ರಾಷ್ಟ್ರೀಯ ನ್ಯೂಸ್

ಯುದ್ದ ಸಂಘರ್ಷ ‘ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ’- ಆರ್‌ಬಿಐ ಗವರ್ನರ್

(ನ್ಯೂಸ್‌ ಕಡಬ) newskadaba.com ಮೇ. 14. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಇನ್ನೂ ದೀರ್ಘಕಾಲ ಮುಂದುವರಿದರೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ. ಈ ಕುರಿತು ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಅವರು, “ಸರ್ಕಾರವು ಈಗಾಗಲೇ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಕ್ರಮಗಳನ್ನು ಕೈಗೊಂಡಿದ್ದು, ಮಧ್ಯಪ್ರಾಚ್ಯ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಉಂಟಾದ ತೊಂದರೆಗಳಿಂದ ತೈಲ ಮತ್ತು ಅನಿಲ ಪೂರೈಕೆಗೆ ಅಡ್ಡಿಯಾಗಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ ಇಂಧನ ಬೆಲೆಗಳು […]

ಯುದ್ದ ಸಂಘರ್ಷ ‘ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ’- ಆರ್‌ಬಿಐ ಗವರ್ನರ್ Read More »

ರಾಷ್ಟ್ರೀಯ ನ್ಯೂಸ್

ಸೆ.30ರ ವರೆಗೆ ಸಕ್ಕರೆ ರಫ್ತಿಗೆ ನಿಷೇಧ ಹೇರಿದ ಸರ್ಕಾರ..!

(ನ್ಯೂಸ್‌ ಕಡಬ) newskadaba.com ಮೇ. 14. ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು ದೇಶದೊಳಗೆ ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ತಕ್ಷಣ ಜಾರಿಗೆ ಬರುವಂತೆ ಸೆಪ್ಟೆಂಬರ್ 30ರ ವರೆಗೆ ಸಂಪೂರ್ಣ ನಿಷೇಧ ಹೇರಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಬರುವ ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ ಈ ಆದೇಶ ಹೊರಡಿಸಿದ್ದು, ಈ ನಿಷೇಧವು ಕಚ್ಚಾ ಸಕ್ಕರೆ, ಬಿಳಿ ಸಕ್ಕರೆ ಮತ್ತು ಸಂಸ್ಕರಿಸಿದ ಸಕ್ಕರೆ ಸೇರಿದಂತೆ ಎಲ್ಲಾ

ಸೆ.30ರ ವರೆಗೆ ಸಕ್ಕರೆ ರಫ್ತಿಗೆ ನಿಷೇಧ ಹೇರಿದ ಸರ್ಕಾರ..! Read More »

ರಾಷ್ಟ್ರೀಯ ನ್ಯೂಸ್

ಹಂಟಾ ವೈರಸ್ ಕಾಣಿಸಿಕೊಂಡಿದ್ದ ನೌಕೆಯಲ್ಲಿ ಇಬ್ಬರು ಭಾರತೀಯರು; ಆತಂಕ ಸೃಷ್ಟಿ

(ನ್ಯೂಸ್‌ ಕಡಬ) newskadaba.com ಮೇ. 09. ಕೊರೋನಾ ಮಾದರಿಯ ಹ್ಯಾಂಟಾ ವೈರಸ್ ಸೋಂಕು ಜಾಗತಿಕ ಆತಂಕಕ್ಕೆ ಕಾರಣವಾಗಿದ್ದು, ಈ ವೈರಸ್ ಕಾಣಿಸಿಕೊಂಡಿದ್ದ ಹಡಗಿನಲ್ಲಿ ಇಬ್ಬರು ಭಾರತೀಯರು ಇದ್ದರು ಎಂದು ತಿಳಿದುಬಂದಿದೆ. 150 ಜನರನ್ನು ಹೊತ್ತು ಅರ್ಜೆಂಟೀನಾದಿಂದ ಸ್ಪೇನ್‌ನತ್ತ ಹೊರಟಿದ್ದ ಹಡಗಿನಿಂದ ಮಾರ್ಗಮಧ್ಯದಲ್ಲಿ ಹಲವರು ಇಳಿದಿದ್ದರು. ಬಳಿಕ ಉಳಿದಿದ್ದವರಲ್ಲಿ ಎಂಟು ಮಂದಿ ಶಂಕಿತರ ಪೈಕಿ ಐವರಲ್ಲಿ ಸೋಂಕು ದೃಢಪಟ್ಟಿತ್ತು. ಇನ್ನೂ ಮೂವರು ಇದೇ ವೈರಸ್‌ನಿಂದಾಗಿ ಮೃತಪಟ್ಟಿದ್ದಾರೆ. ಓಷನ್ ವೈಡ್ ಎಕ್ಸಿಪಿಡಿಷನ್ಸ್ ಸಂಸ್ಥೆ ನಿರ್ವಹಿಸುತ್ತಿರುವ ಈ ಐಷಾರಾಮಿ ಸಂಶೋಧನಾ ಹಡಗಿನಲ್ಲಿ

