ರಾಷ್ಟ್ರೀಯ ನ್ಯೂಸ್

ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಲಂಡನ್ ಗೆ ಹಾರಿದ ಅಣ್ಣಾಮಲೈ; ತಮಿಳುನಾಡು ಬಿಜೆಪಿ ಅಧ್ಯಕ್ಷ ಪಟ್ಟ ಯಾರಿಗೆ..?

(ನ್ಯೂಸ್ ಕಡಬ) newskadaba.com ತಮಿಳುನಾಡು, ಆ. 28. ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ತಮ್ಮ ಉನ್ನತ ಶಿಕ್ಷಣಕ್ಕಾಗಿ ಬ್ರಿಟನ್​ನ ಆಕ್ಸ್​ಫರ್ಡ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಫೆಲೋಶಿಪ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಬದಲಾವಣೆ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇಂಗ್ಲೆಂಡ್‌ ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ‘ಅಂತರರಾಷ್ಟ್ರೀಯ ರಾಜಕಾರಣ’ದ ಕುರಿತು ಪ್ರತಿ ವರ್ಷ ನೀಡುವ ಪ್ರಮಾಣಪತ್ರ ಕೋರ್ಸ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಯ್ಕೆಯಾಗಿದ್ದಾರೆ. ಈ ಕೋರ್ಸ್‌ಗಾಗಿ ಲಂಡನ್‌ಗೆ ತೆರಳುತ್ತಿರುವ […]

ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಲಂಡನ್ ಗೆ ಹಾರಿದ ಅಣ್ಣಾಮಲೈ; ತಮಿಳುನಾಡು ಬಿಜೆಪಿ ಅಧ್ಯಕ್ಷ ಪಟ್ಟ ಯಾರಿಗೆ..? Read More »

ರಾಷ್ಟ್ರೀಯ ನ್ಯೂಸ್

ಟ್ರಕ್ ಕಂದರಕ್ಕೆ ಬಿದ್ದು 3 ಸೇನಾ ಸಿಬ್ಬಂದಿ ಮೃತ್ಯು 4 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಇಟಾನಗರ, ಆ. 28. ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿ ಜಿಲ್ಲೆಯಲ್ಲಿ ಟ್ರಕ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ ಮೂವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿದುಬಂದಿದೆ. ಅಪಘಾತದಲ್ಲಿ ಮೂವರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಇಟಾನಗರದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತದ ಹೆಚ್ಚಿನ ವಿವರಗಳು ಇನ್ನೂ ದೊರೆತಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಸೇನೆಯ ಈಸ್ಟರ್ನ್ ಕಮಾಂಡ್ ತನ್ನ ಸಿಬ್ಬಂದಿಯ ಸಾವಿಗೆ ಸಂತಾಪ ಸೂಚಿಸಿದ್ದು, ಮೃತಪಟ್ಟವರನ್ನು ಹವಾಲ್ದಾರ್ ನಖತ್ ಸಿಂಗ್,

ಟ್ರಕ್ ಕಂದರಕ್ಕೆ ಬಿದ್ದು 3 ಸೇನಾ ಸಿಬ್ಬಂದಿ ಮೃತ್ಯು 4 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಆ. 27. ನಟ ಮೋಹನ್ ಲಾಲ್ ಅವರು ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರದಂದು ರಾಜೀನಾಮೆ ನೀಡಿದ್ದಾರೆ. ಅವರೊಂದಿಗೆ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು ಜಂಟಿಯಾಗಿ ರಾಜೀನಾಮೆ ಸಲ್ಲಿಸಿದರು. ಲೈಂಗಿಕ ಕಿರುಕುಳದ ಆರೋಪದ ನಂತರ ನಟ ಸಿದ್ದೀಕ್ ಹುದ್ದೆ ತೊರೆದ ನಂತರ ಜಗದೀಶ್ ಅವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಪರಿಗಣಿಸುತ್ತಿರುವಾಗಲೇ ಈ ಅನಿರೀಕ್ಷಿತ ಬೆಳವಣಿಗೆ ನಡೆದಿದೆ. ಅಸೋಸಿಯೇಷನ್ ​​ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಅದರ ಕೆಲವು ಸದಸ್ಯರು

ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಬಕಾರಿ ನೀತಿ ಪ್ರಕರಣ  ಬಿಆರ್‌ಎಸ್ ನಾಯಕಿ ಕೆ ಕವಿತಾಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.c0m ದೆಹಲಿ, ಆ. 27. ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರಿಗೆ ಸುಪ್ರೀಂಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ಪೀಠವು, ಕವಿತಾ ಅವರು ಸುಮಾರು ಐದು ತಿಂಗಳಿನಿಂದ ಕಸ್ಟಡಿಯಲ್ಲಿದ್ದಾರೆ. ಈ ಪ್ರಕರಣಗಳಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಅವರ ವಿರುದ್ಧ ತನಿಖೆ ಪೂರ್ಣಗೊಂಡಿದೆ. ಈ ಹಗರಣದಲ್ಲಿ ಕವಿತಾ ಭಾಗಿಯಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಯಾವ

ಅಬಕಾರಿ ನೀತಿ ಪ್ರಕರಣ  ಬಿಆರ್‌ಎಸ್ ನಾಯಕಿ ಕೆ ಕವಿತಾಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಸೆ. 01ರಿಂದ ಮೊಬೈಲ್ ಒಟಿಪಿ ವ್ಯವಸ್ಥೆ ಬಂದ್…?

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 27.  ದೇಶದಲ್ಲಿ ಸೆ. 01ರಿಂದ ಮೊಬೈಲ್‌ ನಂಬರ್‌ಗಳಿಗೆ ಬ್ಯಾಂಕ್‌ & ಇತರ ವೇದಿಕೆಗಳಿಂದ ಬರುವ OTP ವ್ಯವಸ್ಥೆ ಬಂದ್‌ ಆಗುವ ಸಾಧ್ಯತೆಯಿದ್ದು, ಹೀಗಾದರೆ ಸಾರ್ವಜನಿಕರು ಲಾಗ್‌ ಇನ್‌ ಮತ್ತು ಆರ್ಥಿಕ ವಹಿವಾಟುಗಳಿಗೆ ಸಂಬಂಧಿಸಿ ಸಮಸ್ಯೆ ಎದುರಿಸುವ ಸಾಧ್ಯತೆಯಿದೆ.   ಸ್ಪ್ಯಾಮ್‌ ಮೆಸೇಜ್‌ ಗಳಿಗೆ ಕಡಿವಾಣ ಹಾಕಲು ಟ್ರಾಯ್‌ ಹೊರಡಿಸಿದ್ದ ಆದೇಶ ಸೆ. 01ರಿಂದ ಜಾರಿಯಾಗಲಿದೆ. ಮೊಬೈಲ್‌ ಕಂಪೆನಿಗಳ ಜತೆ ನೊಂದಣಿ ಮಾಡಿಕೊಳ್ಳದಿದ್ದರೆ ಅಂಥಹ ಕಂಪೆನಿ ಮೆಸೇಜ್‌ ನಿರ್ಬಂಧಿಸಲು ಸೂಚಿಸಿತ್ತು. ಕಂಪೆನಿಗಳು

ಸೆ. 01ರಿಂದ ಮೊಬೈಲ್ ಒಟಿಪಿ ವ್ಯವಸ್ಥೆ ಬಂದ್…? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಡಿಮೀರಿ ಮೀನುಗಾರಿಕೆ ನಡೆಸಿದ ಆರೋಪ – ತಮಿಳುನಾಡಿನ 8 ಮೀನುಗಾರನ್ನು ಬಂಧಿಸಿದ ಶ್ರೀಲಂಕಾ

(ನ್ಯೂಸ್ ಕಡಬ) newskadaba.com ರಾಮೇಶ್ವರಂ, ಆ. 27. ಡೆಲ್ಫ್ಟ್ ದ್ವೀಪದಲ್ಲಿ ಮೀನುಗಾರಿಕೆ ನಡೆಸಿದ ಆರೋಪದಡಿ ತಮಿಳುನಾಡಿನ 8 ಮಂದಿ ಮೀನುಗಾರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ ಘಟನೆ ವರದಿಯಾಗಿದೆ. ಮೀನುಗಾರರು ಧನುಷ್ಕೋಡಿ ಮತ್ತು ತಲೈಮನ್ನಾರ್ ಎಂಬಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಸ್ತು ತಿರುಗುತ್ತಿದ್ದ ಶ್ರೀಲಂಕಾ ನೌಕಾಪಡೆ ಗಡಿ ಮೀರಿ ಮೀನುಗಾರಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ನಾಡದೋಣಿ ಸಹಿತ 8 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದೆ. ಈ ಕುರಿತು ಹೇಳಿಕೆ ನೀಡಿರುವ ರಾಮೇಶ್ವರಂ ಮೀನುಗಾರಿಕೆ ಸಹಾಯಕ ನಿರ್ದೇಶಕ, ರಾಮೇಶ್ವರಂನಿಂದ 430 ಯಾಂತ್ರೀಕೃತ

