ರಾಷ್ಟ್ರೀಯ ನ್ಯೂಸ್

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ವಿಮಾನಯಾನ ಸಂಸ್ಥೆ ಮತ್ತು ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 04.  ನವದೆಹಲಿಯಿಂದ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಮಂಗಳವಾರ ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು, ಬಂದರು ನಗರದಲ್ಲಿ ಲ್ಯಾಂಡಿಂಗ್ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಅದು ಹುಸಿ ಬೆದರಿಕೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿ ಪೊಲೀಸರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನಯಾನ ಸಂಸ್ಥೆ ಮತ್ತು ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಎಚ್ಚರಿಕೆ ನೀಡಲಾಗಿದೆ ಎಂದು ವಿಶಾಖಪಟ್ಟಣಂ ವಿಮಾನ ನಿಲ್ದಾಣದ ನಿರ್ದೇಶಕ ಎಸ್ ರಾಜಾ ರೆಡ್ಡಿ ತಿಳಿಸಿದ್ದಾರೆ ಎನ್ನಲಾಗಿದೆ.   […]

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ವಿಮಾನಯಾನ ಸಂಸ್ಥೆ ಮತ್ತು ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್

ಯೂಟ್ಯೂಬ್ ಸಹಾಯದಿಂದ UPSC ತೇರ್ಗಡೆಯಾದ ಡಾ.ಆಕಾಂಕ್ಷಾ ಆನಂದ್

(ನ್ಯೂಸ್ ಕಡಬ) newskadaba.com  ಪಾಟ್ನಾ, ಸೆ. 04.  ಯುಪಿಎಸ್ ಸಿಗೆ ತಯಾರಿ ನಡೆಸಲು ಕೋಚಿಂಗ್ ತರಗತಿಗಳಿಗೆ ಸೇರುತ್ತಾರೆ. ಆದರೆ ಕೋಚಿಂಗ್ ಇಲ್ಲದೆ ಮನೆಯಲ್ಲಿಯೇ ಓದಿ ಐಎಎಸ್ ಆಗುವವರೂ ಇದ್ದಾರೆ. ಈ ಸಾಲಿಗೆ ಸೇರಿದವರು 2023ರ ಬ್ಯಾಚ್ ನ ಐಎಎಸ್ ಅಧಿಕಾರಿ ಡಾ.ಆಕಾಂಕ್ಷಾ ಆನಂದ್ . ಯಾವುದೇ ತರಬೇತಿ ಪಡೆಯದೇ UPSC ತೇರ್ಗಡೆಯಾಗಿದ್ದು, ಮನೆಯಲ್ಲಿಯೇ ಸ್ವಯಂ ಅಧ್ಯಯನ ಹಾಗೂ ಯೂಟ್ಯೂಬ್ ಸಹಾಯದಿಂದ ಕಠಿಣ ಪರೀಕ್ಷೆಯನ್ನು ಭೇದಿಸಿದ್ದಾರೆ. ಇವರ ಯಶಸ್ಸಿನ ಗುಟ್ಟು ಇಲ್ಲಿದೆ. ಐಎಎಸ್ ಆಕಾಂಕ್ಷಾ ಆನಂದ್ ಬಿಹಾರದ ಪಾಟ್ನಾ

ಯೂಟ್ಯೂಬ್ ಸಹಾಯದಿಂದ UPSC ತೇರ್ಗಡೆಯಾದ ಡಾ.ಆಕಾಂಕ್ಷಾ ಆನಂದ್ Read More »

ರಾಷ್ಟ್ರೀಯ ನ್ಯೂಸ್

ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯ ಕೊಲೆ..!  4ಮಂದಿ ಅರೆಸ್ಟ್..!          

