ರಾಷ್ಟ್ರೀಯ ನ್ಯೂಸ್

Theft, crime, Robbery

ಮನೆ ಕೆಲಸಕ್ಕೆ ಬಂದವರಿಂದ ಕಳ್ಳತನ – ಯುವತಿಯರಿಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೊಡು, ಸೆ. 07. ಮನೆಕೆಲಸಕ್ಕೆ ಬಂದಿದ್ದ ಯುವತಿಯರಿಬ್ಬರು ಚಿನ್ನಾಭರಣ, ಐ ಫೋನ್ ಹಾಗೂ ಸ್ಮಾರ್ಟ್ ವಾಚ್ ಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಮನೆಯವರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತರನ್ನು ಪತ್ತನಂತ್ತಿಟ್ಟ ಮೂಲದ ಬ್ಲೆಸಿ (23) ಮತ್ತು ಜಿನ್ಸಿ (22) ಎಂದು ಗುರುತಿಸಲಾಗಿದೆ. ಕಯ್ಯಾರಿನಲ್ಲಿ ವಾಸ್ತವ್ಯ ಹೂಡಿ ಮನೆ ಕೆಲಸಕ್ಕೆ ತೆರಳುತ್ತಿದ್ದ ಇವರು ಒಂದು ತಿಂಗಳ ಹಿಂದೆ ಕುಬಣೂರಿನ ಸೈನುದ್ದೀನ್ ಎಂಬವರ ಮನೆಗೆ ಕೆಲಸಕ್ಕೆ ತೆರಳಿದ್ದ […]

ಮನೆ ಕೆಲಸಕ್ಕೆ ಬಂದವರಿಂದ ಕಳ್ಳತನ – ಯುವತಿಯರಿಬ್ಬರು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಷ್ಟ್ರಪತಿ ಕೈಸೇರಿದ ಮುಡಾ ಪ್ರಕರಣ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 06. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಪ್ರಾಸಿಕ್ಯೂಷನ್ ನೀಡಿರುವ ನಿರ್ಧಾರದ​ ವಿರುದ್ಧ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಆದರೆ ಇದೀಗ ಮುಡಾ ಹಗರಣ ರಾಷ್ಟ್ರಪತಿಯವರಿಗೆ ತಲುಪಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ವರದಿಯ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆಗಳನ್ನು ನಡೆಸುವ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ‌ ನಿರಂತರ ಒತ್ತಡ ಹಾಕುತ್ತಿದೆ. ಕಾಂಗ್ರೆಸಿಗರು ನಡೆಸುತ್ತಿರುವ ಪ್ರತಿಭಟನೆಗಳಿಂದಾಗಿ ಸಾರ್ವಜನಿಕ ಸಮಾರಂಭಗಳಿಗೆ ಹೋಗದಂತ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಷ್ಟ್ರಪತಿ ಕೈಸೇರಿದ ಮುಡಾ ಪ್ರಕರಣ…! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕುಸ್ತಿಪಟು ಪೋಗಟ್ ಹಾಗೂ ಬಜರಂಗ್ ಪೂನಿಯಾ ಕಾಂಗ್ರೆಸ್ ಗೆ ಸೇರ್ಪಡೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ. 06. ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪೂನಿಯಾ ರವರು ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾರವರನ್ನು ಕೆ.ಸಿ ವೇಣುಗೋಪಾಲ್ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮೊದಲು ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಕಾಂಗ್ರೆಸ್ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರನ್ನು ಭೇಟಿ ಮಾಡಿ ಮಾತುಕತೆಯನ್ನು

