ತಂತ್ರಜ್ಞಾನ

ಕಡಬ: ಆಲ್ಸ್ಟಿನ್ ಗ್ಲೋಬಲ್ ಎಲ್ಇಡಿ ವರ್ಲ್ಡ್ ಶುಭಾರಂಭ ➤ ಎಲ್ಇಡಿ ಲೈಟ್ಸ್ ಗಳ ತಯಾರಿ, ಮಾರಾಟ ಹಾಗೂ ರಿಪೇರಿ ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಮಾ.22. ಎಲ್ಇಡಿ ವಸ್ತುಗಳ ತಯಾರಿಕಾ ಸಂಸ್ಥೆ ‘ಆಲ್ಸ್ಟಿನ್ ಗ್ಲೋಬಲ್ ಎಲ್ಇಡಿ ವರ್ಲ್ಡ್’ ಕಡಬದ ಮುಖ್ಯ ರಸ್ತೆಯ ಸೈಂಟ್ ಜೋಕಿಮ್ಸ್ ಕಮರ್ಷಿಯಲ್‌ ಕಾಂಪ್ಲೆಕ್ಸ್ ನಲ್ಲಿ ಸೋಮವಾರದಂದು ಶುಭಾರಂಭಗೊಂಡಿತು. ಕಡಬ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್ ರಿಬ್ಬನ್ ತುಂಡರಿಸುವ‌ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಹಾರೈಸಿದರು. ಫಾ| ಅಲೆಕ್ಸ್ ಒಟ್ಟಪ್ಲಾಕಲ್, ಮೈಕೆಲ್ ಓ.ಎಂ. ಹಾಗೂ ತ್ರೇಸಿಯಮ್ಮ ದಂಪತಿ ದೀಪ‌ ಬೆಳಗಿಸಿ ಶುಭಹಾರೈಸಿದರು. ರೆ|ಫಾ| ದೇವಸ್ಯ ಪೈಕಾಟ್ ಧಾರ್ಮಿಕ ವಿಧಾನಗಳನ್ನು ನೆರವೇರಿಸಿದರು. ಮುಖ್ಯ ಅತಿಥಿಯಾಗಿ […]

ಕಡಬ: ಆಲ್ಸ್ಟಿನ್ ಗ್ಲೋಬಲ್ ಎಲ್ಇಡಿ ವರ್ಲ್ಡ್ ಶುಭಾರಂಭ ➤ ಎಲ್ಇಡಿ ಲೈಟ್ಸ್ ಗಳ ತಯಾರಿ, ಮಾರಾಟ ಹಾಗೂ ರಿಪೇರಿ ಲಭ್ಯ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

3.99 ಬಡ್ಡಿ ದರದಲ್ಲಿ ಮುಂಗಡ ಪಾವತಿ ಕೇವಲ ರೂ.9999 ಪಾವತಿಸಿ | ನಿಮ್ಮಿಷ್ಟದ ಟಿವಿಎಸ್ ವಾಹನವನ್ನ ಖರೀದಿಸಿ

(ನ್ಯೂಸ್ ಕಡಬ) newskadaba.com ಕಡಬ, ಮಾ.05. ತಾಲೂಕಿನಲ್ಲಿ ಕಳೆದ 5 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ, ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಟಿವಿಎಸ್ ಮಹಾ ಕಾರ್ನಿವಲ್ ನಡೆಯುತ್ತಿದೆ. ಈ ಮಹಾ ಕಾರ್ನಿವಲ್ ಅಂಗವಾಗಿ ಪ್ರತೀ ಖರೀದಿಯೊಂದಿಗೆ ಉಚಿತ ಹೆಲ್ಮೆಟ್, ಉಚಿತ ಪೆಟ್ರೋಲ್, ಉಚಿತ BtoB ಇನ್ಶೂರೆನ್ಸ್ ಲಭಿಸಲಿದೆ. BS6 ವಾಹನಗಳಿಗೆ ಮೊದಲ ಬಾರಿ ಅತೀ ಕಡಿಮೆ ಡೌನ್ ಪೇಮೆಂಟ್ ಮತ್ತು ಕಡಿಮೆ ಬಡ್ಡಿ ದರ ಸ್ಕೀಮ್