ಹಂಟಾ ವೈರಸ್ ಕಾಣಿಸಿಕೊಂಡಿದ್ದ ನೌಕೆಯಲ್ಲಿ ಇಬ್ಬರು ಭಾರತೀಯರು; ಆತಂಕ ಸೃಷ್ಟಿ Read More »

ರಾಷ್ಟ್ರೀಯ ನ್ಯೂಸ್

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ : ನಾರಾಯಣ ಗೌಡ ಆಕ್ರೋಶ

(ನ್ಯೂಸ್‌ ಕಡಬ) newskadaba.com, ಮೇ.07:  ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಬಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೈರುತ್ಯ ರೈಲ್ವೆ ಇಲಾಖೆಯು ನಡೆಸುತ್ತಿರುವ ವಿವಿಧ ಹುದ್ದೆಗಳ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.ಈ ಹಿಂದೆ ಪ್ರತಿಭಟನೆಗಳ ನಂತರ ಪರೀಕ್ಷೆಯನ್ನು ಮುಂದೂಡಲಾಗಿದ್ದರೂ, ಇದೀಗ ಮತ್ತೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸಲು ರೈಲ್ವೆ ಮಂಡಳಿ ಮುಂದಾಗಿದೆ. ಈ

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ : ನಾರಾಯಣ ಗೌಡ ಆಕ್ರೋಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು : 180 ಪಕ್ಷಿಗಳನ್ನು ಗುರುತಿಸಿ ಬಾನಾಡಿಗಳ ಬಗ್ಗೆ ಕೃತಿ ರಚಿಸಿದ 7ನೇ ತರಗತಿ ಬಾಲಕಿ!

(ನ್ಯೂಸ್‌ ಕಡಬ) newskadaba.com,  ಮೇ.07:  ಇಂದಿನ ಮಕ್ಕಳಲ್ಲಿ ಮೊಬೈಲ್ ಮತ್ತು ವಿಡಿಯೋ ಗೇಮ್‌ಗಳ ಆಸಕ್ತಿ ಹೆಚ್ಚುತ್ತಿರುವ ಕಾಲದಲ್ಲಿ, ಗಡಿನಾಡಿನ ಪುಟಾಣಿ ಬಾಲಕಿಯೊಬ್ಬಳು ಪ್ರಕೃತಿ ಮತ್ತು ಪಕ್ಷಿ ಲೋಕದತ್ತ ಅಪರೂಪದ ಆಸಕ್ತಿ ಬೆಳೆಸಿ ರಾಜ್ಯದ ಗಮನ ಸೆಳೆದಿದ್ದಾಳೆ. ಕೇವಲ ಐದನೇ ತರಗತಿಯಿಂದ ಏಳನೇ ತರಗತಿ ತನಕದ ಮೂರು ವರ್ಷದ ಅವಧಿಯಲ್ಲಿ 180ಕ್ಕೂ ಹೆಚ್ಚು ಪಕ್ಷಿಗಳನ್ನು ಸ್ವತಂತ್ರವಾಗಿ ಗುರುತಿಸಿ, ಅವುಗಳ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ ವಿಶೇಷ ಕೃತಿ ರಚಿಸಿರುವ ಸಾಧನೆ ಮಾಡಿದ್ದಾಳೆ ಕು. ನೆಹಾರಿಕಾ.   “Birds, the Hidden

ಕಾಸರಗೋಡು : 180 ಪಕ್ಷಿಗಳನ್ನು ಗುರುತಿಸಿ ಬಾನಾಡಿಗಳ ಬಗ್ಗೆ ಕೃತಿ ರಚಿಸಿದ 7ನೇ ತರಗತಿ ಬಾಲಕಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿರಿಯ ಪತ್ರಕರ್ತ ಪ್ರಹ್ಲಾದ್ ಕುಳಲಿ ವಿಧಿವಶ: ನೂರಾರು ಘಟನೆಗಳನ್ನು ವರದಿ ಮಾಡಿ ಪತ್ರಿಕಾರಂಗಕ್ಕೆ ಸಲ್ಲಿಸಿದ ಸೇವೆ ಅಪಾರ

