ರಾಷ್ಟ್ರೀಯ ನ್ಯೂಸ್

‘ವಾಲ್ಮಿಕಿ- ಮುಡಾ ಹಗರಣದ ದಾಖಲೆಗಳನ್ನು ನೀಡಿದ್ದೇ ಕಾಂಗ್ರೆಸ್ ನಾಯಕರು’- ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ         

(ನ್ಯೂಸ್ ಕಡಬ) newskadaba.c0m ಹುಬ್ಬಳ್ಳಿ, ಆ. 26.  ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ದಾಖಲೆಗಳನ್ನು ನಮಗೆ ನೀಡಿದ್ದೇ ಕಾಂಗ್ರೆಸ್​ ನಾಯಕರು ಎಂದು ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ‌ ಏನೂ ಇರಲಿಲ್ಲ, ಕಾಂಗ್ರೆಸ್​ನವರೇ ನಮಗೆ ದಾಖಲೆ ಕೊಟ್ಟಿದ್ದಾರೆ ಎಂದು ಹೇಳಿದರು. ದಾಖಲೆ ನಮಗೆ ಯಾರು ಕೊಟ್ಟಿದ್ದಾರೆ ಎಂಬುವುದು ಮುಖ್ಯಮಂತ್ರಿಗಳಿಗೂ ಗೊತ್ತಿದೆ. ಸಿದ್ದರಾಮಯ್ಯ ಅವರು ಮನೆಗೆ ಹೋಗುತ್ತಾರೆ, ಕಾಂಗ್ರೆಸ್​ನಲ್ಲಿ ಹೊಸ ಸಿಎಂ ಬರುತ್ತಾರೆ. ಹೀಗಾಗಿ ಬಿಜೆಪಿ […]

‘ವಾಲ್ಮಿಕಿ- ಮುಡಾ ಹಗರಣದ ದಾಖಲೆಗಳನ್ನು ನೀಡಿದ್ದೇ ಕಾಂಗ್ರೆಸ್ ನಾಯಕರು’- ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ          Read More »

ರಾಷ್ಟ್ರೀಯ ನ್ಯೂಸ್

’ಲಡಾಖ್‌ ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಗೃಹ ಸಚಿವಾಲಯ ನಿರ್ಧಾರ’ ಗೃಹ ಸಚಿವ ಅಮಿತ್ ಶಾ ಹೇಳಿಕೆ         

(ನ್ಯೂಸ್ ಕಡಬ) newskadaba.c0m ಲಡಾಖ್, ಆ. 26.  ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹೊಸ ಜಿಲ್ಲೆಗಳ ರಚನೆಯು ಪ್ರತಿಯೊಂದು ಮೂಲೆ ಮೂಲೆಯಲ್ಲೂ ಆಡಳಿತವನ್ನು ಹೆಚ್ಚಿಸುವ ಮೂಲಕ ಜನರಿಗೆ ಸಿಗುವ ಪ್ರಯೋಜನಗಳನ್ನು ಅವರ ಮನೆ ಬಾಗಿಲಿಗೆ ಕೊಂಡೊಯ್ಯುತ್ತದೆ ಎಂದು ಎಕ್ಸ್ ನಲ್ಲಿನ ಪೋಸ್ಟ್ ನಲ್ಲಿ ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ಲಡಾಖ್ ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ

’ಲಡಾಖ್‌ ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಗೃಹ ಸಚಿವಾಲಯ ನಿರ್ಧಾರ’ ಗೃಹ ಸಚಿವ ಅಮಿತ್ ಶಾ ಹೇಳಿಕೆ          Read More »

ರಾಷ್ಟ್ರೀಯ ನ್ಯೂಸ್

ವಾಹನ ತಪಾಸಣೆಯ ನೆಪದಲ್ಲಿ ವೃದ್ಧನ ಕಾರು ತಡೆದು ಚಿನ್ನಾಭರಣ ದೋಚಿದ ನಕಲಿ ಪೊಲೀಸರು…!

