ಇಂದು(ಆ.10)ವಯನಾಡಿನ ಭೂಕುಸಿತ ಪ್ರದೇಶಕ್ಕೆ ಪ್ರಧಾನಿ ಭೇಟಿ..!
(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ವಯನಾಡಿನ ಭೂಕುಸಿತಗೊಂಡ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಲಿದ್ದು, ಪರಿಹಾರ ಮತ್ತು ಪುನರ್ವಸತಿ ಪರಿಶೀಲಿಸಲಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಕಣ್ಣೂರು ತಲುಪಲಿದ್ದಾರೆ. ನಂತರ ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಬಳಿಕ ದುರಂತದಲ್ಲಿ ಬದುಕುಳಿದವರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅಧಿಕಾರಿಗಳು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ತಂಡಗಳ ಪ್ರಯತ್ನ ಹಾಗೂ ಇಲ್ಲಿನ ಸ್ಥಿತಿಗತಿಗಳ ಬಗ್ಗೆ ಅವರಿಗೆ ತಿಳಿಸುತ್ತೇವೆ ಎಂದು […]
ಇಂದು(ಆ.10)ವಯನಾಡಿನ ಭೂಕುಸಿತ ಪ್ರದೇಶಕ್ಕೆ ಪ್ರಧಾನಿ ಭೇಟಿ..! Read More »
ರಾಷ್ಟ್ರೀಯ ನ್ಯೂಸ್