(ನ್ಯೂಸ್‌ ಕಡಬ) newskadaba.com,  ಮೇ.07:  ಹಿರಿಯ ಪತ್ರಕರ್ತರಾದ ಪ್ರಹ್ಲಾದ್ ಕುಳಲಿ (87) ಅವರು ಇಂದು (ಮೇ 7) ಬೆಳಗ್ಗೆ 8.45ಕ್ಕೆ ಕೆಂಗೇರಿಯ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ… ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ್ದ ಹಾಗೂ ದಿ. ಮಾಜಿ ಮುಖ್ಯಮಂತ್ರಿ ಆರ್ ಗುಂಡೂರಾವ್ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ, ಅಪಾರ ಅನುಭವ ಹೊಂದಿದ್ದರು. ಪ್ರಹ್ಲಾದ್ ಕುಳಲಿ ಅವರ ಅಂತ್ಯಕ್ರಿಯೆ ಮಧ್ಯಾಹ್ನ ಒಂದೂವರೆ ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಪತ್ರಕರ್ತರಾಗಿದ್ದ

ಹಿರಿಯ ಪತ್ರಕರ್ತ ಪ್ರಹ್ಲಾದ್ ಕುಳಲಿ ವಿಧಿವಶ: ನೂರಾರು ಘಟನೆಗಳನ್ನು ವರದಿ ಮಾಡಿ ಪತ್ರಿಕಾರಂಗಕ್ಕೆ ಸಲ್ಲಿಸಿದ ಸೇವೆ ಅಪಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ಮಾನವೀಯತೆ ಮೆರೆದ ಪಾಕ್‌: ಭಾರತದ ಹಡಗು ರಕ್ಷಣೆ

(ನ್ಯೂಸ್‌ ಕಡಬ) newskadaba.com, ಮೇ.07: ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ ಭಾರತೀಯ ಹಡಗನ್ನು ಪಾಕಿಸ್ತಾನ ನೌಕಾಪಡೆರಕ್ಷಿಸಿದೆ. ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಭಾರತೀಯ ಹಡಗಿನ ತುರ್ತು ಕರೆಗೆ ಪಾಕಿಸ್ತಾನಿ ನೌಕಾಪಡೆ ಸ್ಪಂದಿಸಿದೆ. ಸಿಬ್ಬಂದಿಗೆ ಆಹಾರ, ವೈದ್ಯಕೀಯ ಮತ್ತು ಇತರ ತುರ್ತು ಸಹಾಯವನ್ನು ನೀಡಿದೆ ಎಂದು ವರದಿಯಾಗಿದೆ.ಎಂವಿ ಗೌತಮ್ ಹೆಸರಿನ ಈ ಹಡಗು ಒಮಾನ್‌ನಿಂದ ಭಾರತಕ್ಕೆ ವಾಪಸ್‌ ಆಗುವಾಗ ತಾಂತ್ರಿಕ ವೈಫಲ್ಯವನ್ನು ಅನುಭವಿಸಿ ಸಮುದ್ರದಲ್ಲಿ ಸಿಲುಕಿಕೊಂಡಿತ್ತು ಎಂದು ಪಾಕಿಸ್ತಾನಿ ಮಿಲಿಟರಿ ತಿಳಿಸಿದೆ. ಮುಂಬೈನಲ್ಲಿರುವ ಸಾಗರ ರಕ್ಷಣಾ ಮತ್ತು ಸಮನ್ವಯ ಕೇಂದ್ರವು ಪಾಕಿಸ್ತಾನದ ಅಧಿಕಾರಿಗಳನ್ನು

ಅರಬ್ಬೀ ಸಮುದ್ರದಲ್ಲಿ ಮಾನವೀಯತೆ ಮೆರೆದ ಪಾಕ್‌: ಭಾರತದ ಹಡಗು ರಕ್ಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರ್ಕಾರ ರಚನೆಗೆ ದಳಪತಿ ವಿಜಯ್‌ಗೆ ಸಂಖ್ಯಾಬಲ ಸವಾಲು: ಇಂದು ಸಿಗುತ್ತಾ ಬೆಂಬಲ?

