ರಾಷ್ಟ್ರೀಯ ನ್ಯೂಸ್

ರಾಜತಾಂತ್ರಿಕತೆ ಮತ್ತು ಮಾತುಕತೆ ಸಂಘರ್ಷದ ಶಾಂತಿಯುತ ಪರಿಹಾರ        ‘ಇದು ಯುದ್ಧದ ಯುಗವಲ್ಲ’- ಪ್ರಧಾನಿ ನರೇಂದ್ರ ಮೋದಿ 

(ನ್ಯೂಸ್ ಕಡಬ) newskadaba.c0m ವಾಸಾ, ಆ. 22.  ಉಕ್ರೇನ್ ಭೇಟಿಗೂ ಒಂದು ದಿನ ಮುನ್ನ ಪೋಲೆಂಡ್ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತ ಶಾಂತಿಯನ್ನು ಬೆಂಬಲಿಸುತ್ತದೆ. ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಯಾವುದೇ ಸಂಘರ್ಷವನ್ನು ಪರಿಹರಿಸಬಹುದು. ಇದು ಯುದ್ಧದಯುಗವಲ್ಲ ಎಂದು ಹೇಳಿದರು. ವಾಸಾದಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ದೇಶಗಳಿಂದ ಅಂತರಕಾಯ್ದುಕೊಳ್ಳಬೇಕು ಎನ್ನುವುದು ಭಾರತ ದಶಕಗಳಿಂದ ಪಾಲಿಸಿಕೊಂಡು ಬಂದ ನೀತಿ. ಆದರೆ ಎಲ್ಲಾ ದೇಶಗಳಿಗೆ ಹತ್ತಿರವಾಗುವುದು ಇಂದಿನ ಭಾರತದ ನೀತಿ ಎಂದು ಹೇಳಿದರು. […]

ರಾಜತಾಂತ್ರಿಕತೆ ಮತ್ತು ಮಾತುಕತೆ ಸಂಘರ್ಷದ ಶಾಂತಿಯುತ ಪರಿಹಾರ        ‘ಇದು ಯುದ್ಧದ ಯುಗವಲ್ಲ’- ಪ್ರಧಾನಿ ನರೇಂದ್ರ ಮೋದಿ  Read More »

ರಾಷ್ಟ್ರೀಯ ನ್ಯೂಸ್

“ಕೇವಲ ಯೂಸರ್ ಐಡಿ ಇದ್ರೆ ಸಾಕು, ನಂಬರ್ ಅಗತ್ಯವಿಲ್ಲ..” ವಾಟ್ಸಾಪ್ ಬಗ್ಗೆ ಬಿಗ್ ಅಪ್ಡೇಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 21. ವಾಟ್ಸಾಪ್ ಬಳಕೆದಾರರಿಗೆ ವಾಟ್ಸಾಪ್ ಸಂಸ್ಥೆಯು ಒಂದಲ್ಲೊಂದು ವೈಶಿಷ್ಟ್ಯಗಳನ್ನು ಪರಿಚಯಿಸುತ್ತಿದ್ದು, ಇದೀಗ ಮತ್ತೊಂದು ಹೊಸ ನವೀಕರಣದೊಂದಿಗೆ ಬರುತ್ತಿದೆ. ಇನ್ನುಮುಂದೆ ವಾಟ್ಸಾಪ್ ಫೋನ್ ಸಂಖ್ಯೆಯ ಬದಲಿಗೆ ಬಳಕೆದಾರರ ಹೆಸರಿನೊಂದಿಗೆ ಸಂದೇಶಗಳನ್ನ ಕಳುಹಿಸಲು ಹೊಸ ವೈಶಿಷ್ಟ್ಯವನ್ನ ಸೇರಿಸಲಾಗುವುದು. ಹೊಸ ವ್ಯಕ್ತಿಗೆ ತಮ್ಮ ಸಂಖ್ಯೆಯನ್ನ ನೀಡಲು ಹಿಂಜರಿಯುವವರಿಗೆ ಇದು ಬಹು ಉಪಯುಕ್ತವಾಗಿದೆ. ಆದಾಗ್ಯೂ, ಬಳಕೆದಾರರ ಹೆಸರನ್ನ ನೀಡುವಾಗ ನಾವು ನಮ್ಮ ನಾಲ್ಕು ಅಂಕಿಯ ಪಿನ್ ಸಂಖ್ಯೆಯನ್ನ ಸಹ ನೀಡಬೇಕು. ನಾವೇ ಅದನ್ನ ರಚಿಸಬಹುದು. ನಾವು