3.99 ಬಡ್ಡಿ ದರದಲ್ಲಿ ಮುಂಗಡ ಪಾವತಿ ಕೇವಲ ರೂ.9999 ಪಾವತಿಸಿ | ನಿಮ್ಮಿಷ್ಟದ ಟಿವಿಎಸ್ ವಾಹನವನ್ನ ಖರೀದಿಸಿ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಊರವರೇ ಸೇರಿಕೊಂಡು ನಿರ್ಮಿಸಿದರು ಕುಮಾರಧಾರ ನದಿಗೆ ತಾತ್ಕಾಲಿಕ ಸೇತುವೆ ➤ ಪಾಲೋಳಿ ತಾತ್ಕಾಲಿಕ ಸೇತುವೆ ಸಂಚಾರಕ್ಕೆ ಮುಕ್ತ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಸುತ್ತು ಬಳಸಿ ಸಂಚರಿಸುವುದನ್ನು ತಪ್ಪಿಸಲು ಊರವರೇ ಸೇರಿಕೊಂಡು ನದಿಗೆ ಅಡ್ಡಲಾಗಿ ತಾತ್ಕಾಲಿಕ ಸೇತುವೆ ನಿರ್ಮಿಸಿದ್ದು, ಗುರುವಾರದಂದು ಸಂಚಾರಕ್ಕೆ ಮುಕ್ತವಾಗಿದೆ. ತಾಲೂಕು ಕೇಂದ್ರವಾಗಿರುವ ಕಡಬದಿಂದ ಎಡಮಂಗಲ ಸಂಪರ್ಕಿಸಲು ಸುತ್ತು ಬಳಸಿ 15 ಕಿಲೋಮೀಟರ್ ದೂರ ಸಂಚರಿಸುವುದಕ್ಕೆ ಇದೀಗ ಬ್ರೇಕ್ ಬಿದ್ದಿದ್ದು, ಕಡಬದಿಂದ ಪಿಜಕ್ಕಳ – ಪಾಲೋಳಿ ಮಾರ್ಗವಾಗಿ ಸಂಚರಿಸಿದರೆ ಕೇವಲ 5 ಕಿಲೋಮೀಟರ್ ಅಂತರದಲ್ಲಿ ಎಡಮಂಗಲವನ್ನು ಸಂಪರ್ಕಿಸಬಹುದಾಗಿದೆ. ಪಿಜಕ್ಕಳ ಸಮೀಪ ಪಾಲೋಳಿ ಎಂಬಲ್ಲಿ ಕುಮಾರಧಾರ ನದಿಗೆ ಊರವರೇ ಸೇರಿಕೊಂಡು ಅಡ್ಡಲಾಗಿ ತಾತ್ಕಾಲಿಕ

ಊರವರೇ ಸೇರಿಕೊಂಡು ನಿರ್ಮಿಸಿದರು ಕುಮಾರಧಾರ ನದಿಗೆ ತಾತ್ಕಾಲಿಕ ಸೇತುವೆ ➤ ಪಾಲೋಳಿ ತಾತ್ಕಾಲಿಕ ಸೇತುವೆ ಸಂಚಾರಕ್ಕೆ ಮುಕ್ತ Read More »

