ರಾಷ್ಟ್ರೀಯ ನ್ಯೂಸ್

ನೇಪಾಳ ರಾಜಕೀಯದಲ್ಲಿ ಸಂಚಲನ: ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಮಾ.28 ಕಾಠ್ಮಂಡು: ನೇಪಾಳದ ರಾಜಕೀಯ ಇತಿಹಾಸದಲ್ಲಿ ಇಂದು ಅತ್ಯಂತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ದೇಶದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಹಿಂಸಾಚಾರ ಹಾಗೂ ಆಡಳಿತ ವೈಫಲ್ಯದ ಗಂಭೀರ ಆರೋಪದಡಿ ಬಂಧಿಸಲಾಗಿದೆ. ನೂತನ ಪ್ರಧಾನಿಯಾಗಿ ಬಾಲೆನ್ ಶಾ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದ್ದು, ಇಡೀ ನೆರೆರಾಷ್ಟ್ರದಲ್ಲಿ ತಲ್ಲಣ ಸೃಷ್ಟಿಸಿದೆ. 2025ರ ಸೆಪ್ಟೆಂಬರ್‌ನಲ್ಲಿ ಭ್ರಷ್ಟಾಚಾರ ಮತ್ತು ನಿರುದ್ಯೋಗದ ವಿರುದ್ಧ ಯುವ ಸಮುದಾಯ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಸುಮಾರು 77 […]

ನೇಪಾಳ ರಾಜಕೀಯದಲ್ಲಿ ಸಂಚಲನ: ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಆರೆಸ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಬ್ರಾಯ ಚೊಕ್ಕಾಡಿಯವರಿಗೆ ಪ್ರತಿಷ್ಠಿತ ‘ಡಾ. ದ. ರಾ. ಬೇಂದ್ರೆ ಕಾವ್ಯ ಪ್ರಶಸ್ತಿ’ ಗೌರವ

(ನ್ಯೂಸ್‌ ಕಡಬ) newskadaba.com,  ಮಾ.27: ಖ್ಯಾತ ಕವಿ ಹಾಗೂ ಸುಳ್ಯ ತಾಲೂಕಿನ ಚೊಕ್ಕಾಡಿ ನಿವಾಸಿಯಾದ ಸುಬ್ರಾಯ ಚೊಕ್ಕಾಡಿಯವರಿಗೆ ಶಿವಮೊಗ್ಗದ ಕರ್ನಾಟಕ ಸಂಘವು ನೀಡುವ ಪ್ರತಿಷ್ಠಿತ “ಡಾ. ದ. ರಾ. ಬೇಂದ್ರೆ ಕಾವ್ಯ ಪ್ರಶಸ್ತಿ” ಜೀವಮಾನ ಸಾಧನೆಗಾಗಿ ಘೋಷಿಸಲಾಗಿದೆ. ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅವರ ದೀರ್ಘಕಾಲದ ಸೇವೆ ಮತ್ತು ಕಾವ್ಯಸಾಧನೆಗೆ ಈ ಗೌರವ ನೀಡಲಾಗಿದೆ ಎಂದು ಸಂಘ ತಿಳಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶೀಘ್ರದಲ್ಲೇ ಆಯೋಜಿಸಲಾಗುವುದು ಎಂದು ಕರ್ನಾಟಕ ಸಂಘ

ಸುಬ್ರಾಯ ಚೊಕ್ಕಾಡಿಯವರಿಗೆ ಪ್ರತಿಷ್ಠಿತ ‘ಡಾ. ದ. ರಾ. ಬೇಂದ್ರೆ ಕಾವ್ಯ ಪ್ರಶಸ್ತಿ’ ಗೌರವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಭಾರತಕ್ಕೆ ಬರಲು ಸಿದ್ಧವಾಗಿದೆ ಇನ್ನೆರಡು ಎಲ್‌ಪಿಜಿ ಟ್ಯಾಂಕರ್‌ಗಳು