“ಕೇವಲ ಯೂಸರ್ ಐಡಿ ಇದ್ರೆ ಸಾಕು, ನಂಬರ್ ಅಗತ್ಯವಿಲ್ಲ..” ವಾಟ್ಸಾಪ್ ಬಗ್ಗೆ ಬಿಗ್ ಅಪ್ಡೇಟ್ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಅಬಕಾರಿ ನೀತಿ ಹಗರಣ ಪ್ರಕರಣ..!     ಆಗಸ್ಟ್ 27ರವರೆಗೆ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ..!

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 21.  ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಆಗಸ್ಟ್ 27ರವರೆಗೆ ವಿಸ್ತರಿಸಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ತೀರ್ಪು ನೀಡಿದ್ದಾರೆ.  

ಅಬಕಾರಿ ನೀತಿ ಹಗರಣ ಪ್ರಕರಣ..!     ಆಗಸ್ಟ್ 27ರವರೆಗೆ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ..! Read More »

ರಾಷ್ಟ್ರೀಯ ನ್ಯೂಸ್

ಆಟವಾಡುತ್ತಾ ಹಾವನ್ನೇ ಕಚ್ಚಿದ ಮಗು – ಹಾವು ಸಾವು

(ನ್ಯೂಸ್ ಕಡಬ) newskadaba.com ಬಿಹಾರ, ಆ. 21. ಮಗುವೊಂದು ಆಟವಾಡುತ್ತಿದ್ದಾಗ ಹಾವಿನ ಮರಿಯೊಂದನ್ನು ಜಗಿದು ಕೊಂದ ಘಟನೆ ಬಿಹಾರದ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ನಡೆದಿದೆ.   ಒಂದು ವರ್ಷದ ಮಗು ಟೆರೇಸ್ ಮೇಲೆ ಆಟವಾಡುತ್ತಿದ್ದ ವೇಳೆ ಹಾವಿನ ಮರಿಯೊಂದು ಮನೆಯ ಟೆರೇಸ್ ಮೇಲೆ ಹರಿದಾಡುತ್ತಾ ಮಗು ಇದ್ದ ಕಡೆ ಬಂದಿದೆ. ಮಗು ಹಾವನ್ನು ಹಿಡಿದು ಅದರೊಂದಿಗೆ ಆಟವಾಡಲು ಆರಂಭಿಸಿದ್ದು, ಆಟವಾಡುತ್ತಲೇ ಹಾವಿನ ಮರಿಯನ್ನು ಬಾಯಲ್ಲಿ ಒತ್ತಿಕೊಂಡು ಜಗಿಯಲು ಆರಂಭಿಸಿದ್ದು ಮಕ್ಕಳಿಗೆ ಗೊತ್ತೇ ಆಗಲಿಲ್ಲ.

ಆಟವಾಡುತ್ತಾ ಹಾವನ್ನೇ ಕಚ್ಚಿದ ಮಗು – ಹಾವು ಸಾವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಕ್ಸ್​ ಫರ್ಡ್​ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸಿದ ಇಮ್ರಾನ್ ಖಾನ್

(ನ್ಯೂಸ್ ಕಡಬ) newskadaba.c0m ಇಸ್ಲಮಾಬಾದ್, ಆ. 20. ಕಳೆದ ಒಂದು ವರ್ಷದಿಂದ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು, ಬ್ರಿಟನ್‌ ನ ಪ್ರತಿಷ್ಠಿತ ಆಕ್ಸ್​ ಫರ್ಡ್​ ವಿಶ್ವವಿದ್ಯಾಲಯದ ಕುಲಪತಿಯಾಗಲು ಅರ್ಜಿ ಸಲ್ಲಿಸಿದ್ದಾರೆ. ಭ್ರಷ್ಟಾಚಾರದಿಂದ ಹಿಡಿದು ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಕುರಿತು ಇಮ್ರಾನ್ ಅವರ ಮೇಲೆ ಆರೋಪವಿದೆ. ಆದರೆ, ತನ್ನ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತವಾಗಿದ್ದು, ತನ್ನನ್ನು ಅಧಿಕಾರದಿಂದ ದೂರವಿಡಲು ಈ ರೀತಿಯ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ  