ಕರ್ನಾಟಕ, ತಂತ್ರಜ್ಞಾನ, ಲೈಫ್‍ಸ್ಟೈಲ್

ಕೋಟ್ಯಂತರ ಬಳಕೆದಾರರನ್ನು ಕಳೆದುಕೊಂಡ ಬಳಿಕ ಪ್ರೈವೆಸಿ ಪಾಲಿಸಿ ವಾಪಸ್ ➤ ಡ್ಯಾಮೇಜ್ ಸರಿಪಡಿಸಲು ಪರದಾಡುತ್ತಿರುವ ವಾಟ್ಸ್ಅಪ್ | ಸ್ಟೇಟಸ್ ನಲ್ಲಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.17. ಹೊಸ ಪ್ರೈವೆಸಿ ಪಾಲಿಸಿ ಹೊರತರಲು ಉದ್ದೇಶಿಸಿದ್ದ ವಾಟ್ಸ್ಅಪ್ ಸಂಸ್ಥೆಯು ಎಚ್ಚೆತ್ತುಕೊಂಡಿದ್ದು, ಕಂಪೆನಿಯ ಮೇಲಾಗಿರುವ ಡ್ಯಾಮೇಜನ್ನು ಸರಿಪಡಿಸಲು ಪರದಾಡುತ್ತಿದೆ. ವಾಟ್ಸ್ಅಪ್ ಕಂಪೆನಿಯು ತನ್ನೆಲ್ಲಾ ಮಾಹಿತಿಯನ್ನು ಬೇರೆ ಕಂಪೆನಿಗೆ ಮಾರಾಟ ಮಾಡಲು ಬಳಕೆದಾರರ ಅನುಮತಿ ಕೇಳಿತ್ತು. ಇದಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾದ ಬಳಿಕ ರಾತ್ರಿ ಬೆಳಗಾಗುವುದರ ಒಳಗೆ ಕೋಟ್ಯಂತರ ಬಳಕೆದಾರರು ವಾಟ್ಸ್ಅಪ್ ಗೆ ಪರ್ಯಾಯವಾಗಿ ಸಿಗ್ನಲ್ ಮತ್ತು ಟೆಲಿಗ್ರಾಂ ಆ್ಯಪ್ ಗಳನ್ನು ಡೌನ್‌ಲೋಡ್ ಮಾಡಿಕೊಂಡಿದ್ದರು‌. ಕೋಟ್ಯಂತರ ಬಳಕೆದಾರರನ್ನು ಕಳೆದುಕೊಂಡ ಬಳಿಕ ಕೊನೆಗೂ ಎಚ್ಚೆತ್ತುಕೊಂಡ

ಕೋಟ್ಯಂತರ ಬಳಕೆದಾರರನ್ನು ಕಳೆದುಕೊಂಡ ಬಳಿಕ ಪ್ರೈವೆಸಿ ಪಾಲಿಸಿ ವಾಪಸ್ ➤ ಡ್ಯಾಮೇಜ್ ಸರಿಪಡಿಸಲು ಪರದಾಡುತ್ತಿರುವ ವಾಟ್ಸ್ಅಪ್ | ಸ್ಟೇಟಸ್ ನಲ್ಲಿ ಸ್ಪಷ್ಟನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ, ಲೈಫ್‍ಸ್ಟೈಲ್

ಫೋನ್ ಪೇ ಗ್ರಾಹಕರಿಗೆ ಬಂಪರ್ ಆಫರ್ ➤ ಅದೇನೆಂಬ ಕುತೂಹಲವೇ..?

(ನ್ಯೂಸ್ ಕಡಬ) newskadaba.com ನವದೆಹಲಿ, ಜ.08. ಡಿಜಿಟಲ್ ತಂತ್ರಜ್ಞಾನದೊಂದಿಗೆ ಹಣವನ್ನು ವರ್ಗಾಯಿಸಬಲ್ಲ ಸೌಲಭ್ಯವನ್ನು ಕಲ್ಪಿಸಿರುವ ಫೋನ್ ಪೇ ಸಂಸ್ಥೆಯು ತನ್ನ ಗ್ರಾಹಕರಿಗೆ ಸಂತಸದ ಸುದ್ದಿಯೊಂದನ್ನು ಹೊರತಂದಿದೆ. ವಾರ್ಷಿಕ ಆದಾಯವು 1 ಲಕ್ಷಕ್ಕಿಂತ ಕಡಿಮೆ ಇದ್ದು, 18 ವರ್ಷದಿಂದ 50 ವರ್ಷ ವಯಸ್ಸಿನವರಿಗೆ ಫೋನ್ ಪೇ ಕಂಪೆನಿಯು ಲೈಫ್ ಐಸಿಐಸಿಐ ಲೈಫ್ ಇನ್ಸೂರೆನ್ಸ್ ಕಂಪೆನಿಯ ಸಹಯೋಗದೊಂದಿಗೆ ವಿಶೇಷ ಇನ್ಸೂರೆನ್ಸ್ ಯೋಜನೆಯನ್ನು ಕಲ್ಪಿಸಿದ್ದು, 1 ಲಕ್ಷದಿಂದ 20 ಲಕ್ಷದವರೆಗೆ ವಿಮೆ ಪಾಲಿಸಿ ಪಡೆಯಬಹುದಾಗಿದೆ. ಕೇವಲ 149 ರೂಪಾಯಿ ಪಾವತಿಸುವ ಮೂಲಕ

