ರಾಷ್ಟ್ರೀಯ ನ್ಯೂಸ್

ಡೀಸೆಲ್ ಕಾರುಗಳ ಉತ್ಪಾದನೆ ಸ್ಥಗಿತಗೊಳಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮನವಿ..!

(ನ್ಯೂಸ್ ಕಡಬ) newskadaba.com ನವವದೆಹಲಿ, ಸೆ. 03. ಭಾರತದಲ್ಲಿ ಡೀಸೆಲ್ ವಾಹನಗಳ ಉತ್ಪಾದನೆಯನ್ನು ನಿಲ್ಲಿಸುವಂತೆ ಕಾರು ತಯಾರಿಕಾ ಕಂಪನಿಗಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮನವಿ ಮಾಡಿದ್ದಾರೆ. ಈ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸಿಐಐ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಶೀಘ್ರದಲ್ಲೇ ಡೀಸೆಲ್‌ಗೆ ವಿದಾಯ ಹೇಳುವಂತೆ ಜನರಿಗೆ ಸಲಹೆ ನೀಡಿದರು. ಡೀಸೆಲ್ ವಾಹನಗಳ ತಯಾರಿಕೆಯನ್ನು ನಿಲ್ಲಿಸದಿದ್ದರೆ ವಾಹನಗಳ ಮೇಲೆ ಇಷ್ಟು ತೆರಿಗೆ ವಿಧಿಸಿ ಮಾರಾಟ ಮಾಡುವುದು ಕಷ್ಟವಾಗುತ್ತದೆ. ಮಾಲಿನ್ಯ ಮುಕ್ತವಾಗಲು ನಾವು ಪೆಟ್ರೋಲ್ ಮತ್ತು ಡೀಸೆಲ್ […]

ಡೀಸೆಲ್ ಕಾರುಗಳ ಉತ್ಪಾದನೆ ಸ್ಥಗಿತಗೊಳಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮನವಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸತತ ಛಲದಿಂದ ಐಎಎಸ್ ಅಧಿಕಾರಿಯಾದ ರಿಷಿತಾ ಗುಪ್ತಾ

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 03.  ಜೀವನದಲ್ಲಿ ಕಷ್ಟಗಳು ಸಾಮಾನ್ಯವಾಗಿ ಬರುತ್ತವೆ, ಆದರೆ ಆ ಕಷ್ಟಗಳಿಗೆ ಎದೆಗುಂದದೆ ತನ್ನ ಗುರಿಯತ್ತ ದೃಢವಾಗಿ ಸಾಗುವವನು ಮಾತ್ರ ಜೀವನದಲ್ಲಿ ಸಕ್ಸಸ್ ಕಾಣುತ್ತಾರೆ. ಸತತ ಛಲದಿಂದ ಯುಪಿಎಸ್ಸಿ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿದ್ದಾರೆ ರಿಷಿತಾ. ದೆಹಲಿ ನಿವಾಸಿ ರಿಷಿತಾ ಕೂಡ ಅದನ್ನೇ ಸಾಬೀತುಪಡಿಸಿದ್ದಾರೆ, ಬಾಲ್ಯದಿಂದಲೂ ಅಪಾರ ಕನಸನ್ನು ಹೊಂದಿದ್ದ ರಿಷಿತಾಳಿಗೆ, ತನ್ನ ತಂದೆಯ ಅಕಾಲಿಕ ಮರಣ ಈ ಕನಸನ್ನು ಅವಳಿಂದ ಕಿತ್ತುಕೊಂಡಿತು. ಆದರೆ ಧೈರ್ಯಗೆಡದ ರಿಷಿತಾ ತನ್ನ ಗುರಿಯನ್ನು ಸಾಧಿಸಿಯೇ

ಸತತ ಛಲದಿಂದ ಐಎಎಸ್ ಅಧಿಕಾರಿಯಾದ ರಿಷಿತಾ ಗುಪ್ತಾ Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಆರ್.ಜಿಕರ್ ಆಸ್ಪತ್ರೆಯ ಮಾಜಿ ಪ್ರಿನ್ಸಿಪಾಲ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 03. ಭ್ರಷ್ಟಾಚಾರ ಪ್ರಕರಣದಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಸಿಬಿಐ ಬಂಧಿಸಿದ ಕುರಿತು ವರದಿಯಾಗಿದೆ. ಕೊಲ್ಕತ್ತಾ ಹೈಕೋರ್ಟ್‌ ನ ಆದೇಶದ ನಂತರ ಸಿಬಿಐಯು ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೇಲೆ ಮತ್ತು ಆರ್‌ಜಿಕರ್ ಆಸ್ಪತ್ರೆಯಲ್ಲಿ ಆಪಾದಿತ ಆರ್ಥಿಕ ಅಕ್ರಮಗಳ ಮೇಲೆ ಎರಡು ಸಮಾನಾಂತರ ತನಿಖೆಗಳನ್ನು ನಡೆಸುತ್ತಿದೆ. ಸಿಬಿಐ ಪ್ರಸ್ತುತ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಆರೋಪಿ

ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಆರ್.ಜಿಕರ್ ಆಸ್ಪತ್ರೆಯ ಮಾಜಿ ಪ್ರಿನ್ಸಿಪಾಲ್ ಅರೆಸ್ಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ವೇಳೆ 11 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಜಾರ್ಖಂಡ್, ಸೆ. 02. ದೈಹಿಕ ಪರೀಕ್ಷೆಯನ್ನು ಕೈಗೊಳ್ಳುತ್ತಿದ್ದ ವೇಳೆ ಸುಮಾರು 11 ಅಬಕಾರಿ ಕಾನನ‍ಸ್ಟೇಬಲ್ ಅಭ್ಯರ್ಥಿಗಳು ಮೃತಪಟ್ಟ ಘಟನೆ ಜಾರ್ಖಂಡ್ ನಲ್ಲಿ ಸಂಭವಿಸಿದೆ. ಪೊಲೀಸ್ ಮೂಲಗಳ ಪ್ರಕಾರ ಅಬಕಾರಿ ಕಾನ್ಸ್ ಟೇಬಲ್‌‍ ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಅಡಿಯಲ್ಲಿ ಆಗಸ್ಟ್ 22ರಂದು ರಾಂಚಿ, ಗಿರಿದಿಹ್‌‍, ಹಜಾರಿಬಾಗ್‌‍, ಪಲಮು, ಪೂರ್ವ ಸಿಂಗ್‌ಭೂಮ್‌‍ ಮತ್ತು ಸಾಹೇಬ್‌ಗಂಜ್‌‍ ಜಿಲ್ಲೆಗಳಾದ್ಯಂತ 7 ಕೇಂದ್ರಗಳಲ್ಲಿ ದೈಹಿಕ ಪರೀಕ್ಷೆಗಳು ನಡೆಸಲಾಗಿತ್ತು. ಈ ಸಂದರ್ಭ ಪಲಮು ಎಂಬಲ್ಲಿ ನಾಲ್ವರು ಮೃತಪಟ್ಟರೆ, ಗಿರಿದಿಹ್‌ ಮತ್ತು ಹಜಾರಿಬಾಗ್‌

ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ವೇಳೆ 11 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು ಸೇನಾ ನೆಲೆಯ ಬಳಿ ಭಯೋತ್ಪಾದಕರ ದೂರದಿಂದ ಗುಂಡಿನ ದಾಳಿ ಒಬ್ಬ ಸೇನಾ ಯೋಧನಿಗೆ ಗಾಯ  

(ನ್ಯೂಸ್ ಕಡಬ) newskadaba.com ಜಮ್ಮು, ಸೆ. 02.  ಅತಿದೊಡ್ಡ ಜಮ್ಮು ಸೇನಾ ನೆಲೆಯ ಬಳಿ ಭಯೋತ್ಪಾದಕರು ಸ್ಟ್ಯಾಂಡ್-ಆಫ್ ದೂರದಿಂದ ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ಸೇನಾ ಯೋಧ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ಮಚ್ಚಲ್‌ ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರೆ, ತಂಗ್ ಧರ್ ಸೆಕ್ಟರ್‌ ನಲ್ಲಿ ಮತ್ತೊಬ್ಬರು ಹತರಾಗಿದ್ದಾರೆ. ಏತನ್ಮಧ್ಯೆ, ನೆರೆಯ ಜಮ್ಮುವಿನಲ್ಲಿ,

