ರಾಷ್ಟ್ರೀಯ ನ್ಯೂಸ್

ಅಂತರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 24. ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ರವರು ಶನಿವಾರ ಬೆಳಗ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಮಾದರಿಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಈ ಮಾಹಿತಿ ನೀಡಿದ್ದಾರೆ.   ಟೀಮ್ ಇಂಡಿಯಾದಲ್ಲಿ ಆಡಿದ ನಂತರ ನನಗೆ ನಿಮ್ಮ ಅಭಿಮಾನಿಗಳ ಪ್ರೀತಿ ಸಿಕ್ಕಿತು. ನನ್ನ ಕ್ರಿಕೆಟ್ ಪಯಣದ ಈ ಅಧ್ಯಾಯವನ್ನು ನಾನು ಮುಚ್ಚುತ್ತಿದ್ದಂತೆ, ನಾನು ನನ್ನೊಂದಿಗೆ ಅಸಂಖ್ಯಾತ ನೆನಪುಗಳನ್ನು ಮತ್ತು ಕೃತಜ್ಞತೆಯನ್ನು ತೆಗೆದುಕೊಳ್ಳುತ್ತೇನೆ. […]

ಅಂತರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೃದಯಾಘಾತ- ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಆ. 23. ಮಲಯಾಳಂನಲ್ಲಿ ಸುಮಾರು 12 ವರ್ಷಗಳ ಕಾಲ ಕಲಾವಿದರಾಗಿ ನಟಿಸಿರುವ ನಿರ್ಮಲ್ ಬೆನ್ನಿ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅನೇಕರು ಸಂತಾಪ ಸೂಚಿಸಿದ್ದಾರೆ.   2012ರಲ್ಲಿ ನಿರ್ಮಲ್ ಚಿತ್ರರಂಗಕ್ಕೆ ಕಾಲಿಟ್ಟರು. ‘ಅಮೆನ್’ ಸಿನಿಮಾದಲ್ಲಿ ಕೊಚ್ಚನ್ ಹೆಸರಿನ ಪಾತ್ರಕ್ಕೆ ನಿರ್ಮಲ್ ಹೆಸರುವಾಸಿ. ನಿರ್ಮಲ್ ಕಲಾವಿದನಾಗಿ ನಟಿಸಿದ್ದಕ್ಕಿಂತ ಹೆಚ್ಚು ಯೂಟ್ಯೂಬ್ ವಿಡಿಯೋಗಳ ಮೂಲಕ ಗಮನ ಸೆಳೆದಿದ್ದರು. ಅವರಿಗೆ ಕೇವಲ 37 ವರ್ಷ ವಯಸ್ಸಾಗಿತ್ತು. ನಿರ್ಮಾಪಕ ಸಂಜಯ್ ಪಡಿಯೂರ್ ಸೋಶಿಯಲ್ ಮೀಡಿಯಾದಲ್ಲಿ

ಹೃದಯಾಘಾತ- ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರ್.ಜಿಕರ್ ವೈದ್ಯೆಯ ಅತ್ಯಾಚಾರ, ಕೊಲೆ ಕೇಸ್ – ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಆ. 23. ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಂಜಯ್ ರಾಯ್‌ನನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಸಂಜಯ್‌ನನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಸೀಲ್ದಾ ಸಿವಿಲ್ ಮತ್ತು ಕ್ರಿಮಿನಲ್ ನ್ಯಾಯಾಲಯಕ್ಕೆ ಕರೆತರಲಾಗಿದ್ದು, ಆರೋಪಿ ಸಂಜಯ್ ರಾಯ್ ನ ಸಿಬಿಐ ಕಸ್ಟಡಿ ಇಂದು ಅಂತ್ಯಗೊಂಡ ಬೆನ್ನಲ್ಲೇ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ಆರ್.ಜಿಕರ್ ವೈದ್ಯೆಯ ಅತ್ಯಾಚಾರ, ಕೊಲೆ ಕೇಸ್ – ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅನಿಲ್ ಅಂಬಾನಿ ಸೇರಿದಂತೆ 24 ಜನರ ಮೇಲೆ SEBI ಗದಾ ಪ್ರಹಾರ     624 ಕೋಟಿ ರೂ ದಂಡ- 5ವರ್ಷ ನಿಷೇಧ..!

