ರಾಷ್ಟ್ರೀಯ ನ್ಯೂಸ್

ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ..!        ಬಿಜೆಪಿ ಸಂಸದೆ ಕಂಗನಾ ರಣಾವತ್ ತೀವ್ರ ವಾಗ್ದಾಳಿ..!

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 13.  ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಕುರಿತ ಹಿಂಡೆನ್ ಬರ್ಗ್ ರಿಸರ್ಚ್ ವರದಿಯನ್ನು ಬೆಂಬಲಿಸಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಕಂಗನಾ ರಣಾವತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಅವರನ್ನು ‘ಅತ್ಯಂತ ಅಪಾಯಕಾರಿ ವ್ಯಕ್ತಿ’ ಎಂದು ಬಣ್ಣಿಸಿದ್ದು, ರಾಷ್ಟ್ರ ಮತ್ತು ಅದರ ಆರ್ಥಿಕತೆಯನ್ನು ಅಸ್ಥಿರಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಕಂಗನಾ, ಅವರು ಪ್ರಧಾನಿ ಕುರ್ಚಿ ಪಡೆಯಲು […]

ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ..!        ಬಿಜೆಪಿ ಸಂಸದೆ ಕಂಗನಾ ರಣಾವತ್ ತೀವ್ರ ವಾಗ್ದಾಳಿ..! Read More »

ರಾಷ್ಟ್ರೀಯ ನ್ಯೂಸ್

4ನೇ ಬಾರಿ ಯುಪಿಎಸ್‌ಸಿಯಲ್ಲಿ ಉತ್ತೀರ್ಣಗೊಂಡು ಐಎಎಸ್ ಅಧಿಕಾರಿಯಾದ ಮನೀಶಾ ಧರ್ವೆ

(ನ್ಯೂಸ್ ಕಡಬ) newskadaba.com ದೆಹಲಿ, ಆ. 13.  ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗುತ್ತಾರೆ, ಆದರೆ ಕೆಲವರು ಎರಡು ಮೂರು ಪ್ರಯತ್ನಗಳ ಬಳಿಕ ಉತ್ತೀರ್ಣರಾಗುತ್ತಾರೆ. ನಾಲ್ಕನೇ ಪ್ರಯತ್ನದಲ್ಲಿ ಯುಪಿಎಸ್‌ಸಿಯಲ್ಲಿ ಉತ್ತೀರ್ಣರಾದ ಮನೀಶಾ ಧರ್ವೆ ಅವರ ಯಶೋಗಾಥೆ ತಿಳಿದು ಬಂದಿದೆ. ಖಾರ್ಗೋನ್‌ ನ ಝಿರ್ನಿಯಾ ಬ್ಲಾಕ್‌ ನ ಬೊಂಡಾರ್ನ್ಯಾ ಗ್ರಾಮದ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಸರ್ಕಾರಿ ಶಾಲೆಯ ಶಿಕ್ಷಕಿ ಆಗಿದ್ದರು. ಇಂಜಿನಯರ್ ಆದ ಅವರು ಸ್ಥಳೀಯ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಹಳ್ಳಿಯಲ್ಲಿ ಕೆಲಸ ಮಾಡಲು ನಿರ್ಧರಿಸಿದ್ದರು.    

4ನೇ ಬಾರಿ ಯುಪಿಎಸ್‌ಸಿಯಲ್ಲಿ ಉತ್ತೀರ್ಣಗೊಂಡು ಐಎಎಸ್ ಅಧಿಕಾರಿಯಾದ ಮನೀಶಾ ಧರ್ವೆ Read More »

ರಾಷ್ಟ್ರೀಯ ನ್ಯೂಸ್

ಅರ್ಹ ‘ಬೆಳ್ಳಿ’ ಪದಕ ದೋಚಲಾಗಿದೆ..!         ವಿನೇಶ್ ಫೋಗಟ್ ಬೆಂಬಲಕ್ಕೆ ನಿಂತ ಸಚಿನ್ ತೆಂಡೊಲ್ಕರ್..!    