ಗಡಿಮೀರಿ ಮೀನುಗಾರಿಕೆ ನಡೆಸಿದ ಆರೋಪ – ತಮಿಳುನಾಡಿನ 8 ಮೀನುಗಾರನ್ನು ಬಂಧಿಸಿದ ಶ್ರೀಲಂಕಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಸಿದುಬಿದ್ದ ಛತ್ರಪತಿ ಮಹಾರಾಜರ ಬೃಹತ್ ಪ್ರತಿಮೆ- ತನಿಖೆಗೆ ಆದೇಶ

(ನ್ಯೂಸ್ ಕಡಬ) newskadaba.com ಮುಂಬೈ, ಆ. 27. ಭಾರೀ ಗಾಳಿ, ಮಳೆಯ ನಡುವೆ ಸಿಂಧುದುರ್ಗ ಜಿಲ್ಲೆಯ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್‌ ಪ್ರತಿಮೆ ಕುಸಿದು ಬಿದ್ದಿದ್ದು, ಇದಾದ ಕೆಲವೇ ಗಂಟೆಗಳ ಬಳಿಕ ಭಾರತೀಯ ನೌಕಾಪಡೆಗೆ ತನಿಖೆಗೆ ಆದೇಶಿಸಲಾಗಿದೆ. ಈ ನಡುವೆ ಗುತ್ತಿಗೆದಾರ ಮತ್ತು ರಚನಾತ್ಮಕ ಸಲಹೆಗಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಕಾಏಕಿ ಸುಮಾರು 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪತನಗೊಂಡಿದ್ದು, ಭಾರೀ ಆತಂಕ ಮೂಡಿಸಿತ್ತು. ಇದೀಗ ಗುತ್ತಿಗೆದಾರ ಜಯದೀಪ್‌ ಆಪ್ಟೆ ಮತ್ತು

ಕುಸಿದುಬಿದ್ದ ಛತ್ರಪತಿ ಮಹಾರಾಜರ ಬೃಹತ್ ಪ್ರತಿಮೆ- ತನಿಖೆಗೆ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದೇ ವರ್ಷದಲ್ಲಿ ಟೀಮ್ ಇಂಡಿಯಾದ 8 ಆಟಗಾರರ ನಿವೃತ್ತಿ ಘೋಷಣೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಭಾರತ ತಂಡದ  ಕ್ರಿಕೆಟ್ ಆಟಗಾರರ ಪೈಕಿ ಇದೀಗ 2024 ರಲ್ಲಿ ನಿವೃತ್ತಿ ಘೋಷಿಸಿದ ಆಟಗಾರರ ಸಂಖ್ಯೆ 8ಕ್ಕೇರಿದೆ. ಈ ಎಂಟು ಆಟಗಾರರಲ್ಲಿ ಐವರು ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದರೆ, ಮೂವರು ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್​ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ. ಶಿಖರ್ ಧವನ್- ಟೀಮ್ ಇಂಡಿಯಾ ತಂಡದ ಎಡಗೈ ಆರಂಭಿಕ ಆಟಗಾರ ಶಿಖರ್ ಧವನ್ ಆಗಸ್ಟ್ 24 ರಂದು ಅಂತಾರಾಷ್ಟ್ರೀಯ ಹಾಗೂ ದೇಶಿ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದು, ತಮ್ಮ ಅಧಿಕೃತ

ಒಂದೇ ವರ್ಷದಲ್ಲಿ ಟೀಮ್ ಇಂಡಿಯಾದ 8 ಆಟಗಾರರ ನಿವೃತ್ತಿ ಘೋಷಣೆ..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪ್ಪಿ ತಪ್ಪಿಯೂ ಗೂಗಲ್ ನಲ್ಲಿ ಈ ವಿಷಯಗಳನ್ನು ಸರ್ಚ್ ಮಾಡಬೇಡಿ…??