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಸೆ. 04.  ನಗರದ ಹೊರವಲಯದ ಫಾರ್ಮ್ ಹೌಸ್ ನಲ್ಲಿ ನಡೆದ ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯನ್ನು ಕೊಳಕ್ಕೆ ತಳ್ಳಿ ಕೊಂದ ಆರೋಪದಲ್ಲಿ ಮೂವರು ಸೇರಿದಂತೆ ನಾಲ್ಕು ಮಂದಿಯನ್ನು ಘಟಕೇಸರ್ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಪ್ರಮುಖ ಆರೋಪಿಗಳು ಗಜಾಂಬಿಕಲ್ ಅಜಯ್ ತೇಜಾ (24) ಎಂಬ ಸಹೋದ್ಯೋಗಿಯನ್ನು ಕೊಳಕ್ಕೆ ತಳ್ಳಿ ಸಾಯಿಸಿ, ಇದನ್ನು ಆಕಸ್ಮಿಕ ಘಟನೆ ಎಂದು ಬಿಂಬಿಸುವ ಪ್ರಯತ್ನ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಗಳಾದ ರಂಜಿತ್ ರೆಡ್ಡಿ ಮತ್ತು ಸಾಯಿಕುಮಾರ್ ಎಂಬವರು

ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯ ಕೊಲೆ..!  4ಮಂದಿ ಅರೆಸ್ಟ್..!           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಯುಭಾರ ಕುಸಿತ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆ 35 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಸೆ. 03. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ 35 ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದಲ್ಲಿ ಮಳೆ ಸಂಬಂಧಿತ ಅವಘಡಗಳಿಂದಾಗಿ 19 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ ತೆಲಂಗಾಣದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ 16 ಮಂದಿ ಮೃತಪಟ್ಟಿದ್ದಾರೆ. ಎರಡೂ ರಾಜ್ಯಗಳಲ್ಲಿ 47,000 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಸೇರಿದಂತೆ ಒಟ್ಟು 47 ರಕ್ಷಣಾ ತಂಡಗಳು ರಾಜ್ಯದಲ್ಲಿ

ವಾಯುಭಾರ ಕುಸಿತ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆ 35 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ‘ಅತ್ಯಾಚಾರ ವಿರೋಧಿ ಮಸೂದೆ’ ಅಂಗೀಕಾರ

(ನ್ಯೂಸ್ ಕಡಬ) newskadaba.com  ಕೋಲ್ಕತ್ತಾ, ಸೆ. 03. ಪಶ್ಚಿಮ ಬಂಗಾಳ ವಿಧಾನಸಭೆಯು ಇಂದು ಹೊಸದಾಗಿ ಪ್ರಸ್ತಾಪಿಸಿದ ‘ಅತ್ಯಾಚಾರ ವಿರೋಧಿ ಮಸೂದೆ’ಯನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಬಿಜೆಪಿ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಮಸೂದೆಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿದ್ದಾರೆ, ಅದನ್ನು ಸದನವು ಅಂಗೀಕರಿಸಲಿಲ್ಲ. ಕಳೆದ ತಿಂಗಳು ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆಯಾದ ಹಿನ್ನೆಲೆಯಲ್ಲಿ ಟಿಎಂಸಿ ಸರ್ಕಾರ ಎರಡು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆದಿದೆ. ಇಂದು

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ‘ಅತ್ಯಾಚಾರ ವಿರೋಧಿ ಮಸೂದೆ’ ಅಂಗೀಕಾರ Read More »

ರಾಷ್ಟ್ರೀಯ ನ್ಯೂಸ್

ಅಕ್ರಮ ಹಣ ವರ್ಗಾವಣೆ ಪ್ರಕರಣ  ಅಮಾನತುಲ್ಲಾ ಖಾನ್ನನ್ನು4 ದಿನಗಳ ಕಾಲ ಈಡಿ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯ ಆದೇಶ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 03. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಡಿ ಅಧಿಕಾರಿಗಳಿಂದ ಬಂಧಿತ ಆಪ್ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿ ದಿಲ್ಲಿ ನ್ಯಾಯಾಲಯ ಆದೇಶವನ್ನು ನೀಡಿದೆ. ಬಂಧನದ ಕೆಲವೇ ಗಂಟೆಗಳಲ್ಲಿ ಜಾರಿ ನಿರ್ದೇಶನಾಲಯವು ಖಾನ್ ಅವರನ್ನು ವಿಶೇಷ ನ್ಯಾಯಾಧೀಶ ರಾಕೇಶ್ ಸೈಲ್ ಅವರ ಮುಂದೆ ಹಾಜರುಪಡಿಸಿದ್ದು, 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ನ್ಯಾಯಾಲಯವು ನಾಲ್ಕು ದಿನಗಳ ಕಾಲ ಅಮಾನತುಲ್ಲಾ