ಜಮ್ಮು ಸೇನಾ ನೆಲೆಯ ಬಳಿ ಭಯೋತ್ಪಾದಕರ ದೂರದಿಂದ ಗುಂಡಿನ ದಾಳಿ ಒಬ್ಬ ಸೇನಾ ಯೋಧನಿಗೆ ಗಾಯ   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಕೊಲಂಬೊ ಸೆಕ್ಯುರಿಟಿ ಕಾನ್ಕ್ಲೇವ್’ ಒಪ್ಪಂದ ಶ್ರೀಲಂಕಾ ಮತ್ತು ಭಾರತದ ಜೊತೆ ಕೈಜೋಡಿಸಿದ ಮಾಲ್ಡೀವ್ಸ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 02.  ಹಿಂದೂ ಮಹಾಸಾಗರ ವಲಯದಲ್ಲಿನ ಬೆದರಿಕೆಗಳನ್ನು ಎದುರಿಸಲು ಮೊಹಮ್ಮದ್ ಮುಯಿಝು ನೇತೃತ್ವದ ಮಾಲ್ಡೀವ್ಸ್ ಪ್ರಾದೇಶಿಕ ಕಡಲ ಭದ್ರತಾ ವಾಸ್ತುಶಿಲ್ಪಕ್ಕಾಗಿ ಮಾರಿಷಸ್, ಶ್ರೀಲಂಕಾ ಮತ್ತು ಭಾರತದೊಂದಿಗೆ ಕೈಜೋಡಿಸಿದೆ. ಕೊಲಂಬೊ ಸೆಕ್ಯುರಿಟಿ ಕಾನ್ಕ್ಲೇವ್ (ಸಿಎಸ್‌ಸಿ) ಮತ್ತು ತಿಳುವಳಿಕೆ ಪತ್ರ (ಎಂಒಯು) ಕ್ಕೆ ಎನ್‌ಎಸ್‌ಎ, ಶ್ರೀಲಂಕಾ ಅಧ್ಯಕ್ಷ ಸಾಗಲಾ ರತ್ನಾಯಕ, ಮಾಲ್ಡೀವ್ಸ್ ನ ಎನ್‌ಎಸ್‌ಎ ಇಬ್ರಾಹಿಂ ಲತೀಫ್, ಶ್ರೀಲಂಕಾದ ಮಾರಿಷಸ್‌ನ ಹೈ ಕಮಿಷನರ್ ಹೇಮಂಡೋಯಲ್ ದಿಲ್ಲಿಮ್ ಮತ್ತು ಅಜಿತ್ ದೋವಲ್ ಸಹಿ ಹಾಕಿದ್ದಾರೆ. ಮಾದಕವಸ್ತು

‘ಕೊಲಂಬೊ ಸೆಕ್ಯುರಿಟಿ ಕಾನ್ಕ್ಲೇವ್’ ಒಪ್ಪಂದ ಶ್ರೀಲಂಕಾ ಮತ್ತು ಭಾರತದ ಜೊತೆ ಕೈಜೋಡಿಸಿದ ಮಾಲ್ಡೀವ್ಸ್ Read More »

ರಾಷ್ಟ್ರೀಯ ನ್ಯೂಸ್

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆ, ತೀವ್ರ ಪ್ರವಾಹ 19 ಜನರ ಸಾವು- 140 ರೈಲುಗಳು ರದ್ದು    

(ನ್ಯೂಸ್ ಕಡಬ) newskadaba.com ಅಮರಾವತಿ, ಸೆ. 02.  ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ನಿರಂತರ ಮಳೆಯಿಂದಾಗಿ ತೀವ್ರ ಪ್ರವಾಹ, ಆಸ್ತಿ ಹಾನಿ ಮತ್ತು ಜೀವಹಾನಿ ಉಂಟಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಅವರಿಗೆ ಸಂಪೂರ್ಣ ಬೆಂಬಲದ ಭರವಸೆ ನೀಡಿದ್ದಾರೆ. ಭಾರೀ ಮಳೆಯಿಂದಾಗಿ 19 ಜನರು ಸಾವನ್ನಪ್ಪಿದ್ದಾರೆ ಮತ್ತು ಆಂಧ್ರಪ್ರದೇಶ ಮತ್ತು ತೆಲಂಗಾಣದ ವಿವಿಧ ಭಾಗಗಳಿಂದ 17,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ, ನಿರಂತರ ಮಳೆಯು ರಾಜ್ಯಗಳಾದ್ಯಂತ ವಿನಾಶವನ್ನು ಉಂಟುಮಾಡುತ್ತಿದೆ, ಇದು ವ್ಯಾಪಕವಾದ ಪ್ರವಾಹಕ್ಕೆ

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆ, ತೀವ್ರ ಪ್ರವಾಹ 19 ಜನರ ಸಾವು- 140 ರೈಲುಗಳು ರದ್ದು     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಎಪಿ ಶಾಸಕರ ನಿವಾಸಕ್ಕೆ ಇಡಿ ಅಧಿಕಾರಿಗಳ ದಾಳಿ ಅಮಾನತುಲ್ಲಾ ಖಾನ್ ಆಕ್ರೋಶ       

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 02.  ಶಾಸಕರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಅಮಾನತುಲ್ಲಾ ಖಾನ್ ಅವರ ನಿವಾಸಕ್ಕೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಇಡಿ ತಂಡವು ಅವರನ್ನು ಬಂಧಿಸಲು ಯೋಜಿಸಿದೆ ಎಂದು ಹೇಳಿದ್ದಾರೆ. “ಶೋಧನೆಯ ನೆಪದಲ್ಲಿ ಇಡಿ ತಂಡ ನನ್ನನ್ನು ಬಂಧಿಸಲು ಬಂದಿದೆ. ನನಗೆ ಮತ್ತು ಆಪ್ ನಾಯಕರಿಗೆ ಕಿರುಕುಳ ನೀಡಲು ಅವರು ಈ ರೀತಿ ಮಾಡುತ್ತಿದ್ದಾರೆ. ಪ್ರಾಮಾಣಿಕವಾಗಿ ಜನರ ಸೇವೆ ಮಾಡುವುದು ಅಪರಾಧವೇ?