(ನ್ಯೂಸ್ ಕಡಬ) newskadaba.com ಆ. 26. ಪ್ರಸ್ತುತ ಆಧುನಿಕ ಯುಗದಲ್ಲಿ  ಗೂಗಲ್ ಎಂಬುವುದು ಪ್ರತಿಯೊಬ್ಬನಿಗೂ ಆಪ್ತ ಗೆಳೆಯ ಅಂದರೆ ತಪ್ಪಾಗಲಾರದು. ಯಾವುದೇ ವಿಷಯದಲ್ಲಿ ಗೊಂದಲ ಇದ್ದಲ್ಲಿ ಜೆಸ್ಟ್ ಗೂಗಲ್ (Google) ಸಹಾಯ ಕೇಳಿದರೆ ಸಾಕು. ಪಟ್ ಅಂತ ಉತ್ತರ ನೀಡುತ್ತೆ. ಹೌದು, ಗೂಗಲ್ ಸರ್ಚ್ ನಿಜಕ್ಕೂ ಅಗತ್ಯ ಮಾಹಿತಿ ಒದಗಿಸುವ ತಾಣ ಎನ್ನುವುದರಲ್ಲಿ ಎರಡು ಮಾತಿಲ್ಲ. ಗೂಗಲ್‌ ಸರ್ಚ್‌ನಲ್ಲಿ ಕಾಣಿಸುವ ಫಲಿತಾಂಶಗಳು ವೆರಿಫೈಡ್ ಆಗಿರುತ್ತವೆ. ಆದರೆ ಕೆಲ ಮಾಹಿತಿಗಳು ವೆರಿಫೈಡ್‌ ಆಗಿರುವುದಿಲ್ಲ. ತಜ್ಞರ ಪ್ರಕಾರ, ಗೂಗಲ್ ನ

ಅಪ್ಪಿ ತಪ್ಪಿಯೂ ಗೂಗಲ್ ನಲ್ಲಿ ಈ ವಿಷಯಗಳನ್ನು ಸರ್ಚ್ ಮಾಡಬೇಡಿ…?? Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಶಿಖರ್ ಧವನ್ ವಿದಾಯ- ಕೊಹ್ಲಿ ಭಾವನಾತ್ಮಕ ಸಂದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಕ್ರಿಕೆಟ್‌ ಜೀವನಕ್ಕೆ ವಿದಾಯ ಹೇಳಿರುವ ಟೀಮ್‌ ಇಂಡಿಯಾ ಆಟಗಾರ ಹಾಗೂ ಗೆಳೆಯ ಶಿಖರ್‌ ಧವನ್‌ಗಾಗಿ ವಿರಾಟ್‌ ಕೊಹ್ಲಿ ಭಾವನಾತಕ ಸಂದೇಶ ಕಳುಹಿಸಿದ್ದು, ಭಾರತೀಯ ಕ್ರಿಕೆಟ್‌ ಜಗತ್ತಿನಲ್ಲಿ ನಿಮ ಪರಂಪರೆ ಶಾಶ್ವತ ಎಂದು ಹೇಳಿದ್ದಾರೆ. ವಿರಾಟ್‌ ಕೊಹ್ಲಿ ಹಾಗೂ ಶಿಖರ್‌ ಧವನ್‌ ಅವರು ಬಾಲ್ಯದಿಂದಲೂ ಒಟ್ಟಿಗೆ ಕ್ರಿಕೆಟ್‌ ಮೈದಾನದಲ್ಲಿ ಕ್ರೀಸ್‌‍ ಹಂಚಿಕೊಂಡಿದ್ದರೆ, ಕೊಹ್ಲಿ ಅವರ ನಾಯಕತ್ವದಲ್ಲೇ ಧವನ್‌ ಅವರು ತಮ್ಮ ಕ್ರಿಕೆಟ್‌ ಜೀವನದ ಅಂತಿಮ ಪಂದ್ಯವಾಡಿದ್ದರು. ತಮ್ಮ ಅಧಿಕೃತ ಎಕ್ಸ್

ಶಿಖರ್ ಧವನ್ ವಿದಾಯ- ಕೊಹ್ಲಿ ಭಾವನಾತ್ಮಕ ಸಂದೇಶ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top