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ಫ್ರೀಸ್ಟೈಲ್ ಕುಸ್ತಿಯ 50 ಕೆ. ಜಿ ವಿಭಾಗದ ಫೈನಲ್ ಪಂದ್ಯದಿಂದ ಅನರ್ಹಗೊಂಡ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಅರ್ಹ ಬೆಳ್ಳಿ ಪದಕ ನೀಡಬೇಕು ಎಂದು ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡೊಲ್ಕರ್ ಒತ್ತಾಯಿಸಿದ್ದಾರೆ. ಫೈನಲ್ ಸುತ್ತಿನಲ್ಲಿ ದೇಹದ ತೂಕ 100 ಗ್ರಾಂ ಹೆಚ್ಚಾಗಿದೆ ಎಂಬ ಕಾರಣ ನೀಡಿ ತಮ್ಮನ್ನು ಅನರ್ಹಗೊಳಿಸಿದ ನಂತರ ನಿವೃತ್ತಿ ಘೋಷಿಸಿರುವ ವಿನೇಶ್ ಫೋಗಟ್, ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್(ಯುಡಬ್ಲ್ಯೂಡಬ್ಲ್ಯು)ನ ವಿವಾದಾತ್ಮಕ ನಿರ್ಧಾರ ಪ್ರಶ್ನಿಸಿ

ಅರ್ಹ ‘ಬೆಳ್ಳಿ’ ಪದಕ ದೋಚಲಾಗಿದೆ..!         ವಿನೇಶ್ ಫೋಗಟ್ ಬೆಂಬಲಕ್ಕೆ ನಿಂತ ಸಚಿನ್ ತೆಂಡೊಲ್ಕರ್..!     Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಭಾರತದಲ್ಲಿ ಮತ್ತೊಂದು ಏನೋ ಒಂದು ಮಹತ್ವದ್ದು ನಡೆಯಲಿದೆ..’ ಹಿಂಡನ್ ಬರ್ಗ್ ಹೇಳಿಕೆ..!              

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ಅದಾನಿ ಸಮೂಹದ ಆಂತರಿಕ ವ್ಯಾಪಾರ ಮತ್ತು ಷೇರು ಮಾರುಕಟ್ಟೆಯಲ್ಲಿನ ಇತರ ಉಲ್ಲಂಘನೆಗಳ ವಿರುದ್ಧ ಆರೋಪಗಳನ್ನು ಪ್ರಕಟಿಸಿದ ಒಂದು ವರ್ಷದ ನಂತರ ಅಮೆರಿಕಾ ಮೂಲದ ಹಿಂಡೆನ್‌ ಬರ್ಗ್ ಸಂಶೋಧನಾ ಸಂಸ್ಥೆಯು ಸಂಭವನೀಯ ಹೊಸ ಭಾರತ-ಕೇಂದ್ರಿತ ವರದಿಯ ಬಗ್ಗೆ ಸುಳಿವು ನೀಡುವ ರಹಸ್ಯ ಸಂದೇಶವನ್ನು ಪೋಸ್ಟ್ ಮಾಡಿದೆ. ಹಿಂಡೆನ್‌ ಬರ್ಗ್ ರಿಸರ್ಚ್‌ ನ ಎಕ್ಸ್ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಭಾರತದಲ್ಲಿ ಸದ್ಯದಲ್ಲಿಯೇ ಏನೋ ಒಂದು ಮಹತ್ವದ್ದು ನಡೆಯಲಿದೆ ಎಂದು ಹೇಳಿದೆ.  

‘ಭಾರತದಲ್ಲಿ ಮತ್ತೊಂದು ಏನೋ ಒಂದು ಮಹತ್ವದ್ದು ನಡೆಯಲಿದೆ..’ ಹಿಂಡನ್ ಬರ್ಗ್ ಹೇಳಿಕೆ..!               Read More »

ರಾಷ್ಟ್ರೀಯ ನ್ಯೂಸ್

‘ಸಂವಿಧಾನಕ್ಕೆ ಬದ್ಧ, SC/ST ಕೆನೆಪದರಕ್ಕೆ ಅವಕಾಶವಿಲ್ಲ’         ಕೇಂದ್ರ ಸರ್ಕಾರ             

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10.  ಬಿಆರ್ ಅಂಬೇಡ್ಕರ್ ನೀಡಿರುವ ಸಂವಿಧಾನದಲ್ಲಿ ಎಸ್‌ಸಿ ಮತ್ತು ಎಸ್‌ಟಿಗಳಿಗೆ ಮೀಸಲಾತಿಯಲ್ಲಿ ಕೆನೆ ಪದರಕ್ಕೆ ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಸಚಿವ ಸಂಪುಟ ಪ್ರತಿಪಾದಿಸಿದೆ. ಉಪ ಕೋಟಾಗಳ ಕುರಿತು ಕಳೆದ ವಾರ ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು ಎನ್ನಲಾಗಿದೆ. ಅತಿ ಹಿಂದುಳಿದ ಗುಂಪುಗಳನ್ನು ಉನ್ನತೀಕರಿಸುವ ಉದ್ದೇಶದಿಂದ ಮೀಸಲಾತಿ ವರ್ಗದೊಳಗೆ ಕೋಟಾಗಳನ್ನು ನಿಯೋಜಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪ-ವರ್ಗೀಕರಿಸಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಎಂದು ವರದಿ