(ನ್ಯೂಸ್ ಕಡಬ) newskadaba.com ಥಾಣೆ, ಆ. 26. ಕ್ರೈಂ ಬ್ರಾಂಚ್ ಪೊಲೀಸರ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳಿಬ್ಬರು 70 ವರ್ಷದ ವೃದ್ಧರೊಬ್ಬರನ್ನು ಮೋಸ ಮಾಡಿ, ಅವರ ಬಳಿಯಿದ್ದ 70,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ಥಾಣೆ ಜಿಲ್ಲೆಯಲ್ಲಿ ನಡೆದಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಚಿನ್ನಾಭರಣ ಕಳೆದುಕೊಂಡವರನ್ನು ದಾಮೋದರ್ ಪಾಟೀಲ್ ಎಂದು ಗುರುತಿಸಲಾಗಿದೆ. ಇವರು ನಾಸಿಕ್- ಮುಂಬೈ ಹೆದ್ದಾರಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಭದ್ರತಾ ತಪಾಸಣೆಯ ನೆಪದಲ್ಲಿ ಪಾಟೀಲ್ ಅವರ

ವಾಹನ ತಪಾಸಣೆಯ ನೆಪದಲ್ಲಿ ವೃದ್ಧನ ಕಾರು ತಡೆದು ಚಿನ್ನಾಭರಣ ದೋಚಿದ ನಕಲಿ ಪೊಲೀಸರು…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಅಧಿಕಾರಿಗಳು ಎಚ್ಚರಿಕೆ ನೀಡಿದರೂ ಮೀನು ಹಿಡಿಯುವ ದುಸ್ಸಾಹಸ ಮಾಡಿದ ಮೀನುಗಾರರು 

(ನ್ಯೂಸ್ ಕಡಬ) newskadaba.c0m ಯಾದಗಿರಿ, ಆ. 26.  ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ ಉಂಟಾಗಿದೆ. ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದರೂ, ಮೀನುಗಾರರು ಅಪಾಯವನ್ನು ಲೆಕ್ಕಿಸದೇ ಮೀನು ಹಿಡಿಯುವ ದುಸ್ಸಾಹಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಡ್ಯಾಂ ನಿಂದ ಭಾರಿ ಪ್ರಮಾಣದ ನೀರು ಬಿಡುಗಡೆಯಾಗಿದ್ದು, ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಳ ಹಿನ್ನಲೆ ನೀರು ಬಿಡುಗಡೆ ಪ್ರಮಾಣ ಏರಿಕೆಯಾಗಿದೆ. ಈ ಕಾರಣದಿಂದ ಪ್ರವಾಹ ಭೀತಿ ಎದುರಾಗಿದೆ. ಡ್ಯಾಂನ 25 ಗೇಟ್ ತೆರೆದು ಕೃಷ್ಣಾ ನದಿಗೆ 1,20,800 ಕ್ಯುಸೆಕ್ ನೀರು

ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಅಧಿಕಾರಿಗಳು ಎಚ್ಚರಿಕೆ ನೀಡಿದರೂ ಮೀನು ಹಿಡಿಯುವ ದುಸ್ಸಾಹಸ ಮಾಡಿದ ಮೀನುಗಾರರು  Read More »

ರಾಷ್ಟ್ರೀಯ ನ್ಯೂಸ್

ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ  ಪ್ರಧಾನಿ ನರೇಂದ್ರ ಮೋದಿ 

(ನ್ಯೂಸ್ ಕಡಬ) newskadaba.c0m ಮುಂಬೈ, ಆ. 26.  ಮಹಿಳೆಯರ ಮೇಲಿನ ಅಪರಾಧವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದ್ದಾರೆ. ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರ ರಕ್ಷಣೆ ತುಂಬಾ ಮುಖ್ಯವಾದದ್ದು, ಯಾವುದೇ ರಾಜ್ಯ ಸರ್ಕಾರಗಳು ಮಹಿಳೆಯರ ವಿರುದ್ಧ ನಡೆಯುವ ಅಪರಾಧವನ್ನು ಕ್ಷಮಿಸಬಾರದು ಮತ್ತು

ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ  ಪ್ರಧಾನಿ ನರೇಂದ್ರ ಮೋದಿ  Read More »