ಕುಸ್ತಿಪಟು ಪೋಗಟ್ ಹಾಗೂ ಬಜರಂಗ್ ಪೂನಿಯಾ ಕಾಂಗ್ರೆಸ್ ಗೆ ಸೇರ್ಪಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಸ್ತಿಪಟು ವಿನೇಶ್ ಫೋಗಟ್ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 6. ಭಾರತದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ನಾಯಕರ ಭೇಟಿ ಬೆನ್ನಲ್ಲೇ ವೈಯಕ್ತಿಕ ಕಾರಣಗಳನ್ನು ನೀಡಿ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ರಾಜೀನಾಮೆ ಪತ್ರದೊಂದಿಗೆ ಪೋಸ್ಟ್ ಮಾಡಿರುವ ವಿನೇಶ್ ಫೋಗಟ್, ಭಾರತೀಯ ರೈಲ್ವೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಿನಗಳು ನನ್ನ ಜೀವನದಲ್ಲಿ ಸ್ಮರಣೀಯ ಮತ್ತು ಹೆಮ್ಮೆಯ ಸಮಯ ಎಂದು ಹೇಳಿದ್ದಾರೆ. ವಿನೇಶ್ ಫೋಗಟ್ ಉತ್ತರ ರೈಲ್ವೆಯಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (OSD) ನೇಮಕಗೊಂಡಿದ್ದರು.

ಕುಸ್ತಿಪಟು ವಿನೇಶ್ ಫೋಗಟ್ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆ Read More »

ರಾಷ್ಟ್ರೀಯ ನ್ಯೂಸ್

ಪಕ್ಷದ ಚಿಹ್ನೆಯಾಗಿ ‘ಕಮಲ’ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ ಮನವಿ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 6. ‘ಕಮಲ’ ಪಕ್ಷದ ಚಿಹ್ನೆಯಾಗಿ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದೆ. ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ಪಿಬಿ ವರಾಳೆ ಅವರ ಪೀಠವು ಈ ಅರ್ಜಿಯನ್ನು ಪ್ರಚಾರ ಪಡೆಯುವ ಉದ್ದೇಶದಿಂದ ಸಲ್ಲಿಸಲಾಗಿದೆ ಎಂದು ಅಭಿಪ್ರಾಯಪಟ್ಟು ವಜಾಗೊಳಿಸಿದೆ. ʼಕಮಲʼ ಹೂವು ಭಾರತದ “ರಾಷ್ಟ್ರೀಯ ಹೂವು” ಆಗಿರುವುದರಿಂದ ಅದನ್ನು ಯಾವುದೇ ರಾಜಕೀಯ ಪಕ್ಷಕ್ಕೆ ನೀಡಲಾಗುವುದಿಲ್ಲ ಮತ್ತು ಅಂತಹ ಹಂಚಿಕೆ ರಾಷ್ಟ್ರೀಯ ಸಮಗ್ರತೆಗೆ ಅವಮಾನ

ಪಕ್ಷದ ಚಿಹ್ನೆಯಾಗಿ ‘ಕಮಲ’ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ ಮನವಿ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಶಂಕಿತ ಉಗ್ರರಿಂದ ರಾಕೆಟ್ ದಾಳಿ 2 ಕಟ್ಟಡಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com  ಇಂಫಾಲ, ಸೆ. 6. ಮಣಿಪುರ ಬಿಷ್ಣುಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಶಂಕಿತ ಉಗ್ರರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ 2 ಕಟ್ಟಡಗಳಿಗೆ ಹಾನಿ ಉಂಟಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಚುರ್ ಚಂದಾಪುರ ಜಿಲ್ಲೆಯ ಗುಡ್ಡ ಪ್ರದೇಶದಿಂದ ಜನವಸತಿ ಇರುವ ಟ್ರೋಂಗ್‌ ಲಾವೋಬಿ ಪ್ರದೇಶವನ್ನು ಗುರಿಯಾಗಿಸಿಕೊಂಡು ಶಂಕಿತ ಉಗ್ರರು ರಾಕೆಟ್ ದಾಳಿ ನಡೆಸಿದ್ದಾರೆ. 3 ಕಿ.ಮೀ ದೂರ ಹಾರಬರಲ್ಲ ಸಾಮರ್ಥ್ಯದ ಲಾಂಚರ್ ಬಳಸಿ ರಾಕೆಟ್ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ದಾಳಿಯಲ್ಲಿ

