ರಾಷ್ಟ್ರೀಯ ನ್ಯೂಸ್

ಕೇವಲ 2 ಅಂಕಗಳಿಂದ UPSC ಪರೀಕ್ಷೆಯಲ್ಲಿ ವಿಫಲ ಮುಂದೆ IAS ಆದ ಆದಿತ್ಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.03. ಕಿಡಿಗೇಡಿಯಾಗಿದ್ದ ಹುಡುಗ ಈಗ ದೊಡ್ಡ ಅಧಿಕಾರಿಯಾಗಿರುವುದು ಹಳ್ಳಿಯ ಜನಕ್ಕೆ ನಂಬಲೂ ಅಸಾಧ್ಯವಾಗಿದೆ. ಮೊದಲು ಇಂಜಿನಿಯರ್ ಆದ ಆದಿತ್ಯ ನಂತರ ಎಂಬಿಎ ಪದವಿ ಪಡೆದರು. ಇದು ಅವರಿಗೆ ತೃಪ್ತಿ ನೀಡದಿದ್ದಾಗ, ಅವರು UPSC ನಾಗರಿಕ ಸೇವೆಗಳ ಪರೀಕ್ಷೆಗೆ ತಯಾರಿ ಆರಂಭಿಸಿದರು. ಅಂತಿಮವಾಗಿ IAS ಅಧಿಕಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. 12ನೇ ತರಗತಿಯಲ್ಲಿ ಉತ್ತೀರ್ಣರಾದ ನಂತರ, ಆದಿತ್ಯ ಪಾಂಡೆ ಪಂಜಾಬ್ ನಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಿಂದ ಬಿ.ಟೆಕ್ ಮಾಡಿದರು. ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಪಡೆದಿದ್ದರು […]

ಕೇವಲ 2 ಅಂಕಗಳಿಂದ UPSC ಪರೀಕ್ಷೆಯಲ್ಲಿ ವಿಫಲ ಮುಂದೆ IAS ಆದ ಆದಿತ್ಯ Read More »

ರಾಷ್ಟ್ರೀಯ ನ್ಯೂಸ್

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ     ಲೋಪದೋಷ ಸರಿಪಡಿಸುವಂತೆ ಸುಪ್ರೀಂ ಸೂಚನೆ            

(ನ್ಯೂಸ್ ಕಡಬ) newskadaba.com ನವದೆಹಲಿ, ಆ.03. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಕುರಿತು ಸುಪ್ರೀಂ ಕೋರ್ಟ್ ಹಲವು ಮಾರ್ಗಸೂಚಿಗಳನ್ನು ನೀಡಿದ್ದು, ಲೋಪದೋಷಗಳನ್ನು ಆಮೂಲಾಗ್ರವಾಗಿ ಸರಿಪಡಿಸುವಂತೆ ತಜ್ಞರ ಸಮಿತಿಗೆ ಸೂಚಿಸಿದೆ. ಪ್ರಶ್ನೆಪತ್ರಿಕೆ ಮುದ್ರಣದಿಂದ ಆರಂಭಿಸಿ ಪರೀಕ್ಷಾ ಕೇಂದ್ರಗಳಿಗೆ ತಲುಪುವ ವರೆಗೆ ಎಲ್ಲ ಎಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಅಗತ್ಯವಿರುವೆಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಇದು ಮುಂದಿನ ವರ್ಷಕ್ಕೆ ಮುಂದುವರಿಯಬಾರದು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಕೇಂದ್ರಕ್ಕೆ ಸೂಚಿಸಿದೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ     ಲೋಪದೋಷ ಸರಿಪಡಿಸುವಂತೆ ಸುಪ್ರೀಂ ಸೂಚನೆ             Read More »

