ರಾಷ್ಟ್ರೀಯ ನ್ಯೂಸ್

ಅಮೇರಿಕಾದಲ್ಲಿ ಭಾರತೀಯ ಯುವಕನ ದುರಂತ ಅಂತ್ಯ: ಉದ್ಯೋಗದ ನಿರಾಶೆಯಲ್ಲಿ ಜೀವಾಂತ್ಯ

(ನ್ಯೂಸ್‌ ಕಡಬ) newskadaba.com,  ಮೇ.02: ಅಮೇರಿಕಾದಲ್ಲಿ ಭಾರತೀಯ ಯುವಕನ ದುರಂತ ಅಂತ್ಯ: ಉದ್ಯೋಗದ ನಿರಾಶೆಯಲ್ಲಿ ಜೀವಾಂತ್ಯ ವಾಷಿಂಗ್ಟನ್/ಕರ್ನೂಲ್: ಉನ್ನತ ಶಿಕ್ಷಣ ಪಡೆದು ಅಮೇರಿಕಾದಲ್ಲಿ ದೊಡ್ಡ ಕನಸುಗಳನ್ನು ಕಾಣುತ್ತಿದ್ದ ಭಾರತೀಯ ಮೂಲದ ಯುವಕನೊಬ್ಬ ಉದ್ಯೋಗ ಸಿಗದ ಬೇಸರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಘಟನೆಯ ವಿವರಗಳು ಮೃತ ಯುವಕನನ್ನು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ 26 ವರ್ಷದ ಚಂದು ಎಂದು ಗುರುತಿಸಲಾಗಿದೆ. ಇವರು ಅಮೇರಿಕಾದ ಡಿಪಾಲ್ ವಿಶ್ವವಿದ್ಯಾಲಯದಲ್ಲಿ ತಮ್ಮ ಸ್ನಾತಕೋತ್ತರ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರು. ಪ್ರಮುಖ ಕಾರಣಗಳು: ಉದ್ಯೋಗದ […]

ಅಮೇರಿಕಾದಲ್ಲಿ ಭಾರತೀಯ ಯುವಕನ ದುರಂತ ಅಂತ್ಯ: ಉದ್ಯೋಗದ ನಿರಾಶೆಯಲ್ಲಿ ಜೀವಾಂತ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

“One Leader, One Nation”: ನಾಯಕತ್ವ ಕುರಿತ ಟ್ರಂಪ್ ಹೇಳಿಕೆಗೆ ತಿರುಗೇಟು ಕೊಟ್ಟ ಇರಾನ್!

(ನ್ಯೂಸ್‌ ಕಡಬ) newskadaba.com,  ಎ.24: ನಾಯಕ ಯಾರೆಂದು ನಿರ್ಧರಿಸಲು ಇರಾನ್ ಹೆಣಗಾಡುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಇದಕ್ಕೆ ಇರಾನ್ ನಾಯಕರು ತಿರುಗೇಟು ನೀಡಿದ್ದು, ಟ್ರಂಪ್ ಹೇಳಿಕೆಯನ್ನು ತಿರಸ್ಕರಿಸಿದ್ದಾರೆ. ತಮ್ಮ ರಾಷ್ಟ್ರ ಮತ್ತು ಅದರ ಸಂಸ್ಥೆಗಳಲ್ಲಿ ಏಕತೆ ಇದೆ ಎಂದು ಪ್ರತಿಪಾದಿಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮುಂದುವರೆದಿರುವಂತೆಯೇ ಟ್ರಂಪ್ ಈ ರೀತಿಯ ಹೇಳಿಕೆ ನೀಡಿದ್ದರು. ಆದರೆ ಇರಾನ್ ಅಧಿಕಾರಿಗಳು ವಿಭಜನೆ ಮತ್ತು ಆಂತರಿಕ ಹೋರಾಟಗಳ ಹೇಳಿಕೆಗಳನ್ನು ತಳ್ಳಿಹಾಕಿದ್ದಾರೆ. ‘ಇರಾನ್‌ಗೆ ಕಷ್ಟದ ಸಮಯ‘: ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ

“One Leader, One Nation”: ನಾಯಕತ್ವ ಕುರಿತ ಟ್ರಂಪ್ ಹೇಳಿಕೆಗೆ ತಿರುಗೇಟು ಕೊಟ್ಟ ಇರಾನ್! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಬಂದರಿಗೆ ಬರುತ್ತಿದ್ದ ಹಡಗನ್ನು ವಶಪಡಿಕೊಂಡ ಇರಾನ್‌ನ ಐಆರ್‌ಜಿಸಿ