ರಾಷ್ಟ್ರೀಯ ನ್ಯೂಸ್

ಜಮೀನಿನಲ್ಲಿ ಸಿಕ್ಕಿದ ವಜ್ರ ರೈತ ರಾತ್ರೋರಾತ್ರಿ ಕೋಟ್ಯಾಧಿಪತಿ

(ನ್ಯೂಸ್ ಕಡಬ) newskadaba.c0m ಕರ್ನೂಲು, ಆ. 26.  ಕರ್ನೂಲು ಜಿಲ್ಲೆಯ ತುಗ್ಗಲಿ ಮಂಡಲದ ಜೊನ್ನಗಿರಿಯ ರೈತ ಬೋಯ ರಾಮಾಂಜನೇಯುಲು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ವಜ್ರ ಸಿಕ್ಕಿದೆ. ಇದರಿಂದ ರೈತ ರಾತ್ರೋರಾತ್ರಿ ಶ್ರೀಮಂತನಾಗಿದ್ದಾನೆ ಎಂದು ವರದಿಯಾಗಿದೆ. ರಾಮಾಂಜನೇಯುಲು ಮತ್ತು ಅವರ ಸಹೋದರ ಶೇಖರ್‌, ತಮ್ಮ ಎರಡು ಎಕರೆ ಜಮೀನಿನಲ್ಲಿ ಬೆಳೆ ಬೆಳೆದು ಜೀವನ ಸಾಗಿಸುತ್ತಿರುವವರು. ಸಾಗುವಳಿ ಇಲ್ಲದಿದ್ದಾಗ ವಾಹನ ಚಾಲಕರಾಗಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಬೋಯ ರಾಮಾಂಜನೇಯಲು ಎಂಬುವರು ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಕ್ಕಿದ ವಜ್ರವನ್ನು

ಜಮೀನಿನಲ್ಲಿ ಸಿಕ್ಕಿದ ವಜ್ರ ರೈತ ರಾತ್ರೋರಾತ್ರಿ ಕೋಟ್ಯಾಧಿಪತಿ Read More »

ರಾಷ್ಟ್ರೀಯ ನ್ಯೂಸ್

ಮದರ್‍ ತೆರೇಸಾ ಅವರ 114 ನೇ ಜನ್ಮ ವಾರ್ಷಿಕೋತ್ಸವ: ಜೀವನ ಚರಿತ್ರೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 26.  ಇತರರಿಗಾಗಿ ಬದುಕದ ಜೀವನವು ಜೀವನವಲ್ಲ, ಇದು ಮದರ್ ತೆರೇಸಾ ಅವರ ಧ್ಯೇಯ ವಾಕ್ಯ. ಅದೆಷ್ಟೋ ಬಡವರ ಪಾಲಿಗೆ ವಾತ್ಸಲ್ಯದ ತಾಯಿಯಾಗಿದ್ದ, ಅದೆಷ್ಟೋ ರೋಗಿಗಳಿಗೆ ಆರೈಕೆ ಮಾಡಿದ ನಿಸ್ವಾರ್ಥಿಯಾಗಿದ್ದ ಮದರ್‍ ತೆರೇಸಾ ಅವರ 114 ನೇ ಜನ್ಮ ವಾರ್ಷಿಕೋತ್ಸವಕ್ಕೆ ಒಂದಷ್ಟು ಅವರ ಜೀವನಗಾಥೆ. ಮದರ್ ತೆರೇಸಾ ತನ್ನ ಅಚಲ ಪ್ರಯತ್ನಗಳಿಗಾಗಿ ಜಾಗತಿಕ ಮಟ್ಟದಲ್ಲಿ ಬಹು ಗೌರವಗಳು ಮತ್ತು ಮನ್ನಣೆಯನ್ನು ಪಡೆದವರು. ತಮ್ಮ ಪ್ರಯತ್ನಗಳನ್ನು ಬೆಂಬಲಿಸಲು ಯಾವುದೇ ಹಣಕಾಸಿನ ವಿಧಾನವಿಲ್ಲದೆ ನಗರದ

ಮದರ್‍ ತೆರೇಸಾ ಅವರ 114 ನೇ ಜನ್ಮ ವಾರ್ಷಿಕೋತ್ಸವ: ಜೀವನ ಚರಿತ್ರೆ Read More »

ರಾಷ್ಟ್ರೀಯ ನ್ಯೂಸ್

ಐಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಆಗಮನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 26. ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಡೆಲ್ಲಿ ಕ್ಯಾಪಿಟಲ್ಸ್ ತಂಡದೊಂದಿಗೆ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. ಐಪಿಎಲ್ 2024ರ ಸೀಸನ್‌ ಗೆ ಮುಂಚಿತವಾಗಿ ದೆಹಲಿ ಕ್ಯಾಪಿಟಲ್ಸ್‌ ನಿಂದ ಮೆಂಟರ್ ರಿಕ್ ಪಾಂಟಿಂಗ್ ನಿರ್ಗಮಿಸುವುದನ್ನು ದೃಢಪಡಿಸುವುದರೊಂದಿಗೆ, ಫ್ರಾಂಚೈಸ್ ಭಾರತೀಯ ಕೋಚ್ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಯುವರಾಜ್ 2007 ICC ವಿಶ್ವ T20 ಮತ್ತು 2011 ODI ವಿಶ್ವಕಪ್‌ ನಲ್ಲಿ ಭಾರತದ ಯಶಸ್ವಿ ಅಭಿಯಾನಗಳಲ್ಲಿ ಪ್ರಮುಖ ಸದಸ್ಯರಾಗಿದ್ದರು. 

ಐಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಆಗಮನ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೀಲಂಕಾದಿಂದ 11 ಭಾರತೀಯ ಮೀನುಗಾರರ ಮೇಲೆ ಆರೋಪ ಎಂಕೆ ಸ್ಟಾಲಿನ್ ಪತ್ರ         

(ನ್ಯೂಸ್ ಕಡಬ) newskadaba.c0m ಚೆನೈ, ಆ. 24.  ಶ್ರೀಲಂಕಾ ನೌಕಾಪಡೆಯು ತಮಿಳುನಾಡಿನ 11 ಭಾರತೀಯ ಮೀನುಗಾರರನ್ನು ಕಡಲ ಉಲ್ಲಂಘನೆಯ ಆರೋಪದ ಮೇಲೆ ಬಂಧಿಸಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರಬರೆದಿದ್ದಾರೆ. “ತಮಿಳುನಾಡಿನ ಮೀನುಗಾರರನ್ನು ಬಂಧಿಸಿರುವ ಮತ್ತೊಂದು ಘಟನೆಯ ಬಗ್ಗೆ ನಾನು ನಿಮಗೆ ತೀವ್ರ ಕಳವಳದಿಂದ ಬರೆಯುತ್ತಿದ್ದೇನೆ, ನಾಗಪಟ್ಟಣಂ ಜಿಲ್ಲೆಯ ಕೋಡಿಯಾಕರೈ ಆಗ್ನೇಯಕ್ಕೆ ಮೀನುಗಾರಿಕೆ ನಡೆಸುತ್ತಿದ್ದಾಗ ಮೀನುಗಾರರನ್ನು ಬಂಧಿಸಲಾಗಿದೆ” ಎಂದು ಅವರು ಹೇಳಿದ್ದಾರೆ.    

ಶ್ರೀಲಂಕಾದಿಂದ 11 ಭಾರತೀಯ ಮೀನುಗಾರರ ಮೇಲೆ ಆರೋಪ ಎಂಕೆ ಸ್ಟಾಲಿನ್ ಪತ್ರ          Read More »

ರಾಷ್ಟ್ರೀಯ ನ್ಯೂಸ್

’ಬಿಜೆಪಿ ಏನೇ ಆರೋಪ ಮಾಡಿದರು ತಲೆಕೆಡಿಸುವ ಅಗತ್ಯವಿಲ್ಲ’  ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ಸಲಹೆ   

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 24.  ಬಿಜೆಪಿಗೆ ಕಾನೂನು ಹೋರಾಟ ಮೂಲಕವೇ ಉತ್ತರ ನೀಡಿ. ಬಿಜೆಪಿ ಏನೇ ಆರೋಪ ಮಾಡಿದರು ತಲೆಕೆಡಿಸುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ಸಲಹೆ ನೀಡಿದೆ ಎನ್ನಲಾಗಿದೆ. ರಾಜ್ಯ ರಾಜಕೀಯದಲ್ಲಿ ಸಂಚಾಲನವನ್ನೆ ಉಂಟು ಮಾಡಿರುವ ಮುಡಾ ಪ್ರಕರಣ ಇದೀಗ ದೆಹಲಿಗೆ ತಲುಪಿದ್ದು, ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಬಗ್ಗೆ ಸಿಎಂ-ಡಿಸಿಎಂ ಕಾಂಗ್ರೆಸ್ ಹೈಕಮಾಂಡ್‌ ಜೊತೆ ಚರ್ಚಿಸಿದ್ದಾರೆ. ಸಂಪುಟ ಸಭೆಯ ನಿರ್ಣಯ, ಶಾಸಕಾಂಗ ಪಕ್ಷದ ಸಭೆ, ಮುಡಾ ವಿಚಾರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ

’ಬಿಜೆಪಿ ಏನೇ ಆರೋಪ ಮಾಡಿದರು ತಲೆಕೆಡಿಸುವ ಅಗತ್ಯವಿಲ್ಲ’  ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ಸಲಹೆ    Read More »

ರಾಷ್ಟ್ರೀಯ ನ್ಯೂಸ್
Scroll to Top