ರಾಷ್ಟ್ರೀಯ ನ್ಯೂಸ್

ಕಾರು ಢಿಕ್ಕಿ ಹೊಡೆದು ಪ್ರೊಫೆಸರ್ ಮೃತ್ಯು ಕುಡಿದ ಮತ್ತಿನಲ್ಲಿದ್ದ ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಆ.02. ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಕಾಲೇಜು ಪ್ರಾಧ್ಯಾಪಕರೊಬ್ಬರ ಸಾವಿಗೆ ಕಾರಣರಾದ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎನ್ನಲಾಗಿದೆ. ಸಂಜೆ 6.30ರ ಸುಮಾರಿಗೆ ಅರ್ನಾಳ ಸಗ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಾಧ್ಯಾಪಕಿ ಆತ್ಮಜ ಕಸತ್(45) ಅವರು ದಿನದ ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.  ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತ್ಮಜ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಕೆಲವು ಗಂಟೆಗಳ ನಂತರ

ಕಾರು ಢಿಕ್ಕಿ ಹೊಡೆದು ಪ್ರೊಫೆಸರ್ ಮೃತ್ಯು ಕುಡಿದ ಮತ್ತಿನಲ್ಲಿದ್ದ ಚಾಲಕನ ಬಂಧನ Read More »

ರಾಷ್ಟ್ರೀಯ ನ್ಯೂಸ್

ಪರಿಹಾರ ಕೇಂದ್ರಗಳಲ್ಲಿ ಕಣ್ಣೀರು, ದುಃಖದಲ್ಲಿ ಕಳೆಯುತ್ತಿರುವ ಕರ್ನಾಟಕದ 40-45 ಕುಟುಂಬಗಳು

(ನ್ಯೂಸ್ ಕಡಬ) newskadaba.com ಕೇರಳ, ಆ.02. ಕೇರಳ ರಾಜ್ಯದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತವು ಕರ್ನಾಟಕದ 40-45 ಕುಟುಂಬಗಳಿಗೆ ವಿನಾಶ ಮತ್ತು ಹೃದಯ ವಿದ್ರಾವಕ ಸಂಕಟವನ್ನು ತಂದಿದೆ. ಅವರು ಈಗ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ ಎನ್ನಲಾಗಿದೆ. ಈ ದುರಂತವು ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ ಮಾತ್ರವಲ್ಲದೆ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಅನೇಕ ಕುಟುಂಬಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅನೇಕರು ಮಾಹಿತಿಗಾಗಿ ಪರಿಹಾರ ಕೇಂದ್ರಗಳಿಗೆ ಆಗಮಿಸಿದ್ದಾರೆ, ಇನ್ನೂ ಅನೇಕರು ಶವಗಳನ್ನು ಗುರುತಿಸಲು ಶವಾಗಾರದಲ್ಲಿ ಕಾಯುತ್ತಿದ್ದಾರೆ ಎನ್ನಲಾಗಿದೆ.

ಪರಿಹಾರ ಕೇಂದ್ರಗಳಲ್ಲಿ ಕಣ್ಣೀರು, ದುಃಖದಲ್ಲಿ ಕಳೆಯುತ್ತಿರುವ ಕರ್ನಾಟಕದ 40-45 ಕುಟುಂಬಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೆಟ್ರೊದಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ನವದೆಹಲಿ, ಆ.02. ಮೆಟ್ರೋವನ್ನು ಅಲ್ಲಿನ ನಿವಾಸಿಗಳಿಗೆ ಮತ್ತು ಆ ನಗರಕ್ಕೆ ಭೇಟಿ ನೀಡುವ ಜನರ ಜೀವನಾಡಿ ಎಂದು ಪರಿಗಣಿಸಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಮೆಟ್ರೋ ಜನರನ್ನು ಅವರ ಗಮ್ಯಸ್ಥಾನಕ್ಕೆ ಕರೆದೊಯ್ಯುವುದಕ್ಕಿಂತ ಅದರಲ್ಲಿ ನಡೆಯುವ ಚಟುವಟಿಕೆಗಳ ವೈರಲ್ ವೀಡಿಯೊಗಳಿಗೆ ಹೆಚ್ಚು ಪ್ರಸಿದ್ಧವಾಗಿದೆ. ದೆಹಲಿ ಮೆಟ್ರೋ ಆಸನಗಳಿಗಾಗಿ ಸಹ-ಪ್ರಯಾಣಿಕರ ನಡುವಿನ ಜಗಳಗಳು, ಪ್ರಣಯ ದೃಶ್ಯಗಳು, ಜೋಡಿಗಳ ಪ್ರೇಮ ಮೇಕಿಂಗ್, ಗಾಸಿಪ್ ಮತ್ತು ಲೈವ್ ಹಾಡುಗಳು ಅಥವಾ ಇತರ ಹಲವು ರೀತಿಯ ನೃತ್ಯ ರೀಲ್‌ಗಳಿಗಾಗಿ ಆಗಾಗ್ಗೆ