(ನ್ಯೂಸ್‌ ಕಡಬ) newskadaba.com,  ಎ.23: ಭಾರತದ ಬಂದರಿಗೆ ಬರುತ್ತಿದ್ದ ಹಡಗನ್ನು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಇಂದು ಒಟ್ಟು ಎರಡು ಹಡಗನ್ನು ಐಆರ್‌ಜಿಸಿ ವಶ ಪಡಿಸಿಕೊಂಡಿದೆ. ಈ ಹಡಗುಗಳು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿವೆ, ಅಗತ್ಯ ಅನುಮತಿಗಳಿಲ್ಲದೆ ಕಾರ್ಯನಿರ್ವಹಿಸುತ್ತಿವೆ ಮತ್ತು ಸಂಚಾರಿ ವ್ಯವಸ್ಥೆಯಲ್ಲಿ ಹಸ್ತಕ್ಷೇಪ ಮಾಡಿ ಕಡಲ ಭದ್ರತೆಗೆ ಅಪಾಯ ತಂದಿವೆ ಎಂದು ಐಆರ್‌ಜಿಸಿ ತಿಳಿಸಿದೆ. ಎಪಾಮಿನೋಂಡಾಸ್ ಲೈಬೀರಿಯಾ ಧ್ವಜ ಹೊಂದಿರುವ ಈ ಕಂಟೇನರ್ ಹಡಗು ದುಬೈನ ಜೆಬೆಲ್ ಅಲಿಯಿಂದ ಗುಜರಾತ್‌ಗೆ ಬರುತ್ತಿತ್ತು. ಪನಾಮಾ

ಭಾರತದ ಬಂದರಿಗೆ ಬರುತ್ತಿದ್ದ ಹಡಗನ್ನು ವಶಪಡಿಕೊಂಡ ಇರಾನ್‌ನ ಐಆರ್‌ಜಿಸಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇರಾನ್ ಜೊತೆ ಸದ್ಯಕ್ಕಿಲ್ಲ ಕದನ ವಿರಾಮ ಒಪ್ಪಂದ- ಪಾಕ್ ನಲ್ಲಿ ಮಾತುಕತೆ

(ನ್ಯೂಸ್‌ ಕಡಬ) newskadaba.com,  ಎ.17:ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಚದುರಂಗದಾಟ ಹೊಸ ತಿರುವು ಪಡೆದುಕೊಂಡಿದೆ.. ಇರಾನ್ ಜತೆಗಿನ ಕದನ ವಿರಾಮವನ್ನು ವಿಸ್ತರಿಸಲು ಅಮೆರಿಕ ಕೋರಿದೆ ಎಂಬ ವರದಿಗಳನ್ನು ಶ್ವೇತಭವನ ಬುಧವಾರ ಅಧಿಕೃತವಾಗಿ ನಿರಾಕರಿಸಿದೆ. ಆದರೆ, ಮಾತುಕತೆಗಳು ಜೀವಂತವಾಗಿವೆ ಮತ್ತು ಮುಂದಿನ ಸುತ್ತಿನ ಸಭೆಯು ಮತ್ತೆ ಪಾಕಿಸ್ತಾನದಲ್ಲೇ ನಡೆಯುವ ಸಾಧ್ಯತೆ ದಟ್ಟವಾಗಿದೆ ಎಂದು ಸ್ಪಷ್ಟಪಡಿಸಿದೆ. ಒಪ್ಪಂದ ವಿಸ್ತರಣೆ ಸುದ್ದಿ ಸುಳ್ಳು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೋಲಿನ್ ಲೀವಿಟ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,

ಇರಾನ್ ಜೊತೆ ಸದ್ಯಕ್ಕಿಲ್ಲ ಕದನ ವಿರಾಮ ಒಪ್ಪಂದ- ಪಾಕ್ ನಲ್ಲಿ ಮಾತುಕತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ಕರಾವಳಿ ಕಾವಲು ಪಡೆ ಶಕ್ತಿ ಹೆಚ್ಚಿಸಿದ ಎಂಕೆ 3 ಹೆಲಿಕಾಪ್ಟರ್‌

(ನ್ಯೂಸ್‌ ಕಡಬ) newskadaba.com,ಎ.11 : ದೇಶದ ಕರಾವಳಿಯ ಭದ್ರತೆಯನ್ನು ಹೆಚ್ಚಿಸಲು ಇದೀಗ ಎಂಕೆ 3 ಹೆಲಿಕಾಪ್ಟರ್‌  MK3 helicopters) ಭಾರತೀಯ ಕರಾವಳಿ ಕಾವಲು ಪಡೆಯನ್ನು ಸೇರಿಕೊಂಡಿದೆ. ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಸಿದ್ದ ಪಡಿಸಿರುವ ನಾಲ್ಕು ಎಎಲ್ ಹೆಚ್ ಎಂಕೆ III (ಎಂಆರ್ ) (ALH Mk III MR) ಹೆಲಿಕಾಪ್ಟರ್‌ಗಳನ್ನು 2024 ರ ಒಪ್ಪಂದದ ಅಡಿಯಲ್ಲಿ ಭಾರತೀಯ ಕರಾವಳಿ ಕಾವಲು ಪಡೆಗೆ ಹಸ್ತಾಂತರಿಸಲಾಯಿತು. ಈ ಹೆಲಿಕಾಪ್ಟರ್ ಗಳು ಕರಾವಳಿಯಲ್ಲಿ ನಿರಂತರ ಕಣ್ಗಾವಲು,