ಆಕ್ಸ್​ ಫರ್ಡ್​ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸಿದ ಇಮ್ರಾನ್ ಖಾನ್ Read More »

ರಾಷ್ಟ್ರೀಯ ನ್ಯೂಸ್

ಭಾರತೀಯ ರೈಲ್ವೇ ಇಲಾಖೆಯಲ್ಲಿ TTE ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 20. ಭಾರತೀಯ ರೈಲ್ವೇ ಇಲಾಖೆಯು ಇದೀಗ ಖಾಲಿಯಿರುವ 12000 TTE ಹುದ್ದೆಗೆ ನೇಮಕಾತಿ ಆರಂಭಿಸಿ, 2024ರ ಸಾಲಿನ TTE ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ಸೈಟ್ ಮೂಲಕ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಅವಕಾಶ ಮಾಡಿಕೊಡಲಾಗುತ್ತದೆ. ಈ ಮೂಲಕ ಭಾರತೀಯ ರೈಲ್ವೇಯಲ್ಲಿ ಅತೀ ದೊಡ್ಡ ನೇಮಕಾತಿ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು ಬಯಸುವರಿಗೆ ಇರಬೇಕಾದ ಅರ್ಹತೆಗಳು- ವಯಸ್ಸು ಜನವರಿ 1, 2024ಕ್ಕೆ ಅನುಗುಣವಾಗಿ ಕನಿಷ್ಠ 18 ಹಾಗೂ ಗರಿಷ್ಠ

ಭಾರತೀಯ ರೈಲ್ವೇ ಇಲಾಖೆಯಲ್ಲಿ TTE ಹುದ್ದೆ – ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಕೋಲ್ಕತ್ತಾ ವೈದ್ಯೆಯ ಕೇಸ್     ಎಫ್‍ಐಆರ್ ತಡವಾಗಿ ದಾಖಲಿಸಿದ್ದಕ್ಕೆ ಪೊಲೀಸರನ್ನು ತರಾಟೆ ತೆಗೆದುಕೊಂಡ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 20. ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಎಫ್‍ಐಆರ್ ತಡವಾಗಿ ದಾಖಲಿಸಿದ್ದಕ್ಕೆ ಪಶ್ಚಿಮ ಬಂಗಾಳ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾ.ಚಂದ್ರಚೂಡ್, ನ್ಯಾ.ಪರ್ದಿವಾಲಾ, ನ್ಯಾ. ಮನೋಜ್ ಮಿಶ್ರಾ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ನ್ಯಾ. ಜೆ.ಬಿ ಪರ್ದಿವಾಲಾ ಅವರು ಎಫ್‍ಐಆರ್ ದಾಖಲಿಸಿದವರು ಯಾರು? ಮತ್ತು ಯಾವ ಸಮಯ ಎಂದು ಪ್ರಶ್ನಿಸಿದರು. ಇದಕ್ಕೆ ವಕೀಲರು ವೈದ್ಯೆಯ ತಂದೆ ದೂರು

ಕೋಲ್ಕತ್ತಾ ವೈದ್ಯೆಯ ಕೇಸ್     ಎಫ್‍ಐಆರ್ ತಡವಾಗಿ ದಾಖಲಿಸಿದ್ದಕ್ಕೆ ಪೊಲೀಸರನ್ನು ತರಾಟೆ ತೆಗೆದುಕೊಂಡ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ       ವಿದ್ಯಾರ್ಥಿನಿ ಅರೆಸ್ಟ್                

(ನ್ಯೂಸ್ ಕಡಬ) newskadaba.c0m ಕೋಲ್ಕತ್ತಾ, ಆ. 20.  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಪೋಸ್ಟ್ ಹಾಕಿರುವ ಆರೋಪ ವಿದ್ಯಾರ್ಥಿನಿಯ ಮೇಲಿದೆ.    

ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ       ವಿದ್ಯಾರ್ಥಿನಿ ಅರೆಸ್ಟ್                 Read More »

ರಾಷ್ಟ್ರೀಯ ನ್ಯೂಸ್

ಕಾಲಿವುಡ್ ನಲ್ಲಿ ಸೆಕ್ಸ್ ಮಾಫಿಯಾ- “ಸೆಕ್ಸ್ ಗೆ ಒಪ್ಪಿದರಷ್ಟೇ ಚಾನ್ಸ್” ಸ್ಟಾರ್ ನಟರೂ ಸೇರಿ 15 ಮಂದಿಯ ಗ್ಯಾಂಗ್ ನ ಕರಾಳ ಮುಖ ಬಯಲು..!!