(ನ್ಯೂಸ್‌ ಕಡಬ) newskadaba.com, ಮಾ.21 ಎಲ್‌ಪಿಜಿ ಟ್ಯಾಂಕರ್‌ಗಳನ್ನು ಹೊತ್ತುಕೊಂಡು ಶಿವಾಲಿಕ್ ಮತ್ತು ನಂದಾದೇವಿ ಹಡಗುಗಳು ಭಾರತಕ್ಕೆ ಬಂದು ತಲುಪಿದ ಬಳಿಕ ಇದೀಗ ಇನ್ನೆರಡು ಎಲ್‌ಪಿಜಿ ಟ್ಯಾಂಕರ್‌ಗಳು ಹೊರ್ಮುಜ್ ಜಲಸಂಧಿ ದಾಟಿ ಭಾರತಕ್ಕೆ ಬರಲು ಸಿದ್ಧವಾಗಿದೆ. ಇಸ್ರೇಲ್ ಮತ್ತು ಯುಎಸ್ ಸೇನಾ ಪಡೆಯು ಇರಾನ್ ಮೇಲೆ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್ ಹೊರ್ಮುಜ್ ಜಲಸಂಧಿಯನ್ನು ಮುಚ್ಚಿತ್ತು. ಇದರಿಂದ ಮಧ್ಯ ಪ್ರಾಚ್ಯ ರಾಷ್ಟ್ರಗಳ ಸರಕು ಅದರಲ್ಲೂ ಮುಖ್ಯವಾಗಿ ತೈಲ ಸಾಗಣೆಗೆ ಅಡ್ಡಿಯಾಗಿತ್ತು. ಇದು ಜಾಗತಿಕ ಮಾರುಕಟ್ಟೆ ಮೇಲೆ ಗಂಭೀರ ಪರಿಣಾಮ

ಭಾರತಕ್ಕೆ ಬರಲು ಸಿದ್ಧವಾಗಿದೆ ಇನ್ನೆರಡು ಎಲ್‌ಪಿಜಿ ಟ್ಯಾಂಕರ್‌ಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಚ್ಚಾ ತೈಲ-ಗ್ಯಾಸ್ ಬಿಕ್ಕಟ್ಟು: ಅಗತ್ಯ ಸರಕುಗಳ ಕಾಯ್ದೆ ಸೆಕ್ಷನ್ 3 ಜಾರಿ, ಮಾರುಕಟ್ಟೆಯಲ್ಲಿ ಆತಂಕ

(ನ್ಯೂಸ್‌ ಕಡಬ) newskadaba.com, ಮಾ.21: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಅಮೆರಿಕ–ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದ ಪರಿಣಾಮ ಭಾರತದಲ್ಲೂ ಆರ್ಥಿಕ ತಲ್ಲಣ ಉಂಟಾಗಿದ್ದು, ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯ ಆತಂಕದ ಹಿನ್ನೆಲೆ ಕೇಂದ್ರ ಸರ್ಕಾರ ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಅನ್ನು ಜಾರಿಗೊಳಿಸಿದೆ. ಸಂಘರ್ಷವು 21ನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆ, ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಕೊರತೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗ್ಯಾಸ್ ಅನ್ನು ಅಗತ್ಯ ಸರಕುಗಳ ಪಟ್ಟಿಗೆ ಸೇರಿಸಿದ್ದ

ಕಚ್ಚಾ ತೈಲ-ಗ್ಯಾಸ್ ಬಿಕ್ಕಟ್ಟು: ಅಗತ್ಯ ಸರಕುಗಳ ಕಾಯ್ದೆ ಸೆಕ್ಷನ್ 3 ಜಾರಿ, ಮಾರುಕಟ್ಟೆಯಲ್ಲಿ ಆತಂಕ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಧ್ಯಪ್ರಾಚ್ಯ ಉದ್ವಿಗ್ನತೆಯ ನಡುವೆಯೂ ಎಲ್‌ಪಿಜಿ ಪೂರೈಕೆ ಸ್ಥಿರ: ‘ಶಿವಾಲಿಕ್’ ಹಡಗು ಮುಂದ್ರಾ ಬಂದರಿಗೆ ಸುರಕ್ಷಿತ ಆಗಮನ