ಫೋನ್ ಪೇ ಗ್ರಾಹಕರಿಗೆ ಬಂಪರ್ ಆಫರ್ ➤ ಅದೇನೆಂಬ ಕುತೂಹಲವೇ..? Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಕಡಬ: ನ್ಯಾಷನಲ್ ಇಲೆಕ್ಟ್ರಿಕಲ್ಸ್ & ಹಾರ್ಡ್‌ವೇರ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಡಿ.22. ಇಲ್ಲಿನ ತಾಲೂಕು ಕಛೇರಿಯ ಬಳಿಯ ಶ್ರೀದೇವಿ ಸಂಕೀರ್ಣದಲ್ಲಿ ನ್ಯಾಷನಲ್ ಇಲೆಕ್ಟ್ರಿಕಲ್ಸ್ & ಹಾರ್ಡ್‌ವೇರ್ ಸಂಸ್ಥೆಯು ಗುರುವಾರದಂದು ಶುಭಾರಂಭಗೊಂಡಿತು. ನೂತನ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ಸ್ ಹಾಗೂ ಪ್ಲಂಬಿಂಗ್ ಗೆ ಬೇಕಾದ ಎಲ್ಲಾ ಸಾಮಾಗ್ರಿಗಳು ಲಭ್ಯವಿದ್ದು, ಪ್ರತಿ ಖರೀದಿಗೂ ಶುಭಾರಂಭದ ಪ್ರಯುಕ್ತ ವಿಶೇಷ ರಿಯಾಯಿತಿ ಕಲ್ಪಿಸಲಾಗಿದೆ ಎಂದು ಮಾಲಕರಾದ ದಿನೇಶ್ ಡಿ.ಎನ್. ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9606854863, 6366075783 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ಕಡಬ: ನ್ಯಾಷನಲ್ ಇಲೆಕ್ಟ್ರಿಕಲ್ಸ್ & ಹಾರ್ಡ್‌ವೇರ್ ಶುಭಾರಂಭ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಕಡಬ: ಕಂಪ್ಯೂಟರೀಕೃತ ಕಣ್ಣಿನ ಪರೀಕ್ಷೆ ಮತ್ತು ಕಾಂಟ್ಯಾಕ್ಟ್ ಲೆನ್ಸ್ ಸೆಂಟರ್ ಅಭಯ್ ಒಪ್ಟಿಶಿಯನ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಇಲ್ಲಿನ ಪಂಜ ರಸ್ತೆಯಲ್ಲಿರುವ ಸೂರ್ಯ ಕಾಂಪ್ಲೆಕ್ಸ್‌ನಲ್ಲಿ ಕಂಪ್ಯೂಟರೀಕೃತ ಕಣ್ಣಿನ ಪರೀಕ್ಷೆ ಮತ್ತು ಕಾಂಟೆಕ್ಟ್ ಲೆನ್ಸ್ ಸೆಂಟರ್ ಅಭಯ್ ಒಪ್ಟಿಶಿಯನ್ಸ್ ಸೋಮವಾರದಂದು ಶುಭಾರಂಭಗೊಂಡಿತು. ಸಿಪಿಸಿಆರ್,ಐನ ಹಿರಿಯ ತಾಂತ್ರಿಕ ವಿಜ್ಞಾನಿ ಗೋಪಾಲಕೃಷ್ಣ ಎ.ಎಸ್. ಅವರು ದೀಪ ಬೆಳಗಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿ, ಕಂಪ್ಯೂಟರೀಕೃತ ಕಣ್ಣಿನ ಪರೀಕ್ಷೆ ಮತ್ತು ಕಾಂಟೆಕ್ಟ್ ಲೆನ್ಸ್ ಸೆಂಟರ್ ಕಡಬದಲ್ಲಿ ಆಧುನಿಕ ಯಂತ್ರೋಪಕರಣದೊಂದಿಗೆ ಪ್ರಾರಂಭವಾಗಿರುವುದು ಸಂತಸದ ವಿಚಾರ. ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಇಂತಹ ವ್ಯವಸ್ಥೆಗಳು ಪ್ರಾರಂಭವಾಗಿರುವುದರಿಂದ ಇಲ್ಲಿಯ

