ರಾಷ್ಟ್ರೀಯ ನ್ಯೂಸ್

ಪ್ರಧಾನಿ ಆಗಸ್ಟ್‌ 21 ರಿಂದ 23ರವರೆಗೆ ಉಕ್ರೇನ್ ಗೆ ಭೇಟಿ     ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹೇಳಿಕೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 20.  ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್‌ 21 ರಿಂದ 23ರವರೆಗೆ ಪೋಲೆಂಡ್‌ ಮತ್ತು ಉಕ್ರೇನ್‌ ದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ತನ್ಮಯ ಲಾಲ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಗಸ್ಟ್‌ 21 ಮತ್ತು 22 ರಂದು ಪ್ರಧಾನಿ ನರೇಂದ್ರ ಮೋದಿ, ಪೋಲೆಂಡ್‌ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ ಭೇಟಿ ನೀಡಲಿದ್ದಾರೆ. 45 ವರ್ಷಗಳವರೆಗೆ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧಗಳಿದ್ದು, ಈ ಭೇಟಿ ಐತಿಹಾಸಿಕವಾಗಿದೆ […]

ಪ್ರಧಾನಿ ಆಗಸ್ಟ್‌ 21 ರಿಂದ 23ರವರೆಗೆ ಉಕ್ರೇನ್ ಗೆ ಭೇಟಿ     ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹೇಳಿಕೆ Read More »

ರಾಷ್ಟ್ರೀಯ ನ್ಯೂಸ್

ರಷ್ಯಾ -ಉಕ್ರೇನ್ ಯುದ್ಧದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 19.  ರಷ್ಯಾ ಜೊತೆಗಿನ ಯುದ್ಧದ ನಂತರ ಈ ತಿಂಗಳ ಅಂತ್ಯಕ್ಕೆ ಉಕ್ರೇನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.ಭೇಟಿಯ ಕಾರಣ ಇನ್ನೂ ಬಹಿರಂಗಗೊಂಡಿಲ್ಲ. ಉಕ್ರೇನ್ ಭೇಟಿಯನ್ನು ವಿದೇಶಾಂಗ ಸಚಿವಾಲಯ ಅಧಿಕೃತವಾಗಿ ತಿಳಿಸಿದ್ದು ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ. ಪ್ರವಾಸದ ವಿವರಗಳನ್ನು ನಂತರ ತಿಳಿಸಲಾಗುವುದು ಎಂಬುವುದಾಗಿ ವಿದೇಶಾಂಗ ಸಚಿವಾಲಯ ಉಲ್ಲೇಖಿಸಿದೆ. ಉಕ್ರೇನ್‌ಗೆ ಭೇಟಿ ನೀಡಿದ ಬಳಿಕ ಮೋದಿ ಪೋಲೆಂಡ್‌ಗೆ ಭೇಟಿ ನೀಡಲಿದ್ದಾರೆ.      

ರಷ್ಯಾ -ಉಕ್ರೇನ್ ಯುದ್ಧದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಚೀನಾದ ಹಡಗಿಗೆ ಫಿಲಿಪೈನ್ ಹಡಗು ಉದ್ದೇಶಪೂರ್ವಕ ಡಿಕ್ಕಿ            ಎಚ್ಚರಿಕೆ ನೀಡಿದ ಚೀನಾ                   

(ನ್ಯೂಸ್ ಕಡಬ) newskadaba.c0m ಚೀನಾ, ಆ. 19.  ಫಿಲಿಪೈನ್ಸ್ ನೌಕೆಯು ವಿವಾದಿತ ದಕ್ಷಿಣ ಚೀನಾ ಸಮುದ್ರದಲ್ಲಿ ಅಪಾಯಕಾರಿ ರೀತಿಯಲ್ಲಿ ಚೀನಾದ ಹಡಗಿನೊಂದಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದೆ ಎಂದು ಚೀನಾದ ಕೋಸ್ಟ್ ಗಾರ್ಡ್ ವರದಿ ತಿಳಿಸಿದೆ. ಚೀನಾ ಫಿಲಿಪೈನ್ ಮೇಲೆ ಮತ್ತೊಂದು ಆರೋಪ ಮಾಡುತ್ತಿದೆ. ಈ ಕುರಿತು ಚೈನಾ ಕೋಸ್ಟ್ ಗಾರ್ಡ್‌ನ ಸಾಮಾಜಿಕ ಮಾಧ್ಯಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿ ವೀಡಿಯೋ ಮೂಲಕ ಸಮರ್ಥಿಸಿಕೊಂಡಿದೆ. ಚೀನಾ ಕೋಸ್ಟ್ ಗಾರ್ಡ್ ವಕ್ತಾರ ಗಾನ್ ಯು ಹೇಳಿಕೆ ನೀಡಿದ ಪ್ರಕಾರ, ಮುಂಜಾನೆ

ಚೀನಾದ ಹಡಗಿಗೆ ಫಿಲಿಪೈನ್ ಹಡಗು ಉದ್ದೇಶಪೂರ್ವಕ ಡಿಕ್ಕಿ            ಎಚ್ಚರಿಕೆ ನೀಡಿದ ಚೀನಾ                    Read More »

ರಾಷ್ಟ್ರೀಯ ನ್ಯೂಸ್

ಕುಸ್ತಿಪಟು ವಿನೇಶ್ ಪೋಗಟ್ ಗೆ ಚಿನ್ನದ ಪದಕ…!