(ನ್ಯೂಸ್‌ ಕಡಬ) newskadaba.com,  ಮೇ.07:  ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ತಮಿಳಿಗ ವೆಟ್ರಿ ಕಳಗಂ (TVK) ಮುಖ್ಯಸ್ಥ, ನಟ ದಳಪತಿ ವಿಜಯ್ ಸರ್ಕಾರ ರಚನೆಗೆ ತೀವ್ರ ಕಸರತ್ತು ಆರಂಭಿಸಿದ್ದಾರೆ. ಆದರೆ ಅಧಿಕಾರದ ಗದ್ದುಗೆಯತ್ತ ಸಾಗುತ್ತಿರುವ ವಿಜಯ್‌ಗೆ ಇದೀಗ ಸಂಖ್ಯಾಬಲವೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ವಿಜಯ್‌ಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಬಹುಮತ ಸಾಬೀತುಪಡಿಸುವಂತೆ ಸೂಚಿಸಿರುವುದರಿಂದ, ಮೈತ್ರಿ ಮಾತುಕತೆಗಳು ವೇಗ ಪಡೆದುಕೊಂಡಿವೆ.108 ಸ್ಥಾನಗಳನ್ನು ಗೆದ್ದಿರುವ ಟಿವಿಕೆಗೆ ಸರ್ಕಾರ ರಚಿಸಲು 118 ಶಾಸಕರ

ಸರ್ಕಾರ ರಚನೆಗೆ ದಳಪತಿ ವಿಜಯ್‌ಗೆ ಸಂಖ್ಯಾಬಲ ಸವಾಲು: ಇಂದು ಸಿಗುತ್ತಾ ಬೆಂಬಲ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚುನಾವಣಾ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ರಕ್ತರಂಜಿತ ಹಿಂಸಾಚಾರ

(ನ್ಯೂಸ್‌ ಕಡಬ) newskadaba.com,  ಮೇ.07:  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಭೀಕರ ಸ್ವರೂಪ ಪಡೆದುಕೊಂಡಿದೆ. ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ದೋಹಾರಿಯಾ ಪ್ರದೇಶದಲ್ಲಿ ಬಿಜೆಪಿ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಬುಧವಾರ ರಾತ್ರಿ ಸುಮಾರು 10.20ರ ವೇಳೆಗೆ ಬಾರಾಸಾತ್‌ನಲ್ಲಿರುವ ಮನೆಗೆ

ಚುನಾವಣಾ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ರಕ್ತರಂಜಿತ ಹಿಂಸಾಚಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ʻಆಪರೇಷನ್‌ ಸಿಂಧೂರʼ ಸಮರಕ್ಕೆ 1 ವರ್ಷ- ವಿಶೇಷ ವಿಡಿಯೋ ಹಂಚಿಕೊಂಡ ವಾಯುಪಡೆ

(ನ್ಯೂಸ್‌ ಕಡಬ) newskadaba.com,  ಮೇ.07:  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್‌ ಮೂಲದ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ನಡೆಸಿದ ʻಆಪರೇಷನ್‌ ಸಿಂಧೂರʼ ವಿಶೇಷ ಕಾರ್ಯಾಚರಣೆಗೆ 1 ವರ್ಷ ಪೂರ್ಣಗೊಂಡಿದೆ.ಈ ಹೊತ್ತಿನಲ್ಲೇ ಪಾಕ್‌ ವಿರುದ್ಧ ತೀರಿಸಿಕೊಂಡ ಪ್ರತೀಕಾರ ಹಾಗೂ ಭಾರತೀಯ ಮೂರು ಸೇನೆಗಳ ಪರಾಕ್ರಮವನ್ನು ನೆನಪಿಸುವ ವಿಶೇಷ ವಿಡಿಯೋವೊಂದನ್ನು ಭಾರತೀಯ ವಾಯುಪಡೆ ಹಂಚಿಕೊಂಡಿದೆ. ಎಕ್ಸ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಭಾರತೀಯ ವಾಯುಪಡೆ, ಆಪರೇಷನ್ ಸಿಂಧೂರ ನ್ಯಾಯ ದೊರಕಿಸಿದೆ. ಈ ಕಾರ್ಯ ನಿಖರವಾಗಿದ್ದು, ನೆನಪಿನಲ್ಲಿ ಶಾಶ್ವತವಾಗಿ ಉಳಿಯುತ್ತದೆ

ʻಆಪರೇಷನ್‌ ಸಿಂಧೂರʼ ಸಮರಕ್ಕೆ 1 ವರ್ಷ- ವಿಶೇಷ ವಿಡಿಯೋ ಹಂಚಿಕೊಂಡ ವಾಯುಪಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top