ಭಾರತೀಯ ಕರಾವಳಿ ಕಾವಲು ಪಡೆ ಶಕ್ತಿ ಹೆಚ್ಚಿಸಿದ ಎಂಕೆ 3 ಹೆಲಿಕಾಪ್ಟರ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇರಾನ್‌ನಲ್ಲಿರುವ ಭಾರತೀಯರಿಗೆ ಹೈ ಅಲರ್ಟ್: ರಾಯಭಾರ ಕಚೇರಿಯಿಂದ ತುರ್ತು ಮಾರ್ಗಸೂಚಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ಎ.08 ​ಟೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದ ಕದನ ವಿರಾಮದ ಗಡುವು ನಾಳೆಗೆ (ಗುರುವಾರ) ಅಂತ್ಯಗೊಳ್ಳಲಿರುವ ಬೆನ್ನಲ್ಲೇ, ಇರಾನ್‌ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಭಾರತೀಯ ರಾಯಭಾರ ಕಚೇರಿಯು “ತುರ್ತು ಎಚ್ಚರಿಕೆ” ನೀಡಿದೆ. ಸಂಭಾವ್ಯ ಸಂಘರ್ಷ ಅಥವಾ ದಾಳಿಯ ಭೀತಿಯಿಂದಾಗಿ ಪ್ರಜೆಗಳ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ​ರಾಯಭಾರ ಕಚೇರಿಯ ಪ್ರಮುಖ ಸೂಚನೆಗಳು: ​48 ಗಂಟೆಗಳ ಕಾಲ ಮನೆಯಲ್ಲೇ ಇರಿ: ಮುಂದಿನ ಎರಡು ದಿನಗಳ ಕಾಲ ಅತ್ಯಂತ ನಿರ್ಣಾಯಕವಾಗಿದ್ದು, ಭಾರತೀಯ ಪ್ರಜೆಗಳು

ಇರಾನ್‌ನಲ್ಲಿರುವ ಭಾರತೀಯರಿಗೆ ಹೈ ಅಲರ್ಟ್: ರಾಯಭಾರ ಕಚೇರಿಯಿಂದ ತುರ್ತು ಮಾರ್ಗಸೂಚಿ ಪ್ರಕಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಏಪ್ರಿಲ್ 10 ರಿಂದ ಟೋಲ್’ಗಳಲ್ಲಿ ನಗದು ವ್ಯವಹಾರ ಸಂಪೂರ್ಣ ಬಂದ್..!

(ನ್ಯೂಸ್ ಕಡಬ) newsksdaba.com ಏ. 07. ಭಾರತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ದೇಶದ ಎಲ್ಲಾ ಟೋಲ್ ಪ್ಲಾಜಾಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸುವ ಗುರಿಯೊಂದಿಗೆ, ಇದೇ ಏಪ್ರಿಲ್ 10 ರಿಂದ ಟೋಲ್ ಬೂತ್‌ ಗಳಲ್ಲಿ ನಗದು ಸ್ವೀಕರಿಸುವುದನ್ನು ಅಧಿಕೃತವಾಗಿ ನಿಲ್ಲಿಸಲಾಗುತ್ತಿದೆ. ಹಲವು ವರ್ಷಗಳಿಂದ ಫಾಸ್ಟ್‌ ಟ್ಯಾಗ್ ಕಡ್ಡಾಯಗೊಳಿಸಿದ್ದರೂ, ಕೆಲವು ಕಡೆಗಳಲ್ಲಿ ಇನ್ನೂ ನಗದು ಪಾವತಿ ಚಾಲ್ತಿಯಲ್ಲಿತ್ತು. ಆದರೆ ಈಗ ಸಂಚಾರ ದಟ್ಟಣೆಯನ್ನು ಸಂಪೂರ್ಣವಾಗಿ ನಿಯಂತ್ರಿಸುವ

ಏಪ್ರಿಲ್ 10 ರಿಂದ ಟೋಲ್’ಗಳಲ್ಲಿ ನಗದು ವ್ಯವಹಾರ ಸಂಪೂರ್ಣ ಬಂದ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಸ್ರೇಲ್ ಪ್ರಯಾಣಿಕರಿಗೆ ಸಂಕಷ್ಟ: ಮೇ 31ರವರೆಗೆ ವಿಮಾನ ಹಾರಾಟ ರದ್ದುಗೊಳಿಸಿದ ಏರ್ ಇಂಡಿಯಾ