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 19. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಫೈನಲ್ ಪ್ರವೇಶಿಸಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ತಾಯ್ನಾಡಿಗೆ ಮರಳಿದ್ದಾರೆ. ತಾಯ್ನಾಡಿಗೆ ಆಗಮಿಸಿದ ವಿನೇಶ್ ಅವರನ್ನು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಅಲ್ಲದೇ ವಿನೇಶ್ ಫೋಗಟ್ ರವರ ಗ್ರಾಮಸ್ಥರು ತಮ್ಮ ಊರಿನ ಸಾಧಕಿಯನ್ನು ವಿಶೇಷ ಸಮಾರಂಭದ ಮೂಲಕ ಸನ್ಮಾನಿಸಿದಲ್ಲದೇ ಅವರಿಗೆ ಚಿನ್ನದ ಪದಕವನ್ನೂ ನೀಡಿ ಗೌರವಿಸಿದ್ದಾರೆ.

ಕುಸ್ತಿಪಟು ವಿನೇಶ್ ಪೋಗಟ್ ಗೆ ಚಿನ್ನದ ಪದಕ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ಟೋಬರ್ ನಿಂದ BSNL 4G ಸೇವೆಗಳು ಪ್ರಾರಂಭ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 19.  ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಅಕ್ಟೋಬರ್ ನಿಂದ 4G ಸೇವೆಗಳನ್ನು ದೇಶಾದ್ಯಂತ ಪ್ರಾರಂಭಿಸಲಿದೆ. ಟೆಲಿಕಾಂ ಸಂಸ್ಥೆ 4 ಜಿ ಸೇವೆಗಳನ್ನು ಪರೀಕ್ಷಾರ್ಥ ಪ್ರಯೋಗಿಸಿದ್ದು, ಫಲಿತಾಂಶ ನಿರೀಕ್ಷಿತವಾಗಿದೆ ಎಂದು ಸಂಸ್ಥೆ ತಿಳಿಸಿದೆ. ದೇಶಾದ್ಯಂತ 25,000 4G ಟವರ್ ಗಳನ್ನು ಸ್ಥಾಪಿಸಿದೆ. ಇದರ ಜೊತೆಗೆ ಬಿಎಸ್ಎನ್ಎಲ್ 4G ಸಿಮ್ ಗಳನ್ನು ಗ್ರಾಹಕರಿಗೆ ನೀಡುತ್ತಿದೆ ಎಂದು ವರದಿ ತಿಳಿಸಿದೆ.  

ಅಕ್ಟೋಬರ್ ನಿಂದ BSNL 4G ಸೇವೆಗಳು ಪ್ರಾರಂಭ Read More »

ರಾಷ್ಟ್ರೀಯ ನ್ಯೂಸ್

‘ಲ್ಯಾಟರಲ್ ಎಂಟ್ರಿ’ ನೇಮಕಾತಿ  ರಾಹುಲ್ ಗಾಂಧಿ ವಾಗ್ದಾಳಿ..!       

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 19.  ಲ್ಯಾಟರಲ್ ಎಂಟ್ರಿ ಮೂಲಕ ಸರ್ಕಾರಿ ನೌಕರರನ್ನು ನೇಮಕ ಮಾಡಿಕೊಳ್ಳುವ ಕೇಂದ್ರ ಸರ್ಕಾರದ ಕ್ರಮ “ದೇಶವಿರೋಧಿ ಕ್ರಮ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯನ್ನು ಬಹಿರಂಗವಾಗಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ, ” ಕೇಂದ್ರ ಲೋಕಸೇವಾ ಆಯೋಗದ ಬದಲಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಕ ಸಾರ್ವಜನಿಕ ಸೇವಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ

‘ಲ್ಯಾಟರಲ್ ಎಂಟ್ರಿ’ ನೇಮಕಾತಿ  ರಾಹುಲ್ ಗಾಂಧಿ ವಾಗ್ದಾಳಿ..!        Read More »

