳನ್ನು ನೀವು ವೆಬ್​​ಸೈಟ್​ವೊಂದರಲ್ಲಿ ಹರಾಜಿಗಿಟ್ಟರೆ ಒಂದು ನೋಟಿಗೆ 10 ಸಾವಿರದಿಂದ 30 ಸಾವಿರ ರೂ. ವರೆಗೆ ಗಳಿಸಬಹುದು ಎಂದು http://coinbazzar.com ತನ್ನ ಜಾಹೀರಾತಿನಲ್ಲಿ ತಿಳಿಸಿದೆ. ಅಪರೂಪದ 5 ರೂಪಾಯಿಯ ಹಳೆಯ ನೋಟನ್ನು ತೆಗೆದಿಟ್ಟು, coinbazzar.com ವೆಬ್​​ಸೈಟ್​ಗೆ

ನಿಮ್ಮಲ್ಲಿ 5 ರೂ.ನ ಹಳೆಯ ನೋಟು ಇದೆಯಾ..? ➤ ಹಾಗಿದ್ದಲ್ಲಿ ನೀವು ಲಕ್ಷಾಧೀಶ ಆಗೋದು ಗ್ಯಾರಂಟಿ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಪಂಜದ ವೈದ್ಯರ ಕಾರ್ ಕ್ರೇಝ್ ➤ ವರ್ಷಂಪ್ರತಿ ಹೊಸ ಕಾರ್ ಖರೀದಿ | ಈ ವರ್ಷ ಬಂತು ಇಲೆಕ್ಟ್ರಿಕ್ ಕಾರ್

(ನ್ಯೂಸ್ ಕಡಬ) newskadaba.com ಕಡಬ, ಮೇ.15. ಪ್ರತೀವರ್ಷ ಹೊಸ ಹೊಸ ಕಾರ್ ಖರೀದಿಸುವ ಮೂಲಕ ಕಾರ್ ಕ್ರೇಝ್ ಹೊಂದಿರುವ ಪಂಜದ ಪಶು ವೈದ್ಯ, ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತಾಧಿಕಾರಿ ಡಾ| ದೇವಿಪ್ರಸಾದ್ ಕಾನತ್ತೂರ್ ಈ ವರ್ಷ ಹೊಸ ಟಾಟಾ ನೆಕ್ಸಾನ್ ಇಲೆಕ್ಟ್ರಿಕ್ ಕಾರನ್ನು ಖರೀದಿಸಿದ್ದಾರೆ. ಪ್ರತೀ ವರ್ಷ ಬೇರೆ ಬೇರೆ ಕಂಪೆನಿಯ ವಿಭಿನ್ನ ಆವೃತ್ತಿಯ ಕಾರನ್ನು ಖರೀದಿಸುವ ಇವರು ಕಳೆದ ಜೆಲವು ಸಮಯಗಳ ಹಿಂದೆ ದೇಶೀ ಉತ್ಪಾದಿತ ಹೊಗೆ, ಶಬ್ದ ರಹಿತ‌‌ ಪರಿಸರ

ಪಂಜದ ವೈದ್ಯರ ಕಾರ್ ಕ್ರೇಝ್ ➤ ವರ್ಷಂಪ್ರತಿ ಹೊಸ ಕಾರ್ ಖರೀದಿ | ಈ ವರ್ಷ ಬಂತು ಇಲೆಕ್ಟ್ರಿಕ್ ಕಾರ್ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಜೀವರಕ್ಷಕ ವೆಂಟಿಲೇಟರ್ ➤ ಡಾ. ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com  ವೆಂಟಿಲೇಟರ್ ಎನ್ನುವುದು ಒಂದು ವಿಶೇಷ ರೀತಿಯ ಜೀವರಕ್ಷಕ ಯಂತ್ರವಾಗಿದ್ದು, ಶ್ವಾಸಕೋಶದ ಸೋಂಕು ಅಥವಾ ಗಾಯ ಮೆದುಳಿಗೆ ಉಂಟಾದ ಹಾನಿಯಿಂದ  ಶ್ವಾಸಕೋಶಗಳು ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗದಿದ್ದಾಗ ಶ್ವಾಸಕೋಶಗಳಿಗೆ ಸಹಾಯ ಮಾಡುತ್ತವೆ.  ಒತ್ತಡ ತಂತ್ರಜ್ಞಾನದ ಮುಖಾಂತರ ಶಿಥಿಲಗೊಂಡಿರುವ ಅಥವಾ ದುರ್ಬಲಗೊಳ್ಳುತ್ತಿರುವ ಶ್ವಾಸಕೋಶಗಳ ಒಳಗೆ ಹೆಚ್ಚುವರಿ ಶುದ್ಧ ಆಮ್ಲಜನಕವನ್ನು ಈ ಯಂತ್ರಗಳ ಮುಖಾಂತರ ಸರಬರಾಜು ಮಾಡಲಾಗುತ್ತದೆ.  ಹೀಗೆ ಮಾಡಿದಾಗ ರಕ್ತದಲ್ಲಿ ನಿಗಧಿತ ಪ್ರಮಾಣÀದಲ್ಲಿ ಆಮ್ಲಜನಕ ಇರುವಂತೆ ಕಾಯ್ದುಕೊಳ್ಳುತ್ತದೆ.  ನಮ್ಮ ದೇಹದಲ್ಲಿ ಹೃದಯದಷ್ಟೇ ಪ್ರಾಮುಖ್ಯವಾದ ಇನ್ನೊಂದು ಅಂಗವೆAದರೆ

ಜೀವರಕ್ಷಕ ವೆಂಟಿಲೇಟರ್ ➤ ಡಾ. ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ತಂತ್ರಜ್ಞಾನ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬದ ಪತ್ರಕರ್ತ ನಾಗರಾಜ್ N.K. ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ➤ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ತುರ್ತು ಹಣದ ಬೇಡಿಕೆಯಿಟ್ಟ ವಂಚಕರು

(ನ್ಯೂಸ್ ಕಡಬ) newskadaba.com ಕಡಬ, ಸೆ.17. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರ ಹೆಸರಿನಲ್ಲಿ‌ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಸ್ಥಳೀಯ ವ್ಯಕ್ತಿಗೆ ಸಂದೇಶ ರವಾನಿಸಿ ಹಣದ ಅವಶ್ಯಕತೆ ತೋಡಿಕೊಂಡ ಘಟನೆ ಮಂಗಳವಾರದಂದು ಬೆಳಕಿಗೆ ಬಂದಿದೆ. ಉದಯವಾಣಿ ಪತ್ರಿಕೆಯ ಕಡಬದ ಪ್ರತಿನಿಧಿ, ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ. ಅವರ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು ಸ್ಥಳೀಯ ವ್ಯಕ್ತಿಯೋರ್ವರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಲಾಗಿತ್ತು. ನಂತರ ಮೆಸೆಂಜರ್ ಮೂಲಕ 12 ಸಾವಿರ ತುರ್ತು ಹಣದ

ಕಡಬದ ಪತ್ರಕರ್ತ ನಾಗರಾಜ್ N.K. ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ➤ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ತುರ್ತು ಹಣದ ಬೇಡಿಕೆಯಿಟ್ಟ ವಂಚಕರು Read More »

ಕರಾವಳಿ, ಕ್ರೈಮ್ ನ್ಯೂಸ್, ತಂತ್ರಜ್ಞಾನ
Scroll to Top