‘ಸಂವಿಧಾನಕ್ಕೆ ಬದ್ಧ, SC/ST ಕೆನೆಪದರಕ್ಕೆ ಅವಕಾಶವಿಲ್ಲ’         ಕೇಂದ್ರ ಸರ್ಕಾರ              Read More »

ರಾಷ್ಟ್ರೀಯ ನ್ಯೂಸ್

ಕಾಲೇಜು ಕ್ಯಾಂಪಸ್‌ ನಲ್ಲಿ ಹಿಜಾಬ್ ನಿಷೇಧಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ..!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10.  ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್ ನಿಷೇಧಿಸುವ ಮುಂಬೈ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ತಿಳಿದು ಬಂದಿದೆ. ಕಾಲೇಜುಗಳಲ್ಲಿ ಹಿಜಾಬ್, ಬುರ್ಖಾ ನಿಷೇಧಿಸಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಕುರಿತು ಮುಂಬೈ ಎಜುಕೇಶನಲ್ ಸೊಸೈಟಿಯಿಂದ ಪ್ರತಿಕ್ರಿಯೆ ಕೇಳಿದ್ದು,ಕ್ಯಾಂಪಸ್‌ನೊಳಗೆ ‘ಹಿಜಾಬ್, ಬುರ್ಖಾ, ಕ್ಯಾಪ್ ಮತ್ತು ನಖಾಬ್’ ನಿಷೇಧಿಸುವ ಮುಂಬೈ ಕಾಲೇಜಿನ ಸುತ್ತೋಲೆಗೆ ನ್ಯಾಯಾಲಯ ಭಾಗಶಃ ತಡೆ ನೀಡಿದೆ ಎಂದು ವರದಿಯಾಗಿದೆ.    

ಕಾಲೇಜು ಕ್ಯಾಂಪಸ್‌ ನಲ್ಲಿ ಹಿಜಾಬ್ ನಿಷೇಧಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ..! Read More »

ರಾಷ್ಟ್ರೀಯ ನ್ಯೂಸ್

 ಬ್ರೆಜಿಲ್ ನಲ್ಲಿ ವಿಮಾನ ಪತನ..!          62 ಮಂದಿ ಸಜೀವ ದಹನ ಭೀಕರ ದೃಶ್ಯ..!                                  

(ನ್ಯೂಸ್ ಕಡಬ)newskadaba.com ಬ್ರೆಜಿಲ್, ಆ.10.  ಬ್ರೆಜಿಲ್‌ ನಲ್ಲಿ ಭಾರೀ ವಿಮಾನ ಅಪಘಾತ ಸಂಭವಿಸಿದ್ದು 62 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದೆ. ಈ ಅಪಘಾತದಲ್ಲಿ ವಿಮಾನದಲ್ಲಿದ್ದ ಎಲ್ಲಾ 62 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 62 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಬ್ರೆಜಿಲ್‌ ನ ಸಾವೊ ಪಾಲೊ ಬಳಿ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

 ಬ್ರೆಜಿಲ್ ನಲ್ಲಿ ವಿಮಾನ ಪತನ..!          62 ಮಂದಿ ಸಜೀವ ದಹನ ಭೀಕರ ದೃಶ್ಯ..!                                   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಂಚಿನ ಪದಕದೊಂದಿಗೆ ಸ್ವದೇಶಕ್ಕೆ ಆಗಮಿಸಿದ ಭಾರತೀಯ ಹಾಕಿ ತಂಡ..!    ಅದ್ದೂರಿ ಸ್ವಾಗತ..!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10.  ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ವಿಜೇತ ಭಾರತೀಯ ಪುರುಷರ ಹಾಕಿ ತಂಡವು ಸ್ವದೇಶಕ್ಕೆ ಆಗಮಿಸಿದೆ. ಹರ್ಮಪ್ರೀತ್ ಸಿಂಗ್ ನೇತೃತ್ವದ ತಂಡ ಶನಿವಾರ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಅದ್ದೂರಿ ಸ್ವಾಗತ ನೀಡಲಾಯಿತು.ಪ್ರತಿಯೊಬ್ಬ ಆಟಗಾರರಿಗೂ ಶಾಲು, ಹೂವಿನ ಹಾರ ಹಾಕುವ ಮೂಲಕ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಆಟಗಾರರು ತಮ್ಮ ಪದಕಗಳನ್ನು ಕ್ಯಾಮರಾಗೆ ತೋರಿಸುವ ಮೂಲಕ ವಿಶಿಷ್ಟವಾಗಿ ಗೆಲುವನ್ನು ಆಚರಿಸಿದರು. ಕೆಲವು ಆಟಗಾರರು ಡ್ರಮ್ ಸದ್ದಿಗೆ ತಕ್ಕಂತೆ ಹೆಜ್ಜೆ ಹಾಕಿ ನರ್ತಿಸಿದರು.