ಅಕ್ರಮ ಹಣ ವರ್ಗಾವಣೆ ಪ್ರಕರಣ  ಅಮಾನತುಲ್ಲಾ ಖಾನ್ನನ್ನು4 ದಿನಗಳ ಕಾಲ ಈಡಿ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯ ಆದೇಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎನ್‌ಕೌಂಟರ್ ನಲ್ಲಿ 9 ನಕ್ಸಲರ ಗುಂಡೇಟಿನಿಂದ ಹತ್ಯೆ

(ನ್ಯೂಸ್ ಕಡಬ) newskadaba.com  ರಾಯ್ಪುರ, ಸೆ. 03.  ಛತ್ತೀಸ್‌ಗಢದ ದಾಂತೇವಾಡದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ ಕೌಂಟರ್‌ನಲ್ಲಿ ಕನಿಷ್ಠ ಒಂಬತ್ತು ನಕ್ಸಲೀಯರು ಹತರಾಗಿದ್ದಾರೆ ಎಂದು ವರದಿಯಾಗಿದೆ. ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿ ನಕ್ಸಲೀಯರು ಇರುವ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ, ಪೊಲೀಸ್ ತಂಡವು ಶೋಧ ಕಾರ್ಯಾಚರಣೆ ನಡೆಸಿತು. ಬೆಳಿಗ್ಗೆ 10.30ರ ಸುಮಾರಿಗೆ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (PLGA) ಪೊಲೀಸ್ ಸಿಬ್ಬಂದಿ ಮುಖಾಮುಖಿಯಾದರು ಎನ್ನಲಾಗಿದೆ. ಆ ವೇಳೆ ನಡೆದ ಎನ್‌ಕೌಂಟರ್ ನಲ್ಲಿ 9 ಮಂದಿ ನಕ್ಸಲರು

ಎನ್‌ಕೌಂಟರ್ ನಲ್ಲಿ 9 ನಕ್ಸಲರ ಗುಂಡೇಟಿನಿಂದ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶದ ವೇಳೆ ಮುಳುಗಿದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್  ಮೂವರು ನಾಪತ್ತೆ..!                                           

(ನ್ಯೂಸ್ ಕಡಬ) newskadaba.com ಗಾಂಧಿನಗರ, ಸೆ. 03.  ಗುಜರಾತ್‌ ನ ಪೋರಬಂದರ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಸಹಾಯಕ್ಕಾಗಿ ತೆರಳಿದ್ದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಸಮುದ್ರದಲ್ಲಿ ಮುಳುಗಿದ್ದು, ಅದರಲ್ಲಿದ್ದ ಪೈಲಟ್ ಗಳು ಮತ್ತು ಡೈವರ್ ಸೇರಿ ಮೂವರು ನಾಪತ್ತೆಯಾಗಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡುತ್ತಿದ್ದ ವೇಳೆ ಮುಳುಗಿದೆ. ಈ ಹೆಲಿಕಾಪ್ಟರ್ ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಓರ್ವ ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ಕೋಸ್ಟ್ ಗಾರ್ಡ್‍ನ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳ ಮೂಲಕ ನಾಪತ್ತೆಯಾದವರಿಗಾಗಿ ಶೋಧ

ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶದ ವೇಳೆ ಮುಳುಗಿದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್  ಮೂವರು ನಾಪತ್ತೆ..!                                            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮುವಿನ ಸೇನಾ ಶಿಬಿರದಲ್ಲಿ ಯೋಧನ ನಿಗೂಢ ಸಾವು..! ಉಗ್ರರ ದಾಳಿಯಿಂದ ಹುತಾತ್ಮರಾಗಿರುವ ಭಾರತೀಯ ಸೇನೆ ಶಂಕೆ   