(ನ್ಯೂಸ್‌ ಕಡಬ) newskadaba.com,  ಮಾ.17 ಮಂಗಳೂರು/ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮುಂದುವರಿದಿರುವ ನಡುವೆಯೂ ದೇಶದ ಅಡುಗೆ ಅನಿಲ ಪೂರೈಕೆಯ ಕುರಿತು ಉಂಟಾಗಿದ್ದ ಆತಂಕ ಕಡಿಮೆಯಾಗಿದೆ. ಎಲ್‌ಪಿಜಿ ಸಾಗಿಸುತ್ತಿದ್ದ ‘ಶಿವಾಲಿಕ್’ ಹಡಗು ಹೊರ್ಮುಜ್ ಜಲಸಂಧಿಯನ್ನು ಯಾವುದೇ ಅಡಚಣೆಯಿಲ್ಲದೆ ದಾಟಿ ಗುಜರಾತ್‌ನ ಮುಂದ್ರಾ ಬಂದರನ್ನು ಸುರಕ್ಷಿತವಾಗಿ ತಲುಪಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿಎಲ್)ಗಾಗಿ ತರಲಾಗುತ್ತಿರುವ ಒಟ್ಟು 46 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿಯಲ್ಲಿ, ಮೊದಲ ಹಂತವಾಗಿ ಮುಂದ್ರಾ ಬಂದರಿನಲ್ಲಿ 20 ಸಾವಿರ ಟನ್ ಅನಿಲವನ್ನು ಇಳಿಸಲಾಗುತ್ತದೆ. ಈ ಪ್ರಕ್ರಿಯೆ ಪೂರ್ಣಗೊಂಡ

ಮಧ್ಯಪ್ರಾಚ್ಯ ಉದ್ವಿಗ್ನತೆಯ ನಡುವೆಯೂ ಎಲ್‌ಪಿಜಿ ಪೂರೈಕೆ ಸ್ಥಿರ: ‘ಶಿವಾಲಿಕ್’ ಹಡಗು ಮುಂದ್ರಾ ಬಂದರಿಗೆ ಸುರಕ್ಷಿತ ಆಗಮನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಹನ ಚಾಲಕರಿಗೆ ಶಾಕಿಂಗ್ ನ್ಯೂಸ್ : ಏಪ್ರಿಲ್ 1ರಿಂದ ಫಾಸ್ಟ್ಯಾಗ್ ದರದಲ್ಲಿ ಹೆಚ್ಚಳ

(ನ್ಯೂಸ್ ಕಡಬ) newskadaba.com ಮಾ. 15. ಫಾಸ್ಟ್ಯಾಗ್ ವಾರ್ಷಿಕ ಪಾಸ್ ಬೆಲೆ ಶೇ.2.5ರಷ್ಟು ಹೆಚ್ಚಳವಾಗಿದ್ದು, ಪರಿಷ್ಕೃತ ದರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ಖಾಸಗಿ ವಾಹನಗಳಿಗೆ ಫಾಸ್ಟ್ಯಾಗ್ ವಾರ್ಷಿಕ ಪಾಸ್‌ ಬೆಲೆ ಏಪ್ರಿಲ್ 1ರಿಂದ ಶೇ. 2.5 ರಷ್ಟು ಹೆಚ್ಚಾಗಿ 3,075 ರೂ.ಗಳಿಗೆ ತಲುಪಲಿದೆ. ಪ್ರಸ್ತುತ, ವಾರ್ಷಿಕ ಪಾಸ್‌ನ ಬೆಲೆ 3,000 ರೂ.ಗಳಾಗಿದೆ. ಈ ಪಾಸ್ ಬಳಸಿದರೆ ಕಾರುಗಳು 200 ಟೋಲ್ ಪ್ಲಾಜಾಗಳನ್ನು ದಾಟುವವರೆಗೆ ಪ್ರತ್ಯೇಕವಾಗಿ ಟೋಲ್ ಪಾವತಿಸಬೇಕಿಲ್ಲ. ಮಾಹಿತಿಯ ಪ್ರಕಾರ ದೇಶದಲ್ಲಿ ಈಗಾಗಲೇ 50 ಲಕ್ಷಕ್ಕೂ

ವಾಹನ ಚಾಲಕರಿಗೆ ಶಾಕಿಂಗ್ ನ್ಯೂಸ್ : ಏಪ್ರಿಲ್ 1ರಿಂದ ಫಾಸ್ಟ್ಯಾಗ್ ದರದಲ್ಲಿ ಹೆಚ್ಚಳ Read More »