ಕಡಬ: ಕಂಪ್ಯೂಟರೀಕೃತ ಕಣ್ಣಿನ ಪರೀಕ್ಷೆ ಮತ್ತು ಕಾಂಟ್ಯಾಕ್ಟ್ ಲೆನ್ಸ್ ಸೆಂಟರ್ ಅಭಯ್ ಒಪ್ಟಿಶಿಯನ್ ಶುಭಾರಂಭ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಮಂಗಳೂರಿನಲ್ಲೋರ್ವ ಕಾರಿನ ಹೃದಯ ತಜ್ಞ ‘ಕಾರ್ ಕಾರ್ಡಿಯಾಕ್ ಕೇರ್’ ➤ ವಿನೂತನ ತಂತ್ರಜ್ಞಾನ ಬಳಸಿ ಕ್ಷಣಮಾತ್ರದಲ್ಲಿ ಇಂಜಿನ್ ಕ್ಲೀನಿಂಗ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.06. ನಿಮ್ಮಲ್ಲಿರುವ ಕಾರು ಮೈಲೇಜ್ ಕಡಿಮೆ ನೀಡುತ್ತಿದೆಯೇ..? ಪಿಕಪ್ ಕಡಿಮೆ ಇದೆಯೇ..? ದಟ್ಟ ಹೊಗೆ ಬಿಡುತ್ತಿದೆಯೇ..? ಚಿಂತೆ ಬಿಡಿ… ಇದೀಗ ಮಂಗಳೂರಿನ ಮೇರಿಹಿಲ್ ನಲ್ಲಿರುವ ಕಾರಿನ ಹೃದಯ ತಜ್ಞ ‘ಕಾರ್ ಕಾರ್ಡಿಯಾಕ್ ಕೇರ್’ ನಲ್ಲಿದೆ ಸೂಕ್ತ ಪರಿಹಾರ. ಪಂಜದ ಪಶುವೈದ್ಯ, ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು ಅವರ ಪುತ್ರ ಪುನೀತ್ ಕಾನತ್ತೂರು ಅವರು ನೂತನ ತಂತ್ರಜ್ಞಾನದಿಂದ ಕೂಡಿರುವ ಪರಿಸರಸ್ನೇಹಿ ಉದ್ಯಮವನ್ನು ಆರಂಭಿಸಿದ್ದು, ಈ ತಂತ್ರಜ್ಞಾನದಲ್ಲಿ ಕೆಮಿಕಲ್

