ರಾಷ್ಟ್ರೀಯ ನ್ಯೂಸ್

1000 ಮಹಿಳಾ ಪೈಲಟ್ ಗಳ ನೇಮಕಕ್ಕೆ ಮುಂದಾದ ಇಂಡಿಗೋ..!

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 16.ಇಂಡಿಗೋ ವಿಮಾನಯಾನ ಸಂಸ್ಥೆಯು 1,000 ಮಹಿಳಾ ಪೈಲಟ್‌ಗಳನ್ನು ನೇಮಿಸಿಕೊಳ್ಳುವ ಮೂಲಕ 2025ರ ಸಮಯಕ್ಕೆ, ತಮ್ಮ ಸಮಸ್ಥೆಯಲ್ಲಿನ ಎಲ್ಲಾ ಸ್ತರಗಳಲ್ಲಿಯೂ ಹೆಚ್ಚೆಚ್ಚು ಮಹಿಳಾ ಉದ್ಯೋಗಿಗಳನ್ನ ಮುನ್ನೆಲೆಗೆ ತರುವ ಸಲುವಾಗಿ ತಮ್ಮ ಸಂಸ್ಥೆಯಲ್ಲಿನ ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸುವ ಪ್ರಯತ್ನಕ್ಕೆ ಮುಂದಾಗಿದೆ. ಪ್ರಸ್ತುತ ಇಂಡಿಗೋ ವಿಮಾನಯಾನ ಸಂಸ್ಥೆಯು 800 ಮಹಿಳಾ ಪೈಲಟ್‌ಗಳನ್ನು ನೇಮಿಸಿಕೊಂಡಿದೆ. ಇಂಜಿನಿಯರಿಂಗ್ ಮತ್ತು ಫ್ಲೈಯಿಂಗ್ ಸಿಬ್ಬಂದಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನ ಉತ್ತೇಜಿಸಲು ಇಂಡಿಗೋ ಯೋಜನೆ ರೂಪಿಸಿರುವುದಾಗಿ ಇಂಡಿಗೋ ಗ್ರೂಪ್ […]

1000 ಮಹಿಳಾ ಪೈಲಟ್ ಗಳ ನೇಮಕಕ್ಕೆ ಮುಂದಾದ ಇಂಡಿಗೋ..! Read More »

ರಾಷ್ಟ್ರೀಯ ನ್ಯೂಸ್

ವಯನಾಡ್ ಭೂಕುಸಿತ- ಸಂತ್ರಸ್ತರ ರಕ್ಷಣೆ ತಮಿಳುನಾಡು ಮೂಲದ ನರ್ಸ್ ಸಬೀನಾಗೆ ‘ಕಲ್ಪನಾ ಚಾವ್ಲಾ’ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಚೆನ್ನೈ, ಆ. 16. ಕೇರಳದ ವಯನಾಡ್ ನಲ್ಲಿ ಇತ್ತೀಚೆಗೆ ನಡೆದ ಪ್ರಕೃತಿ ದುರಂತದ ಸಂದರ್ಭದಲ್ಲಿ ಧೈರ್ಯ ಮತ್ತು ಸಾಹಸದಿಂದ ಹಲವು ಜೀವಗಳನ್ನು ರಕ್ಷಿಸಿದ್ದನ್ನು ಪರಿಗಣಿಸಿ ತಮಿಳುನಾಡಿನ ನೀಲಗರಿ ಜಿಲ್ಲೆಯ ನರ್ಸ್ ಎ.ಸಬೀನಾ ಅವರನ್ನು ಪ್ರಸಕ್ತ ವರ್ಷದ ‘ಕಲ್ಪನಾ ಚಾವ್ಲ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಭೂಕುಸಿತದಿಂದಾಗಿ ವಯನಾಡಿನ ಮುಂಡಕೈ- ಚೂರಲ್ಮಲ ನಡುವಿನ ಸಂಪರ್ಕ ಕಡಿತಗೊಂಡು ಜನ ಅತಂತ್ರರಾಗಿ, ಸುರಕ್ಷಿತ ಪ್ರದೇಶಗಳಿಗೆ ತೆರಳಲು ಸಾಧ್ಯವಾಗದೇ ಪರಿಹಾರ ಕಾರ್ಯಾಚರಣೆ ದುಸ್ತರವಾಗಿತ್ತು. ತಕ್ಷಣವೇ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗಾಗಿ

ವಯನಾಡ್ ಭೂಕುಸಿತ- ಸಂತ್ರಸ್ತರ ರಕ್ಷಣೆ ತಮಿಳುನಾಡು ಮೂಲದ ನರ್ಸ್ ಸಬೀನಾಗೆ ‘ಕಲ್ಪನಾ ಚಾವ್ಲಾ’ ಪ್ರಶಸ್ತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಏಕರೂಪ ನಾಗರಿಕ ಸಂಹಿತೆ’ :’ಒಂದು ರಾಷ್ಟ್ರ, ಒಂದು ಚುನಾವಣೆ’      ಪ್ರಧಾನಿ ನರೇಂದ್ರ ಮೋದಿ ಕರೆ      

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 15.  ದೆಹಲಿಯ ಕೆಂಪು ಕೋಟೆಯ ಆವರಣದಿಂದ 78ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ ‘ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಕರೆ ನೀಡಿದರು. ದೇಶದ ಪ್ರಧಾನಿಯಾಗಿ ಮೂರನೇ ಅವಧಿಯ ಮೊದಲ ಭಾಷಣ ಮತ್ತು ಅವರ ಸತತ 11 ನೇ ಸ್ವಾತಂತ್ರ್ಯ ದಿನದ ಭಾಷಣವಾಗಿತ್ತು. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬ ಪರಿಕಲ್ಪನೆಯನ್ನು ಪ್ರಧಾನಿ ಬಲವಾಗಿ ಪ್ರತಿಪಾದಿಸಿದರು. ‘ಏಕರೂಪ ನಾಗರಿಕ ಸಂಹಿತೆ’ಯನ್ನು ಜಾರಿಗೆ ತರುವುದು ಮತ್ತು ‘ತಾರತಮ್ಯದ

‘ಏಕರೂಪ ನಾಗರಿಕ ಸಂಹಿತೆ’ :’ಒಂದು ರಾಷ್ಟ್ರ, ಒಂದು ಚುನಾವಣೆ’      ಪ್ರಧಾನಿ ನರೇಂದ್ರ ಮೋದಿ ಕರೆ       Read More »

ರಾಷ್ಟ್ರೀಯ ನ್ಯೂಸ್

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ (ನಿ) ಹಲವು ಉದ್ಯೋಗಗಳು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ, ಆ. 15. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಂಸ್ಥೆಯು ಖಾಲಿಯಿರುವ ನೂರಾರು ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಹೆಸ್ಕಾಂ ಒಟ್ಟು 338 ಅಪ್ರೆಂಟಿಸ್‌ ಟ್ರೈನಿಂಗ್‌ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಆಗಸ್ಟ್‌ 20ರಂದು ಕೊನೆ ದಿನವಾಗಿದೆ. ನೀವು ಡಿಪ್ಲೊಮಾ ಇಲ್ಲವೇ ಎಂಜಿನಿಯರಿಂಗ್‌ ಮಾಡಿದ್ದಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸರ್ಕಾರಿ ಹುದ್ದೆ ಪಡೆಯಬಹುದಾಗಿದೆ ಎಂದು ಬೆಸ್ಕಾಂ ತಿಳಿಸಿದೆ   ನೇಮಕಾತಿ ಪೂರ್ಣ ಮಾಹಿತಿ ಇಲ್ಲಿದೆ ನೇಮಕಾತಿ ಸಂಸ್ಥೆ:

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ (ನಿ) ಹಲವು ಉದ್ಯೋಗಗಳು ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ- ರಾಹುಲ್ ಗಾಂಧಿ ಭಾಗಿ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಆ. 15. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಇಂದು ರಾಜಧಾನಿಯ ಕೆಂಪು ಕೋಟೆಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದು, ಈ ಮೂಲಕ ಕಳೆದ 10 ವರ್ಷಗಳಲ್ಲಿ ಪಾಲ್ಗೊಂಡ ಲೋಕಸಭೆಯ ಮೊದಲ ವಿಪಕ್ಷ ನಾಯಕರಾಗಿದ್ದಾರೆ.   ಭಾರತದ ಒಲಿಂಪಿಕ್‌ ಕಂಚಿನ ಪದಕ ವಿಜೇತ ಹಾಕಿ ತಂಡ ಹಾಗೂ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ರಾಹುಲ್‌ ಗಾಂಧಿ ಜೊತೆಗಿದ್ದು, ಒಲಿಂಪಿಕ್ಸ್‌ ಪದಕ ವಿಜೇತರಾದ ಮನು ಭಾಕರ್‌, ಸರಬ್‌ಜೋತ್‌ ಸಿಂಗ್‌, ಪಿ ಆರ್‌ ಶ್ರೀಜೇಶ್‌

ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ- ರಾಹುಲ್ ಗಾಂಧಿ ಭಾಗಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಇಂದಿನಿಂದ ಸಿಗಲಿದೆ ದೇಶೀಯ ‘ಹುಲಿ’ ರಮ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 15. ಇಂದಿನಿಂದ “ಹುಲಿ” ಅನ್ನೋ ಮದ್ಯ ಇದೀಗ ಕರ್ನಾಟಕದಲ್ಲಿ ಮಾತ್ರವಲ್ಲದೇ, ದೇಶ ವಿದೇಶಗಳಲ್ಲೂ ಸಂಚಲನ ಸೃಷ್ಟಿಸಲು ಸಜ್ಜಾಗಿದ್ದು, ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ತಯಾರಾದ ಇಂಡಿಯಾದ ಮೊದಲ ಜಗ್ಗರಿ ರಮ್ ಇದಾಗಿದೆ. ಭಾರತದಲ್ಲಿ ಹಲವು ಬ್ರ್ಯಾಂಡ್ ರಮ್‌ಗಳಿವೆ. ಆದರೆ ಅದೆಲ್ಲಾ ವಿದೇಶದ್ದು. ಇದೀಗ ಭಾರತವು ತನ್ನದೇ ಆದ ವಿಶೇಷ ರಮ್ ನ್ನು ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಇದು ಕರ್ನಾಟಕದ ಮೈಸೂರಿನ ನಂಜನಗೂಡಿನಲ್ಲಿ ಉತ್ಪಾದನೆಯಾಗಿದೆ ಅನ್ನೋದೇ ಮತ್ತೊಂದು ವಿಶೇಷ. ಬರೋಬ್ಬರಿ 8

ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಇಂದಿನಿಂದ ಸಿಗಲಿದೆ ದೇಶೀಯ ‘ಹುಲಿ’ ರಮ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

100 ವಂದೇಭಾರತ್ ರೈಲು ಖರೀದಿ ಟೆಂಡರ್ ರದ್ದುಗೊಳಿಸಿದ ರೈಲ್ವೇ ಇಲಾಖೆ…!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 15. 100 ವಂದೇ ಭಾರತ್‌ ರೈಲುಗಳ ಉತ್ಪಾದನೆ ಮತ್ತು ನಿರ್ವಹಣೆಗಾಗಿ ಭಾರತೀಯ ರೈಲ್ವೇ ಇಲಾಖೆ ನೀಡಿದ್ದ 30,000 ಕೋಟಿ ರೂ. ಮೌಲ್ಯದ ಟೆಂಡರನ್ನು ರದ್ದು ಮಾಡಿದೆ. ರೈಲುಗಳ ಉತ್ಪಾದನೆಗೆ ಫ್ರೆಂಚ್‌ ಮೂಲದ ಕಂಪೆನಿ ಅಲ್‌ಸ್ಟೋಮ್‌ ಇಂಡಿಯಾ ಕಡಿಮೆ ಮೊತ್ತದ ಬಿಡ್‌ ಸಲ್ಲಿಸಿತ್ತು. ಆದರೆ ಇದು ಗರಿಷ್ಠ ಎಂದು ರೈಲ್ವೇ ಇಲಾಖೆ ಟೆಂಡರ್‌ ರದ್ದು ಮಾಡಿದೆ. ಫ್ರೆಂಚ್‌ ಕಂಪೆನಿ ಪ್ರತೀ ರೈಲಿಗೆ 150.9 ಕೋಟಿ ರೂ. ನಿಗದಿ ಮಾಡಿತ್ತು. ಆದರೆ ಭಾರತೀಯ