(ನ್ಯೂಸ್ ಕಡಬ) newskadaba.com ಶ್ರೀನಗರ, ಸೆ. 03.  ಜಮ್ಮುವಿನ ಸುಂಜ್ವಾನ್ ಸೇನಾ ಶಿಬಿರದಲ್ಲಿ ಯೋಧರೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಉಗ್ರರ ದಾಳಿಯಿಂದ ಯೋಧ ಹುತಾತ್ಮರಾಗಿರುವ ಸಂಶಯ ವ್ಯಕ್ತವಾಗಿದೆ. ಸುಂಜ್ವಾನ್ ಮಿಲಿಟರಿ ಶಿಬಿರದಲ್ಲಿ ಯೋಧರನ್ನು ಸೆಂಟ್ರಿ ಡ್ಯೂಟಿಗಾಗಿ ನಿಯೋಜನೆ ಮಾಡಲಾಗಿತ್ತು. ಉಗ್ರರ ದಾಳಿಯಿಂದಾಗಿ ಯೋಧ ಸಾವನ್ನಪ್ಪಿರಬಹುದು ಎಂದು ಭಾರತೀಯ ಸೇನೆ ಶಂಕೆ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಭಾರತೀಯ ಸೇನೆ ಹಾಗೂ ಪೊಲೀಸ್ ತಂಡ ಶೋಧ ಕಾರ್ಯಚರಣೆ ಪ್ರಾರಂಭಿಸಿದೆ. ಇದರೊಂದಿಗೆ ಡ್ರೋನ್ ಮತ್ತು ಹೆಲಿಕಾಪ್ಟರ್ ಮೂಲಕ ವೈಮಾನಿಕ ಕಣ್ಗಾವಲನ್ನು

ಜಮ್ಮುವಿನ ಸೇನಾ ಶಿಬಿರದಲ್ಲಿ ಯೋಧನ ನಿಗೂಢ ಸಾವು..! ಉಗ್ರರ ದಾಳಿಯಿಂದ ಹುತಾತ್ಮರಾಗಿರುವ ಭಾರತೀಯ ಸೇನೆ ಶಂಕೆ    Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೆಪ್ಟೆಂಬರ್ ತಿಂಗಳಲ್ಲಿ 15 ದಿನಗಳ ಕಾಲ ಬ್ಯಾಂಕ್ ಗಳಿಗೆ ರಜೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತದ ಎಲ್ಲಾ ಖಾಸಗಿ ಮತ್ತು ಸಾರ್ವಜನಿಕೆ ವಲಯದ ಬ್ಯಾಂಕ್ ಗಳಿಗೆ ಒಟ್ಟು ಹದಿನೈದು ದಿನಗಳ ಕಾಲ ರಜೆ ಇರಲಿದೆ. ಈ ಪೈಕಿ ಎಲ್ಲಾ ಭಾನುವಾರಗಳು, ಎರಡನೇ ಮತ್ತು ನಾಲ್ಕನೇ ಶನಿವಾರಗಳು ಸೇರಿವೆ. ಸೆಪ್ಟೆಂಬರ್‌ ಹಬ್ಬಗಳು: ಸೆಪ್ಟೆಂಬರ್‌ನಲ್ಲಿ ಪ್ರಮುಖವಾಗಿ ಗಣೇಶ ಚತುರ್ಥಿ, ಶ್ರೀ ನಾರಾಯಣ ಗುರು ಸಮಾಧಿ ದಿನ, ಮಹಾರಾಜ ಹರಿ ಸಿಂಗ್ ಜಿ ಜನ್ಮದಿನ, ಪಾಂಗ್- ಲಬ್ಸೋಲ್‌ ನಂತಹ ಅನೇಕ ಸಂದರ್ಭಗಳಲ್ಲಿ ಬ್ಯಾಂಕುಗಳಿಗೆ ರಜೆ ಇರುತ್ತದೆ.

ಸೆಪ್ಟೆಂಬರ್ ತಿಂಗಳಲ್ಲಿ 15 ದಿನಗಳ ಕಾಲ ಬ್ಯಾಂಕ್ ಗಳಿಗೆ ರಜೆ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top