(ನ್ಯೂಸ್ ಕಡಬ) newskadaba.c0m ಮುಂಬೈ, ಆ. 23.  ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಖೇಶ್ ಅಂಬಾನಿ ಸಹೋದರ ಅನಿಲ್ ಅಂಬಾನಿ ಸೇರಿದಂತೆ 24 ಜನರ ಮೇಲೆ SEBI ಗದಾ ಪ್ರಹಾರ ನಡೆಸಿದ್ದು, 624 ಕೋಟಿ ರೂ ದಂಡ ಹೇರಿ 5 ವರ್ಷ ನಿಷೇಧ ಹೇರಿದೆ. ಪ್ರಮುಖ ಬೆಳವಣಿಗೆಯೊಂದರಲ್ಲಿ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ ಖ್ಯಾತ ಉದ್ಯಮಿ ಅನಿಲ್‌ ಅಂಬಾನಿ, ಮೂವರು ವ್ಯಕ್ತಿಗಳು ಹಾಗೂ 22 ಕಂಪನಿಗಳ ಮೇಲೆ ಗದಾಪ್ರಹಾರ ನಡೆಸಿದೆ. ಇವರಿಗೆ ಭಾರೀ ಮೊತ್ತದ ದಂಡ ವಿಧಿಸಿದ್ದು, ಐದು

ಅನಿಲ್ ಅಂಬಾನಿ ಸೇರಿದಂತೆ 24 ಜನರ ಮೇಲೆ SEBI ಗದಾ ಪ್ರಹಾರ     624 ಕೋಟಿ ರೂ ದಂಡ- 5ವರ್ಷ ನಿಷೇಧ..! Read More »

ರಾಷ್ಟ್ರೀಯ ನ್ಯೂಸ್

ವಿಮಾನ ಪತನ..!       9 ಮಂದಿ ಸಾವು..!    

(ನ್ಯೂಸ್ ಕಡಬ) newskadaba.c0m ಬ್ಯಾಂಕಾಕ್, ಆ. 23.  ಪ್ರಯಾಣಿಕರಿದ್ದ ಸಣ್ಣ ವಿಮಾನವೊಂದು ಥೈಲೆಂಡ್​ನಲ್ಲಿ ಪತನಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಾಜಧಾನಿ ಬ್ಯಾಂಕಾಂಕ್​ನಿಂದ ಟೇಕ್ ಆಫ್ ಆಗಿ ಸ್ವಲ್ಪ ಸಮಯದಲ್ಲೇ ಪತನಗೊಂಡಿದೆ. ವಿಮಾನ ನಿಲ್ದಾಣದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಮ್ಯಾಂಗ್ರೋವ್ ಜೌಗು ಪ್ರದೇಶದಲ್ಲಿ ವಿಮಾನದ ಅವಶೇಷಗಳು ಕಂಡುಬಂದಿವೆ ಎಂದು ಸ್ಥಳೀಯ ಮಾಧ್ಯಮಗಳ ವರದಿ ಮಾಡಿವೆ. ವಿಮಾನದಲ್ಲಿದ್ದವರ ಗುರುತು ಸ್ಪಷ್ಟವಾಗಿಲ್ಲ, 7 ಪ್ರಯಾಣಿಕರು, ಇಬ್ಬರು ಪೈಲಟ್​ಗಳು ಇದ್ದರು ಎನ್ನಲಾಗಿದೆ. ವಿಮಾನದಲ್ಲಿದ್ದವರಲ್ಲಿ ಐವರು ಹ್ಯಾಂಕಾಂಗ್​, ಚೀನೀ ಪ್ರವಾಸಿಗರು

ವಿಮಾನ ಪತನ..!       9 ಮಂದಿ ಸಾವು..!     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

KRCL Recruitment; ಕೊಂಕಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು- SSLC ಪಾಸಾದವರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 23. ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ನಿರುದ್ಯೋಗಿಗಳಿಗೆ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL Recruitment) ನಿಂದ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು ಒಟ್ಟು ಹುದ್ದೆಗಳು: 190 ಅರ್ಜಿ ಸಲ್ಲಿಕೆ:ಆನ್ಲೈನ್ (Online) ಉದ್ಯೋಗ ಸ್ಥಳ : ಭಾರತದಾದ್ಯಂತ ಹುದ್ದೆಗಳು : ಪಾಯಿಂಟ್ಸ್ ಮ್ಯಾನ್– 60 ಟ್ರ್ಯಾಕ್ ನಿರ್ವಾಹಕರು– 35 ತಂತ್ರಜ್ಞ-III – 20 ತಂತ್ರಜ್ಞ- III -15 ಸ್ಟೇಷನ್ ಮಾಸ್ಟರ್ – 10 ESTM-III

KRCL Recruitment; ಕೊಂಕಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು- SSLC ಪಾಸಾದವರಿಂದ ಅರ್ಜಿ ಆಹ್ವಾನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಚಂದ್ರನ ಅಂಗಳದಲ್ಲಿ ವಿಕ್ರಮ ಲ್ಯಾಡರ್ ಯಶಸ್ವಿ ಲ್ಯಾಂಡಿಂಗ್, ಇಂದು ದೇಶಾದ್ಯಂತ ಚಂದ್ರಯಾನ- 3 ಸವಿನೆನಪು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಶುಕ್ರವಾರ ದೇಶಾದ್ಯಂತ ಆಚರಣೆ ಮಾಡಲಾಗುತ್ತದೆ ಎಂದು ಇಸ್ರೋ ಅಧ್ಯಕ್ಷ ಡಾ ಎಸ್. ಸೋಮನಾಥ ಹೇಳಿದ್ದಾರೆ. ಕಳೆದ ವರ್ಷ ಇದೇ ದಿನದಂದು ಉಡಾವಣೆಗೊಂಡ ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಸ್ಮರಣಾರ್ಥವಾಗಿ ಆ. 23ನ್ನು ರಾಷ್ಟ್ರೀಯ ಬಾಹ್ಯಾ ಕಾಶ ದಿನವಾಗಿ ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಣೆ ಮಾಡಿತ್ತು.   1969ರಲ್ಲಿ ಸ್ಥಾಪನೆಗೊಂಡ ಇಸ್ರೋ ಸಂಸ್ಥೆಯು 55 ವರ್ಷಗಳಿಂದ ಬಾಹ್ಯಾಕಾಶ ಸಂಶೋಧನೆಯಲ್ಲಿ ಅಗಾಧ