ಮಂಗಳೂರಿನಲ್ಲೋರ್ವ ಕಾರಿನ ಹೃದಯ ತಜ್ಞ ‘ಕಾರ್ ಕಾರ್ಡಿಯಾಕ್ ಕೇರ್’ ➤ ವಿನೂತನ ತಂತ್ರಜ್ಞಾನ ಬಳಸಿ ಕ್ಷಣಮಾತ್ರದಲ್ಲಿ ಇಂಜಿನ್ ಕ್ಲೀನಿಂಗ್ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ನಾಳೆ(ಡಿ.07) ಆಲಂಕಾರಿನಲ್ಲಿ MRPL ಪೆಟ್ರೋಲ್ ಪಂಪ್ ರತ್ನಶ್ರೀ ಎಂಟರ್‌ಪ್ರೈಸಸ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ರತ್ನಶ್ರೀ ಸೌಹಾರ್ದ ಸಹಕಾರಿ ಕಡಬ, ರತ್ನಶ್ರೀ ಫೈನಾನ್ಸ್ ಕಾರ್ಪೋರೇಶನ್ ಕಡಬ ಇವರ ಸಹ ಸಂಸ್ಥೆ ಎಂಆರ್‌ಪಿಎಲ್ ಹೆಚ್‌ಐಕ್ಯು ಪೆಟ್ರೋಲ್ ಪಂಪ್ ರತ್ನಶ್ರೀ ಎಂಟರ್‌ಪ್ರೈಸಸ್ ನಾಳೆ (ಡಿ.07) ಬೆಳಗ್ಗೆ ಆಲಂಕಾರಿನಲ್ಲಿ ಉದ್ಘಾಟನೆಗೊಳ್ಳಲಿದೆ. ಎಂಆರ್‌ಪಿಎಲ್‌ನ ಮಾರ್ಕೆಟಿಂಗ್ ಗ್ರೂಪ್ ಜನರಲ್ ಮ್ಯಾನೇಜರ್ ಹೆಚ್.ಸಿ.ಸತ್ಯನಾರಾಯಣ ಅವರು ಉದ್ಘಾಟಿಸಲಿದ್ದು, ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ದ.ಕ. ಜಿಲ್ಲೆಯಲ್ಲಿ ಎಂಆರ್‌ಪಿಎಲ್‌ನ ಪ್ರಥಮ ಡೀಲರ್ ಔಟ್‌ಲೆಟ್ ಇದಾಗಿದ್ದು, ಹಲವಾರು ವಿಶೇಷತೆಗಳನ್ನು ಒಳಗೊಂಡಿದೆ. ಇಲ್ಲಿ

ನಾಳೆ(ಡಿ.07) ಆಲಂಕಾರಿನಲ್ಲಿ MRPL ಪೆಟ್ರೋಲ್ ಪಂಪ್ ರತ್ನಶ್ರೀ ಎಂಟರ್‌ಪ್ರೈಸಸ್ ಉದ್ಘಾಟನೆ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಕಡಬದಲ್ಲಿ ಶ್ರೀ ಲಕ್ಷ್ಮೀ ಮೊಬೈಲ್ ಮಾರಾಟ ಮತ್ತು ಸೇವಾ ಸಂಸ್ಥೆ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಡಿ.01. ಬೆಳೆಯುತ್ತಿರುವ ಕಡಬ ಪಟ್ಟಣದಲ್ಲಿ ಹೊಸದಾಗಿ ಮೊಬೈಲ್ ಮಾರಾಟ ಮಳಿಗೆಯೊಂದು ಸೋಮವಾರದಂದು ಶುಭಾರಂಭಗೊಂಡಿತು. ಕಡಬದ ಮುಖ್ಯ ರಸ್ತೆಯ ಕೆ.ಜೆ. ಚಿಕನ್ ಸೆಂಟರ್ ಬಳಿಯ ವಿನಾಯಕ ಕಾಂಪ್ಲೆಕ್ಸ್ ನಲ್ಲಿ ಆರಂಭವಾದ ಶ್ರೀ ಲಕ್ಷ್ಮೀ ಮೊಬೈಲ್ ಮಾರಾಟ ಮತ್ತು ಸೇವಾ ಸಂಸ್ಥೆಯನ್ನು ಮಾಲಕರ ಹೆತ್ತವರಾದ ಚಿತ್ತರಂಜನ್ ಹಾಗೂ ಯಮುನಾ ದಂಪತಿ ದೀಪ ಬೆಳಗಿಸುವ‌ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಟ್ಟಡ ಮಾಲಕರಾದ ಸುಂದರ್ ನಾಯ್ಕ್, ಭಗೀರಥಿ ಟವರ್ ಮಾಲಕರಾದ ದಯಾನಂದ ನಾಯ್ಕ್, ಸರಸ್ವತೀ ವಿದ್ಯಾ

ಕಡಬದಲ್ಲಿ ಶ್ರೀ ಲಕ್ಷ್ಮೀ ಮೊಬೈಲ್ ಮಾರಾಟ ಮತ್ತು ಸೇವಾ ಸಂಸ್ಥೆ ಶುಭಾರಂಭ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್
Scroll to Top