(ನ್ಯೂಸ್ ಕಡಬ) newskadaba.com ಕೇರಳ, ಆ. 20.  ಕೇರಳ ಚಿತ್ರರಂಗದ ಸೆಕ್ಸ್ ಹಗರಣ ಹೊರಬಿದ್ದಿದ್ದು 15 ದೊಡ್ಡ ವ್ಯಕ್ತಿಗಳು ಭಾರಿ ದಂಧೆ ನಡೆಸಿದ್ದಾರೆ ಎಂಬ ಸ್ಪೋಟಕ ವರದಿಗಳು ಲಭ್ಯವಾಗಿವೆ. ಮಲಯಾಳಂ ಚಿತ್ರರಂಗದಲ್ಲಿ ಸೆಕ್ಸ್ ಮಾಫಿಯಾದ ಭಾರೀ ಸಂಚಲನ‌ ಉಂಟಾಗಿದ್ದು, ಇಡೀ ಚಿತ್ರೋದ್ಯಮವೇ ಬೆಚ್ಚಿಬಿದ್ದಿದೆ.   ಮಲಯಾಳ ಚಿತ್ರರಂಗವು ನಿರ್ದೇಶಕರು, ನಿರ್ಮಾಪಕರು ಹಾಗೂ ಪ್ರಮುಖ ನಟರನ್ನು ಒಳಗೊಂಡ 15 ಪುರುಷರ ಮಾಫಿಯಾ ಕಪಿಮುಷ್ಟಿಯಲ್ಲಿದೆ. ಯಾರನ್ನು ಸಿನಿಮಾಕ್ಕೆ ತೆಗೆದುಕೊಳ್ಳಬೇಕು ಎಂಬುದನ್ನು ಇದೇ ಗುಂಪು ನಿಯಂತ್ರಿಸುತ್ತದೆ ಎಂದು ಕೇರಳ ಸರ್ಕಾರ ರಚನೆ

ಕಾಲಿವುಡ್ ನಲ್ಲಿ ಸೆಕ್ಸ್ ಮಾಫಿಯಾ- “ಸೆಕ್ಸ್ ಗೆ ಒಪ್ಪಿದರಷ್ಟೇ ಚಾನ್ಸ್” ಸ್ಟಾರ್ ನಟರೂ ಸೇರಿ 15 ಮಂದಿಯ ಗ್ಯಾಂಗ್ ನ ಕರಾಳ ಮುಖ ಬಯಲು..!! Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಕೋಲ್ಕತ್ತಾ ವೈದ್ಯೆಯ ಕೊಲೆ- ಆರೋಪಿಯನ್ನು ಗಲ್ಲಿಗೇರಿಸಿ ಎಂದ ಅತ್ತೆ..!!

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಆ. 20. ತರಬೇತಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ತನ್ನ ಅಳಿಯನನ್ನು ಗಲ್ಲಿಗೇರಿಸಿ, ಬೇಕಾದದ್ದನ್ನು ಮಾಡಿ ಎಂದು ಆರೋಪಿ ವಿರುದ್ದ ಆತನ ಅತ್ತೆ ಕಿಡಿಕಾರಿರುವ ಕುರಿತು ವರದಿಯಾಗಿದೆ.   ಈ ಕುರಿತು ಆರೋಪಿ ಸಂಜಯ್ ರಾಯ್‍ನ ಅತ್ತೆ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಆರೋಪಿ ಸಂಜಯ್ ಒಬ್ಬನೇ ಈ ಕೃತ್ಯ ಎಸಗಿದಂತೆ ಕಾಣುತ್ತಿಲ್ಲ. ಅವನ ಜೊತೆ ಬೇರೆಯವರು ಇದ್ದಿರಬಹುದು ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.  ಆರೋಪಿ ಸಂಜಯ್ ನನ್ನ ಮಗಳ ಜೊತೆ ಮದುವೆಯಾದ

ಕೋಲ್ಕತ್ತಾ ವೈದ್ಯೆಯ ಕೊಲೆ- ಆರೋಪಿಯನ್ನು ಗಲ್ಲಿಗೇರಿಸಿ ಎಂದ ಅತ್ತೆ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top