ಶಂಕಿತ ಉಗ್ರರಿಂದ ರಾಕೆಟ್ ದಾಳಿ 2 ಕಟ್ಟಡಗಳಿಗೆ ಹಾನಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರ್.ಜಿಕರ್ ಮಾಜಿ ಪ್ರಿನ್ಸಿಪಾಲ್ ಸಂದೀಪ್ ಮನೆ ಮೇಲೆ ಇಡಿ ದಾಳಿ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 06. ಇಲ್ಲಿನ ಆರ್ಜಿಕರ್‌ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯವು ದಾಳಿ ನಡೆಸಿದ್ದು, ಸರ್ಕಾರಿ ಸಂಸ್ಥೆಯಲ್ಲಿ ನಡೆದ ಆರ್ಥಿಕ ಹಗರಣದ ಭಾಗವಾಗಿ ದಾಳಿ ನಡೆದಿದೆ ಎನ್ನಲಾಗಿದೆ. ಸಂದೀಪ್‌ ಘೋಷ್‌ ಅವರ ಅಧಿಕಾರಾವಧಿಯಲ್ಲಿ ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅಕ್ರಮಗಳ ಆರೋಪವೇ ಕೇಂದ್ರೀಯ ಸಂಸ್ಥೆಗಳ ತನಿಖೆಗೆ ಕಾರಣವಾಗಿದೆ. ಸಂದೀಪ್‌ ಘೋಷ್‌ ಅವರು ಆಪಾದಿತ ಹಣಕಾಸು ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್‌

ಆರ್.ಜಿಕರ್ ಮಾಜಿ ಪ್ರಿನ್ಸಿಪಾಲ್ ಸಂದೀಪ್ ಮನೆ ಮೇಲೆ ಇಡಿ ದಾಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ವಿಮಾನ ತಯಾರಿಕಾ ಕೇಂದ್ರ ಶೀಘ್ರದಲ್ಲೇ ಆರಂಭ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 05. ವಿಮಾನ ತಯಾರಿಕಾ ಕಾರ್ಯವನ್ನು ಭಾರತದಲ್ಲಿ ಅತಿ ಶೀಘ್ರದಲ್ಲೇ ಆರಂಭಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಕೆ ರಾಮಮೋಹನ್‌ ನಾಯ್ದು ಹೇಳಿದ್ದಾರೆ. ಈ ಕುರಿತು ದೆಹಲಿಯಲ್ಲಿ ನಡೆದ ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಏರ್‌ ಕ್ರಾಫ್ಟ್‌ ಮ್ಯಾನುಫ್ಯಾಕ್ಟರಿಂಗ್‌ ನಲ್ಲಿ ಭಾರತವನ್ನು ವಿಶ್ವದ ಅಡ್ಡೆಯನ್ನಾಗಿ ಮಾಡುವ ಗುರಿ ಇದೆ. ಇದಕ್ಕಾಗಿ ಸ್ಪೆಷಲ್‌ ಪರ್ಪೋಸ್‌ ವೆಹಿಕಲ್‌ ಮೂಲಕ ಒಂದು ವಿಶೇಷ ತಂಡ ರಚಿಸುವ ಪ್ಲಾನ್‌ ಹೊಂದಿರುವುದಾಗಿಯೂ, ಸರ್ಕಾರದ ಈ ಗುರಿಯಲ್ಲಿ HAL ಪಾತ್ರ ಮಹತ್ವದ್ದಾಗಿರಲಿದೆ ಎಂದೂ