100 ವಂದೇಭಾರತ್ ರೈಲು ಖರೀದಿ ಟೆಂಡರ್ ರದ್ದುಗೊಳಿಸಿದ ರೈಲ್ವೇ ಇಲಾಖೆ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

’ನೇಷನ್ ಫಸ್ಟ್’ – ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 15.  ಜನಜೀವನ ಪರಿವರ್ತಿಸಲು, ದೇಶವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ. ‘ನೇಷನ್ ಫಸ್ಟ್’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಜ್ಞೆ ಮಾಡಿದರು. 78ನೇ ಸ್ವಾತಂತ್ರ ದಿನಾಚರಣೆ  ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ದೇಶವನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಜೀವನ ಸಮರ್ಪಣೆ ಮಾಡಿದ, ಸಂಘರ್ಷ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಮಾಡುವ ಶುಭ ದಿನ ಎಂದು ಪ್ರಧಾನಿ ಹೇಳಿದರು.  

’ನೇಷನ್ ಫಸ್ಟ್’ – ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ Read More »

ರಾಷ್ಟ್ರೀಯ ನ್ಯೂಸ್

ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 14. ಪಡಿತರ ಚೀಟಿದಾರರಿಗೆ ವಿತರಿಸಲು ಅಗತ್ಯವಾದ ಅಕ್ಕಿಯನ್ನು ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ್ದು, ಕೇಂದ್ರದಿಂದ ಕೆಜಿ ಅಕ್ಕಿಗೆ 28 ರೂಪಾಯಿ ದರ ನಿಗದಿ ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯದ ಪಡಿತರ ಫಲಾನುಭವಿಗಳಿಗೆ ವಿತರಿಸಲು ಬೇಕಾದ ಅಕ್ಕಿಯ ಪ್ರಮಾಣದ ಕುರಿತು ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಅಗತ್ಯವಿರುವ ಅಕ್ಕಿಯನ್ನು ನೀಡಲು ಒಪ್ಪಿಕೊಂಡಿರುವುದಾಗಿ ಹೇಳಿದ್ದಾರೆ. ಮಂಗಳವಾರದಂದು ಕೇಂದ್ರ ಸಚಿವರನ್ನು ಭೇಟಿಯಾದ

ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕದ 24 ಸೇರಿ 1,037 ಪೊಲೀಸರಿಗೆ ‘ರಾಷ್ಟ್ರಪತಿ ಪದಕ’ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 14. ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು(ಬುಧವಾರ) ಸರ್ಕಾರವು ವಿವಿಧ ಕೇಂದ್ರ ಮತ್ತು ರಾಜ್ಯ ಪಡೆಗಳ ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ಮತ್ತು ನಾಗರಿಕ ರಕ್ಷಣೆ (ಎಚ್ಜಿ &ಸಿಡಿ) ಮತ್ತು ಸುಧಾರಣಾ ಸೇವೆಗಳ ಒಟ್ಟು 1037 ಸಿಬ್ಬಂದಿಗಳಿಗೆ 2024 ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಶೌರ್ಯ ಮತ್ತು ಸೇವಾ ಪದಕಗಳನ್ನು ಘೋಷಿಸಿದೆ. ಶೌರ್ಯಕ್ಕಾಗಿ ರಾಷ್ಟ್ರಪತಿಗಳ ಪದಕ (ಪಿಎಂಜಿ) ಮತ್ತು ಶೌರ್ಯಕ್ಕಾಗಿ ಪದಕ (ಜಿಎಂ) ಅನ್ನು ಜೀವ ಉಳಿಸುವಲ್ಲಿ, ಅಪರಾಧವನ್ನು ತಡೆಗಟ್ಟುವಲ್ಲಿ ಅಥವಾ ಅಪರಾಧಿಗಳನ್ನು

ಕರ್ನಾಟಕದ 24 ಸೇರಿ 1,037 ಪೊಲೀಸರಿಗೆ ‘ರಾಷ್ಟ್ರಪತಿ ಪದಕ’ ಘೋಷಣೆ Read More »

ರಾಷ್ಟ್ರೀಯ ನ್ಯೂಸ್
Scroll to Top