ಕಂಚಿನ ಪದಕದೊಂದಿಗೆ ಸ್ವದೇಶಕ್ಕೆ ಆಗಮಿಸಿದ ಭಾರತೀಯ ಹಾಕಿ ತಂಡ..!    ಅದ್ದೂರಿ ಸ್ವಾಗತ..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ..!         ಬೃಹತ್ ಪ್ರತಿಭಟನೆ     

(ನ್ಯೂಸ್ ಕಡಬ)newskadaba.com ಕೋಲ್ಕತ್ತ, ಆ.10. ಸರ್ಕಾರಿ ಸ್ವಾಮ್ಯದ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿಯ ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆಕೆಯ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ನರ್ಸಿಂಗ್ ವಿದ್ಯಾರ್ಥಿಗಳು ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.ಈ ಮಧ್ಯೆ ಪಶ್ಚಿಮ ಬಂಗಾಳದಾದ್ಯಂತ ರಸ್ತೆ ತಡೆ ನಡೆಸುವುದಾಗಿ ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ಶನಿವಾರ ತಿಳಿಸಿದ್ದು, ಉತ್ತರ ಕೋಲ್ಕತ್ತಾದ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ಡಾಕ್ಟರ್ ಅರೆ ನಗ್ನ ಶವ ಪತ್ತೆಯಾಗಿತ್ತು. ಹತ್ಯೆಯನ್ನು

ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ..!         ಬೃಹತ್ ಪ್ರತಿಭಟನೆ      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ನಮ್ಮ ಹೂಡಿಕೆ-ಆಸ್ತಿ ರಕ್ಷಣೆ ವಿಶೇಷ ಮಸೂದೆ ಜಾರಿಗೆ ತನ್ನಿ..! ಪ್ರಧಾನಿ ಮೋದಿಗೆ NRIಗಳ ಆಗ್ರಹ..!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ವಂಚನೆಯಿಂದಾಗಿ ಅನಿವಾಸಿ ಭಾರತೀಯರು ಅಪಾರ ಪ್ರಮಾಣದ ಆರ್ಥಿಕ ನಷ್ಟ ಅನುಭವಿಸುತ್ತಿದ್ದು, ತಮ್ಮ ಹೂಡಿಕೆ, ಉಳಿತಾಯ ಹಾಗೂ ಆಸ್ತಿ-ಪಾಸ್ತಿಗಳ ರಕ್ಷಣೆಗೆ ವಿಶೇಷ ಮಸೂದೆ ಜಾರಿಗೆ ತರುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ವಿಜಯಪುರದ ಬಿಜೆಪಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ರಮೇಶ ಜಿಗಜಿಣಗಿ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದು, ಮಸೂದೆ ಕುರಿತು ಚರ್ಚಿಸಲು ತುರ್ತು ಸಭೆ ನಡೆಸುವಂತೆ ಮನವಿ ಮಾಡಿಕೊಂಡಿದ್ದಾರೆ. NRI ಕುಂದುಕೊರತೆಗಳ ಗುಂಪಿನ

ಭಾರತದಲ್ಲಿ ನಮ್ಮ ಹೂಡಿಕೆ-ಆಸ್ತಿ ರಕ್ಷಣೆ ವಿಶೇಷ ಮಸೂದೆ ಜಾರಿಗೆ ತನ್ನಿ..! ಪ್ರಧಾನಿ ಮೋದಿಗೆ NRIಗಳ ಆಗ್ರಹ..! Read More »

ರಾಷ್ಟ್ರೀಯ ನ್ಯೂಸ್
Scroll to Top