ದೇಶದಲ್ಲಿ ವಿಮಾನ ತಯಾರಿಕಾ ಕೇಂದ್ರ ಶೀಘ್ರದಲ್ಲೇ ಆರಂಭ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗೋರಕ್ಷಕರಿಂದ ಹತ್ಯೆಯಾದ ಸಬೀರ್ ಮಲಿಕ್ ಪತ್ನಿಗೆ ಉದ್ಯೋಗ ನೇಮಕಾತಿ ಪತ್ರ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಭರವಸೆ

(ನ್ಯೂಸ್ ಕಡಬ) newskadaba.com  ಕೋಲ್ಕತ್ತಾ, ಸೆ. 5. ಆ.27ರಂದು ಹರ್ಯಾಣದಲ್ಲಿ ಗೋರಕ್ಷಕರಿಂದ ಹತ್ಯೆಗೀಡಾದ ಶಿಬ್‌ ಗಂಜ್‌ ನ ಸಬೀರ್ ಮಲಿಕ್ ಅವರ ವಿಧವೆ ಶಕೀಲಾ ಸರ್ದಾರ್ ಅವರಿಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಉದ್ಯೋಗ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದ್ದಾರೆ. ದಕ್ಷಿಣ 24 ಪರಗಣಗಳ ಬಸಂತಿಯಲ್ಲಿ ಬಿಎಲ್ ಮತ್ತು ಎಲ್ಆರ್ ಕಚೇರಿಯಲ್ಲಿ ಅಟೆಂಡರ್ ಹುದ್ದೆಯನ್ನು ನೀಡಲಾಗಿದೆ. ಸಿಎಂ ಮಮತಾ ಬ್ಯಾನರ್ಜಿ ಇದೇ ವೇಳೆ ದಂಪತಿಯ 2 ವರ್ಷದ ಮಗಳು ಸಾನಿಯಾಗೆ ಚಾಕಲೇಟ್ ಮತ್ತು ಬಿಸ್ಕೆಟ್ ನೀಡಿದ್ದು,

ಗೋರಕ್ಷಕರಿಂದ ಹತ್ಯೆಯಾದ ಸಬೀರ್ ಮಲಿಕ್ ಪತ್ನಿಗೆ ಉದ್ಯೋಗ ನೇಮಕಾತಿ ಪತ್ರ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಭರವಸೆ Read More »

ರಾಷ್ಟ್ರೀಯ ನ್ಯೂಸ್

ಉಭಯ ದೇಶಗಳ ನಡುವೆ ಮಹತ್ವದ 4ಒಪ್ಪಂದಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಹಿ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 5. ಇಂದು ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್ ರೊಂದಿಗೆ ಫಲಪ್ರದ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಮತ್ತು ಅವರ ಸಿಂಗಾಪುರದ ಸಹವರ್ತಿ ಲಾರೆನ್ಸ್ ವಾಂಗ್ ಅವರ ಸಮ್ಮುಖದಲ್ಲಿ, ಉಭಯ ದೇಶಗಳ ನಡುವೆ ಅನೇಕ ಒಪ್ಪಂದಗಳಿಗೆ ಸಹಿ ಹಾಕಲಾಯಿತು, ಇದರಲ್ಲಿ ಸೆಮಿಕಂಡಕ್ಟರ್ ಪ್ರಮುಖ ಒಪ್ಪಂದವೂ ಸೇರಿದೆ. ಡಿಜಿಟಲ್ ತಂತ್ರಜ್ಞಾನ, ಆರೋಗ್ಯ ಮತ್ತು ಔಷಧ, ಶೈಕ್ಷಣಿಕ ಸಹಕಾರ ಮತ್ತು ಕೌಶಲ್ಯ ಅಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ ಮತ್ತು ಅವರ ಸಹವರ್ತಿ

ಉಭಯ ದೇಶಗಳ ನಡುವೆ ಮಹತ್ವದ 4ಒಪ್ಪಂದಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಹಿ Read More »

ರಾಷ್ಟ್ರೀಯ ನ್ಯೂಸ್
Scroll to Top