ರಾಷ್ಟ್ರೀಯ ನ್ಯೂಸ್

‘ನಮ್ಮ ಮೆಟ್ರೋ’ದಲ್ಲಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ನಮ್ಮ ಮೆಟ್ರೋದಲ್ಲಿ ಖಾಲಿ ಇರುವ 58 ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕಿದ್ದು, ಸೆಪ್ಟೆಂಬರ್ 9 ಕೊನೆಯ ದಿನವಾಗಿದೆ.   ಹುದ್ದೆಗಳ ವಿವರ ಮತ್ತು ಅರ್ಹತೆ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್‌ ಹುದ್ದೆ ಇದಾಗಿದ್ದು, ಜೂನಿಯರ್ ಕಮಿಷನ್ಡ್ ಶ್ರೇಣಿಯಲ್ಲಿ ಸೇವೆಯಲ್ಲಿರುವ ಅಥವಾ ನಿವೃತ್ತ ಸಿಬ್ಬಂದಿ, ಅಧಿಕಾರಿ / ಸುಬೇದಾರ್ ಮೇಜರ್

‘ನಮ್ಮ ಮೆಟ್ರೋ’ದಲ್ಲಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ವಿನೇಶ್ ಫೋಗಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ      ಅದ್ಧೂರಿ ಸ್ವಾಗತ                    

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 17.  ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ದೇಹದ ತೂಕ ಹೆಚ್ಚಳದಿಂದ ಫೈನಲ್ ಪಂದ್ಯದಿಂದ ಅನರ್ಹಗೊಂಡು ಪದಕ ವಂಚಿತರಾದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ನೀಡುವ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು. ವಿನೇಶ್ ಫೋಗಟ್ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು, ಜಯ ಘೋಷಣೆ ಕೂಗಿ ಅಭಿನಂದನೆ ಸಲ್ಲಿಸಿದರು.ಈ ವೇಳೆ ಭಾವುಕರಾದ ವಿನೇಶ್, ದೇಶದ ಜನರಿಂದ ಇಷ್ಟೊಂದು ಪ್ರೀತಿ ಮತ್ತು

ವಿನೇಶ್ ಫೋಗಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ      ಅದ್ಧೂರಿ ಸ್ವಾಗತ                     Read More »

ರಾಷ್ಟ್ರೀಯ ನ್ಯೂಸ್

ಹಳಿ ತಪ್ಪಿದ ಸಬರಮತಿ ಎಕ್ಸ್ ಪ್ರೆಸ್ ಪ್ಯಾಸೆಂಜರ್ ರೈಲಿನ 20 ಬೋಗಿಗಳು             ಪ್ರಯಾಣಿಕರ ಸ್ಥಳಾಂತರ                                                

(ನ್ಯೂಸ್ ಕಡಬ) newskadaba.c0m ಲಖನೌ, ಆ. 17.  ಉತ್ತರ ಪ್ರದೇಶದ ಕಾನ್ಪುರದ ಗೋವಿಂದಪುರಿ ನಿಲ್ದಾಣದ ಬಳಿ ನಸುಕಿನ ವೇಳೆಯಲ್ಲಿ ಸಬರಮತಿ ಎಕ್ಸ್ ಪ್ರೆಸ್ ಪ್ಯಾಸೆಂಜರ್ ರೈಲಿನ 20 ಬೋಗಿಗಳು ಹಳಿತಪ್ಪಿವೆ ಎಂದು ರೈಲು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತ ಕುರಿತು ಮಾಹಿತಿ ನೀಡಿರುವ ನಾರ್ತ್ ಸೆಂಟ್ರಲ್ ರೈಲ್ವೇ ಹಿರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಶಿಕಾಂತ್ ತ್ರಿಪಾಠಿ, ಮುಂಜಾನೆ 2.30 ಕ್ಕೆ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ ಎಂದರು.              

ಹಳಿ ತಪ್ಪಿದ ಸಬರಮತಿ ಎಕ್ಸ್ ಪ್ರೆಸ್ ಪ್ಯಾಸೆಂಜರ್ ರೈಲಿನ 20 ಬೋಗಿಗಳು             ಪ್ರಯಾಣಿಕರ ಸ್ಥಳಾಂತರ                                                 Read More »

ರಾಷ್ಟ್ರೀಯ ನ್ಯೂಸ್

ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆ ಅಕ್ಟೋಬರ್ 4 ರಂದು ಫಲಿತಾಂಶ ಪ್ರಕಟಣೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 17.  ಕೇಂದ್ರ ಚುನಾವಣಾ ಆಯೋಗ(ಇಸಿಐ) ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿ ಪ್ರದೇಶ ಎಂದು ಘೋಷಿಸಿದ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದು, ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತದಲ್ಲಿ ಮತದಾನ ನಡೆಯಲಿದೆ, ಎರಡೂ ರಾಜ್ಯಗಳ ಮತ ಎಣಿಕೆ ಅಕ್ಟೋಬರ್‌ 4 ರಂದು ನಡೆಯಲಿದೆ ಎಂದರು.              

ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆ ಅಕ್ಟೋಬರ್ 4 ರಂದು ಫಲಿತಾಂಶ ಪ್ರಕಟಣೆ Read More »

ರಾಷ್ಟ್ರೀಯ ನ್ಯೂಸ್
Scroll to Top