ಮೆಟ್ರೊದಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಪ್ರಯಾಣಿಕರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭೂಕುಸಿತದ ಮೊದಲು, ನಂತರದ satellite image ಬಿಡುಗಡೆ ಮಾಡಿದ ISRO

(ನ್ಯೂಸ್ ಕಡಬ) newskadaba.com ನವದೆಹಲಿ, ಆ.02. ಕನಿಷ್ಠ 250ಕ್ಕೂ ಅಧಿಕ ಸಾವಿಗೆ ಕಾರಣವಾದ ಕೇರಳದ ವಯನಾಡು ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಇಂದು ವಯನಾಡಿನ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿದೆ. ವಯನಾಡ್‌ ಭೂಕುಸಿತದ ಮೊದಲು ಮತ್ತು ನಂತರದ ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದ್ದು, ಉಪಗ್ರಹ ಚಿತ್ರಗಳ ಪ್ರಕಾರ ಭೂಕುಸಿತದ ಪ್ರಭಾವ ಸುಮಾರು 8 ಕಿಮೀ ವ್ಯಾಪ್ತಿಯಲ್ಲಿ ಸಾಗಿದೆ. ಸುಮಾರು 86,000 ಚ.ಮೀ ಪ್ರದೇಶಕ್ಕೆ ಹಾನಿ ವ್ಯಾಪಿಸಿದ್ದು, ಹೀಗಾಗಿ ಇಷ್ಟೂ ಪ್ರದೇಶದಲ್ಲಿ

ಭೂಕುಸಿತದ ಮೊದಲು, ನಂತರದ satellite image ಬಿಡುಗಡೆ ಮಾಡಿದ ISRO Read More »

ರಾಷ್ಟ್ರೀಯ ನ್ಯೂಸ್

ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸಿದ್ಧ      ಆಹಾರ ಸಚಿವ ಪ್ರಹ್ಲಾದ್ ಜೋಶಿ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.01. ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಆಹಾರ ಸಚಿವ ಪ್ರಹ್ಲಾದ್ ಜೋಶಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದು, ಎಷ್ಟು ಬೇಕಾದರೂ ಅಕ್ಕಿಕೊಡಲಿದ್ದೇವೆ ಎಂದು ಹೇಳಿದ್ದಾರೆ. ಈ ಹಿಂದೆ ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸುತರಾಂ ಒಪ್ಪಿರಲಿಲ್ಲ. ಇರುವ ಸ್ಟಾಕನ್ನೆಲ್ಲ ರಾಜ್ಯಕ್ಕೆ

ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸಿದ್ಧ      ಆಹಾರ ಸಚಿವ ಪ್ರಹ್ಲಾದ್ ಜೋಶಿ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ರಾಜ್ಯಗಳ SC, ST ಒಳ ಮೀಸಲಾತಿಗೆ ಅಸ್ತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

(ನ್ಯೂಸ್ ಕಡಬ)newskadaba.com ನವದೆಹಲಿ, ಆ.01. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿಯೇ ಅತ್ಯಂತ ಹಿಂದುಳಿದ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿ ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠ, SC, ST ಒಳ ಮೀಸಲಾತಿಗೆ ಒಪ್ಪಿಗೆ ನೀಡಿದೆ. ಹೆಚ್ಚು ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಎಸ್‌ಸಿ ಮತ್ತು ಎಸ್‌ಟಿಗಳಲ್ಲಿಯೇ ಒಳ ಮೀಸಲಾತಿ ನೀಡಬಹುದು