ಚಂದ್ರನ ಅಂಗಳದಲ್ಲಿ ವಿಕ್ರಮ ಲ್ಯಾಡರ್ ಯಶಸ್ವಿ ಲ್ಯಾಂಡಿಂಗ್, ಇಂದು ದೇಶಾದ್ಯಂತ ಚಂದ್ರಯಾನ- 3 ಸವಿನೆನಪು Read More »

ರಾಷ್ಟ್ರೀಯ ನ್ಯೂಸ್

ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಸಂಚು    14 ಆರೋಪಿಗಳು ಅರೆಸ್ಟ್       

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 23.  ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಉದ್ದೇಶ ಹೊಂದಿದ್ದ 14 ಜನರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕವನ್ನು ಭೇದಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.   ಗುಪ್ತಚರ ಮಾಹಿತಿ ಪಡೆದ ನಂತರ, ವಿವಿಧ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಭೇದಿಸಲಾದ ಮಾಡ್ಯೂಲ್‌ಗೆ ಜಾರ್ಖಂಡ್‌ನ ರಾಂಚಿಯ ಡಾ। ಇಶ್ತಿಯಾಕ್ ಎಂಬಾತ ನೇತೃತ್ವ ವಹಿಸಿದ್ದು, ಇದು ‘ಖಿಲಾಫತ್’ ಅಂದರೆ ಬಂಡಾಯ ಸಾರಿ ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ

ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಸಂಚು    14 ಆರೋಪಿಗಳು ಅರೆಸ್ಟ್        Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ      ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಕರ್ತವ್ಯಕ್ಕೆ ಮರಳುವಂತೆ ಸುಪ್ರೀಂ ಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 22.  ಕೋಲ್ಕತ್ತಾದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಪ್ರತಿಭಟನೆ ಹಿಂತೆಗೆದುಕೊಂಡು ಕೆಲಸಕ್ಕೆ ಮತ್ತೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕೆಲಸಕ್ಕೆ ಮರಳಿದರೆ ಅವರ ವಿರುದ್ಧ ಯಾವುದೇ ಶಿಸ್ತು ಕ್ರಮ ತೆಗೆದುಕೊಳ್ಳದಂತೆ ನೋಡಿಕೊಳ್ಳಲಾಗುವುದು ಎಂದು ಸಹ ಭರವಸೆ ನೀಡಿದೆ. ಕೋಲ್ಕತ್ತಾದ ಅತ್ಯಾಚಾರ-ಕೊಲೆ ಪ್ರಕರಣದ ಪ್ರತಿಭಟನೆಗೆ ತಮ್ಮನ್ನು ಬಲಿಪಶು ಮಾಡಲಾಗುತ್ತಿದೆ ಎಂದು ನಾಗ್ಪುರದ ಏಮ್ಸ್‌ ನಿವಾಸಿ ವೈದ್ಯರ ಪರ

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ      ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಕರ್ತವ್ಯಕ್ಕೆ ಮರಳುವಂತೆ ಸುಪ್ರೀಂ ಕೋರ್ಟ್ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಬಸ್ ಅಪಘಾತ    35 ಪ್ರಯಾಣಿಕರು ಮೃತ್ಯು      

(ನ್ಯೂಸ್ ಕಡಬ) newskadaba.c0m ಇಸ್ಲಮಾಬಾದ್, ಆ. 22.  ಪಾಕಿಸ್ತಾನದಿಂದ ಇರಾಕ್‌ ಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಇರಾನ್‌ ನ ಯಾಜ್ದ್ ಪ್ರಾಂತ್ಯದಲ್ಲಿ ಮಂಗಳವಾರ ಪಲ್ಟಿಯಾಗಿದ್ದು, ಪರಿಣಾಮ 35 ಪ್ರಯಾಣಿಕರು ಮೃತಪಟ್ಟಿದ್ದಾರೆ. ಬಸ್ಸಿನಲ್ಲಿ 52 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಹೆಚ್ಚಿನವರು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಲರ್ಕಾನಾ ನಗರದವರು. ಅಪಘಾತದಲ್ಲಿ ಕನಿಷ್ಠ 18 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.    

ಬಸ್ ಅಪಘಾತ    35 ಪ್ರಯಾಣಿಕರು ಮೃತ್ಯು       Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top