ರಾಷ್ಟ್ರೀಯ ನ್ಯೂಸ್
Guwahati-Chennai IndiGo flight diverted to Bengalur

ಮಾ. 16ರಿಂದ ಮಂಗಳೂರು-ಶಾರ್ಜಾ ಮಧ್ಯೆ ವಿಮಾನ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಮಾ. 14. ಗಲ್ಫ್ ಯುದ್ಧ ಭೀತಿಯಿಂದ ಸ್ಥಗಿತಗೊಂಡಿದ್ದ ವಿಮಾನ ಯಾನದ ಪೈಕಿ ಏರ್ ಇಂಡಿಯಾ ಮಂಗಳೂರು- ಶಾರ್ಜಾ ಮಧ್ಯೆ ಮಾ.16ರಿಂದ 28ರವರೆಗೆ ಪ್ರತಿದಿನ ವಿಮಾನ ಸಂಚಾರ ಆರಂಭಿಸಲಿದೆ. ಏರ್ ಇಂಡಿಯಾ 6057 ಮಂಗಳೂರಿನಿಂದ ಮಧ್ಯಾಹ್ನ 1:25ಕ್ಕೆ ಹೊರಟು ಶಾರ್ಜಾವನ್ನು ಅಲ್ಲಿನ ಸಮಯ ಸಂಜೆ 4:05ಕ್ಕೆ ತಲುಪಲಿದೆ. ಏರ್ ಇಂಡಿಯಾ 6058 ಶಾರ್ಜಾದಿಂದ ಅಲ್ಲಿನ ಸಮಯ ಸಂಜೆ 5:05 ಕ್ಕೆ ಹೊರಟು ರಾತ್ರಿ 10.30ಕ್ಕೆ ಮಂಗಳೂರು ತಲುಪಲಿದೆ. ಮಂಗಳೂರಿನಿಂದ ದುಬೈಗೆ ವಾರದಲ್ಲಿ 17, ಅಬುಧಾಬಿಗೆ

ಮಾ. 16ರಿಂದ ಮಂಗಳೂರು-ಶಾರ್ಜಾ ಮಧ್ಯೆ ವಿಮಾನ ಸಂಚಾರ ಆರಂಭ Read More »

ರಾಷ್ಟ್ರೀಯ ನ್ಯೂಸ್

LPG ಸಿಲಿಂಡರ್ ಬಿಕ್ಕಟ್ಟು- ಸೈಬರ್ ವಂಚಕರ ತಂತ್ರಕ್ಕೆ 4 ಲಕ್ಷ ರೂ. ಕಳೆದುಕೊಂಡ ಮಹಿಳೆಯರು

(ನ್ಯೂಸ್ ಕಡಬ) newskadaba.com ಮಾ. 14. ದೇಶಾದ್ಯಂತ LPG ಕೊರತೆ ಎದುರಾದ ಬೆನ್ನಲ್ಲೇ ಅನಿಲ ಮಾಹಿತಿಯ ನವೀಕರಣವನ್ನು ಪಡೆಯುವ ನೆಪದಲ್ಲಿ ಆನ್ಲೈನ್ ವಂಚಕರು ಮಹಿಳೆಯರಿಬ್ಬರಿಗೆ ವಂಚಿಸಿದ ಘಟನೆ ಮಹಾರಾಷ್ಟ್ರದ ಕಲ್ಯಾಣ-ಡೊಂಬಿವಲಿ ಪ್ರದೇಶದಿಂದ ವರದಿಯಾಗಿದೆ.     ದೂರಿನ ಪ್ರಕಾರ, ಇಬ್ಬರು ಮಹಿಳೆಯರು ಅಪರಿಚಿತ ವ್ಯಕ್ತಿಯ ಕರೆಯನ್ನು ಸ್ವೀಕರಿಸಿದ್ದರು. ತಾನು ಮಹಾನಗರ ಗ್ಯಾಸ್ ಲಿಮಿಟೆಡ್ ನಿಂದ ಮಾತನಾಡುತ್ತಿರುವುದಾಗಿ ಹೇಳಿಕೊಂಡಿದ್ದ ವ್ಯಕ್ತಿ ತಮ್ಮ ಫೋನ್‌ ನಲ್ಲಿ ಫಾರಂ ಭರ್ತಿ ಮಾಡಲು ಎಪಿಕೆ ಫೈಲ್ ಒಂದನ್ನು ಡೌನ್ಲೋಡ್ ಮಾಡಿಕೊಂಡು ಅದನ್ನು ತೆರೆಯುವಂತೆ