ಎಎಪಿ ಶಾಸಕರ ನಿವಾಸಕ್ಕೆ ಇಡಿ ಅಧಿಕಾರಿಗಳ ದಾಳಿ ಅಮಾನತುಲ್ಲಾ ಖಾನ್ ಆಕ್ರೋಶ        Read More »

ರಾಷ್ಟ್ರೀಯ ನ್ಯೂಸ್

ತುಂಬಿದ 75 ವರ್ಷ- ಸುಪ್ರೀಂ ಕೋರ್ಟ್ ಗೆ ಹೊಸ ಧ್ವಜ, ಲಾಂಛನ ಅನಾವರಣ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 02. ಭಾರತ ದೇಶದ ಸುಪ್ರೀಂ ಕೋರ್ಟ್‌ ಗೆ 75 ವರ್ಷ ತುಂಬಿರುವ ಹಿನ್ನೆಲೆ, ವಾರ್ಷಿಕೋತ್ಸವದ ನೆನಪಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸರ್ವೋಚ್ಛ ನ್ಯಾಯಾಲಯದ ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು. ನ್ಯಾಯ ಮತ್ತು ಪ್ರಜಾಪ್ರಭುತ್ವವನ್ನು ಸೂಚಿಸುವ ಧ್ವಜ ಮತ್ತು ಲಾಂಛನವನ್ನು ಬಿಡುಗಡೆ ಮಾಡಲಾಗಿದ್ದು, ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಫ್ಯಾಶನ್ ಟೆಕ್ನಾಲಜಿ( ಎನ್‌ಐಎಫ್‌ಟಿ) ಈ ಹೊಸ ಲಾಂಛನವನ್ನು ಸಿದ್ಧಪಡಿಸಿರುವುದಾಗಿ ತಿಳಿದುಬಂದಿದೆ. ಹೊಸ ಧ್ವಜವು ಅಶೋಕ ಚಕ್ರ, ಸುಪ್ರೀಂಕೋರ್ಟ್‌ ಕಟ್ಟಡ ಮತ್ತು

ತುಂಬಿದ 75 ವರ್ಷ- ಸುಪ್ರೀಂ ಕೋರ್ಟ್ ಗೆ ಹೊಸ ಧ್ವಜ, ಲಾಂಛನ ಅನಾವರಣ Read More »

ರಾಷ್ಟ್ರೀಯ ನ್ಯೂಸ್

’ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು, ಸಂತ್ರಸ್ತರು ಅಪರಾಧ ಮಾಡಿದಂತೆ ಭಯದಿಂದ ಬದುಕುವುದು’  ರಾಷ್ಟ್ರಪತಿ ದ್ರೌಪದಿ ಮುರ್ಮು        

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 02.  ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು ಹಾಗೂ ಸಂತ್ರಸ್ತರು ಅಪರಾಧಗಳನ್ನು ಮಾಡಿದಂತೆ ಭಯದಿಂದ ಬದುಕುವುದು ನಮ್ಮ ಸಾಮಾಜಿಕ ಜೀವನದ ದುಃಖದ ಅಂಶವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಆತಂಕ ವ್ಯಕ್ತಪಡಿಸಿದ್ದಾರೆ. ಕೋಲ್ಕತ್ತಾ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ, ಮಲಯಾಳಂ ಚಿತ್ರರಂಗದ ಪ್ರಸಿದ್ಧ ನಟರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ಹತ್ತಾರು ಪ್ರಕರಣಗಳು ಭಾರತ ಮಹಿಳೆಯರನ್ನು ಹೇಗೆ ನಡೆಸಿಕೊಳ್ಳುತ್ತಿದೆ ಎಂಬುದರ ಕುರಿತು ಕೂಲಂಕಷವಾಗಿ ಮರುಪರಿಶೀಲಿಸುವ ಅಗತ್ಯವಿದೆ ಎಂದು

’ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು, ಸಂತ್ರಸ್ತರು ಅಪರಾಧ ಮಾಡಿದಂತೆ ಭಯದಿಂದ ಬದುಕುವುದು’  ರಾಷ್ಟ್ರಪತಿ ದ್ರೌಪದಿ ಮುರ್ಮು         Read More »

ರಾಷ್ಟ್ರೀಯ ನ್ಯೂಸ್
Scroll to Top