(ನ್ಯೂಸ್‌ ಕಡಬ) newskadaba.com,  ಎ.06: ಮೇ 31ರ ವರೆಗೆ ಹೊಸದಿಲ್ಲಿ-ಟೆಲ್ ಅವಿವ್ ಮಾರ್ಗದಲ್ಲಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾದ ಕಾರ್ಯನಿರ್ವಹಣಾಧಿಕಾರಿ ರವಿವಾರ ದೃಢಪಡಿಸಿದ್ದಾರೆ. ಹೆಚ್ಚಿನ ಪ್ರಮುಖ ವಿಮಾನ ಯಾನ ಸಂಸ್ಥೆಗಳು ಟೆಲ್ ಅವೀವ್ ಮಾರ್ಗದಲ್ಲಿ ತಮ್ಮ ವಿಮಾನಗಳ ಸಂಚಾರಗಳನ್ನು ರದ್ದುಗೊಳಿಸಿವೆ. ಆದರೆ, ಇಐ ಎಐ, ಇಸ್ರಾಏರ್, ಆರ್ಕಿಯಾ ಹಾಗೂ ಏರ್ ಹೈಫಾದಂತಹ ಇಸ್ರೇಲ್‌ನ ವಿಮಾನ ಯಾನ ಸಂಸ್ಥೆಗಳ ವಿಮಾನಗಳು ಮಾತ್ರ ತೀವ್ರ ನಿರ್ಬಂಧಗಳ ಅಡಿಯಲ್ಲಿ ಸಂಚರಿಸುತ್ತಿವೆ. ವಿಮಾನಗಳ ಸಂಚಾರ ಸ್ಥಗಿತಗೊಳಿಸಿರುವುದು ಇಸ್ರೇಲ್‌ನಲ್ಲಿ ವಾಸಿಸುವ 40

ಇಸ್ರೇಲ್ ಪ್ರಯಾಣಿಕರಿಗೆ ಸಂಕಷ್ಟ: ಮೇ 31ರವರೆಗೆ ವಿಮಾನ ಹಾರಾಟ ರದ್ದುಗೊಳಿಸಿದ ಏರ್ ಇಂಡಿಯಾ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಪರೇಷನ್ ಅರಹಮಾ: ಓರ್ವ ಪಾಕ್ ಮೂಲದ ಉಗ್ರ ಎನ್‌ಕೌಂಟರ್

(ನ್ಯೂಸ್‌ ಕಡಬ) newskadaba.com,ಎ.01 : ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್ ಜಿಲ್ಲೆಯಲ್ಲಿ ‘ಆಪರೇಷನ್ ಅರಹಮಾ’ ಕಾರ್ಯಾಚರಣೆ ನಡೆಯುತ್ತಿದೆ. ರಾತ್ರಿಯಿಡೀ ನಡೆದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಪಾಕಿಸ್ತಾನಿ ಮೂಲದ ಉಗ್ರ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ಗಂಡೇಬಲ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ‘ಆಪರೇಷನ್ ಅರಹಮಾ’ ಕಾರ್ಯಾಚರಣೆಯನ್ನ ನಡೆಸಲಾಗುತ್ತಿದ್ದು, ಉಗ್ರರಿಗಾಗಿ ಭದ್ರತಾ ಪಡೆಗಳು ಶೋಧ ನಡೆಸುತ್ತಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜೊತೆಗೆ ಭಾರತೀಯ ಸೇನೆಯ ಎರಡು ಅಸ್ಸಾಂ ರೆಜಿಮೆಂಟ್‌ಗಳು

ಆಪರೇಷನ್ ಅರಹಮಾ: ಓರ್ವ ಪಾಕ್ ಮೂಲದ ಉಗ್ರ ಎನ್‌ಕೌಂಟರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ

(ನ್ಯೂಸ್‌ ಕಡಬ) newskadaba.com, ಮಾ 31 ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಿ ಗಣತಿ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ಈ ಪೈಕಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಯಂ ಮನೆ ಗಣತಿ ಕಾರ್ಯವನ್ನು ಮಾಡಲು ಅವಕಾಶಗಳನ್ನು ನೀಡಲಾಗಿರುತ್ತದೆ. ಅದರಂತೆ ಕಾಯ್ದೆಯ ಪ್ರಕಾರ ತಮ್ಮ ಮಾಹಿತಿ ಹೆಸರು ಮತ್ತು ಗುರುತುಗಳ ಗೌಪ್ಯವಾಗಿ ಇರಿಸಲಾಗುತ್ತದೆ. ಹಾಗೂ ಯಾವುದೇ ತೆರಿಗೆ

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top