LPG ಸಿಲಿಂಡರ್ ಬಿಕ್ಕಟ್ಟು- ಸೈಬರ್ ವಂಚಕರ ತಂತ್ರಕ್ಕೆ 4 ಲಕ್ಷ ರೂ. ಕಳೆದುಕೊಂಡ ಮಹಿಳೆಯರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶಾದ್ಯಂತ LPG ಕೊರತೆ ಹಿನ್ನೆಲೆ- ಸೀಮೆಎಣ್ಣೆ ಬಳಕೆಗೆ ಕೇಂದ್ರ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ದೇಶಾದ್ಯಂತ ಎಲ್ ಪಿಜಿ ಪೂರೈಕೆಯಲ್ಲಿ ಉಂಟಾದ ವ್ಯತ್ಯಯವನ್ನು ನಿವಾರಿಸಲು ಕೇಂದ್ರ ಸರಕಾರ ಹಲವು ತುರ್ತು ಕ್ರಮಗಳನ್ನು ಕೈಗೊಂಡಿದ್ದು, ಪ್ರಮುಖವಾಗಿ ಪಡಿತರ ವ್ಯವಸ್ಥೆಯ ಮೂಲಕ ನೀಡಲಾಗುವು ಸೀಮೆಎಣ್ಣೆ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಈ ಹಿನ್ನೆಲೆ ರಾಜ್ಯಗಳಿಗೆ ನೀಡಲಾಗುವ 1 ಲಕ್ಷ ಕಿಲೋ ಲೀಟರ್ ನಿಯಮಿತ ಕೋಟಾದ ಜೊತೆಗೆ, ಹೆಚ್ಚುವರಿಯಾಗಿ 48,000 ಕಿಲೋಲೀಟರ್ ಸೀಮೆಎಣ್ಣೆಯನ್ನು ಬಿಡುಗಡೆ ಮಾಡಲು ಕೇಂದ್ರ ಆದೇಶಿಸಿದೆ. ಇದು ಪ್ರಾಥಮಿಕವಾಗಿ ಬಡ ಕುಟುಂಬಗಳಿಗೆ ಅಡುಗೆ ತಯಾರಿಸಲು ನೆರವಾಗಲಿದೆ. ಗ್ರಾಮೀಣ ಭಾಗದಲ್ಲಿ

ದೇಶಾದ್ಯಂತ LPG ಕೊರತೆ ಹಿನ್ನೆಲೆ- ಸೀಮೆಎಣ್ಣೆ ಬಳಕೆಗೆ ಕೇಂದ್ರ ಗ್ರೀನ್ ಸಿಗ್ನಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಾರ್ಮುಜ್ ಜಲಸಂಧಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತ ತೀವ್ರ ಖಂಡನೆ

(ನ್ಯೂಸ್‌ ಕಡಬ) newskadaba.com,  ಮಾ.13  ನವದೆಹಲಿ: ವಿಶ್ವದ ಅತ್ಯಂತ ನಿರ್ಣಾಯಕ ಸಮುದ್ರ ಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯಲ್ಲಿ ಥೈಲ್ಯಾಂಡ್‌ನ ‘ಮಯೂರಿ ನಾರಿ’ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಬುಧವಾರ ಬಲವಾಗಿ ಖಂಡಿಸಿದೆ. ಈ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಪ್ರಯಾಣಿಸುತ್ತಿದ್ದ ವೇಳೆ ಮಾರ್ಚ್ 11 ರಂದು ಈ ಅನಿರೀಕ್ಷಿತ ದಾಳಿ ನಡೆದಿದೆ. ಈ ಘಟನೆಯನ್ನು ‘ಪ್ರಚೋದನಕಾರಿಯಲ್ಲದ ದಾಳಿ’ ಎಂದು ಬಣ್ಣಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ತೀವ್ರ ಕಳವಳ ವ್ಯಕ್ತಪಡಿಸಿದೆ. ದಾಳಿಗಳ ತೀವ್ರತೆ ಮತ್ತು ಮಾರಣಾಂತಿಕತೆ

ಹಾರ್ಮುಜ್ ಜಲಸಂಧಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತ ತೀವ್ರ ಖಂಡನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top