ರಾಜ್ಯಗಳ SC, ST ಒಳ ಮೀಸಲಾತಿಗೆ ಅಸ್ತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು Read More »

ರಾಷ್ಟ್ರೀಯ ನ್ಯೂಸ್

‘ಪ್ರಕೃತಿ ವಿಕೋಪದ ಬಗ್ಗೆ ಈ ಮೊದಲೇ ಕೇರಳ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು’ ಕೇಂದ್ರ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.01. ಪ್ರಾಕೃತಿಕ ವಿಕೋಪ ಸಂಭವಿಸುವ ಬಗ್ಗೆ ಕೇರಳ ಸರ್ಕಾರಕ್ಕೆ ಈ ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಎನ್‌ಡಿಆರ್‌ಎಫ್ ತಂಡಗಳು ಕೇರಳಕ್ಕೆ ತೆರಳಿದ್ದವು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು. ಕೇಂದ್ರ ಸರ್ಕಾರದ ಮುನ್ನೆಚ್ಚರಿಕೆ ವ್ಯವಸ್ಥೆ ಮತ್ತು ದುರಂತದ ಪ್ರತಿಕ್ರಿಯೆ ಬಗ್ಗೆ ವಿಪಕ್ಷಗಳು ಟೀಕಿಸಿದ ಹಿನ್ನೆಲೆ, ರಾಜ್ಯ ಸಭೆಯಲ್ಲಿ ಉತ್ತರಿಸಿದ ಅವರು, ಮುಂಚಿತವಾಗಿ ನೀಡಿದ್ದ ಎಚ್ಚರಿಕೆಗೆ ಕೇರಳ ಸರ್ಕಾರ ಕಿವಿಗೊಡಲಿಲ್ಲ. ಕೊನೆ ಪಕ್ಷ ಎನ್‌ಡಿಆರ್‌ಎಫ್ ತಂಡಗಳು ರಾಜ್ಯಕ್ಕೆ ಬಂದಿರುವುದು ಗೊತ್ತಾದರೂ ಎಚ್ಚೆತ್ತುಕೊಳ್ಳಲಿಲ್ಲ. ಈಗ

‘ಪ್ರಕೃತಿ ವಿಕೋಪದ ಬಗ್ಗೆ ಈ ಮೊದಲೇ ಕೇರಳ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು’ ಕೇಂದ್ರ ಗೃಹ ಸಚಿವ ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್

ಹವಾಮಾನ ವೈಪರೀತ್ಯ ವಯನಾಡು ಭೇಟಿ ಮುಂದೂಡಿದ ರಾಹುಲ್, ಪ್ರಿಯಾಂಕಾ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.31. ಹವಾಮಾನ ವೈಪರೀತ್ಯದಿಂದಾಗಿ ಭೂಕುಸಿತ ಪೀಡಿತ ವಯನಾಡು ಭೇಟಿಯನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಂದೂಡಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ವಯನಾಡಿಗೆ ತೆರಳುವುದು ಕಷ್ಟಕರವಾಗಿದೆ. ಆದಷ್ಟು ಬೇಗ ಜಿಲ್ಲೆಗೆ ಭೇಟಿ ನೀಡುವುದಾಗಿ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ. ಆದಷ್ಟು ಬೇಗ ವಯನಾಡಿಗೆ ಭೇಟಿ ನೀಡುತ್ತೇನೆ. ಈ ಮಧ್ಯೆ ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರಿಸುತ್ತೇವೆ ಮತ್ತು ಅಗತ್ಯವಿರುವ

ಹವಾಮಾನ ವೈಪರೀತ್ಯ ವಯನಾಡು ಭೇಟಿ ಮುಂದೂಡಿದ ರಾಹುಲ್, ಪ್ರಿಯಾಂಕಾ Read More »

ರಾಷ್ಟ್ರೀಯ ನ್ಯೂಸ್
Scroll to Top